Breaking News

ರಾಜ್ಯ

ದೇಶಾದ್ಯಂತ ಇಂದು ಕೈಗಾರಿಕೆಗಳು ಬಂದ್, 35 ಸಾವಿರ ಕೋಟಿ ರೂ. ನಷ್ಟ ಸಾಧ್ಯತೆ

ನವದೆಹಲಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು ಬಂದ್ ಆಗಲಿವೆ. ಎಂಎಸ್‌ಎಂಇ ಬಂದ್ ನಿಂದಾಗಿ ಸುಮಾರು 35 ಸಾವಿರ ಕೋಟಿ ರೂ. ನಷ್ಟು ಉತ್ಪಾದನೆ ನಷ್ಟವಾಗಲಿದೆ. 10 ಲಕ್ಷ ಕೈಗಾರಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಇಷ್ಟೊಂದು ಪ್ರಮಾಣದ ಉತ್ಪಾದನೆ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಅಖಿಲ ಭಾರತ ಎಂಎಸ್‌ಎಂಇ ಸಂಘಟನೆಯ ಸದಸ್ಯ …

Read More »

ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್

ಕೋವಿಶೀಲ್ಡ್‌ನ ಎರಡು ಡೋಸ್‌ಗಳನ್ನು ಪಡೆದವರ ಪೈಕಿ ಮೂರರಿಂದ ಏಳು ತಿಂಗಳ ಬಳಿಕವೂ ಕೋವಿಡ್‌-19 ವಿರುದ್ಧ ಪ್ರತಿರೋಧದ ಶಕ್ತಿ ಉತ್ತಮವಾಗಿರುವ ವಿಚಾರವು 500ರಷ್ಟು ಆರೋಗ್ಯ ಸೇವಾ ಸಿಬ್ಬಂದಿ ಮೇಲೆ ನಡೆಸಿರುವ ಅಧ್ಯಯದಲ್ಲಿ ತಿಳಿದುಬಂದಿದೆ. ಪುಣೆ ಮೂಲದ ಬಿಜೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಾಸ್ಸೋನ್ ಆಸ್ಪತ್ರೆಗಳು ಈ ಅಧ್ಯಯನವನ್ನು ಜಂಟಿಯಾಗಿ ನಡೆಸಿವೆ. ಮೇಲ್ಕಂಡ ಕಾರಣದಿಂದಾಗಿ, ಸದ್ಯದ ಮಟ್ಟಿಗೆ ಬೂಸ್ಟರ್‌ ಡೋಸ್‌ಗಿಂತಲೂ ಎರಡನೇ ಲಸಿಕೆಯ ಕವರೇಜ್‌ ಅನ್ನು ಹೆಚ್ಚಿಸುವತ್ತ ಗಮನ ನೀಡಬೇಕಾದ ಅಗತ್ಯವಿದೆ …

Read More »

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….  

Read More »

ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಜಾರಿಯಾಲ್ಲಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಅವಮಾನಪಡಿಸಿದ ಘಟನೆಗೆ ಪ್ರತಿರೋಧವಾಗಿ ಕೆಲವು ಸಂಘಟಣಿಗಳು ಡಿಸೆಂಬರ್ 17ರ ರಾತ್ರಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹಲವೆಡೆ ಕಡೆ ಕಲ್ಲು ತೂರಾಟ ಹಾಗೂ ಅನಗೋಳದಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣಗಳು ನಡೆದಿದ್ದವು. ಎಂಇಎಸ್ ಪುಂಡಾಟ, …

Read More »

ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರೇ ಈತನ ಟಾರ್ಗೆಟ್..! ಮಂಚಕ್ಕೆ ಬಾ ಅಂತಿದ್ದ CPI ಕರ್ಮಕಾಂಡದ ವಿಡಿಯೋ ವೈರಲ್

ಹಾವೇರಿ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರಿಗೆ ಮಂಚಕ್ಕೆ ಬಾ ಅಂತಿದ್ನಾ ಸಿ.ಪಿ ಐ? ಹೌದು ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ..ಇದರಿಂದ ಸಿಪಿಐ ಅಮಾನತು ಕರ್ತವ್ಯ ಲೋಪಅಶಿಸ್ತು ಪ್ರದರ್ಶನ ಮಾಡಿದ, ಹಿನ್ನೆಲೆಯಲ್ಲಿ ಹಾವೇರಿ ಮಹಿಳಾ ಠಾಣೆಯ ಸಿಪಿಐ ಚಿದಾನಂದ ಅವರನ್ನು ಅಮಾನತುಗೊಳಿಸಿ ಪೂರ್ವ ವಲಯದ ಐಜಿಪಿ ಆದೇಶ ಹೊರಡಿಸಿದೆ. ದಾವಣಗೆರೆ ಪೂರ್ವ ವಲಯದ ಐಜಿಪಿ ಅಮಾನತ್ತು ಆದೇಶ ಹೊರಡಿಸಿದ್ದಾರೆ.. ಹಾವೇರಿ ಜಿಲ್ಲೆಯಾದ್ಯಂತ ಸಿ.ಪಿ ಐ …

Read More »

ಕನ್ನಡಿಗರದ್ದು ವಿಕೃತ ಮನಸ್ಥಿತಿ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ

ಮುಂಬೈ: ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.   ಅಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿಗೆ ತನ್ನ ಬೆಂಬಲವನ್ನು ಮಹಾರಾಷ್ಟ್ರ ಸರ್ಕಾರವು ಪುನರುಚ್ಛರಿಸಿದೆ. ಘಟನೆಯ ನಂತರ ಗಡಿಭಾಗದ ಜಿಲ್ಲೆಗಳಾದ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ‘ಪ್ರತಿಮೆಗೆ …

Read More »

ಶಿವಾಜಿಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದು ಕಾಂಗ್ರೆಸ್‌ನವರು: ಬಿಜೆಪಿ

ಬೆಂಗಳೂರು: ‘ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ’ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಇಂದು ಈ …

Read More »

ರಾಜ್ಯ ಸರ್ಕಾರದಿಂದ ಪಿಡಿಒಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಳಗಾವಿ : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಸಿಹಿಸುದ್ದಿ ನೀಡಿದ್ದು, ಪಿಡಿಒಗಳಿಗೆ ಕೇಂದ್ರ ಸ್ಥಾನದಲ್ಲೇ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.   ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ ಸಾಬಣ್ಱ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಪಿಡಿಒಗಳ ವಸತಿಗೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗುವುದು. ಇಲಾಖೆಯಿಂದ ಹಣ ಹೊಂದಿಸಲು ಆಗದಿದ್ದರೆ ವಿಶೇಷ …

Read More »

ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು (State Government) ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.   ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ 2018-19 ನೇ ಸಾಲಿನಲ್ಲಿ ಮೈತ್ರಿ ಸರ್ಕಾರ ಘೋಷಣೆ ಹೊರಡಿಸಿತ್ತು. ಆದರೆ ಇದೀಗ ರಾಜ್ಯ ಬಿಜೆಪಿ ಸರ್ಕಾರ ಯೋಜನೆಯನ್ನೇ ರದ್ದು ಮಾಡಿದೆ ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಬಿಗ್ …

Read More »

ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ. ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಮತ್ತು ಧಾರವಾಡ ಪೀಠಗಳಿಗೆ ಚಳಿಗಾಲದ ರಜೆ ಇರುತ್ತದೆ. ರಜೆ ಅವಧಿಯಲ್ಲಿ ದೈನಂದಿನ ಕಲಾಪಗಳು ನಡೆಯುವುದಿಲ್ಲ. …

Read More »