Breaking News

ರಾಜ್ಯ

ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ.

ಬೆಂಗಳೂರು : ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ.   BIG NEWS : ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ನಾಗೇಶ್ ಮಹತ್ವದ ಮಾಹಿತಿ …

Read More »

ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು,

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.   `Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ!   ಆಗಸ್ಟ್ 23 ರಿಂದ 9 ರಿಂದ 12 ನೇ …

Read More »

ಪೊಲೀಸ್ ಗೌರವ ನೀಡಿದ ವಿಜಯಪುರ ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ವಿಜಯಪುರ: ಜಿಲ್ಲಾ ಪ್ರವಾಸದ ವೇಳೆ ಮುಖ್ಯಮಂತ್ರಿಗೆ ನೀಡುತ್ತಿದ್ದ ಪೊಲೀಸ್ ಗೌರವ ವಂದನೆ ರದ್ದು ಪಡಿಸಿದ್ದರೂ ತಮಗೆ ಆಲಮಟ್ಟಿಯಲ್ಲಿ ಪೊಲೀಸ್ ಗೌರವ ನೀಡಿದ್ದಕ್ಕೆ ಸಿ.ಎಂ. ಬಸವರಾಜ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದ ಹರಿಹಾಯ್ದ ಘಟನೆ ವರದಿಯಾಗಿದೆ. ಶನಿವಾರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಪರಿಸರದಲ್ಲಿ ಇರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಗಂಗಾ ಪೂಜೆ ನೆರವೇರಿಸಿ, ಕೃಷ್ಣೆಗೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲೆಗೆ ಆಗಮಿಸಿದ್ದರು. ಮುಖ್ಯಮಂತ್ರಿಯಾಗಿ ಪ್ರಮಾವಚನ ಸ್ವೀಕರಿಸಿದ ಬಳಿಕ …

Read More »

ಕಾಂಗ್ರೆಸ್​ ವಿರೋಧ ಪಕ್ಷಕ್ಕೂ ನಾಲಾಯಕ್​ ಅಂತಾ ಜನ ಮನೆಗೆ ಕಳುಹಿಸಿದ್ದಾರೆ; ನಳೀನ್ ಕುಮಾರ್ ಕಟೀಲ್ ಲೇವಡಿ

ಕಲಬುರಗಿ(ಆ.21): ಸಮಾಜದ ಕಟ್ಟಕಡೆ ವ್ಯಕ್ತಿಗೆ ಸಮಾನತೆ ಸಿಗಬೇಕೆಂದು ನಮ್ಮ ಸಂವಿಧಾನ ಹೇಳಿದೆ. ವಿಶೇಷವಾಗಿ ಎಸ್ಸಿ, ಎಸ್ಟಿ ಹಾಗೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಸಿಗಬೇಕಿದೆ. ಕೇಂದ್ರ ಮಂತ್ರಿ ಮಂಡಲದಲ್ಲಿ ಈ ಎಲ್ಲಾ ವರ್ಗದವರಿಗೆ ನ್ಯಾಯಸಮ್ಮತ ಸ್ಥಾನಮಾನ ಸಿಕ್ಕಿದೆ. ಮೋದಿ ನೇತೃತ್ವದಲ್ಲಿ ವಿಶ್ವಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ. ಹಿಂದೆಂದೂ ಕಾಣದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ದೇಶದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಯಶಸ್ವಿ ಆಗಿದೆ. ಆತ್ಮನಿರ್ಭಾರ್ ಯೋಜನೆಯಲ್ಲಿ ಆರ್ಥಿಕ ಚೇತರಿಕೆಗೆ ಒತ್ತು ನೀಡಲಾಗಿದೆ. ಕಾಂಗ್ರೆಸ್ …

Read More »

ಮುಂದೊಂದು, ಹಿಂದೊಂದು ನಂಬರ್ – ನಕಲಿ ಪೊಲೀಸ್ ವ್ಯಾನ್ ಕಂಡು ತಬ್ಬಿಬ್ಬಾದ ಜನ

ಗದಗ: ನಗರದಲ್ಲಿ ನಕಲಿ ಪೊಲೀಸ್ ವಾಹನ ಓಡಾಟ ಕಂಡು ಗದಗ-ಬೆಟಗೇರಿ ಅವಳಿ ನಗರದ ಜನರು ಗೊಂದಲಕ್ಕೀಡಾದ ಘಟನೆ ನಡೆದಿದೆ. ನಗರದ ಪಂಡಿತ್ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣ ರಸ್ತೆಯಲ್ಲಿ ನಕಲಿ ಪೊಲೀಸ್ ವಾಹನ ನಿಂತಿದೆ. ಈ ಬೊಲೆರೊ ವಾಹನಕ್ಕೆ ಮುಂದೊಂದು ನಂಬರ್, ಹಿಂದೊಂದು ಎರಡೆರಡು ನಂಬರ್ ಪ್ಲೇಟ್ ಇರುವುದನ್ನು ಅನೇಕರು ಗಮನಿಸಿದ್ದಾರೆ. ನೋಡಿದ ಜನರಿಗೆ ಕೆಲಕಾಲ ಗೊಂದಲ ಸೃಷ್ಟಿಯಾಗಿದೆ. ವಾಹನಕ್ಕೆ ಎರಡು ನಂಬರ್ ಇರಲ್ವಲ್ಲಾ, ಏನಿದು ಅಂತ ತಲೆಕೆಡಿಸಿಕೊಂಡಿದ್ದಾರೆ. ನಂತರ …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …

