ಆಧಾರ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಸರ್ಕಾರಿ ಯೋಜನೆ ಲಾಭ ಸೇರಿದಂತೆ ಖಾಸಗಿಯ ಕೆಲ ಸೇವೆಗಳಿಗೆ ಈಗ ಆಧಾರ್ ಕಡ್ಡಾಯವಾಗಿದೆ. ಕೊರೊನಾ ಲಸಿಕೆಯನ್ನು ಪಡೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್ ಅತ್ಯಗತ್ಯ. ಆಧಾರ್ ಕಾರ್ಡ್ ಪಡೆದ ವ್ಯಕ್ತಿ ಸಾವನ್ನಪ್ಪಿದ್ರೆ ಆತನ ಆಧಾರ್ ಏನಾಗುತ್ತದೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುವುದು ಸಹಜ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಯಲ್ಲಿ ಇತ್ತಿಚೆಗೆ ಸವಿಸ್ತಾರವಾಗಿ ಹೇಳಿದ್ದಾರೆ. ಅವರು ಹೇಳುವ ಪ್ರಕಾರ, ವ್ಯಕ್ತಿಯ …
Read More »ತೋಟಗಾರಿಕೆ ಖಾತೆ ತೃಪ್ತಿ ತಂದಿದೆ : ಸಚಿವ ಮುನಿರತ್ನ
ತುಮಕೂರು,ಆ.9-ನನಗೆ ಕೊಟ್ಟಿರಿವ ತೋಟಗಾರಿಕೆ ಖಾತೆ ತೃಪ್ತಿ ತಂದಿದೆ, ಬೇರೆ ಪಕ್ಷದಿಂದ ಬಿಜೆಪಿಗೆ ಬಂದು ಸಚಿವನಾಗಿದ್ದೇನೆ ಎಂದು ಮುನಿರತ್ನ ತಿಳಿಸಿದ್ದಾರೆ. ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಿದ್ದಲಿಂಗ ಸ್ವಾಮೀಜಿಗಳ ಆಶಿರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅನ್ಯ ಪಕ್ಷದಿಂದ ಬಿಜೆಪಿಗೆ ಬಂದು ನಂತರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಪಕ್ಷದ ವರಿಷ್ಠರು ನಮಗೆ ಜವಾಬ್ದಾರಿ ನೀಡಿದ್ದಾ. ಅದನ್ನು …
Read More »ಜಮೀರ್ ಮೇಲೆ ಇಡಿ ದಾಳಿ ಮಾಡಿಸಿದ್ಯಾರು? ಮತ್ಯಾಕೇ?
ಐಎಂಎ ವಂಚನೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಕೂಡಲೇ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಮೀರ್ ಅಹ್ಮದ್ ಅವರಿಗೆ ಸೇರಿದ್ದ ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ನಿವಾಸ, ಸದಾಶಿವ ನಗರದ ಫ್ಲಾಟ್ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಸತತ 24 ಗಂಟೆಗಳ ಪರಿಶೀಲನೆ ನಡೆಸಿ ಮಹತ್ವದ ಮಾಹಿತಿ ಕಲೆ ಹಾಕಿದ್ದರು. …
Read More »ಕಾಂಗ್ರೆಸ್ನಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ
ಶಿವಮೊಗ್ಗ: ಟೋಕಿಯೋ ಒಲಿಂಪಿಕ್ನ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಅವರು ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಭಾನುವಾರ ಶಿವಪ್ಪ ನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಶೂಟರ್ ಅಭಿನವ್ ಬಿಂದ್ರಾ ನಂತರ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಹಿರಿಮೆಗೆ ನೀರಜ್ ಚೋಪ್ರಾ ಭಾಜನರಾಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 140 ಕೋಟಿ ಭಾರತೀಯರ ಹಿರಿಮೆ ಎತ್ತಿಹಿಡಿದ ಸಾಧನೆ ಮಾಡಿದ್ದಾರೆ ಎಂದು ಸಂತಸ …
