ಮೈಸೂರಿನ ಕಾರ್ಯಕ್ರಮವೊಂದರಲ್ಲಿ ನಾದ ಬ್ರಹ್ಮ ಹಂಸಲೇಖ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಪೇಜಾವರ ಶ್ರೀಗಳ ಬಗ್ಗೆ ಮಾತಾಡಿದ್ದ ಸಂಗೀತ ನಿರ್ದೇಶಕ, ದಲಿತರು, ಅಸ್ಪೃಶ್ಯತೆ ಹಾಗೂ ಸಮಾನತೆ ಕುರಿತು ಮಾತಾಡಿದ್ದರು. ಈ ವೇಳೆ ಪೇಜಾವರ ಶ್ರೀಗಳ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಹಂಸಲೇಖ ಆಡಿದ ಆ ಮಾತುಗಳೇ ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. “ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ …
Read More »ಕಲ್ಯಾಣ ಕರ್ನಾಟಕ ಸಾರಿಗೆ ಟಿಕೆಟ್’ ಯಡವಟ್ಟು, ಸೋಷಿಯಲ್ ಮೀಡಿಯಾದಲ್ಲಿ ವೈರಲ್.!
ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ( KKRTC ), ತನ್ನ ಟಿಕೆಟ್ ನಲ್ಲಿ ಪ್ರಚಲಿತ ವಿದ್ಯಮಾನಗಳ ಬಗ್ಗೆ, ನಾಡಿನ ಸಾಂಸ್ಕೃತಿಕ ಹಿರಿಮೆ, ಗರಿಮೆ, ಚುನಾವಣೆ ಸಂದರ್ಭದಲ್ಲಿ ಮತದಾನ ಜಾಗೃತಿಯ ಬಗ್ಗೆ ಜಾಗೃತಿಯನ್ನು ಮೂಡಿಸುವಂತ ಬರಹಗಳನ್ನು ನಮೂದಿಸುತ್ತಿತ್ತು. ಟಿಕೆಟ್ ಪಡೆದಂತ ಪ್ರಯಾಣಿಕ ಅದರ ಮೇಲಿದ್ದಂತ ಬರಹವನ್ನು ಓದುವ ಮೂಲಕ ಜಾಗೃತನಾಗುತ್ತಿದ್ದನು. ಇದೀಗ ಪದ್ಮಶ್ರೀ ಪುರಸ್ಕೃತ ( padma shri ) ಮಂಜಮ್ಮ ಜೋಗತಿಯ ( manjamma jogati ) ಬಗ್ಗೆ ಬರಹವಿದ್ದು, ವಿಜಯನಗರ …
Read More »ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಲಿ; ಇಕ್ಬಾಲ್ ಅನ್ಸಾರಿ ವಾಗ್ದಾಳಿ
ಕೊಪ್ಪಳ: ಬಿಟ್ ಕಾಯಿನ್ ಬಡಿದಾಟ ರಾಜಕೀಯ ನಾಯಕರ ವೈಯಕ್ತಿಕ ವಾಗ್ದಾಳಿಗಳಿಗೂ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವ್ಯಂಗ್ಯವಾಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಪ್ರತಾಪ್, ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿರುವುದು ಖಂಡನೀಯ. ಆತ ಸಂಸದನಾಗಲು ಲಾಯಕ್ಕಿಲ್ಲ. ಯಾವುದೋ …
Read More »ಬಸ್ನಲ್ಲಿ ಮಕ್ಕಳ ಎತ್ತರ ಅಲ್ಲ, ವಯಸ್ಸು ನೋಡಿ ಟಿಕೆಟ್ ಕೊಡಿ – KSRTC
ಮಕ್ಕಳೊಂದಿಗೆ ಬಸ್ನಲ್ಲಿ ( Children Bus Travel)ಪ್ರಯಾಣಿಸುತ್ತಿದ್ದೀರಾ..? ಹಾಗಿದ್ದರೆ ಅವರಿಗೆ ರಿಯಾಯಿತಿ ಟಿಕೆಟ್ ಖರೀದಿಸುವ ಮುನ್ನ ನೀವು ಮಕ್ಕಳ ವಯಸ್ಸಿನ ಪುರಾವೆ ದಾಖಲೆಯನ್ನು ಮುಂದೆ ನೀವು ತೋರಿಸಬೇಕಾಗುತ್ತದೆ. ಹೌದು ಮಕ್ಕಳ ದಿನಾಚರಣೆಯ ಪ್ರಯುಕ್ತ ಹುಬ್ಬಳ್ಳಿ ಕೆಎಸ್ಆರ್ಟಿಸಿ(KSRTC) ನಿರ್ವಾಹಕರಿಗೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದ್ದು ಮಕ್ಕಳಿಗೆ ಅರ್ಧ ಟಿಕೆಟ್ ನೀಡುವ ಮುನ್ನ ಅಥವಾ ಅವರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮುನ್ನ ಬರೇ ಅವರ ಎತ್ತರ(Height) ಗಮನಿಸುವುದು ಮಾತ್ರವಲ್ಲದೆ ಮಾನ್ಯ ವಯಸ್ಸಿನ ಪುರಾವೆ …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು.
ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು. ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಈ ಬಾರಿ ಹೊಸ ಮುಖಕ್ಕೆ ಅವಕಾಶ ಅವಕಾಶ ನೀಡಬೇಕೆಂದು ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರ ನಿರ್ಣಯ ಕನ್ನಡ ಸಾಹಿತ್ಯ ಭವನದಲ್ಲಿ ನಿರ್ಣಯ ತೆಗೆದುಕೊಂಡ ಮುಖಂಡರು ಕಳೆದ ೫ ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಂಗಳಾ ಮೆಟಗುಡ್ಡ ಮಂಗಳಾ ಅಂಗಡಿ ಅವರಿಗೂ …
Read More »6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು, ಗೋಡೆ ಕುಸಿತದಿಂದ ಜೀವಂತ ಸಮಾಧಿ ಆಗಿದ್ದಾರೆ.
ಚಿತ್ರದುರ್ಗ: ಅವರಿಬ್ಬರು ಪ್ರೀತಿಸಿ 6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು. ಆಕೆ ಮೂರು ತಿಂಗಳ ತುಂಬು ಗರ್ಭಿಣಿ. ಬಡವನಾದರೆ ಏನು ಪ್ರೀಯೆ, ಕೈತುತ್ತು ತಿನಿಸುವೆ ಅಂತ ಪುಟ್ಟ ಗುಡಿಸಲಿಗೆ ಪತ್ನಿಯನ್ನ ಪಟ್ಟದರಸಿ ಮಾಡಿದ್ದ. ಕನಸಿನ ಕೂಸಿನ ಬಗ್ಗೆ ಕನಸು ಕಾಣುತ್ತ ಮಲಗಿದ್ದ ನವ ವಿವಾಹಿತರು ಅಲ್ಲದೇ ಜೀವಂತ ಸಮಾಧಿ ಆಗಿದ್ದಾರೆ. ವಿರೋಧದ ನಡುವೆಯೂ ಮದುವೆ ನಿನ್ನೆ ರಾತ್ರಿ ಚಿತ್ರದುರ್ಗದ ಹಿರಿಯೂರು ತಾಲೂಕಿನ ಹೋ.ಚಿ.ಬೋರಯ್ಯನ ಹಟ್ಟಿಯಲ್ಲಿ ಇಂತಹದೊಂದು ದುರಂತ ಸಂಭವಿಸಿದೆ. ಮೇಲಿನ …
Read More »ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ
: ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ‘ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ! ಪಡೆವುದು ಸುಲಭ ಕಳೆದುಕೊಳ್ಳಲು ಕ್ಷಣ ಸಾಕು ಎಂದು ಬರೆದುಕೊಳ್ಳುವ ಮೂಲಕ ಮಾರ್ಮಿಕವಾಗಿ …
Read More »ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು
ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು ಪೊಲೀಸರ ಸಮಯಪ್ರಜ್ಞೆಯಿಂದ ಕಂಟ್ರಿ ಪಿಸ್ತೂಲ್ ಮಾರಾಟ ಗ್ಯಾಂಗ್ ಅಂದರ್ ಮಧ್ಯಪ್ರದೇಶದಿ0ದ ಕಂಟ್ರಿ ಪಿಸ್ತೂಲ್ ತಂದು ಮಾರಾಟ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಆ್ಯಕ್ಟೀವ್ ಆಗಿದ್ದ ಕಂಟ್ರಿ ಪಿಸ್ತೂಲ್ ಗ್ಯಾಂಗ್ ಗ್ಯಾAಗ್ನ್ನು ಬೇದಿಸುವಲ್ಲಿ ಯಶಸ್ವಿಯಾದ ಬೆಳಗಾವಿ ಪೊಲೀಸರು ಕಂಟ್ರಿ ಪಿಸ್ತೂಲ್ ಮಾರಾಟ ಮಾಡಲು ಬಂದಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು ಎರಡು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡು ವಶಕ್ಕೆ ಪಡೆದಿರುವ …
Read More »ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ
ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …
Read More »ಬಿಜೆಪಿ ರಣತಂತ್ರ: ಉದಯ್ ಗೌಡಗೆ ಹಾಸನ ಎಂಎಲ್ಸಿ ಟಿಕೆಟ್ ?
ಆಲೂರು: ಗೋಪಾಲಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿದ್ದು ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಮಾಜ ಸೇವಕ ಬಿಜೆಪಿ ಹಿರಿಯ ಮುಖಂಡ ಉದಯ್ ಗೌಡರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಗೊಳಿಸುವ ದೃಷ್ಟಿಯಿಂದವ ರಾಜ್ಯ ಬಿಜೆಪಿ ಈ ಚಿಂತನೆ ನಡೆಸುತ್ತಿದೆ ಎನ್ನುವ ಮಾತುಗಳು ಕೆಲವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಕಳೆದ …
Read More »
Laxmi News 24×7