Read More »

ಮೈಸೂರು; ಉಪ ಚುನಾವಣೆ ಬಿ-ಫಾರಂ ನೀಡಿದ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 20; ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ಸೆಪ್ಟೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಉಪ ಚುನಾವಣೆಗೆ ರಜಿನಿ ಅಣ್ಣಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ರಜನಿ ಅಣ್ಣಯ್ಯಗೆ ಬಿ-ಫಾರಂ ವಿತರಣೆ ಮಾಡಿ, ಗೆಲುವು ಸಿಗಲಿ ಎಂದು ಶುಭ ಹಾರೈಸಿದರು.   ರಜನಿ ಅಣ್ಣಯ್ಯ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಎಲ್ಲರೂ …

Read More »

ತಾಲಿಬಾನ್ ಪರ ಪೋಸ್ಟ್‌; ಬಾಗಲಕೋಟೆ ಯುವಕನಿಗೆ ಸಂಕಷ್ಟ!

ಬಾಗಲಕೋಟೆ, ಆಗಸ್ಟ್ 20; ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್‌ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ. ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ ಫೇಸ್ ಬುಕ್‌ನಲ್ಲಿ ‘ಐ ಲವ್ ತಾಲಿಬಾನಿ’ ಎಂದು ಸ್ಟೇಟಸ್ ಹಾಕಿದ್ದಾನೆ. ಈಗ ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.   ಆಸೀಫ್ …

Read More »

ದಕ್ಷಿಣದ ಕಚೇರಿಗಳು ಬರುವವೇ ಉತ್ತರದತ್ತ? ಅಭಿವೃದ್ಧಿ ಕನಸು ನನಸು ಮಾಡುವರೇ ಸಿಎಂ ಬೊಮ್ಮಾಯಿ?

ಆಲಮಟ್ಟಿ: ರಾಜ್ಯದ ಸಮಗ್ರ ಅಭಿವೃದ್ಧಿಯ ಪಣ ತೊಟ್ಟು ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತ ಆಗಿರುವ ಕಚೇರಿಗಳನ್ನು ಉತ್ತರದಲ್ಲಿ ಸ್ಥಾಪಿಸಿ ಅಭಿವೃದ್ಧಿ ಕನಸು ನನಸು ಮಾಡುವರೆಂಬ ಆಸೆ ಚಿಗುರೊಡೆದಿದೆ. ಆಗಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲವು ಕಚೇರಿಗಳು ಉತ್ತರ ಕರ್ನಾಟಕ ಭಾಗದಲ್ಲಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು ಅಧಿವೇಶನದಲ್ಲಿ ಘೋಷಿಸಿ 10-1-2019ರಂದು ಆದೇಶಿಸಿದ್ದರು. …

Read More »

ಕಾಂಗ್ರೆಸ್‌ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು : ನಿತಿನ್‌ ಗಡ್ಕರಿ

ನವ ದೆಹಲಿ : ಕಾಂಗ್ರೆಸ್‌ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಒಂದು ಗಣರಾಜ್ಯ ಯಶಸ್ವಿಯಾಗಬೇಕೆಂದರೆ ಅದರಲ್ಲಿ ಆಡಳಿತ ಪಕ್ಷದ ಜತೆ ಪ್ರತಿಪಕ್ಷವೂ ಮುಖ್ಯ. ಅವರೆಡೂ ಚಕ್ರವಿದ್ದರೆ ಮಾತ್ರ ಗಣರಾಜ್ಯ ಉತ್ತಮವಾಗಿ ಸಾಗುತ್ತದೆ ಎಂದು ಅವರು ಹೇಳಿದ್ದಾರೆ. ಅದೇ ಕಾರಣಕ್ಕೆ ಮೊದಲ ಪ್ರಧಾನಿ ನೆಹರೂ ಕೂಡ ಅಟಲ್‌ ಜಿಗೆ ಹೆಚ್ಚಿನ ಗೌರವ ಕೊಡುತ್ತಿದ್ದರು ಎಂದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾನು ಹಲವು ವರ್ಷಗಳ ಕಾಲ ಪ್ರತಿಪಕ್ಷದಲ್ಲಿದ್ದೆ. …

Read More »