ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್ಗೆ …
Read More »ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ
ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ …
Read More »ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ
ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್ವೇರ್ ಎಂಜಿನಿಯರ್ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್ವೇರ್ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …
Read More »ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ
ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ .ಮೈಸೂರಿನ ನಂಜನಗೂಡು ಮೂಲದ ಯುವತಿಗೆ ಮಂಗಳೂರು ಮೂಲದ ಮಹಮ್ಮದ್ ಆಜ್ವಾನ್ ಎಂಬಾತ ಲವ್ ಸೆಕ್ಸ್ ದೋಖಾ ಮಾಡಿರುವ ಆರೋಪ ಕೇಳಿ ಬಂದಿದ್ದು ಆರೋಪಿಯನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ . ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ ಮಾಡಿದ್ದಾನೆ ಅಲ್ಲದೇ ಯುವತಿಯ …
Read More »ನರೇಗಾ ಕೆಲಸದ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ
ಸಿಂಧನೂರು: ನರೇಗಾ ಯೋಜನೆಯಡಿ ಲಭ್ಯವಾದ 5 ಲಕ್ಷ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡ ಸಿಸಿ ರಸ್ತೆ ಕಾಮಗಾರಿ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಶುಕ್ರವಾರ 10 ಜನರನ್ನು ಬಂಧಿಸಿದ್ದಾರೆ. ಕುನ್ನಟಗಿ ಗ್ರಾಮದ ಕಾಂತರೆಡ್ಡಿ ಎನ್ನುವವರು ನರೇಗಾ ಕೆಲಸ ಕೈಗೆತ್ತಿಕೊಂಡಿದ್ದರು. ಇದೇ ಕೆಲಸದಲ್ಲಿ ಪಾಲುದಾರಿಕೆ ಕೊಡದ ಹಿನ್ನೆಲೆಯಲ್ಲಿ ಹಲವರು ಬಂದು ತಮ್ಮ ಹಲ್ಲೆ ನಡೆಸಿದ್ದಾರೆಂದು ದೂರಿದ್ದರಿಂದ 10 ಕ್ಕೂ ಹಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ಪಟಾಕಿ …
Read More »ನಕಲಿ ಸಹಿ ಮಾಡಿ ಭೂಮಿ ನೋಂದಣಿ ಆರೋಪ; ಗ್ರೇಡ್ 2 ತಹಶೀಲ್ದಾರ್ ಅರೆಸ್ಟ್
ಚಿಕ್ಕೋಡಿ: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರಿಗೆ ಜಮೀನು ನೊಂದಾಯಿಸಿದ್ದ ಆರೋಪದ ಮೇಲೆ ಚಿಕ್ಕೋಡಿ ಗ್ರೇಡ್ 2 ತಹಶೀಲ್ದಾರ್ ಅವರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಹಶೀಲ್ದಾರರ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ್ ಶ್ರೀಖಂಡೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಗ್ರೇಡ್ 2 ತಹಶೀಲ್ದಾರರ ಶ್ರೀಖಂಡೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ಮಾರುತಿ ಕರಿಗಾರ ಎಂಬುವರಿಗೆ ಸೇರಿದ್ದ ರಿ.ನಂ 436/5ಮತ್ತು …
Read More »ಅಕ್ರಮ ಬಡಾವಣೆ: ಸಚಿವರ ಭಿನ್ನ ನಿಲುವು
ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರೆ, ನಗರ ಸ್ಥಳೀಯ ಸಂಸ್ಥೆಗಳ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತದೆ ಎಂದು ಎಂಟಿಬಿ ನಾಗರಾಜ್ ಹೇಳಿದರು. ಇಬ್ಬರು ಸಚಿವರ ಹೇಳಿಕೆಗಳು ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ‘ಈ ಎರಡು ಇಲಾಖೆಗಳು ಸರ್ಕಾರದ ಒಳಗೆ ಇವೆಯೋ ಇಲ್ಲವೇ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ’ ಎಂದು ಸದಸ್ಯರು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ …
Read More »ಕರ್ನಾಟಕದಲ್ಲಿ ಹೊಸದಾಗಿ 789 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 24) ಹೊಸದಾಗಿ 789 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,20,792 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,706 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ
ವಿಧಾನ ಪರಿಷತ್: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಷರಿಯತ್ ಕಾನೂನಿನಡಿ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಸಂಬಂಧ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಿಯಮ 68ರ ಅಡಿಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ (ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಹಾಗೂ ಮಕ್ಕಳು, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು) ಮೇಲೆ ನಡೆದ ಸುದೀರ್ಘ ಚರ್ಚೆ ನಂತರ …
Read More »ರಿಯಾಲಿಟಿ ಶೋನಲ್ಲಿ ಆಲ್ಕೋಹಾಲ್ ಸೇವನೆ.. ಕಪಿಲ್ ಶರ್ಮಾ ವಿರುದ್ಧ FIR
ರಿಯಾಲಿಟಿ ಶೋ ಮೂಲಕ ಜನರನ್ನು ನಗೆಗಡಲಲ್ಲಿ ತೇಲಿಸುವ ಕಪಿಲ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನ್ನ ರಿಯಾಲಿಟಿ ಶೋನ ಶೂಟ್ ಒಂದರಲ್ಲಿ ಕೋರ್ಟ್ ಸೀನ್ ಶೂಟ್ ಮಾಡುವಾಗ ಮದ್ಯ ಸೇವಿಸಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ದೂರು ನೀಡಲಾಗಿದ್ದು ಎಫ್ಐಆರ್ ದಾಖಲಾಗಿದೆ. ಮಧ್ಯಪ್ರದೇಶದ ವಕೀಲರೊಬ್ಬರು ಸಿಜೆಎಂ ಕೋರ್ಟ್ನಲ್ಲಿ ಈ ಎಫ್ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 1 ರಂದು ಪ್ರಕರಣದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ದೂರು ನೀಡಿರುವ ವಕೀಲರು.. …
Read More »
Laxmi News 24×7