Home / ರಾಜ್ಯ (page 2321)

ರಾಜ್ಯ

ಬೆಂಗಳೂರು: :ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ …

Read More »

ಬೆಳಗಾವಿ:ವಸತಿ ಯೋಜನೆಗಳಲ್ಲಿ ಭಾರೀ ಅಕ್ರಮ;ಸರ್ಕಾರಿ ನೌಕರರೇ ಫಲಾನುಭವಿಗಳು!

ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತ ಹದ್ದಿಯಲ್ಲಿ ಎಸ್ಸಿ/ಎಸ್ಟಿ ಫಲಾನುಭವಿಗಳ ಹೆಸರಿನಲ್ಲಿ ಮನೆಗಳನ್ನು ಮಂಜೂರು ಮಾಡಿಸಿಕೊಂಡು, ಅವರಿಗೆ ಅಲ್ಪ-ಸ್ವಲ್ಪ ಹಣ ನೀಡಿ ಸರ್ಕಾರಿ ನೌಕರರೇ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿರುವ ಆಘಾತಕಾರಿ ಸಂಗತಿ ನಡೆದಿವೆ ಎನ್ನಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆಯಾದರೂ,ತನಿಖೆಯ ಹೆಸರಿನಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಈ ಮೂಲಕ ತಪ್ಪಿತಸ್ಥರ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಕೂಡ …

Read More »

ಸಾರಥಿ ಹೆಗಲ ಮೇಲೆ ಕುಳಿತ ಪುಟ್ಟ ರಾಮನ ಪರಿಚಯಿಸಿದ ತರುಣ್ ಸುಧೀರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಜೈಶ್ರೀರಾಮ್ ಹಾಡಿನಲ್ಲಿ ಕಾಣಿಸಿಕೊಂಡ ಪುಟ್ಟ ರಾಮನನ್ನು ಸಿನಿಮಾದ ನಿರ್ದೇಶಕ ತರುಣ್ ಸುಧೀರ್ ಪರಿಚಯ ಮಾಡಿಕೊಟ್ಟಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮತ್ತು ಡಿಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮುಂದಿನ ಏಪ್ರಿಲ್‍ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಹಿಂದೆ ಚಿತ್ರತಂಡ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ದರ್ಶನ್ ಅವರ ಜೊತೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದನು. ಈ ವಿಚಾರವಾಗಿ ದರ್ಶನ್ ಅವರ …

Read More »

ಶಿವಮೊಗ್: ಹೇಳದೆ ಕೇಳದೇ ಆಸ್ಪತ್ರೆಯಿಂದ ಓಡಿ ಹೋದ ಮಹಿಳೆ

ಶಿವಮೊಗ್ಗ: ಮಂಗನಕಾಯಿಲೆ ಸೋಂಕು ತಗುಲಿದ್ದ ಮಹಿಳೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಸುಮಿತ್ರಮ್ಮ ಮೆಗ್ಗಾನ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ನಂತರ ಮಹಿಳೆಗೆ ಕೆಎಫ್‍ಡಿ ಪಾಸಿಟಿವ್ ಇರುವ ಅಂಶ ದೃಢಪಟ್ಟಿತ್ತು. ಹೀಗಾಗಿ ಮಹಿಳೆಯ ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳೆದ ನಾಲ್ಕು ದಿನದ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ರಮ್ಮ ಅವರಿಗೆ ಖಾಯಿಲೆ ಸ್ವಲ್ಪ ವಾಸಿಯಾಗಿತ್ತು. …

Read More »

