Breaking News

ರಾಜ್ಯ

ಬೆಳಗಾವಿ ಜಿಲ್ಲೆಯ ಸೋಮವಾರದ ಕೊರೋನಾ ಮಾಹಿತಿ; ಸವದತ್ತಿಯ ವ್ಯಕ್ತಿ ಬಲಿ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ 625 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.   ಬೆಳಗಾವಿ ನಗರದಲ್ಲಿ 325, ಸವದತ್ತಿಯಲ್ಲಿ 59, ರಾಮದುರ್ಗದಲ್ಲಿ 47, ಚಿಕ್ಕೋಡಿಯಲ್ಲಿ 43, ರಾಯಬಾಗದಲ್ಲಿ 35, ಬೈಲಹೊಂಗಲದಲ್ಲಿ 32, ಅಥಣಿಯಲ್ಲಿ 27, ಗೋಕಾಕಲ್ಲಿ 24, ಖಾನಾಪುರದಲ್ಲಿ 20 ಜನರಿಗೆ ಸೋಂಕು ಪತ್ತೆಯಾಗಿದೆ.   ಸವದತ್ತಿಯ 49 ವರ್ಷದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.   ಜಿಲ್ಲೆಯಲ್ಲಿ ಇನ್ನೂ 1144 ಜನರು ಕೊರೋನಾ …

Read More »

ಬೆಳಗಾವಿ: ಶಾರ್ಟ್ ಸರ್ಕ್ಯೂಟ್, ಸಿಲೀಂಡರ್ ಸ್ಪೋಟ, ಅಗ್ನಿ ಅನಾಹುತ

ಬೆಳಗಾವಿ – ನಗರದ ಚವ್ಹಾಟ್ ಗಲ್ಲಿಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಂದೂವರೆ ಲಕ್ಷ ರೂ. ಗೂ ಹೆಚ್ಚಿನ ಮೊತ್ತದ ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ಚವ್ಹಾಟ್ ಗಲ್ಲಿಯ ಶಹಾಪುರಕರ್ ಎಂಬುವವರ ಮನೆಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಬೆಂಕಿ ಗ್ಯಾಸ್ ಸಿಲೀಂಡರ್ ಗೆ ತಗುಲಿ ಸಿಲಿಂಡರ್ ಸಹ ಸ್ಪೋಟಗೊಂಡಿದೆ.   ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿದ್ದು ಬೆಂಕಿ …

Read More »

ಅತ್ತೆ ತಲೆಗೆ ಸೊಸೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಅಮಾನುಷವಾಗಿ ಕೊಂದ ಘಟನೆ

ಚಳ್ಳಕೆರೆ: ಮನೆಯಲ್ಲಿ ಮಲಗಿದ್ದ ಅತ್ತೆ ತಲೆಗೆ ಸೊಸೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಅಮಾನುಷವಾಗಿ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಸಂಭವಿಸಿದೆ. ರುದ್ರಮ್ಮ(60) ಮೃತ ದುರ್ದೈವಿ. ಇವರ ಸೊಸೆ ಮುದ್ದಕ್ಕ ಕೊಲೆ ಆರೋಪಿ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇರಲಿಲ್ಲ. ಆಗಾಗ್ಗೆ ಇವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು. ಜ.22ರ ರಾತ್ರಿಯೂ ಗಲಾಟೆ ಆಗಿತ್ತು. ಅಂದು ರಾತ್ರಿ ಮನೆಯಲ್ಲಿ ಮಲಗಿದ್ದ ಅತ್ತೆ ರುದ್ರಮ್ಮಳ ತಲೆಗೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಸೊಸೆ ಮುದ್ದಕ್ಕ …

Read More »

ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅವರೇ ಸಚಿವರಾಗಬೇಕಾ : ರೇಣುಕಾಚಾರ್ಯ

ಬೆಂಗಳೂರು : ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇದು ನಮಗೆ ಬೇಜಾರ ಆಗುತ್ತೆ ಅವಮಾನ ಆಗುತ್ತೇ. ಇಂಥ ಸಚಿವರು ಬೇಕಾ? …

Read More »

