Breaking News

ರಾಜ್ಯ

ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ

ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದು,ಆರತಿ ಬೆಳಗಿ,ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈಗಾಗಲೇ 11 ಲಕ್ಷ ರೂ ಮೊತ್ತದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದ್ದು ,ಹಂತ ಹಂತವಾಗಿ ಅನುದಾನ ನೀಡಿ,ಸಮುದಾಯ ಭವನ …

Read More »

ಎಐಸಿಸಿ ಅಧ್ಯಕ್ಷರಿಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರವರಿಂದ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ಎಐಸಿಸಿ ಅಧ್ಯಕ್ಷರಿಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರವರಿಂದ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಜೀ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು ಈ ಸಂದರ್ಭದಲ್ಲಿ ಕೆಲವು ಸಮಯ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರೊಂದಿಗೆ ಆತ್ಮೀಯವಾಗಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ಮಾರ್ಗದರ್ಶನ …

Read More »

ಜಮೀನಿನ ದಾರಿ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಾರಾಮಾರಿ..

ಬಾಗಲಕೋಟೆ: ಜಮೀನಿನ ದಾರಿ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಾರಾಮಾರಿ.. ಹುಟ್ಟುತ್ತ ಅಣ್ಣತಂದಿರು ಬೆಳೆಯುತ್ತ ದಾಯಾದಿಗಳು ಎನ್ನುವ ಮಾತು ಸುಳ್ಳಲ್ಲ. ಒಂದೇ ರಕ್ತ ಹಂಚಿಕೊಂಡು ಹುಟ್ಟಿದ್ರು, ಬೆಳೆಯುತ್ತಿದ್ದಂತೆ ಆಸ್ತಿಗಾಗಿ ಕಲಹ ತಪ್ಪಿದ್ದಲ್ಲ. ಅಂತಹದ್ದೇ ಒಂದು ದೊಡ್ಡ ಕುಟುಂಬದಲ್ಲಿ ಕೇವಲ ಜಮೀನಿನಲ್ಲಿ ಹೋಗುವ ದಾರಿಗಾಗಿ ಮಾರಾಮಾರಿ ನಡೆದಿದೆ. ಅಣ್ಣ ತಂಗಿ, ಮಾವ ಅಳಿಯ ಹೀಗೆ ರಕ್ತ ಸಂಬಂಧಿಗಳೇ ಕೈಯಲ್ಲಿ ಕೊಡಲಿ ಕುಡುಗೋಲು ಹಿಡಿದು ಬಡಿದಾಡಿದ್ದಾರೆ.. ಮೇವು ತೆಗೆದುಕೊಂಡು ಬರುವಾಗ ಶುರುವಾದ ದಾರಿ ಜಗಳ.. …

Read More »

ಮುಗಿಲು ಮುಟ್ಟಿತ್ತು ವಿದ್ಯಾರ್ಥಿಗಳ ಸಡಗರ ಸಂಭ್ರಮ

ಮುಗಿಲು ಮುಟ್ಟಿತ್ತು ವಿದ್ಯಾರ್ಥಿಗಳ ಸಡಗರ ಸಂಭ್ರಮ ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿರುವ ಆಶ್ರಯ ಕಾಲೋನಿಗೆ ಬಸ್ ಸೌಕರ್ಯ ಮಹಾನಗರದ ಮಧ್ಯದಲ್ಲಿದ್ದರು ಸಾರಿಗೆ ವ್ಯವಸ್ಥೆಯಿಲ್ಲದೆ ನಿತ್ಯ ಕಿಲೋಮೀಟರ್ ವರೆಗೆ ನಡೆದುಕೊಂಡು ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ತಮ್ಮ ಕಾಲೋನಿಗೆ ಹೊಸ ಬಸವೊಂದು ಬಂದ ಖುಷಿಯಲ್ಲಿ ಅವರ ಸಡಗರ ಸಂಭ್ರಮ ಮುಗಿಲು ಮುಟ್ಟಿತ್ತು ಈ ಕುರಿತು ಒಂದು ವರದಿ ಬೆಳಗಾವಿ ಮಹಾನಗರದ ಸಹ್ಯಾದ್ರಿ ನಗರದಲ್ಲಿರುವ ಆಶ್ರಯ ಕಾಲೋನಿಗೆ ಬಸ್ ಸೌಕರ್ಯದಿಂದ ವಂಚಿವಾಗಿದ್ದ ಮಕ್ಕಳು ನಿತ್ಯ …

Read More »

ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ!

ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ! ಟಾಯರ್ ಬ್ಲಾಸ್ಟವಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ ಮಂಗಳವಾರ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಮಹಾರಾಷ್ಟ್ರ ಮೂಲದ ಕಾರು ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಯರ್ ಬ್ಲಾಸ್ಟ್ ದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ …

Read More »

ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ನಿಂದ ಸಣ್ಣ ವ್ಯಾಪಾರಸ್ಥರಿಗೆ ಆಘಾತ: ಬೊಮ್ಮಾಯಿ

ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ನಿಂದ ಸಣ್ಣ ವ್ಯಾಪಾರಸ್ಥರಿಗೆ ಆಘಾತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದು, ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಜಿಎಸ್​ಟಿ ಕೌನ್ಸಿಲ್​ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ …

Read More »

ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ ಲಂಚ ಸ್ವೀಕಾರ ಆರೋಪ: ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಲೋಕಾ ಬಲೆಗೆ

ಬೆಂಗಳೂರು : ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ 1.25 ಲಕ್ಷ ಸ್ವೀಕರಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋವಿಂದಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಮೊಹಮ್ಮದ್ ಯೂನಸ್ ಎಂಬಾತನಿಂದ 1.25 ಲಕ್ಷ ರೂ. ಸ್ವೀಕರಿಸುತ್ತಿದ್ದಾಗಲೇ ಸಾವಿತ್ರಿ ಬಾಯಿ ಅವರನ್ನ ವಶಕ್ಕೆ ಪಡೆಯಲಾಗಿದೆ. ಪ್ರಕರಣವೇನು‌?: ವಿವಾಹವಾಗಿರುವುದನ್ನು ಮುಚ್ಚಿಟ್ಟು ಲೀವ್ ಇನ್ ರಿಲೇಶನ್​ಶಿಪ್​ನಲ್ಲಿದ್ದ ಮೊಹಮ್ಮದ್ ಯೂನಸ್​ನನ್ನು ಪ್ರಶ್ನಿಸಿದಾಗ ತನ್ನ ಮೇಲೆ ಹಲ್ಲೆಗೈದಿರುವುದಾಗಿ …

Read More »

ಬಿಕ್ಲು ಶಿವ ಕೊಲೆ ಆರೋಪಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಆರೋಪವೈದ್ಯಕೀಯ ಪರೀಕ್ಷೆಗೊಳಪಡಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಿಗೆ ಸೂಚಿಸಿದ ಹೈಕೋರ್ಟ್

ಬೆಂಗಳೂರು: ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಕಿರಣ್​ಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್​ಮೆಂಟ್ ನೀಡಿರುವುದು ಕಂಡುಬಂದ ಹಿನ್ನೆಲೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಮತ್ತು ವರದಿಯೊಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಪೊಲೀಸರು ವಿಚಾರಣೆ ವೇಳೆ ಹಲ್ಲೆ ನಡೆಸಿ, ಶಾಕ್ ಟ್ರೀಟ್ಮೆಂಟ್ ನೀಡುವ ಮೂಲಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ತನ್ನನ್ನು ಕೂಡಲೇ ನ್ಯಾಯಾಂಗ …

Read More »

ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ರೈತರನ್ನು ನಾವು ಸ್ಮರಿಸಬೇಕು ಎಂದ ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್

ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ರೈತರನ್ನು ನಾವು ಸ್ಮರಿಸಬೇಕು ಎಂದ ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ದಿನನಿತ್ಯ ರೈತರನ್ನು ನಾವು ಸ್ಮರಿಸಬೇಕು ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ಬೆಳಗಾವಿಯಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆ ದೇಶಕ್ಕೆ ಅನ್ನ ನೀಡುವ ಅನ್ನದಾತರು ರೈತರು ಹುತಾತ್ಮ ರೈತರನ್ನು ನಾವು ಸ್ಮರಿಸಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಪರಗನ್ನವರ್ ಹೇಳಿದರು ಸೋಮವಾರ …

Read More »

ಮರಕ್ಕೆ ಕಾರು ಡಿಕ್ಕಿ.. ಓರ್ವನ ದುರ್ಮರಣ…ಮೂವರಿಗೆ ಗಾಯ…

ಮರಕ್ಕೆ ಕಾರು ಡಿಕ್ಕಿ.. ಓರ್ವನ ದುರ್ಮರಣ…ಮೂವರಿಗೆ ಗಾಯ… ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಖಾನಾಪೂರ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗೋವಾಕ್ಕೆ ಹೋಗುತ್ತಿದ್ದ ಕಾರು (ಕೆಎ 22 ಪಿ 6325) ರಾಮನಗರ-ಧಾರವಾಡ ರಸ್ತೆಯ ರಾಮನಗರ ಟೋಲ್ ಪ್ಲಾಜಾ ಬಳಿಯ ಘರ್ಲಿ ಕ್ರಾಸ್ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ತಿರುವಿನ ಅಂದಾಜು ತಿಳಿಯದ ಕಾರಣ ಚಾಲಕ ಕಾರಿನ ಮೇಲಿನ …

Read More »