ನವದೆಹಲಿ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) (Pradhan Mantri Garib Kalyan Anna Yojana) ಅಡಿಯಲ್ಲಿ, ನವೆಂಬರ್ ನಂತ್ರ ಬಡವರಿಗೆ ಉಚಿತ ಪಡಿತರ ಸಿಗುವುದಿಲ್ಲ. ವಾಸ್ತವವಾಗಿ, ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಸುಧಾಂಶು ಪಾಂಡೆ ಅವ್ರು, ಈ ಕುರಿತು ಸ್ಪಷ್ಟನೆ ನೀಡಿದ್ದು, ನವೆಂಬರ್ ನಂತ್ರ ಈ ಯೋಜನೆಯಡಿ ಉಚಿತ ಪಡಿತರ ವಿತರಣೆಯನ್ನ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಶುಕ್ರವಾರ ಹೇಳಿದರು. ದೇಶದ …
Read More »ಗೋವು ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …
Read More »ರಾಜ್ ಕುಟುಂಬದ ಮನವಿ ನಂತರವೂ ದುಡುಕಿದ ಅಪ್ಪು ಫ್ಯಾನ್ಸ್: ಮತ್ತಿಬ್ಬರು ಅಭಿಮಾನಿಗಳ ಸಾವು
ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಬ್ಬರು ಮೃತಪಟ್ಟ ಘಟನೆ ಕೊಳ್ಳೆಗಾಲ ಮತ್ತು ತುಮಕೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಪಟ್ಟಣದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಳ್ಳೆಗಾಲದ ಭೀಮನಗರದ ನಿವಾಸಿ ಶಿವಮೂರ್ತಿ ಮೃತಪಟ್ಟವರು ಎಂದು ಹೇಳಲಾಗಿದೆ. ತುಮಕೂರು ತಾಲೂಕಿನ ಅರೇಗುಜ್ಜನಹಳ್ಳಿಯಲ್ಲಿ 27 ವರ್ಷದ ರವಿಕುಮಾರ ಮೃತಪಟ್ಟಿದ್ದಾರೆ. ಪುನೀತ್ ರಾಜಕುಮಾರ್ ನಿಧನದ ನಂತರ ಊಟವನ್ನು ಬಿಟ್ಟಿದ್ದ ರವಿಕುಮಾರ್ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆನ್ನಲಾಗಿದೆ. ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ …
Read More »ಹಾನಗಲ್ನಲ್ಲಿ ಕಾಂಗ್ರೆಸ್ಗೆ ಲಭಿಸಿದ ಜಯ 2023ರ ಮಹಾಚುನಾವಣೆಯ ಗೆಲುವಿನ ಪ್ರಾರಂಭ :
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಇಂದು ಶಿಗ್ಗಾವಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಭಾಗವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾನಗಲ್ನಲ್ಲಿ ಕಾಂಗ್ರೆಸ್ಗೆ ಲಭಿಸಿದ ಜಯ 2023ರ ಮಹಾಚುನಾವಣೆಯ ಗೆಲುವಿನ ಪ್ರಾರಂಭವಾಗಿದೆ ಎಂದಿದ್ದಾರೆ. ‘ಕತ್ತಲೆಯಿಂದ ಬೆಳಕಿನಡೆಗೆ ಸಾಗೋಣ. ಇಷ್ಟು ದಿನ ರಾಜ್ಯ ಕತ್ತಲೆಯಲ್ಲಿ ಇತ್ತು. ಮಾನೆಗೆ ಆಶೀರ್ವಾದ ಮಾಡಿದ್ದೀರಿ. ಬೆಳಕು ಬಂದಿದೆ. ಅದಕ್ಕಾಗಿ ನಿಮಗೆ ಅಭಿನಂದನೆ ಸಲ್ಲಿಸೋಕೆ …
Read More »ಅಣ್ಣ-ತಮ್ಮ ಸೇರಿ ಕೆಲಸ ಕೊಟ್ಟಿದ್ದಾತನ ಮಗನನ್ನೇ ಕೊಂದು ಮೂಟೆ ಕಟ್ಟಿದ್ದರು!;
ಬೆಂಗಳೂರು: ಎರಡು ದಿನಗಳ ಹಿಂದೆ ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿ ಮೂಟೆಯಲ್ಲಿ ಕಂಡುಬಂದಿದ್ದ ವಿದ್ಯಾರ್ಥಿ ತರುಣ್ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತರುಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ನಾಸಿರ್ ಹಾಗೂ ಸೈಯದ್ ತಜ್ಮುಲ್ ಎಂಬವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಬ್ಬರೂ ಸಹೋದರರು, ತರುಣ್ಗೆ ಗೆಳೆಯರಾಗಿದ್ದವರು. ಭಾರತೀನಗರ ಮುರುಗಪಿಳ್ಳೈ ನಿವಾಸಿ ತರುಣ್ (20) ತಂದೆ ಮಣಿಯವರಿಂದ 2 ಸಾವಿರ ರೂಪಾಯಿ ಪಡೆದುಕೊಂಡು ಪಟಾಕಿ ತರುವುದಾಗಿ ಹೇಳಿ ನ. 1ರಂದು …
Read More »ಪೆಟ್ರೋಲ್, ಡಿಸೇಲ್ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ