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಬೆಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಪಾಲಿಕೆಗೆ ವಂಚನೆ ಸಂಬಂಧ ದೂರು ದಾಖಲಿಸಲಾಗಿದೆ. ಹಿಂದೆ ಪಾಲಿಕೆಯ ಅಧಿಕಾರಿಗಳ ಬಳಕೆಗೆಂದು ಗುತ್ತಿಗೆ ಆಧಾರದಲ್ಲಿ ವಾಹನಗಳನ್ನು ಒದಗಿಸುತ್ತಿದ್ದ ಟ್ರಾವೆಲ್ಸ್ ಗಳ ಪೈಕಿ ಒಂದಾಗಿರುವ ಎಂ.ಎಂ.ಲಾಜಿಸ್ಟಿಕ್ಸ್ ಟೂರ್ಸ್ & ಟ್ರಾವೆಲ್ಸ್ ಸಂಸ್ಥೆ ತನ್ನ ಸಿಬ್ಬಂದಿಗೆ ಪಾವತಿಸುತ್ತಿದ್ದ PF, ESI ದಾಖಲೆ ನಕಲು ಮಾಡಿದೆ. ಆ ಸಂಸ್ಥೆಯು ಪಾಲಿಕೆಗೆ ನಿಡುತ್ತಿದ್ದ ಕಡತಗಳಿಂದ ತೆಗೆದು, ಅವುಗಳನ್ನೇ ನಕಲು ಮಾಡಿಕೊಂಡು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಎಂಬ ಹೆಸರಿನಲ್ಲಿ …

Read More »

ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವಾಕಾಂಕ್ಷಿಗಳು ಮಾರ್ಚ್ ನಲ್ಲಿ ಬೇಡ ಸಂಪುಟ ವಿಸ್ತರಣೆ ಈಗಲೇ ಮಾಡಬೇಕು ಎಂದು ಆಗ್ರಹಿಸಿದ್ದಾರೆ.   ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಇದೆ. ಅದನ್ನು ಯಾವಾಗ ಭರ್ತಿ …

Read More »

ಗೆಲುವಿಗಾಗಿ ನೂರೆಂಟು ಸರ್ಕಸ್​.. ಪಂಚರಾಜ್ಯಗಳಲ್ಲಿ ‘ರಾಜಕೀಯ ತಂತ್ರ’ ಹೇಗಿದೆ..?

ಪಂಚರಾಜ್ಯಗಳ ಚುನಾವಣೆ ಬಿಸಿ ಏರ್ತಿದೆ. ಉತ್ತರ ಪ್ರದೇಶದಲ್ಲಿ ಕುರ್ಚಿಯಾಟ ಮುಂದುವರೆದಿದೆ. ಪಂಜಾಬ್​​ನಲ್ಲಿ ಕ್ಯಾಪ್ಟನ್​​ ತನ್ನ ಪಕ್ಷದ ಹುರಿಯಾಳುಗಳನ್ನ ಪ್ರಕಟಿಸಿದ್ದಾರೆ. ಇತ್ತ ಗೋವಾದಲ್ಲಿ ಕಳೆದ ಬಾರಿ ಕೈ ಸುಟ್ಕೊಂಡಿದ್ದ ಕಾಂಗ್ರೆಸ್​, ಈ ಸಲ ಚುನಾವಣೆ ಮುನ್ನವೇ ಆಣೆ ಪ್ರಮಾಣದ ಮೊರೆ ಹೋಗಿದೆ. ಸಮೀಕ್ಷೆಗಳಿಗೆ ಬೀಳುತ್ತಾ ಬ್ರೇಕ್..? ವಿವಿಧ ಸುದ್ದಿ ವಾಹಿನಗಳಲ್ಲಿ ಪ್ರಸಾರ ಆಗ್ತಿರುವ ಚುನಾವಣೆ ಸಮೀಕ್ಷೆಗಳಿಗೆ ಬ್ರೇಕ್​ ಹಾಕುವಂತೆ ಸಮಾಜವಾದಿ ಪಕ್ಷ ಆಗ್ರಹಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಅಂತ …

Read More »

