Breaking News

ರಾಜ್ಯ

ದೊಡ್ಮನೆ ಹುಡುಗ ಸಿನಿಮಾ ಸಂದರ್ಭದಲ್ಲಿ ಅಕ್ಕಾ ನಿಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು.

ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆ ನೋವನ್ನು ಅಭಿಮಾನಿಯಾಗಿ ನನಗೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಎಲ್ಲ ಅಭಿಮಾನಿಗಳಿಗೂ ಕೂಡ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದರೆ ವಿಧಿಯಾಟದ ಎದುರು ಯಾರೂ ಏನೂ ಮಾಡಲು ಆಗುವುದಿಲ್ಲ. ಎಲ್ಲರೂ ಶಾಂತ ರೀತಿಯಿಂದ ಇರ್ರಿ, ಪುನೀತ್ ರಾಜ್‍ಕುಮಾರ್ ಅವರು ಎಲ್ಲಿಯೂ ಹೋಗಿಲ್ಲ. ಅವರು ನಮ್ಮ ನಿಮ್ಮ ಮಧ್ಯದಲ್ಲಿಯೇ ಇದ್ದಾರೆ. ಅವರ ಒಳ್ಳೆಯ ಕಾರ್ಯಗಳು, ಗುಣ, ಸಂಸ್ಕøತಿ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಅವರು ಅಸ್ತಂಗತವಾಗಿಲ್ಲ, ಅಮರರಾಗಿದ್ದಾರೆ ನಮ್ಮ ಜೊತೆಯೇ ಇದ್ದಾರೆ …

Read More »

ಶ್ರಮಿಕ ರತ್ನ ಪ್ರಶಸ್ತಿ ಸಿಗುವ ಮೂಲಕ ತಂದೆ-ಮಕ್ಕಳು ಅಪರೂಪದ ಸಾಧನೆಗೆ ಸಾಕ್ಷಿ

ಅಂದು ತಂದೆಗೆ ಶ್ರಮಿಕ ರತ್ನ ಪ್ರಶಸ್ತಿ, ಇಂದು ಪುತ್ರ ಪತ್ರಕರ್ತ ಡಿ.ವಿ.ಕಮ್ಮಾರಗೂ ಕೂಡಾ ಅದೇ ಶ್ರಮಿಕ ರತ್ನ ಪ್ರಶಸ್ತಿ ಸಿಗುವ ಮೂಲಕ ತಂದೆ-ಮಕ್ಕಳು ಅಪರೂಪದ ಸಾಧನೆಗೆ ಸಾಕ್ಷಿಯಾಗಿದ್ದಾರೆ. ಹೌದು ಖಾನಾಪೂರ ತಾಲೂಕಿನ ಅವರೋಳ್ಳಿ ಗ್ರಾಮದ ವೀರಭದ್ರ ಕಮ್ಮಾರ ಅವರಿಗೆ ಎರಡು ವರ್ಷಗಳ ಹಿಂದೆಯಷ್ಟೇ ಮುಷ್ಠಿ ಬೀಗದ ಆವಿಷ್ಕಾರಕ್ಕಾಗಿ ಅಕ್ಷರ ತಾಯಿ ಲೂಯಿ ಸಾಲ್ಡಾನ್ ಸೇವಾ ಸಂಸ್ಥೆ ಕೊಡಮಾಡುವ ಶ್ರಮಿಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿತ್ತು. ಈಗ ಈ ವರ್ಷದ …

Read More »

ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್​​ ರಾಜ್​ಕುಮಾರ್​ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.

