ಹುಬ್ಬಳ್ಳಿ: ಇತ್ತೀಚೆಗೆ ನಡೆದ ಉಪಚುನಾವಣೆ ಸಮಯದಲ್ಲಿ ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಆಗ್ರಹಿಸಿದರು. ಇದನ್ನು ಖಂಡಿಸಲು ಬಿಜೆಪಿ ನ. 12ರಂದು ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿ ತನಕ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು …
Read More »ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆ: ಡಿ.10ಕ್ಕೆ ಮತದಾನ
ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್ 10 ಕ್ಕೆ ಮತದಾನ ನಡೆಯಲಿದೆ. ಒಟ್ಟು 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ನ ಸಭಾನಾಯಕ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರ ಅವಧಿಯೂ ಮುಗಿದಿದ್ದು ಚುನಾವಣೆ ಎದುರಿಸಬೇಕಾಗಿದೆ. ನಾಮಪತ್ರ ಸಲ್ಲಿಸಲು ನ. 23 ಕೊನೆ ದಿನ. ನ. 24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನ. …
Read More »ದೆಹಲಿಯ ಏಮ್ಸ್ ಬಳಿ ಪೊಲೀಸರಿಂದ ಫೈರಿಂಗ್; ದುಷ್ಕರ್ಮಿಯ ಕಾಲಿಗೆ ಗುಂಡೇಟು
ದೆಹಲಿ: ದೆಹಲಿಯಲ್ಲಿ(Delhi) ಪೊಲೀಸರು ಮತ್ತು ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಏಮ್ಸ್ (AIIMS) ಬಳಿ ಗುಂಡಿನ ದಾಳಿ ನಡೆದಿದ್ದು, ದುಷ್ಕರ್ಮಿಯ ಕಾಲಿಗೆ ಗುಂಡು ತಗುಲಿದೆ. ಈ ದುಷ್ಕರ್ಮಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎಂದು ಎನ್ಡಿಟಿವಿ ವರದಿ ಮಾಡಿದೆ. ಮಂಗಳವಾರ ಬೆಳಗ್ಗೆ ದಕ್ಷಿಣ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಬಳಿ ದೆಹಲಿ ಪೊಲೀಸರ ಗಸ್ತು ತಂಡದೊಂದಿಗೆ …
Read More »ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ
ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ
ಬೆಂಗಳೂರು, ನವೆಂಬರ್ 8: ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೊಡ್ಡಜಾಲ ಮತ್ತು ರಾಜಾನುಕುಂಟೆ ಪಂಚಾಯತಿಗಳಿಗೆ ಭೇಟಿ ನೀಡಿದ್ದು, ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆಗೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಡಿಜಿಟಲ್ ಗ್ರಂಥಾಲಯಗಳಿಗೂ ಭೇಟಿ ನೀಡಿದ್ದಾಗಿ ತಿಳಿಸಿದ ಸಚಿವ ಕಪಿಲ್ ಮೊರೇಶ್ವರ ಪಾಟೀಲ್, ಭಾರತ್ ನೆಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ …
Read More »ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 206 ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆ:S.P. ಲಕ್ಷ್ಮಣ ನಿಂಬರಗಿ
ಬೆಳಗಾವಿ : ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 206 ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆ ಹಚ್ಚಿದ್ದು, ₹ 8.58 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಾಗವಾಡ, ಚಿಕ್ಕೋಡಿ, ಅಥಣಿ, ಗೋಕಾಕ, ಅಂಕಲಿ, ಮುರಗೋಡ, ಘಟಪ್ರಭಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಗಳಲ್ಲಿ ಸಿಇಎನ್ ಅಪರಾಧ ಠಾಣೆಯಿಂದ 2020ರಲ್ಲಿ ₹ 10.97 ಲಕ್ಷ ವಶಕ್ಕೆ ಪಡೆಯಲಾಗಿದೆ …
Read More »ಅಮೃತ ಯೋಜನೆಯಡಿ ರಾಜ್ಯದ 7,500 ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಅನುದಾನ : ಸಿಎಂ ಬೊಮ್ಮಾಯಿ
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಮೃತ ಯೋಜನೆಯಡಿ 7,500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ …
Read More »ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ. ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ಗಳಿಂದ …
Read More »ಎಚ್.ಡಿ.ರೇವಣ್ಣ ಕುಟುಂಬ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಚುನಾವಣೆಯಲ್ಲಿ ಅವರ ಕುಟುಂಬದವರನ್ನೆಲ್ಲಾ ಸೋಲಿಸಿ ಬಿಡು ತಾಯಿ:
ಹಾಸನ: ಎಚ್.ಡಿ.ರೇವಣ್ಣ ಕುಟುಂಬ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಚುನಾವಣೆಯಲ್ಲಿ ಅವರ ಕುಟುಂಬದವರನ್ನೆಲ್ಲಾ ಸೋಲಿಸಿ ಬಿಡು ತಾಯಿ. ಅವರು ಮುಂದೆ ಬರಲು ಯಾರನ್ನೂ ಬಿಡುತ್ತಿಲ್ಲ… ತಾಯಿ ನಿನ್ನ ಕೃಪೆಯಿಂದ ಹೊಳೆನರಸೀಪುರದ ಎಂಎಲ್ಎ ಬದಲಾಗಬೇಕು, ಆ ಮೂಲಕ ಹೊಳೆನರಸೀಪುರ ಜನರಿಗೆ ಒಳ್ಳೇದು ಮಾಡು ತಾಯಿ… ನನ್ನ ದೊಡ್ಡ ಮಗನಿಗೆ ಮದುವೆ ಮಾಡು… ಒಂದು ವರ್ಷದೊಳಗೆ ಮನೆ ಕಟ್ಟಿದರೆ 301 ರೂಪಾಯಿಯನ್ನ ನಿನ್ನ ಹುಂಡಿಗೆ ಕಾಣಿಕೆ ಹಾಕುವೆ… ತಾಯಿ ನನಗೆ ಬೇಗ ಪ್ರಮೋಷನ್ ಕೊಡಮ್ಮ… …
Read More »ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಯತ್ತ
ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಜೆಡಿಎಸ್ ಪಕ್ಷದ ಸೋಲಿನಿಂದಾಗಿ ಮತ್ತಷ್ಟು ದಳದ ನಾಯಕರು ಪಕ್ಷದಿಂದ ವಿಮುಖರಾಗುತ್ತಿದ್ದಾರಾ ಎನ್ನುವ ಚರ್ಚೆ ಹಲವು ದಿನಗಳಿಂದ ಚಾಲ್ತಿಯಲ್ಲಿದೆ. ಅದಕ್ಕೊಂದು ಉದಾಹರಣೆಯೆಂದರೆ, ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಜೆಡಿಎಸ್ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಗೈರಾಗಿದ್ದದ್ದು. ಎರಡು ದಿನಗಳ ಹಿಂದೆ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಇನ್ನಷ್ಟು ನಮ್ಮ ಮುಖಂಡರು ಪಕ್ಷವನ್ನು ತ್ಯಜಿಸಲಿದ್ದಾರೆ ಎನ್ನುವ ಮಾತನ್ನು ಹೇಳಿದ್ದರು. ಈ ವಿಚಾರ ನನಗೆ ಮೊದಲೇ …
Read More »
Laxmi News 24×7