3ನೇ ಅಲೆ ಎಫೆಕ್ಟ್.. ಒಂದು ವೇಳೆ ನೀವು ಪತ್ರಿಕೆ ಕೊಳ್ಳದಿದ್ರೆ 3.5 ಲಕ್ಷ ಕುಟುಂಬಗಳು ಬೀದಿಗೆ

ಬಂದ್ ಇರಲಿ, ಲಾಕ್ ಡೌನ್ ಇರಲಿ. ದಿನ ಪತ್ರಿಕೆ ಹಾಕೋರು ಮಳೆ ಚಳಿ ಗಾಳಿ ಲೆಕ್ಕಿಸದೇ ಅದೇನೇ ಕಷ್ಟಗಳಿದ್ರೂ ನಾವು ಬೆಡ್​ನಿಂದ ಎದ್ದೇಳುವಷ್ಟರಲ್ಲಿ ಹಳ್ಳಿಯಿಂದ ದಿಲ್ಲಿವರೆಗಿನ ಸುದ್ದಿಗಳನ್ನ ನಮ್ಮ ಮನೆ ಬಾಗಿಲುಗಳಿಗೆ ತಲುಪಿಸುವ ಕೆಲಸ ಮಾಡ್ತಾರೆ. ಆದರೆ ಅವರ ಸಮಸ್ಯೆಗಳು ಮಾತ್ರ ಬೆಟ್ಟದಷ್ಟು. ಹೀಗೆ ಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದವರೂ ಸದ್ಯ ಕಂಗಾಲಾಗಿದ್ದಾರೆ. ದಿನ ಬೆಳಗಾದ್ರೆ ಸಾಕು ಬಿಸಿ ಬಿಸಿ ಕಾಫಿ ಜೊತೆಗೆ ದಿನ ಪತ್ರಿಕೆ ಓದುವುದರೊಂದಿಗೆ ಬಹುತೇಕರ ದಿನಚರಿ ಶುರುವಾಗುತ್ತೆ. …

Read More »

ಕರ್ನಾಟಕದ ಆಕ್ಷೇಪ ತಿರಸ್ಕರಿಸಿದ ತಮಿಳುನಾಡು -ಟಾಪ್ 10 ಸುದ್ದಿಗಳ ಕ್ವಿಕ್​ರೌಂಡಪ್

ಬಾದಾಮಿ ಪ್ರವಾಸ ಕೈಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಮೂರು ದಿನಗಳ ಬದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ. ವಿಶೇಷ ವಿಮಾನದ ಮೂಲಕ ಈಗಾಗ್ಲೆ ಸಿದ್ದರಾಮಯ್ಯ ಹುಬ್ಬಳ್ಳಿಗೆ ತೆರಳಿದ್ದು, ಹುಬ್ಬಳ್ಳಿಯಿಂದ ಬದಾಮಿಗೆ ಭೇಟಿ ನೀಡಲಿದ್ದಾರೆ. ಇಂದು ಬಾದಾಮಿ ಕ್ಷೇತ್ರದಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ನಾಳೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಗುಳೇದಗುಡ್ಡ ಹಾಗೂ ಬಾದಾಮಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಭಾಗಿಯಾಗಲಿದ್ದು, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಹೊಗೆನಕಲ್ …

Read More »

ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ: ಕೆ.ಎಸ ಈಶ್ವರಪ್ಪಾ ಆರೋಪ

ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ ಎಂದು ಶಿವಮೊಗ್ಗ ದಲ್ಲಿ ಕೆ.ಎಸ್ ಈಶ್ವರಪ್ಪಾ ಗಂಭೀರ ಆರೋಪ ಮಾಡಿದ್ದಾರೆ.ಹೌದು ಶಿವಮೊಗ್ಗದಲ್ಲಿ ಇಂದು ಕೆ.ಎಸ್ ಈಶ್ವರಪ್ಪಾ ಅವರು ಮಾತನಾಡಿ ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಾಗಿದ್ದು, ಪಾದಯಾತ್ರೆ ಪ್ರಾರಂಭವಾಗುವ ಮೊದಲೇ ಕೆಎಸ್ ಈಶ್ವರಪ್ಪಾ ಅವರು ವಿಷಯದ ಕುರಿತಂತೆ ಪ್ರಸ್ತಾಪ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಕರಗೆ ಸೇರಿದಂತೆ ಹಲವಾರೂ ಕಾಂಗ್ರೇಸ್ ಮುಖಂಡರಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಕೊರೊನಾ ಪಾಸಿಟಿವ್ ಬಂದಿದೆ ಎಂದರು.ಇದು ಖಂಡಿತ ರಾಜಕೀವಲ್ಲ, ಕೇವಲ ಆರೋಗ್ಯದ …

Read More »