ನೆಲಮಂಗಲ: ಕೊರೊನಾ ಆತಂಕದಲ್ಲಿ ನೆಲಮಂಗಲ ಸಬ್ ರಿಜಿಸ್ಟ್ರಾರ್ ಅಧಿಕಾರಿಗಳಿಂದ ಕೆಲಸ

ಬೆಂಗಳೂರು: ಪ್ರಪಂಚದಾದ್ಯಂತ ಕೊರೊನಾ ಹರಡುತ್ತಿದೆ. ಅಲ್ಲದೆ ನಮ್ಮ ದೇಶದಲ್ಲೂ ಕೂಡ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ರಾಜ್ಯದಲ್ಲೂ ಕೂಡ ಮಾರ್ಚ್ 31ರವರೆಗೆ ಮೆಡಿಕಲ್ ಎಮರ್ಜೆನ್ಸಿಯನ್ನು ಸಹ ಘೋಷಣೆ ಮಾಡಿದೆ. ಮೆಡಿಕಲ್ ಎಮೆರ್ಜೆನ್ಸಿ ಸಮಯದಲ್ಲಿ ಗುಂಪು ಗುಂಪಾಗಿ ಜನ ಸೇರುವುದನ್ನು ನಿಷೇಧಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಾತ್ರ ಅಧಿಕಾರಿಗಳು ಕೊರೊನಾ ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ರಿಜಿಸ್ಟರ್ ಮಾಡಿಸಲು ಮುಗಿಬಿದ್ದಿದ್ದಾರೆ. ಇದರಿಂದ ರಿಜಿಸ್ಟ್ರಾರ್ …

Read More »

ಬೆಂಗ್ಳೂರು ಸಿಸಿಬಿ ಪೊಲೀಸರಿಂದ 56 ಲಕ್ಷ ಮೌಲ್ಯದ ವಸ್ತುಗಳು ವಶ ನಕಲಿ ಸ್ಯಾನಿಟೈಸರ್‌ಗಳ ಹಾವಳಿ

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ಭೀತಿಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಲಕ್ಷಾಂತರ ಮೌಲ್ಯದ ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್‍ಗಳನ್ನು ತಯಾರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್‍ಗಳ ತಯಾರಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು, ನಗರದ ಚಾಮರಾಜಪೇಟೆ ಮತ್ತು ವಿ.ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಗೊಡೌನ್‍ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬರೋಬ್ಬರಿ 56 ಲಕ್ಷ …

Read More »

ಮಧ್ಯಪ್ರದೇಶದಲ್ಲಿ 104 ಮ್ಯಾಜಿಕ್ ನಂಬರ್: ರಾಜ್ಯಪಾಲರಿಗೆ ರಾಜೀನಾಮೆ ನೀಡಲು ಕಮಲ್‍ನಾಥ್ ನಿರ್ಧಾರ

ಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದ 17 ದಿನಗಳಿಂದ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗೆ ಮತ್ತಷ್ಟು ತಿರುವು ಸಿಕ್ಕಂತಾಗಿದೆ. ಮುಖ್ಯಮಂತ್ರಿ ಕಮಲ್ ನಾಥ್ ರಾಜ್ಯಪಾಲರಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಭೋಪಾಲ್‍ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಧ್ಯಪ್ರದೇಶದ ವಿಧಾನಸಭೆಯ ಫಲಿತಾಂಶವು 11 ಡಿಸೆಂಬರ್ 2018 ರಂದು ಬಂದಿತ್ತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವಾಗಲೂ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿದ್ದೇನೆ. ರಾಜ್ಯದಲ್ಲಿ ಬಿಜೆಪಿಗೆ 15 ವರ್ಷಗಳ ಕಾಲ ಅಧಿಕಾರ ಸಿಕ್ಕಿತ್ತು. ಈಗ ನಾನು …

Read More »