Read More »ದೇವರ ದಯೆಯಿಂದ ಕೋವಿಡ್ ಮೂರನೇ ಅಲೆ ಬರಬಾರದು: ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು: ಕೋವಿಡ್ ಮೂರನೇ ಅಲೆ ದೇವರ ದಯೆಯಿಂದ ಬರಬಾರದು. ಬಂದರೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೋವಿಡ್ ಕುರಿತ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಸಚಿವರು, ಶಾಸಕರು, ಅಧಿಕಾರಿಗಳ ಸಭೆ ಮಾಡಿದ್ದೇನೆ. ಮೈಸೂರು ಜಿಲ್ಲೆ ಸ್ಥಿತಿಗತಿ, ಮೂರನೇ ಹಂತದ ಮುಂಜಾಗ್ರತೆ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡಿದ್ದೇನೆ. ಮೈಸೂರಿನ ಪಾಸಿಟಿವಿಟಿ ರೇಟ್ 1.19 ಇದೆ. ಕಳೆದ ಒಂದು ವಾರದಿಂದ …
Read More »ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರನ್ನು ತಳ್ಳಲು ಆಗುತ್ತಾ? ಬಿ.ಸಿ.ಪಾಟೀಲ್
ಬೆಂಗಳೂರು: ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರು ಖುಷಿಯಿಂದ ಬಂದರೆ ನಾವೇನು ತಳ್ಳುವುದಕ್ಕೆ ಆಗುತ್ತಾ ಎಂದು ಸಚಿವ ಬಿ.ಸಿ ಪಾಟೀಲ್ ಸಂಭ್ರಮಾಚರಣೆಯನ್ನು ಸಮರ್ಥಿಸಿಕೊಂಡರು. ಸಚಿವರು ಸಂಭ್ರಮದಲ್ಲಿ ತೊಡಗಿದ್ದಾರೆಂಬ ಹೆಚ್ಡಿಕೆ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಹೆಚ್ಚಳ ಆತಂಕದ ಕಾರಣ ಸರ್ಕಾರ ವೀಕೆಂಡ್, ನೈಟ್ ಕರ್ಪೂ ಮಾಡಿದೆ. ಗುಂಪು ಸೇರಬೇಡಿ, ಮಾಸ್ಕ್ ಧರಿಸಿ ಎಂದು ಹೇಳುತ್ತಿದ್ದೇವೆ. ಆದರೂ ಜನ ಗುಂಪು ಸೇರುತ್ತಾರೆ. ನಾವೇನು ಮಾಡಲು ಸಾಧ್ಯ ಎಂದರು. ಬಿಜೆಪಿಯಲ್ಲಿ …
Read More »ರೈಲ್ವೆ ಇಲಾಖೆ ಹೊಸ ನಿಯಮ: ಟಿಕೆಟ್ ಬುಕ್ ಮಾಡುವಾಗ ಈ ಕೋಡ್ ಬಗ್ಗೆ ಇರಲಿ ಗಮನ
ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ರೈಲು ಟಿಕೆಟ್ ಕಾಯ್ದಿರಿಸುವಾಗ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ ಕೋಡ್ ಮತ್ತು ಕೋಚ್ ಕೋಡ್ ನಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ರೈಲ್ವೆ ಇಲಾಖೆ, ರೈಲುಗಳಲ್ಲಿ ಹೊಸ ರೀತಿಯ ಕೋಚ್ ಪರಿಚಯಿಸಿದೆ. ಈ ಕೋಡ್ ಮೂಲಕ, ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವಾಗ, ಆದ್ಯತೆಯ ಆಸನವನ್ನು ಆಯ್ಕೆ ಮಾಡಬಹುದು. ದೇಶದ ಹಲವು ಮಾರ್ಗಗಳಲ್ಲಿ ರೈಲ್ವೆ ಇಲಾಖೆ ವಿಸ್ಟಾಡೋಮ್ ಕೋಚ್ಗಳನ್ನು ಆರಂಭಿಸಿದೆ. …
