Home / ರಾಜ್ಯ (page 2338)

ರಾಜ್ಯ

ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

ಬೆಂಗಳೂರು, ಫೆ.28- ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿದೆ. ಟ್ರಂಪ್ ಕಡೆ ಕೇಂದ್ರ ಸರ್ಕಾರ ಹೆಚ್ಚು ಗಮನಹರಿಸಿತು. ಗಲಾಟೆ ವಿಚಾರದಲ್ಲಿ ಇಂಟೆಲಿಜೆನ್ಸಿ ವಿಫಲವಾಗಿದೆ ಎನಿಸುತ್ತದೆ ಎಂದು ಹೇಳಿದರು ಮಹದಾಯಿ …

Read More »

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ. ಸಮಯ : ಸಾಯಂಕಾಲ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25 ಕ್ಕೆ ಮಂಗಳೂರು ತಲುಪುವುದು ಮತ್ತು ಮರಳಿ ಮಂಗಳೂರಿನಿಂದ ಸಾಯಂಕಾಲ 6.45ಕ್ಕೆ ಹೊರಟು 7.55ಕ್ಕೆ ಹುಬ್ಬಳ್ಳಿ ತಲುಪುವುದು. ಬಹುದಿನಗಳಿಂದ ನಾವು ಬಂದರು ನಗರಿ ಮಂಗಳೂರಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ನಡೆಸಿದ ಪ್ರಯತ್ನ ಈಗ ಫಲಪ್ರದವಾಗಿದೆ. ಇದೇ ಮಾರ್ಚ್ …

Read More »

ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…

ಬೆಂಗಳೂರು : ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಯ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಂದಿನಿಯಿಂದ ಯುವ ಪೀಳಿಗೆಯ ಗ್ರಾಹಕರನ್ನು ಸೆಳೆಯಲು ನಂದಿನಿ ಕೆಫೆ ಮೂ ಹೆಸರಿನ ಹವಾನಿಯಂತ್ರಿತ ಹೈಟೆಕ್ ನಂದಿನಿ ಐಸ್‍ಕ್ರೀಮ್ ಸ್ಕೂಪಿಂಗ್ ಕಮ್ ಪಾರ್ಲರ್‍ನ್ನು ತೆರೆಯಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಮಹಾನಗರದ ಜಯನಗರ ಬಡಾವಣೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್‍ನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರಿಗೆ ತಕ್ಕಂತೆ ನಮ್ಮ …

Read More »

ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ: ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ: ಪ್ರತಿಯೊಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮೊದಲ ಆದ್ಯತೆ ನೀಡುತ್ತಿದೆ.‌ ಇದರ ಸದುಪಯೋಗ ಪಡೆಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು‌. ಸುತಗಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದೆ ಶಿಕ್ಷಣ ಕೆಲವರ ಸ್ವತ್ತಾಗಿತ್ತು‌. ಆದ್ರೆ ಈಗ ಹಾಗಿಲ್ಲ‌. ಪ್ರತಿಯೊಂದು ಸರ್ಕಾರಗಳು ಮನೆ ಬಾಗಿಲಿಗೆ ಬಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರ …

Read More »

ಬಾಡೂಟಕ್ಕೆ ಕರೆದಿಲ್ಲ ಎಂದು ಮನೆಯನ್ನೇ ದೋಚಿದರು

ಬೆಳಗಾವಿ – ಉದ್ಯಮಬಾಗ ಪೊಲೀಸರು ಇಬ್ಬರು ಮನೆಗಳ್ಳರನ್ನು ಬಂಧಿಸಿ, ಸುಮಾರು ರೂ.೧.೫ ಲಕ್ಷದ ಆಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ಹದ್ದಿಯ ಹನುಮಾನವಾಡಿಯಲ್ಲಿ ರಾಜಾರಾಮ ಕೃಷ್ಣ ಸುತಾರ ಇವರ ಮನೆಯ ಮುಂದಿನ ಬಾಗಿಲನ್ನು ಮುರಿದು ಹಾಡಹಗಲೇ ಕಳ್ಳತನ ಮಾಡಲಾಗಿತ್ತು. ಆರೋಪಿಗಳಿಗೆ ಬಲೆ ಬೀಸಿದ ಉದ್ಯಮಬಾಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಶ್ವರ ಶಿವರಾಯಪ್ಪ ಉದಗಟ್ಟಿ (೨೮) ಸಾ: ರಾಜಾರಾಮನಗರ, ಉದ್ಯಮಬಾಗ ಹಾಗೂ ಸಂತೋಷ @ ಬಲ್ಯಾ …

Read More »

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಮಹದಾಯಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಶನಿವಾರ ದಿ.29 ರಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅಧಿಕಾರಿಗಳ ತಂಡ ಮಹಾದಾಯಿ ಯೋಜನೆ ನಡೆಯುವ ಕಾಮಗಾರಿ …

Read More »

ಮಹಾದಾಯಿ ಅಧಿಸೂಚನೆ: ಸಚಿವ ರಮೇಶಗೆ ಸತೀಶ ಜಾರಕಿಹೊಳಿ ಸಲಹೆ ನೀಡಿದ್ದು ಏನೂ ಗೊತ್ತಾ?