ದೇಶದ ಜನತೆಗೆ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆ ನೀಡಿದ್ದು, ಪೆಟ್ರೋಲ್, ಡಿಸೇಲ್ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಿದೆ. ಹೌದು, ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದ್ದು, ಪಾಮ್ ಆಯಿಲ್, ಶೇಂಗಾ ಎಣ್ಣೆ, ಸೋಯಾಬಿನ್ ಎಣ್ಣೆ, ಸೂರ್ಯಕಾಂತಿ ಸೇರಿ ಬಹುತೇಕ ಅಡುಗೆ ಎಣ್ಣೆ ದರ ಇಳಿಕೆ ಮಾಡಿದೆ. ಅದ್ರಂತೆ ಅಡುಗೆ ಎಣ್ಣೆ ದರ 7 ರೂಪಾಯಿಯಿಂದ 20 ರೂಪಾಯಿವರೆಗೆ ಇಳಿಕೆ ಮಾಡಲಾಗಿದ್ದು, ಪ್ರತಿ ಕೆ.ಜಿಗೆ …
Read More »ದೀಪಾವಳಿ ಹಬ್ಬದ ದಿನ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಇದ್ದರೆ ಇಂದು ರೇಟ್ ಎಷ್ಟಿದೆ ತಿಳಿಯಿರಿ
ಬೆಂಗಳೂರು: ದೀಪಾವಳಿ ಹಬ್ಬನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬಕ್ಕೆ ಹೊಸ ಉಡುಗೆ ತೊಟ್ಟು ಅಲಂಕಾರಗೊಂಡು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಿರುವಾಗ ಹಬ್ಬದ ದಿನ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ಶುಕ್ರವಾರ (ನವೆಂಬರ್ 5) ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಹಬ್ಬಕ್ಕೆ ಹೊಸ ಉಡುಗೆ ತೊಟ್ಟು ಅಲಂಕಾರಗೊಂಡು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಿರುವಾಗ ಹಬ್ಬದ ದಿನ ಚಿನ್ನಾಭರಣ ಖರೀದಿಸಬೇಕು …
Read More »ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ: ಹವಾಮಾನ ತಜ್ಞ ಡಾ.ಆರ್.ಎಚ್.ಪಾಟೀಲ
ಧಾರವಾಡ: ಮತ್ತೆ ಮಳೆ ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನವೆಂಬರ್ 5, 6, 7ಕ್ಕೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ. ಧಾರವಾಡ: ಮತ್ತೆ ಮಳೆ ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆ ಎಂದು ಹೇಳಲಾಗುತ್ತಿದೆ. ಉತ್ತರ …
Read More »cyber ಮೋಸಜಾಲದಿಂದ ಕಳೆದುಕೊಂಡಿದ್ದ ಹಣ ವಾಪಾಸ್ ಪಡೆದ ಮಾಜಿ ಡಿಜಿ-ಐಜಿಪಿ ಶಂಕರ್ ಬಿದರಿ
ಬೆಂಗಳೂರು:ಕರ್ನಾಟಕದ ಮಾಜಿ ಡಿಜಿ-ಐಜಿಪಿ ಶಂಕರ್ ಎಂ ಬಿದರಿ ಅವರು ಸೈಬರ್ ವಂಚನೆಯಿಂದ ಕಳೆದುಕೊಂಡ ಹಣವನ್ನು ಅಕ್ಟೋಬರ್ ಎರಡನೇ ವಾರದಲ್ಲಿ ವಾಪಸ್ ಪಡೆದಿದ್ದಾರೆ. ಮಾಜಿ ಉನ್ನತ ಪೋಲೀಸ್ ಅಧಿಕಾರಿ ಆನ್ಲೈನ್ ಹಗರಣಕ್ಕೆ ಬಲಿಯಾದರು ಮತ್ತು ವಂಚಕರೊಂದಿಗೆ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಹಂಚಿಕೊಂಡ ನಂತರ ರೂ 89,000 ಕಳೆದುಕೊಂಡರು.ಶಂಕರ್ ಎಂ ಬಿದರಿ ಅವರು ಅಕ್ಟೋಬರ್ 11 ರಂದು ಆಗ್ನೇಯ ಸೈಬರ್ ಕ್ರೈಂ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ಅವರ ಫೋನ್ಗೆ ತಮ್ಮ …
Read More »ACB ಬಲೆಗೆ ಬೀಳುತ್ತಲೇ ಕಾಲಿಗೆ ಬುದ್ಧಿ ಹೇಳಿದ್ದ PSI ವಶಕ್ಕೆ
ತುಮಕೂರು: ಲಂಚ ಪಡೆಯುತ್ತಿರುವ ವೇಳೆ ಎಸಿಬಿ (Anti Corruption Bureau) ಬಲೆಗೆ ಬೀಳುತ್ತಲೇ ಓಡಿ ಹೋಗಿದ್ದ PSIನ್ನು ಕೊನೆಗೂ ವಶಕ್ಕೆ ಪಡೆಯಲಾಗಿದೆ. ಬುಧವಾರ ಗುಬ್ಬಿ ತಾಲೂಕಿನ ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ನಡೆಸಿತ್ತು, ಈ ವೇಳೆ ಪಿಎಸ್ಐ ಸೋಮಶೇಖರ್ ಮತ್ತು ಹೆಡ್ ಕಾನ್ ಸ್ಟೇಬಲ್ ನಯಾಜ್ ಅಹಮದ್ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಆದ್ರೆ ಮಧ್ಯಾಹ್ನ 1 ಗಂಟೆಗೆ ಎಸಿಬಿ ಅಧಿಕಾರಿಗಳು ಊಟ ಮಾಡುತ್ತಿರುವ ವೇಳೆ ಪಿಎಸ್ಐ …
Read More »
Laxmi News 24×7