Breaking News
Home / ರಾಜ್ಯ (page 2330)

ರಾಜ್ಯ

ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ :ರಮೇಶ ಜಾರಕಿಹೊಳಿ ..

ಕೊಪ್ಪಳ: ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಒಲಿದು ಬಂದ ಹಿನ್ನೆಲೆ ಮಾಧ್ಯದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮದು ಬಿಜೆಪಿ ಪಕ್ಷ. ಕಾಂಗ್ರೆಸ್ ಮುಗಿದು ಹೋದ ಅಧ್ಯಾಯ. ಹೀಗಾಗಿ ಸಹೋದರರ ಕುರಿತು ನಾನು ಯಾವುದೇ ಹೇಳಿಕೆ ನೀಡಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನಮ್ಮ ಸಹೋದದರರ ಬಗ್ಗೆ ಯಾಕೆ ಗೊಂದಲ ಸೃಷ್ಠಿ …

Read More »

“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ

“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ ಬೆಂಗಳೂರು,ಮಾ.14- ದೇಶಾದ್ಯಂತ ಕೊರೋನ ಭೀತಿ ಹಿನ್ನೆಲೆಯಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯವಿಟ್ಟು ಅಭಿಮಾನಿಗಳ್ಯಾರು ಮನೆ ಬಳಿ ಬರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹುಟ್ಟು ಹಬ್ಬದಂದು ನಾನು ಮನೆಯಲ್ಲಿ ಇರುವುದಿಲ್ಲ. ದಯವಿಟ್ಟು ಮನೆ ಬಳಿ ಬಂದು ನಿರಾಶರಾಗದಿರಿ. ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯ …

Read More »

ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ

ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ! ಕಳೆದ ಬಿಗ್ ಬಾಸ್ ಸೀಜ಼ನ್ನಿನಲ್ಲಿ ಸ್ಪರ್ಧಿಸಿದ್ದ ಕಿಶನ್ ಗೊತ್ತಲ್ಲಾ? ವಯ್ಯಾರಿಯಂತೆ ನುಲಿಯುವ ಕಿಶನ್ ಕಿಸ್ಸಿಂಗ್ ಸ್ಟಾರ್ ಅನ್ನೋ ಪಟ್ಟ ಪಡೆದು ನೋಡುಗರಿಗೆ ಬಲು ಮಜಾ ಕೊಟ್ಟಿದ್ದ. ಈಗ ಹುಟ್ಟೂರಿಗೆ ಬಂದು ಸನ್ಮಾನ ಸ್ವೀಕರಿಸಲೂ ಕಾಸು ಕೇಳಿ ಮಕ್ಕುಗಿಸಿಕೊಂಡಿದ್ದಾನೆ. ಹಿಂದಿಯ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿ, ನಂತರ ಬಿಗ್ ಬಾಸ್ ಸ್ಪರ್ಧಿಯಾದ ಕಿಶನ್ ಬೆಳಗಲಿ ಮೂಲತಃ ಚಿಕ್ಕಮಗಳೂರಿನವನು. ಡ್ಯಾನ್ಸು, ರಿಯಾಲಿಟಿ …

Read More »

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು..! ಬೆಂಗಳೂರು, ಮಾ.14- ಇಡೀ ರಾಜ್ಯವೇ ಕೊರೊನಾ ಭೀತಿ ಆತಂಕ ಎದುರಿಸುತ್ತಿದೆ. ಆದರೆ, ಧನದಾಹಿ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶುಲ್ಕ ವಸೂಲಿಯಲ್ಲಿ ತೊಡಗಿವೆ.  1 ರಿಂದ 6ನೆ ತರಗತಿವರೆಗೆ ಬೇಸಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಪರೀಕ್ಷೆ ನಡೆದಿರಲಿಲ್ಲ. ಪ್ರವೇಶ ಪತ್ರ ಕೊಡುವ ನೆಪದಲ್ಲಿ ಶುಲ್ಕ …

Read More »

ಒಂದು ವಾರ ಕರ್ನಾಟಕ‌ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್

ಒಂದು ವಾರ ಕರ್ನಾಟಕ‌ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್  : CM statement at a weekly action / news conference to prevent Karnataka bund / coronavirus infection ಬೆಂಗಳೂರು : ಕೊರೊನಾ ವೈರಸ್ ಸೊಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಒಂದು ವಾರದ ವರೆಗೆ ಮಾಲ್ ಮತ್ತು ಥಿಯೆಟರ್ ಸೇರಿದಂತೆ ಕ್ಲಬ್,ಪಬ್ ಗಳು ಬಂದ್ …

Read More »

ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್‌ದೀಪ್‌ಗೆ 10 ವರ್ಷ ಜೈಲು..

ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆನಗರ್‍ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್‍ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ …

Read More »

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!! ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ …

Read More »

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು.

ಬೆಳಗಾವಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿಗೆ ನಮ್ಮನ್ನು ಪರಿಗಣಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಅದರಂತೆ ಹೈಕಮಾಂಡ್ ನಮಗೆ ಒಳ್ಳೆಯ ಜವಾಬ್ದಾರಿ ವಹಿಸಿದೆ. ಈ ಹಿನ್ನಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ದಾರಿಯಲ್ಲಿ …

Read More »

ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು.

ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಆಗಮಿಸಿ ಕೆಲವು ಹೊತ್ತಿನ ಬಳಿಕ ಬಂದಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ , ಮಾಜಿ ಶಾಸಕ ರಾಜು ಕಾಗೆ, ರಾಜು ಸೇಠ್ ಹೂಗುಚ್ಛ ನೀಡಿದರು. ಜಿಲ್ಲೆಯ ಕಾಂಗ್ರೆಸ್ ಸಾರಥಿ ದೊರೆತ ನಂತರ ಪಕ್ಷ ಸಂಘಟನೆ ಭಿನ್ನಾಭಿಪ್ರಾಯವನ್ನು …

Read More »

ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

#ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ… #ಬೆಂಗಳೂರು_ಮಾತಾಡು #ಬೆಂಗಳೂರು_ಮಾತಾಡು ಎಂಬ ಅಭಿಯಾನದಡಿ ಜನರ ಎಲ್ಲ ಸಲಹೆ, ಸೂಚನೆ, ಮಾಹಿತಿ, ನಿರೀಕ್ಷೆಗಳನ್ನು ಒಟ್ಟುಗೂಡಿಸಿ ಜೆ ಡಿ ಎಸ್ ಪಕ್ಷದಿಂದ #ಜನರ_ಪ್ರಣಾಳಿಕೆ ಆಗಿ ಬಿಡುಗಡೆ ಆಗಲಿದೆ. ಅದು ಕಸದ ಸಮಸ್ಯೆ ಇರಬಹುದು , ನೀರಿನ ನಿರ್ವಹಣೆ ಇರಬಹುದು , ನಗರದ ಕೊಳೆಗೇರಿ ಮತ್ತು ಹೊರವಲಯದ ಹಳ್ಳಿಗಳ ಸಮಸ್ಯೆ , ಆಡಳಿತದಲ್ಲಿನ ಆರ್ಥಿಕ ಹೊಣೆಗಾರಿಕೆ ಮತ್ತು ಪಾರದರ್ಶಕತೆ,ಆರೋಗ್ಯ ಸಂರಕ್ಷಣೆ,ಆಸ್ತಿ-ಕಟ್ಟಡ ಸಂಬಂಧಿತ ವಿಷಯಗಳು, …

Read More »