Read More »

ಬೆಳಗಾವಿಯಲ್ಲಿ ಆಯೋಜಿಸಿರುವ ನಿಸರ್ಗದ ಬಗೆಗಿನ ಮನಮೋಹಕ ಚಿತ್ರಗಳ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ

ಬೆಳಗಾವಿಯಲ್ಲಿ ಆಯೋಜಿಸಿರುವ ನಿಸರ್ಗದ ಬಗೆಗಿನ ಮನಮೋಹಕ ಚಿತ್ರಗಳ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಸಾಕಷ್ಟು ವಿದ್ಯಾರ್ಥಿಗಳು, ಪೇಂಟಿಂಗ್ಸ್ ರಸಿಕರನ್ನು ಚಿತ್ರಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹೌದು ಬೆಳಗಾವಿಯ ಟಿಳಕವಾಡಿಯಲ್ಲಿರುವ ಕೆ.ಬಿ.ಕುಲಕರ್ಣಿ ಆರ್ಟ ಗ್ಯಾಲರಿಯ ವರೆರ್ಕರ್ ನಾಟ್ಯಗ್ರಹದಲ್ಲಿ ಅಕ್ಟೋಬರ್ 25ರಿಂದ ಅಕ್ಟೋಬರ್ 31ವರೆಗೆ ನಿಸರ್ಗದ ಬಗೆಗಿನ ಚಿತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿವಿಧ ಕಾಲೇಜು, ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿ ನಿಸರ್ಗದ ರಮಣೀಯ ಚಿತ್ರಗಳನ್ನು ಕಣ್ತುಂಬಿಕೊಂಡರು. ಎಲ್ಲ ಚಿತ್ರಗಳು ಕೂಡ ನಮ್ಮ ನಿಸರ್ಗವನ್ನು ಕಾಪಾಡುವ …

Read More »

ಅಪ್ಪು ಅಂತ್ಯಸಂಸ್ಕಾರ ರಾಜ್ ಸಮಾಧಿ ಪಕ್ಕದಲ್ಲೇ

ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ.  ಕನ್ನಡ ಚಿತ್ರರಂಗದ ನಾಯಕನಟ  ಪುನೀತ್ ರಾಜ್‌ಕುಮಾರ್  ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆ. ಆದ ಕಾರಣ, …

Read More »

4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.     ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …

Read More »

ಕೋವಿಡ್ ಕಿಟ್ಗಳ ಹಸ್ತಾಂತರ….

ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ …

Read More »

ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ:: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಹಾಲು ಉತ್ಪಾದಕರ ಮಕ್ಕಳ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ 100 ವಿದ್ಯಾರ್ಥಿಗಳ ವಸತಿಗಾಗಿ ವಿದ್ಯಾರ್ಥಿನಿಲಯ …

Read More »

ಹಿಂದಿನ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸಿದ ಮೇಲಾದರೂ ಶಾಸಕರು ಸಮಾಧಾನದಿಂದ ಇದ್ದಾರೋ ಇಲ್ಲವೋ:

ಬೆಳಗಾವಿ:  ಶಾಸಕರು ಹಾಗೂ ನಗರಸಭೆ ಮಾಜಿ ಅಧ್ಯಕ್ಷರ ನಡುವಿನ ತಿಕ್ಕಾಟ ಅವರ ವೈಯಕ್ತಿಕ ಸಮಸ್ಯೆಯಾಗಿದೆ. ಹಿಂದಿನ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸಿದ ಮೇಲಾದರೂ ಶಾಸಕರು ಸಮಾಧಾನದಿಂದ ಇದ್ದಾರೋ ಇಲ್ಲವೋ ಎಂದು ಅವರೇ ಹೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು. ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹೊಸ ಅಧ್ಯಕ್ಷರನ್ನೂ ಕೂಡ ಅಧಿಕಾರದಿಂದ ಇಳಿಸುತ್ತಾರೋ, ಮುಂದುವರೆಸುತ್ತಾರೋ …

Read More »

ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ

ಬೆಂಗಳೂರು – ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ.  ಕನ್ನಡ ಚಿತ್ರರಂಗದ ನಾಯಕನಟ  ಪುನೀತ್ ರಾಜ್‌ಕುಮಾರ್  ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆ. ಆದ …

Read More »