ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ …
Read More »ಪತ್ನಿಗೆ ಗೌರವ ನೀಡದಿದ್ದಲ್ಲಿ ಜೈಲು – ಪತಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ದಂಪತಿ ಕಲಹ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪತಿಗೆ ಛೀಮಾರಿ ಹಾಕಿ, ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದೆ. ಪತ್ನಿಗೆ ಗೌರವ ಕೊಡದೆ ಹೋದಲ್ಲಿ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ. ಪತಿ ವರ್ತನೆ ಮೇಲೆ ನಿಗಾ ಇಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠವು ಬಿಹಾರದ ರಾಜಧಾನಿ ಪಾಟ್ನಾದ ವ್ಯಕ್ತಿಯೊಬ್ಬನ ಅರ್ಜಿ ವಿಚಾರಣೆ ಮಾಡಿದೆ. ಈ ವೇಳೆ …
Read More »ದಿನಗೂಲಿ ಕಾರ್ಮಿಕರೂ ತೆರಿಗೆ ಕಟ್ಟುತ್ತಾರೆ’; ಐಷಾರಾಮಿ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ತುಂಬದ ಧನುಷ್ಗೆ ಕೋರ್ಟ್ ಛೀಮಾರಿ
ತೆರಿಗೆ ತುಂಬದೇ ಐಷಾರಾಮಿ ಕಾರನ್ನು ಓಡಿಸಿದ ತಮಿಳು ನಟ ದಳಪತಿ ವಿಜಯ್ಗೆ ಕೋರ್ಟ್ ಛೀಮಾರಿ ಹಾಕಿತ್ತು. ಈಗ ನಟ ಧನುಷ್ ಸರದಿ. ಅವರು ಆಮದು ಮಾಡಿಕೊಂಡ ಐಷಾರಾಮಿ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ವಿನಾಯಿತಿ ನೀಡುವಂತೆ 2015ರಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಧನುಷ್ಗೆ ಈ ವಿಚಾರದಲ್ಲಿ ಕಿವಿ ಮಾತು ಕೂಡ ಹೇಳಿದೆ. 2015ರಲ್ಲಿ ಧನುಷ್ ರೋಲ್ಸ್ ರಾಯ್ಸ್ ಕಾರನ್ನು ವಿದೇಶದಿಂದ ಆಮದು …
Read More »ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಒಂಬತ್ತು ಗಂಟೆಯಿಂದ ನಿರಂತರವಾಗಿ ಶೋಧ ಮುಂದುವರಿದಿದೆ. ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ನವರ ಮೇಲೆ ಮಾತ್ರ ದಾಳಿ ಆಗುತ್ತಿದೆ. ಬಿಜೆಪಿ ಅವರ ಮೇಲೆ ಯಾಕೆ ಇಡಿ ದಾಳಿ ಆಗಲ್ಲ ಅಂತ ಮಹಿಳಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. …
Read More »ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್; ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ …
Read More »ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು
ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ …
Read More »ಇನ್ನು ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ …
Read More »ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್
ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) ನೀಡಿದ ವರದಿಯಲ್ಲಿ ಹೇಳಲಾಗಿದೆ. ಕೊರೋನಾಗೆ ಚಿಕಿತ್ಸೆ ಪಡೆದು ಗುಣಮುಖರಾದವರ ಪೈಕಿ ಶೇಕಡ 14.46 ರಷ್ಟು ಮಂದಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ಕೊರೋನಾ ಸೋಂಕಿನಿಂದ ಶ್ವಾಸಕೋಶ ಮತ್ತು ಕಿಡ್ನಿಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುತ್ತದೆ ಎನ್ನುವುದು ಸಂಶೋಧನೆಯಲ್ಲಿ ಗೊತ್ತಾಗಿದೆ. ರೋಗನಿರೋಧಕ ಶಕ್ತಿ …
Read More »ಬಿಜೆಪಿ ಭಿನ್ನಮತ ನೋಡಿದರೆ ಶೀಘ್ರದಲ್ಲೇ ಮಧ್ಯಂತರ ಚುನಾವಣೆ? ಸಿಎಂ ಬೆಟ್ಟ ಅಗೆದು ಇಲಿ ಹಿಡಿದಂತಿದೆ, ಸಂಪುಟ :ಸಿದ್ದರಾಮಯ್ಯ ಭವಿಷ್ಯ
ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲೀಗ 29 ಸಚಿವರು ಸೇರ್ಪಡೆಯಾಗಿದ್ದಾರೆ. ಆದರೆ ಈ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಭಿನ್ನಮತ ನೋಡಿದರೆ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ ಎಂದು ಸಿಎಂ ಬೊಮ್ಮಾಯಿ ಸಂಪುಟ ರಚನೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ …
Read More »ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಹಿನ್ನಲೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭಾರಿ ಬೇಸರವುಂಟಾಗಿದೆ. ಅವರಲ್ಲಿ ಶಾಸಕ ಸಿದ್ದು ಸವದಿ ಸಹ ಇದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ತೇರದಾಳದ ಶಾಸಕ ಸಿದ್ದು ಸವದಿ ಸಹ ಇದ್ದರು. ಸಚಿವ ಸ್ಥಾನದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ ಆಕ್ರೋಶ ಹೊರಹಾಕಿದ ಅವರು ಬಕೆಟ್ ಹಿಡಿದವರಿಗೆ, ಲಾಬಿ ಮಾಡಿದವರಿಗೆ ಮಂತ್ರಿ …
Read More »
Laxmi News 24×7