ಆಂಕರ್: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ …
Read More »– ಹೊಸೂರು ರಸ್ತೆಯಲ್ಲಿ ಲಾರಿಗೆ ಆಂಬುಲೆನ್ಸ್ ಡಿಕ್ಕಿ; ಮೂವರು ಸಾವು, ನಾಲ್ವರಿಗೆ ಗಂಭೀರ ಗಾಯ
– ಮುಂಬೈನ ಕಲ್ಯಾಣ್ನಿಂದ ಚೆನ್ನೈಗೆ ಹೋಗುತ್ತಿದ್ದ ಆಂಬುಲೆನ್ಸ್ವೊಂದು ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ನಾಲ್ವರ ಸ್ಥಿತಿ ಗಂಭೀರವಿದೆ. ಆನೇಕಲ್: ಕಳೆದೊಂದು ತಿಂಗಳಿನಿಂದ ಎಲ್ಲಿ ನೋಡಿದರೂ ಅಪಘಾತಗಳದ್ದೇ ಸುದ್ದಿ. ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಯಮರಾಜ ಬೇಟೆಗೆ ನಿಂತಿರುವಂತಿದೆ. ಮೊನ್ನೆಯಷ್ಟೇ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓರ್ ಮೇಲೆ ಆದ ಅಪಘಾತದಿಂದ ಜನ ಹೊರ ಬಂದಿಲ್ಲ, ಅಷ್ಟರಲ್ಲೇ ಇಂದು ಗುರುವಾರ ಬೆಳಿಗ್ಗೆ ನಡೆದ ಭೀಕರ …
Read More »ಮನೆಯಲ್ಲಿಯೇ ಡ್ರಗ್ಸ್ ತಯಾರಿ, ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ
ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್, ಎಂಡಿಎಂಎ ಡ್ರಗ್ಸ್, ಹಾಗೂ ಈ ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …
Read More »ಡೇಟಿಂಗ್ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!
ಬೆಂಗಳೂರು: ಡೇಟಿಂಗ್ ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್ (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …
Read More »ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ
ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …
Read More »ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ.
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಎಂಬ ಚರ್ಚೆ ಆರಂಭವಾಗಿದೆ. ಭಾಸ್ಕರ್ ರಾವ್ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಸ್ವಯಂ ನಿವೃತ್ತಿಗಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು …
Read More »ಚಿತ್ರರಂಗದಲ್ಲಿ ಕಷ್ಟಪಡುತ್ತಿದ್ದ ಯುವತಿಯರೇ ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ದಂಧೆಗೆ ಟಾರ್ಗೆಟ್
ಉದ್ಯಮಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಅಶ್ಲೀಲ ಸಿನಿಮಾ ತಯಾರಿಕೆ ಮತ್ತು ಹಂಚಿಕೆ ಪ್ರಕರಣ ಕುಂದ್ರಾ ಪಾಲಿಗೆ ಮತ್ತಷ್ಟು ಉರುಳಾಗಿದೆ. ದಂಧೆಯಿಂದ ಕೋಟಿಗಟ್ಟಲೆ ಹಣವನ್ನು ರಾಜ್ ಸಂಪಾದಿಸಿದ್ದಾರೆ ಎಂದು ಪೊಲೀಸರು ಚಾರ್ಜ್ಶೀಟಿನಲ್ಲಿ ಆರೋಪಿಸಿದ್ಧಾರೆ. ಬಾಲಿವುಡ್ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಭಾಗಿಯಾಗಿರುವ ‘ಪೋರ್ನ್ ಫಿಲ್ಮ್ ಕೇಸ್’ಗೆ ಸಂಬಂಧಪಟ್ಟಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಈ ಚಾರ್ಜ್ ಶೀಟ್ನಲ್ಲಿ ರಾಜ್ ಕುಂದ್ರಾರನ್ನು …
Read More »ನಮ್ಮಲ್ಲಿ ಚಿರತೆಯನ್ನೇ ಕೊಂದು ಒಬ್ಬರು ಹೀರೋ ಆಗಿದ್ದಾರೆ -ಸರ್ಕಾರದ ವಿರುದ್ಧ ಶಿವಲಿಂಗೇಗೌಡ ಲೇವಡಿ
ಬೆಂಗಳೂರು: ಹಳ್ಳಿಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ, ರಾಜ್ಯ ಸರ್ಕಾರವನ್ನ ಲೇವಡಿ ಮಾಡಿದರು. ನಮ್ಮಲ್ಲಿ ಚಿರತೆಯನ್ನೇ ಕೊಂದು ಒಬ್ಬ ಹೀರೋ ಆಗಿದ್ದಾರೆ. ಕಾಡು ಪ್ರಾಣಿಗಳನ್ನ ನೀವು ಸರಿಯಾಗಿ ಸಾಕ್ತಿಲ್ಲ. ಅದಕ್ಕೆ ಅವುಗಳು ಊರಿಗೆ ಬರ್ತಿವೆ. ಇದರಿಂದ ಸಾಕು ಪ್ರಾಣಿಗಳು ಉಳಿಯಲ್ಲ. ಕಾಡು ಪ್ರಾಣಿಗಳಿಗೆ, ಆಹಾರ, ನೀರು ಒದಗಿಸಿ ಎಂದು ಆಗ್ರಹಿಸಿದರು. ಶಿವಲಿಂಗೇಗೌಡರ ಪ್ರಶ್ನೆಗೆ ಅರಣ್ಯ ಸಚಿವ ಉಮೇಶ್ ಕತ್ತಿ ಉತ್ತರಿಸಿ, ಹಾಸನ …
Read More »ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆಗೆ ಪೂರ್ಣಕುಂಭ ಸ್ವಾಗತ
ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಡೆ ಗುರುವಾರ ಅರಣ್ಯಭವನದಿಂದ ಅರಮನೆ ಪ್ರವೇಶಿಸಿದ್ದು, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಅರಣ್ಯಭವನದಲ್ಲಿ ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರಾ, ಅಶ್ವತ್ಥಾಮ, ಲಕ್ಷ್ಮೀ, ಗೋಪಾಲಸ್ವಾಮಿ ಹಾಗೂ ವಿಕ್ರಂ ಆನೆಗಳನ್ನು ಸಿಂಗರಿಸಿ ಗಜಪಡೆಗೆ ಪೂಜಾ ಕಾರ್ಯ ನೆರವೇರಿಸಲಾಯಿತು. ನಂತರ ವಾದ್ಯ ಮೇಳದೊಂದಿಗೆ ಗಜಪಡೆ ಅರಮನೆಯತ್ತ ಹೆಜ್ಜೆ ಹಾಕಿದವು. ಅರಮನೆಯ ಜಯಮಾರ್ತಂಡ ದ್ವಾರದಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ನೆರವೇರಿಸಿ ಸ್ವಾಗತ ಕೋರಿದರು. ಇದೇ ವೇಳೆ ಕಬ್ಬು, ಬೆಲ್ಲ, …
Read More »ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ …
Read More »
Laxmi News 24×7