ಬೆಂಗಳೂರು (ಆಗಸ್ಟ್.19): ಕಳೆದೊಂದು ವಾರದಿಂದ ಕರ್ನಾಟಕ ಮಳೆ (Karnataka Rains) ಅಬ್ಬರ ಜೋರಾಗಿದೆ. ಇದರಿಂದ ಕರೆ-ಕಟ್ಟೆಗಳು, ನದಿ, ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿದ್ದು, ಹಲವೆಡೆ ದೊಡ್ಡ ಅವಾಂತರಗಳೇ ಆಗಿವೆ. ಜಿಟಿ-ಜಿಟಿ ಮಳೆಯಿಂದಾಗಿ ಹೈರಾಣಾಗಿರುವ ಜನರಿಗೆ ಇನ್ನಷ್ಟು ದಿನ ಮಳೆ ಕಾಟ ಇರಲಿದೆ. ಹೌದು…ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ …
Read More »ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಬೆಂಗಳೂರಿನ ಯುವತಿ
ಬೆಂಗಳೂರು, ಆಗಸ್ಟ್ 19: ಕೆಲವರು ಎಷ್ಟೇ ಓದಿಕೊಂಡಿರಲಿ, ತಮ್ಮ ಆಸಕ್ತಿಯನ್ನೇ ವೃತ್ತಿಯಾಗಿ ಬದಲಾಯಿಸಿಕೊಳ್ಳುತ್ತಾರೆ. ಹೀಗಾಗಿ ತಮಗೆ ಏನು ಇಷ್ಟವೋ ಆ ಕಾಯಕದಲ್ಲೇ ತೊಡಗಿ ಬದುಕು ಕಟ್ಟಿಕೊಂಡವರನ್ನು ನೀವು ನೋಡಿರಬಹುದು. ಆದರೆ ಈ ಯುವತಿಗೆ ವಾಹನ ಓಡಿಸುವುದೆಂದರೆ ಅದೇನೋ ಕ್ರೇಜ್. ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡು ಬೆಂಗಳೂರಿನಲ್ಲಿ (Bengaluru) ಆಟೋ ಓಡಿಸುತ್ತಿದ್ದಾಳೆ ಈ ಯುವತಿ. ಈಕೆಯ ಹೆಸರು ಸಫುರಾ. ತಮನ್ನಾ ತನ್ವೀರ್ (Tamanna Tanveer) ಎನ್ನುವವರು ಇನ್ಸ್ಟಾಗ್ರಾಮ್ನಲ್ಲಿ ಈ ಯುವತಿಯ ಬಗೆಗಿನ ಸ್ಟೋರಿ …
Read More »ಹೊಸದಾಗಿ ಬಸ್ ಆರಂಭ ಕಾಟಗಾಳಿ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ!! ಖಾನಾಪೂರ ತಾಲೂಕಿನ ಕಾಟಗಾಳಿಗೆ ಹೊಸ ಬಸ್
ಹೊಸದಾಗಿ ಬಸ್ ಆರಂಭ ಕಾಟಗಾಳಿ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ!! ಖಾನಾಪೂರ ತಾಲೂಕಿನ ಕಾಟಗಾಳಿಗೆ ಹೊಸ ಬಸ್ ಗ್ರಾಮಸ್ಥರಿದಂದ ಬಸಗೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ ಬೆಳಗಾವಿಯಿಂದ ದೇಸೂರ ಮಾರ್ಗವಾಗಿ ಕಾಟಗಾಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ಖಾನಾಪೂರ ತಾಲೂಕಿನ ಕಾಟಗಾಳಿ ಗ್ರಾಮಕ್ಕೆ ಹೊಸದಾಗಿ ಬಸ್ ಆರಂಭವಾಗಿದೆ. ಹೊಸದಾಗಿ ಬಸ್ ಆರಂಭದ ಖುಷಿಯಿಂದ ಗ್ರಾಮಸ್ಥರು ಬಸಗೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ …
Read More »ರೈತರ ಜೊತೆಗೆ ಬಿಜೆಪಿ ಇದ್ದು, ರೈತರ ಸಲುವಾಗಿ ಹೋರಾಟ ನಡೆಸಲಿದೆ: ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ*
ರಾಜ್ಯದಲ್ಲಿ ಸುರಿದ ಬಾರಿ ಮಳೆಯಿಂದ ಆಗಿರುವ ಬೆಳೆಹಾನಿಯ ಕುರಿತು ತಂಡ ರಚನೆ ಮಾಡಿ ಸರ್ವೇ ಆಗಬೇಕಿದೆ. ರಾಜ್ಯ ಸರ್ಕಾರ ತಕ್ಷಣ ಸರ್ವೇ ಮಾಡಿ ಪರಿಹಾರ ಕೊಡುವ ಕೆಲಸ ಮಾಡಬೇಕಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು. ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದರೂ ಸರ್ಕಾರ ಸಿಎಂ, ಸಚಿವರು ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲಾ ಎಂದು ಬಿಜೆಪಿ ರಾಜ್ಯ ರೈತ ಮೊರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದರು. …
Read More »ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.
ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ. ಇತ್ತಿಚಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ತೇಜೋವಧೆಗೆ ಕೆಲವರಿಂದ ಪ್ರಯತ್ನಗಳು ನಡೆಯುತ್ತಿರುವದನ್ನು ಖಂಡಿಸಿ ಇಂದು ಹುಕ್ಕೇರಿ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಜರುಗಿತು. ಪಟ್ಟಣದ ಅಡವಿಸಿದ್ದೇಶ್ವರ ಮಠದ ಆವಣರದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡುತ್ತಾ ಹಿಂದೂ ಸಂಪ್ರದಾಯಗಳ ದೇವಾಲಯಗಳ ಮೇಲೆ ಈ ರೀತಿ …
Read More »ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಶ್ರೀಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ಎಂಬುವರು ತನ್ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ಖಾಸಗಿ ಹೋಟಲ್ನಲ್ಲಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆಗಸ್ಟ್ 17 …
Read More »ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲಾಣ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೃದಯಾಘಾತ ತಡೆಯಲು 2023ರಲ್ಲಿ ಹೃದಯ ಜ್ಯೋತಿ ಯೋಜನೆ ಆರಂಭಿಸಲಾಗಿದೆ. ಪ್ರಸ್ತಕ ಆರ್ಥಿಕ ಸಾಲಿನಲ್ಲಿ ರಾಜ್ಯದ 86 ಕೇಂದ್ರಗಳಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಈ ಯೋಜನಯನ್ನ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ …
Read More »ರಾಜ್ಯದ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ …
Read More »ಕಂಪ್ಲಿ ಸೇತುವೆ ಮುಳುಗಡೆ; ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತ –
ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ 1,07,500 ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ …
Read More »ಪಿಒಪಿ ಮೂರ್ತಿ ಬ್ಯಾನ್ ವಿಚಾರಕ್ಕೆ ಡಿಸಿ ರೋಷನ್ ಹೇಳಿದ್ದೇನು?
ಬೆಳಗಾವಿ: ಪಿಒಪಿ ಗಣೇಶ ಮೂರ್ತಿಗಳನ್ನು ಕಟ್ಟುನಿಟ್ಟಾಗಿ ಬ್ಯಾನ್ ಮಾಡುತ್ತೇವೆ. ಅದೇ ರೀತಿ ನಮ್ಮ ಜಿಲ್ಲೆಯ ಮೂಲಕ ಬೇರೆ ರಾಜ್ಯಗಳಿಗೆ ಸಾಗಿಸುವುದನ್ನು ನಿಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಜೊತೆಗೆ ಇಂದು ನಗರದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಪಿಒಪಿ ಮೂರ್ತಿಗಳ ವಿಚಾರಕ್ಕೆ ಸಭೆ ಮಾಡಿದ್ದೇವೆ. ನಮ್ಮ ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಪಿಒಪಿ ಮೂರ್ತಿಗಳನ್ನು ಸಾಗಿಸುತ್ತಿರುವುದು ನಮ್ಮ ಗಮನಕ್ಕೆ …
Read More »
Laxmi News 24×7