ಅದ್ದೂರಿ ಮದುವೆಗೆ ಅಧಿಕಾರಿಗಳು ಬ್ರೇಕ್: ಸರಳ ವಿವಾಹ ಮಾಡ್ಕೊಟ್ಟ ಕುಟುಂಬ

ಚಿಕ್ಕಬಳ್ಳಾಪುರ: ಕೊರೊನಾ ವೈಸರ್ ಭೀತಿಯಿಂದಾಗಿ ಹಲವಾರು ಕಾರ್ಯಕ್ರಮಗಳೇ ರದ್ದಾಗುತ್ತಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ ನಡೆಯಲು ಸಜ್ಜಾಗಿದ್ದ ಅದ್ದೂರಿ ಮದುವೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಿಗದಿಯಾಗಿದ್ದ ಅದ್ದೂರಿ ಸಂಭ್ರಮದ ಮದುವೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಶಿಡ್ಲಘಟ್ಟ ನಗರದ ವಾಸವಿ ಕಲ್ಯಾಣಮಂಟಪದಲ್ಲಿ ಗುಡಿಬಂಡೆ ಮೂಲದ ಯುವತಿ ಹಾಗೂ ಶಿಡ್ಲಘಟ್ಟ ಮೂಲದ ಯುವಕನ ವಿವಾಹ ಇಂದು ನೆರವೇರ ಬೇಕಿತ್ತು. ಆರತಕ್ಷತೆಗೆ ಅಂತ ಎಲ್ಲರೂ ಕಲ್ಯಾಣ ಮಂಟಪಕ್ಕೆ ಆಗಮಿಸಿದ್ರು. …

Read More »

ಹುಬ್ಬಳ್ಳಿಯಿಂದ ಮಹಾರಾಷ್ಟಕ್ಕೆ ತೆರಳುವ 7 ಬಸ್ಸುಗಳ ಸಂಚಾರ ಸ್ಥಗಿತ

ಹುಬ್ಬಳ್ಳಿ: ವಿಜಯಪುರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಕೊರೊನಾ ವೈರಾಣು ಹರಡಿರುವುದರಿಂದ, ಹುಬ್ಬಳ್ಳಿಯಿಂದ ಈ ಭಾಗಕ್ಕೆ ತೆರಳುವ ಏಳು ಬಸ್ಸುಗಳು ಹಾಗೂ ರಾಜ್ಯದ ಕಲಬುರಗಿಗೆ ತೆರಳುವ ಸ್ಲೀಪರ್ ಕೋಚ್ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ವಾಕರಸಾಸಂ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಕ ಹೆಚ್.ರಾಮನಗೌಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸಲು …

Read More »

ಮಹಾಮಾರಿ ಕೊರೊನಾ ಜನರನ್ನು ಭಯ ಭೀತಿಗೊಳಿಸಿದ್ದು, ಇದೀಗ ಕಾಸರಗೋಡಿನ ಇಬ್ಬರು ಶಾಸಕರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ.

ಮಂಗಳೂರು: ಮಹಾಮಾರಿ ಕೊರೊನಾ ಜನರನ್ನು ಭಯ ಭೀತಿಗೊಳಿಸಿದ್ದು, ಇದೀಗ ಕಾಸರಗೋಡಿನ ಇಬ್ಬರು ಶಾಸಕರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ. ಹೌದು. ಕಾಸರಗೋಡು ಶಾಸಕ ಎನ್‍ಎ ನೆಲ್ಲಿಕುನ್ನು ಹಾಗೂ ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಈ ಇಬ್ಬರಿಗೆ ಇದೀಗ ಕೊರೊನಾ ಭೀತಿ ಆರಂಭವಾಗಿದೆ. ಸದ್ಯ ಈ ಇಬ್ಬರು ಶಾಸಕರನ್ನು ಮುಂಜಾಗ್ರತಾ ಕ್ರಮವಾಗಿ ಗೃಹ ಬಂಧನಲ್ಲಿರಿಸಲಾಗಿದೆ. ಈ ಇಬ್ಬರು ಶಾಸಕರು ಮದುವೆ ಸಮಾರಂಭವೊಂದರಲ್ಲಿ ಕೊರೊನಾ ಪೀಡಿತ ವ್ಯಕ್ತಿಯನ್ನು ಭೇಟಿಯಾಗಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೂಡ …

Read More »