Breaking News
Home / ರಾಜ್ಯ (page 2318)

ರಾಜ್ಯ

ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾ

ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾಳೆಯಿಂದ ಮಾರ್ಚ್‌ 31ರವರೆಗೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮಂಗಳೂರು ಕಲಬುರ್ಗಿ ಮೈಸೂರು ಧಾರವಾಡ ಚಿಕ್ಕಬಳ್ಳಾಪುರ ಕೊಡಗು ಮತ್ತು ಬೆಳಗಾವಿ ಅಗತ್ಯ ಸೇವೆಗಳು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗಳು ಲಾಕ್‌ ಡೌನ್

Read More »

ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್‍ವೈ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …

Read More »

ಜನತಾ ಕರ್ಫ್ಯೂ ವಿರೋಧಿಸಿ ಮನೆ ಹೊರಗೆ ಕೂತ ವಾಟಾಳ್

ಬೆಂಗಳೂರು: ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಆತಂಕಕ್ಕೊಳಗಾಗಿದೆ. ಇತ್ತ ಭಾರತದಲ್ಲೂ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಕಡಿವಾಣ ದೇಶಾದ್ಯಂತ ‘ಜತನಾ ಕರ್ಫ್ಯೂ’ ಜಾರಿಯಾಗಿದೆ. ಇದಕ್ಕೇ ರಾಜ್ಯದ ಜನತೆ ಕೂಡ ಸಾಥ್ ಕೊಟ್ಟಿದ್ದಾರೆ. ಆದ್ರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ತಮ್ಮ ಮನೆ ಗೇಟ್ ಮುಂದೆ ಖುರ್ಚಿ ಹಾಕಿಕೊಂಡು ಕುಳಿತು, ನಾನು ಮನೆ ಒಳಗೆ ಇರಲ್ಲ ಹೊರಗೆ ಇರ್ತಿನಿ ಎಂದು ಮುಖಕ್ಕೆ ಮಾಸ್ಕ್ ಧರಿಸಿ …

Read More »

ಜನತಾ ಕರ್ಫ್ಯೂ ಗೆ ಬೆಂಬಲಿಸಿದ ರಮೇಶ್ ಜಾರಕಿಹೊಳಿ

ಗೋಕಾಕ: ದೇಶಾದ್ಯಂತ ಕೊರೋನಾ ವೈರಸ್ ನ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನಾಳೆ, ಮಾರ್ಚ್ 22ರ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಒಬ್ಬ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾಳೆ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು‌ ಜನರಲ್ಲಿ ಮನವಿ ಮಾಡಿದ್ದಾರೆ. …

Read More »

ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.

… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..

Read More »

ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ

ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ …

Read More »

ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …

Read More »

ಕೊರೊನಾ ವಿರುದ್ಧ ಭಾರತದ ಯುದ್ಧ- ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

ದೇಶದಲ್ಲಿ ಕೊರೊನಾ ಸೋಂಕು 300ರ ಗಡಿದಾಟಿದೆ. ಸೋಂಕು ತಡೆಗಟ್ಟಲು ನಮಗೆ ನಾವೇ ಮುಂಜಾಗ್ರತೆ ವಹಿಸಿ ಮಹಾಮಾರಿ ಹಬ್ಬುವುದನ್ನ ನಿಯಂತ್ರಿಸಬೇಕಿದೆ. ಪ್ರಧಾನಿ ಮೋದಿ ದೇಶದ ಜನತೆಗೆ ಸ್ವಯಂ ಗೃಹಬಂಧನ ವಿಧಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಮೇಲೆ ಪರಕೀಯರು ದಾಳಿ ಮಾಡಿದ್ರೆ ಭಾರತೀಯರೆಲ್ಲರೂ ಹೇಗೆ ಎದೆಕೊಟ್ಟು ಹೋರಾಟ ಮಾಡಲು ಸಿದ್ಧವಾಗುವಿರೋ ಹಾಗೇ ಇಂದು ಕಾಣದ ಶತ್ರುವಿನ ವಿರುದ್ಧ ಜನತಾ ಕಫ್ರ್ಯೂ ವಿಧಿಸಿಕೊಂಡು ಹೋರಾಡಬೇಕಿರೋದು ದೇಶದ ಪ್ರಜೆಯಾಗಿ …

Read More »

ಮಹಾಮಾರಿ ಕರೋನಾ ವಿರುದ್ಧ ದೇಶಾದ್ಯಂತ ಜನತಾ ಕಫ್ರ್ಯೂ ಜಾರಿ, ಮನೆಸೇರಿದ ಜನ

ಬೆಂಗಳೂರು,ಮಾ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೋನ ಸೋಂಕು ಹಬ್ಬದಂತೆ ನಾಳೆ ಜನತಾ ಕಫ್ರ್ಯೂ(ಸ್ವಯಂ ನಿರ್ಬಂಧ) ಹಾಕಿಕೊಳ್ಳಲು ಪ್ರಧಾನಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಈಡಿ ಭಾರತವೇ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತಾಕಫ್ರ್ಯೂ ಘೋಷಿಸಿ ರಾಷ್ಟ್ರದ ಜನತೆ ಸಹಕರಿಸುವಂತೆ ಮನವಿ ಮಾಡಿದ್ದರು. ಪ್ರಧಾನಿ ಮನವಿಗೆ …

Read More »

ಇಂದು ವಿಶ್ವಜಲ ದಿನ: ನೀರು ಜೀವ ಸಂಕುಲಕ್ಕೆ ಸಂಜೀವಿನಿ, ಜೀವಜಲ ರಕ್ಷಿಸಿ-ಮನುಕುಲ ಉಳಿಸಿ

ಸೃಷ್ಟಿಯ ಮೂಲವೇ ಪಂಚಭೂತಗಳು. ಪಂಚಭೂತಗಳಿಲ್ಲದೆ ಯಾವುದೇ ಜೀವಿಯೂ ಜೀವಿಸಲು ಸಾಧ್ಯವಿಲ್ಲ. ಆಕಾಶ, ಜಲ, ಭೂಮಿ, ಅಗ್ನಿ ಮತ್ತು ವಾಯು ಈ ಪಂಚಭೂತಗಳಿಂದಲೇ ಪ್ರಕೃತಿಯ ಸೃಷ್ಟಿಯಾಗಿದೆ. ನೀರು ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಪ್ರತಿ ಜೀವ ಸಂಕುಲಕ್ಕೂ ಸಂಜೀವಿನಿ. ಕ್ರಿಮಿಕೀಟಾದಿ, ಗಿಡ-ಮರಗಳಿಗೂ ನೀರು ಅತ್ಯಗತ್ಯ. ಇತಿಹಾಸ ಕೆದಕಿದಾಗ ಈಜಿಫ್ಟ್ ಸಿಂಧೂ, ಹರಪ್ಪ, ಮಹೆಂಜೊದಾರೊನಂತಹ ನಾಗರೀಕತೆಗಳು ಹುಟ್ಟಿದ್ದು ನದಿಯ ಪಾತ್ರಗಳಲ್ಲೇ. ನೀರಿನ ಮೂಲಗಳಿಲ್ಲದಿದ್ದರೆ ನಾಗರಿಕತೆಗಳೇ ಇಲ್ಲ. ಭೂಮಿಯ ಮುಕ್ಕಾಲು ಭಾಗ ನೀರಿನಿಂದ ಅವರಿಸಿದ್ದರೂ ಇಡೀ …

Read More »