Read More »7.5 ಲಕ್ಷ ಮಂದಿಗೆ 2ನೇ ಡೋಸ್ ಬಾಕಿ
ಬೆಂಗಳೂರು: ರಾಜ್ಯದಲ್ಲಿ ಏಳೂವರೆ ಲಕ್ಷ ಜನರ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಬಾಕಿ ಉಳಿದಿದ್ದು, ಸಿಗದೆ ಪರದಾಡುತ್ತಿದ್ದಾರೆ. ಆಗಸ್ಟ್ನಲ್ಲಿಯೂ ಇದು ಎಲ್ಲರಿಗೆ ಸಿಗುವುದು ಕಷ್ಟ! ಮಾಸಾಂತ್ಯದೊಳಗೆ ಹೆಚ್ಚುಕಡಿಮೆ 15 ಲಕ್ಷ ಜನರಿಗೆ ಎರಡನೇ ಡೋಸ್ ನೀಡಬೇಕಿದೆ. ಆದರೆ 6.5 ಲಕ್ಷ ಡೋಸ್ ಮಾತ್ರ ಲಭ್ಯವಾಗಲಿದೆ. ಕೊವ್ಯಾಕ್ಸಿನ್ನ ಮೊದಲ ಡೋಸ್ ಪಡೆದು 4ರಿಂದ 6 ವಾರಗಳೊಳಗೆ 2ನೇ ಡೋಸ್ ಪಡೆಯಬೇಕು. ಸದ್ಯ ಮೊದಲ ಡೋಸ್ ಪಡೆದು 5 ವಾರ ಆದವರು 7.52 …
Read More »ಎಟಿಎಂ ನಲ್ಲಿ ಹಣ ಕದಿಯಲು ಹೋಗಿ ಯಂತ್ರ ಮತ್ತು ಗೋಡೆಯ ನಡುವೆ ಲಾಕ್ ಆದ ಕಳ್ಳ
ಚೆನೈ:ಎಟಿಎಂನಿಂದ ಹಣ ಕದಿಯಲು ಮಾಡಿದ ಯತ್ನ ವಿಫಲವಾಗಿದ್ದರಿಂದ ಯಂತ್ರ ಮತ್ತು ಗೋಡೆಯ ನಡುವೆ ಸಿಲುಕಿಕೊಂಡಿದ್ದ ಚೆನ್ನೈನ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಯಿತು. ಎಮ್ ಉಪೇಂದ್ರ ರಾಯ್ ಎಂದು ಗುರುತಿಸಲಾದ 28 ವರ್ಷದ ವ್ಯಕ್ತಿ ಎಟಿಎಂ ಯಂತ್ರವನ್ನು ಮುರಿದು ಹಣವನ್ನು ಕದಿಯಲು ಪ್ರಯತ್ನಿಸಿದನು . ಆದರೆ ಯಂತ್ರದ ಹಿಂದೆ ಸಿಲುಕಿಕೊಂಡನು. ಅವನು ಪರಿಸ್ಥಿತಿಯಿಂದ ಹೊರಬರಲು ಪ್ರಯತ್ನಿಸುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ಈಗ ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ರಾಯ್ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನಿವಾಸಿಯಾಗಿದ್ದು, …
Read More »ಎಟಿಎಂ ಒಡೆದು ಹಣ ಕದ್ದ ಕಳ್ಳರು
ಬೀದರ್: ನಗರದ ಗುಂಪಾದಲ್ಲಿ ಭಾನುವಾರ ಬೆಳಗಿನ ಜಾವ ಕಳ್ಳರು ಎಕ್ಸಿಸ್ ಬ್ಯಾಂಕ್ ಎಟಿಎಂ ಒಡೆದು ಅಂದಾಜು ಮೂರೂವರೆ ಲಕ್ಷ ರೂಪಾಯಿ ಕದ್ದೊಯ್ದಿದ್ದಾರೆ. ಎಟಿಎಂ ಒಳಗಡೆ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಪಕ್ಕದ ಕಟ್ಟಡದಲ್ಲಿರುವ ಸಿಸಿಕ್ಯಾಮೆರಾಗಳ ಮೂಲಕ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಾಮಾನ್ಯವಾಗಿ ಶನಿವಾರ ಎಟಿಎಂಗಳಲ್ಲಿ ಹಣ ತುಂಬಲಾಗುತ್ತದೆ. ಆದರೆ, ಈ ವಾರ ಹಣ ಹಾಕಿರಲಿಲ್ಲ ಎನ್ನಲಾಗಿದೆ. ಬ್ಯಾಂಕಿನ ಅಧಿಕಾರಿ ಗಾಂಧಿ ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.
Read More »
Laxmi News 24×7