ನವದೆಹಲಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರತ್ ಬಂದ್ ಯಾಕೆ..? ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ ಈಗಷ್ಟೇ ಹತೋಟಿಗೆ ಬಂದಿದೆ. ಜನರ ಬದುಕು ಸಹಜ ಸ್ಥಿತಿಗೆ ಮರಳಿದೆ. ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ ಕಾಣ್ತಿದೆ. ಜನ ನೆಮ್ಮದಿಯ ಜೀವನ ಸಾಗಿಸ್ತಿರೋವಾಗಲೇ ಮತ್ತೆ …
Read More »ಭಾರತ್ ಬಂದ್: ಏನಿರುತ್ತೆ.? ಏನಿರಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ ಬಂದ್ ಗೆ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಬಸ್, ಟ್ಯಾಕ್ಸಿ, ಆಟೋ ಸೇವೆಗಳು ಮುಂದುವರೆಯಲಿವೆ. ಅದೇ ರೀತಿ ಮೆಟ್ರೋ, ರೈಲು ಸಂಚಾರ ಇರುತ್ತದೆ. ಶಾಲಾ-ಕಾಲೇಜುಗಳು ಇರಲಿವೆ. ಬಂದ್, ಪ್ರತಿಭಟನೆ ಬಿಸಿ ತಟ್ಟುತ್ತಿದ್ದಂತೆಯೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. …
Read More »ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ನೀಡಿದ ಬಂದ್ ಬೆಂಗಳೂರಿನಲ್ಲಿ ಠುಸ್ ಪಟಾಕಿಯಾಗಿದೆ. ನಗರದ ಜನ ಜೀವನ ಎಂದಿನಂತೆ ಸಾಗುತ್ತಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಜನ ಪ್ರತಿದಿನದಂತೆ ಸಂಚರಿಸುತ್ತಿದ್ದಾರೆ. ಪ್ರತಿಭಟನೆಯಿಂದ ಬಸ್ ತಡೆಯಬಾರದು ಎಂಬ ಕಾರಣಕ್ಕೆ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರೈಲ್ವೇಗೂ ಬಂದ್ ಬಿಸಿ ತಟ್ಟಿಲ್ಲ. ಪ್ರಯಾಣಿಕರ ಸೇವೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಹೂವು, ಹಣ್ಣಿನ ಮಾರುಕಟ್ಟೆಗಳಿಗೆ ಜನ ಬರುತ್ತಿದ್ದು ಎಂದಿನಂತೆ …
Read More »ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ
ಬೆಳಗಾವಿ: ಇಡೀ ಭಾರತವೇ ಬೆಳಗಾವಿಯಲ್ಲಿದೆ. ಇಲ್ಲಿಯ ಜನತೆ ಕನ್ನಡನಾಡಿನ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ದೇಶಾಭಿಮಾನಿಗಳು. ಯಾವುದೇ ರೀತಿಯ ಸಂಕುಚಿತ ಭಾವನೆ ಹಾಗೂ ವಿಚಾರಗಳಿಗೆ ಇಲ್ಲಿ ಜಾಗವಿಲ್ಲ ಎಂಬುದನ್ನು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಶಹಾಪುರದ ಶಿವಾಜಿ ಉದ್ಯಾನದ ಬಳಿಯ ರವೀಂದ್ರ ಕೌಶಿಕ್ ಇ-ಗ್ರಂಥಾಲಯವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆ ಕರ್ನಾಟಕ ರಾಜ್ಯದ ಕಿರೀಟ ಪ್ರಾಯವಾಗಿದೆ. ಆದ್ದರಿಂದ …
Read More »ಮೀನು ಹಿಡಿಯಲು ಹೋಗಿ ಕಡಲ ಪಾಲದ ನೌಕಾನೆಲೆ ಉದ್ಯೋಗಿ
ಅಂಕೋಲಾ:ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ನೌಕಾನೆಲೆ ಉದ್ಯೋಗಿಯೋರ್ವ ಮೃತ ಪಟ್ಟ ಘಟನೆ ಭಾನುವಾರ ಬೆಲೇಕೆರಿಯಲ್ಲಿ ನಡೆದಿದೆ. ನೌಕಾನೆಲೆ ಉದ್ಯೋಗಿಯಾಗಿರುವ ತಾಲೂಕಿನ ಬಾವಿಕೇರಿ ಗ್ರಾಮದ ನಿವಾಸಿ ಪುರಂದರ ಶಿವಾನಂದ ನಾಯ್ಕ ಎಂಬಾತನೇ ಮೃತಪಟ್ಟ ವ್ಯಕ್ತಿ. ಈತನು ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಬೆಲೇಕೆರಿ ತೀರದಲ್ಲಿ ಮೀನುಗಾರಿಕೆ ನಡೆಸಲು ಹೋಗಿದ್ದನು. ಸಮುದ್ರದಲ್ಲಿ ಆಕಸ್ಮಿಕವಾಗಿ ಬಿದ್ದು ಕೆಲ ಕಾಲ ಕಣ್ಮರೆಯಾದ ಇತನನ್ನು ಅಂಕೋಲಾ ಪೊಲೀಸರು ಮತ್ತು ಕರಾವಳಿ ಕಾವಲು ಪಡೆ …
Read More »ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ
ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಕನ್ನಡಿಗರ ಹಲವು ವರ್ಷಗಳ ಕನಸಾಗಿದೆ. ನಾನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಆಯ್ಕೆಯಾದರೆ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದು ಮಾತ್ರವಲ್ಲದೆಯೇ ಗೋವಾದಲ್ಲಿ ಕನ್ನಡಶಾಲೆಗಳನ್ನು ಕಾಲೇಜು ಶಿಕ್ಷಣದ ವರೆಗೂ ವಿಸ್ತರಣೆ ಮಾಡುತ್ತೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾಗಿರುವ ಮಹೇಶ್ ಜೋಶಿ ಭರವಸೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾದ ಮಡಗಾಂವನಲ್ಲಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು-ಕಳೆದ …
Read More »ಡಿಜಿಟಲ್ ಓದುಗರಿಗೆ ಭಾರಿ ಭರವಸೆ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಸೆ. 26: ಬೆಳಗಾವಿಯ ಇ-ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸುತ್ತೇವೆ. ಅದು ಯಶಸ್ವಿಯಾದಲ್ಲಿ, ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ ಲೈಬ್ರರಿ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ರವೀಂದ್ರ ಕೌಶಿಕ್ ಹೆಸರಿನಲ್ಲಿ ಇ-ಗ್ರಂಥಾಲಯವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದ್ದಾರೆ. ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ. ಜ್ಞಾನ …
Read More »ಉಗ್ರರ ವಿರುದ್ಧ ಹೋರಾಡಲು ಮಂಗಳೂರು ಪೊಲೀಸರಿಗೆ ‘ರಾಣಿ’ ಬಲ!
ಮಂಗಳೂರು, ಸೆಪ್ಟೆಂಬರ್ 26; ದಕ್ಷಿಣ ಕನ್ನಡ ಜಿಲ್ಲೆಗೆ ಉಗ್ರರ ಭೀತಿ ಇರೋದನ್ನು ಕೇಂದ್ರ ಗುಪ್ತಚರ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿರಬೇಕೆಂದು ಇಲಾಖೆ ಸೂಚಿಸಿದೆ. ಹಬ್ಬದ ಸಂದರ್ಭದಲ್ಲಿ ಉಗ್ರರು ಕರಾವಳಿ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ಎಸಗಬಹುದೆಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದೆ. ಮುನ್ನೆಚ್ಚೆರಿಕಾ ಕ್ರಮವಾಗಿ ಜನಸಂದಣಿ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ಆದರೆ ಈ ಭೀತಿಯಿಂದ ಮಂಗಳೂರನ್ನು …
Read More »ಗೋವಾ: ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ “ಎಸ್ಒಪಿ” ಜಾರಿ
ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಸೆಕ್ಷನ್ 144 ಹಿಂತೆಗೆದುಕೊಳ್ಳಲಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ “ಎಸ್ಒಪಿ” ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು. ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,’ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ಕಫ್ರ್ಯೂ ತೆಗೆದು ಹಾಕಿ ವಿಶೇಷ ಎಸ್ಒಪಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಎರಡೂ ಡೋಸ್ ಲಸಿಕೆ ಪಡೆದಿರುವ ಅಥವಾ ಕೋವಿಡ್ ನೆಗೆಟಿವ್ ವರದಿ ಹೊಂದಿರುವವರಿಗೆ ರಾಜ್ಯದಲ್ಲಿ ಕ್ಯಾಸಿನೊ, ಸ್ಪಾ, ನೈಟ್ ಕ್ಲಬ್ …
Read More »ರೈತರ ಹೋರಾಟಕ್ಕೆ ಕಾಂಗ್ರೆಸ್ ಯಾವಾಗಲೂ ಜೊತೆಯಾಗಿ ನಿಲ್ಲಲಿದೆ: ಡಿಕೆಶಿ
ಬೆಂಗಳೂರು: ರೈತರ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ರೈತರ ಬೆನ್ನುಲುಬಾಗಿ ನಿಲ್ಲುತ್ತದೆ. ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ರೈತರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ನಮ್ಮ ಪಕ್ಷ ರೈತರ ಧ್ವನಿಗೆ ಜೊತೆಯಾಗಿ ಸೋಮವಾರದ ಭಾರತ್ ಬಂದ್ ಗೆ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತಾನಾಡಿದ ಅವರು, ನಾವು ಯಾರನ್ನೂ ಬಲವಂತ ಮಾಡಿ ನಮ್ಮ ಪಕ್ಷಕ್ಕೆ ಬನ್ನಿಯೆಂದು ಕರೆದಿಲ್ಲ. ಅವರಾಗಿಯೇ ಪಕ್ಷಕ್ಕೆ ಬರಲು …
Read More »
Laxmi News 24×7