ಬೆಳಗಾವಿ: ಮಹಾದಾಯಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಒಳ್ಳೆಯದು. ಮುಂದಿನ ಸ್ಟೇಪ್ ಸರ್ಕಾರ ಸರಿ ಮಾಡಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದ ಗೃಹ ಕಚೇರಿಯಲ್ಲಿ ಮಾತನಾಡಿ ಮಹಾದಾಯಿ ವಿವಾದವನ್ನು ಗೋವಾ ಸರ್ಕಾರ ಅಷ್ಟು ಸುಲಭವಾಗಿ ಬಿಟ್ಟು ಕೊಡುವುದಿಲ್ಲ. ನಾವು ಕೂಡ ಕಾನೂನಾತ್ಮಕವಾಗಿ ಪೈಟ್ ಮಾಡಬೇಕು. ಇಷ್ಟೇ ಆದರೆ ನಮಗೆ ನ್ಯಾಯ ಸಿಗುತ್ತೆ ಅಂತಲ್ಲಾ ಇನ್ನೂ ಅರಣ್ಯ ಹಾಗೂ ಪರಿಸರ ಇಲಾಖೆಯಿಂದ …

Read More »

ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹದಾಯಿ ವಿಚಾರವಾಗಿ ರಾಜ್ಯದ ಸಚಿವರು, ಶಾಸಕರು, ಹೋರಾಟಗಾರರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಸಂತಸದ ವಿಚಾರ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ, ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸುಪ್ರೀಂ ಕೋರ್ಟ್​​ ಆದೇಶಕ್ಕೆ ಮೊದಲೇ ಮಹದಾಯಿಗೆ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ …

Read More »

ಬೆಳಗಾವಿ ಜಿಲ್ಲೆಗೂ ಹತ್ತು ಸಾವಿರ ಕೋಟಿ ಬಂಡವಾಳ- ಜಗದೀಶ್ ಶೆಟ್ಟರ್

ಬೆಳಗಾವಿ-ಬೆಳಗಾವಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 162ಕಂಪನಿಗಳು ಭಾಗವಹಿಸಿವೆ 9,500 ಉದ್ಯೋಗವಕಾಶವಿದ್ದು ಹದಿನಾರು ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದು ಯುವ ಬಂಧುಗಳು ಕಂಪನಿಗಳು ನಡೆಸುವ ಸಂದರ್ಶನಗಳನ್ನು ಎದುರಿಸಿ ಉದ್ಯೋಗಾವಕಾಶಗಳನ್ನು ಪಡೆಯಬೇಕೆಂದು ಬೃಹತ್ತ್ ಕೈಗಾರಿಕಾ,ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಶುಭ ಹಾರೈಸಿದರು ಬೆಳಗಾವಿಯಲ್ಲಿ ಬೆಳಗಾವಿ,ಧಾರವಾಡ ವಿಭಾಗದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಕೈಗಾರಿಕೆಗಳು ಬೆಳೆದರೆ ಹೆಚ್ಚಿನ ಉದ್ಯೋಗವಾಕಾಶ ಸಿಗಲು ಸಾಧ್ಯ ಇದಕ್ಕೂ ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಸೀಮೀತವಾಗಿದ್ದವು,ಅನೇಕ …

Read More »

ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾ? ಪುನಾರಚನೆಯಾ ಅನ್ನೋ ಗೊಂದಲ ಬಗೆಹರಿದಿದೆ. ಗುರುವಾರ ನಡೆಯೋದು ವಿಸ್ತರಣೆ ಮಾತ್ರ, ಪುನಾರಚನೆಯಲ್ಲ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಪೂರ್ಣ ಒಪ್ಪಿಗೆ ಕೊಟ್ಟಿದೆ. ಸಂಪುಟದಿಂದ ಯಾರನ್ನೂ ಕೈಬಿಡದೇ ವಿಸ್ತರಣೆ ನಡೆಸಲು ಹೈಕಮಾಂಡ್ ಸೂಚನೆ ಕೊಟ್ಟಿದೆ. ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್ ಆಗಿದ್ದಾರೆ. ಸಚಿವ ಸಂಪುಟ ಸಂಕಷ್ಟಗಳ ಮಧ್ಯೆಯೂ ಹಾಲಿ ಮೂವರು ಸಚಿವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಚಿವರಾದ ಕೋಟಾ …

Read More »