ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »ಪುಸ್ತಕದಲ್ಲಿ ಮರೆಮಾಚಿ 40 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ; ಆರೋಪಿ ಬಂಧನ
ಬೆಂಗಳೂರು: ನಿಯತಕಾಲಿಕ ಪುಸ್ತಕದ ಮುಖಪುಟದಲ್ಲಿ ಮರೆಮಾಚಿ ಮಾದಕ ವಸ್ತು ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯಿಂದ 40 ಕೋಟಿ ರೂ. ಮೌಲ್ಯದ 4 ಕೆ.ಜಿ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜುಲೈ 18ರ ಮುಂಜಾನೆ ದೋಹಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಮೇಲೆ ಅನುಮಾನದ ಮೇಲೆ ಡಿಆರ್ಐ ಬೆಂಗಳೂರು ಘಟಕದ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆತನ ಬಳಿ ಇದ್ದ …
Read More »ದೇಶದ ಪ್ರತಿಷ್ಠಿತ ಖರಗ್ಪುರ ಕಾಲೇಜಿಗೆ ಗೋಮಟೇಶ್ ಶಾಲೆಯ ವಿದ್ಯಾರ್ಥಿ ಆಯ್ಕೆ… ಗೋಮಟೇಶ್ ವಿದ್ಯಾಪೀಠದ ವತಿಯಿಂದ ಸತ್ಕಾರ…
ದೇಶದ ಪ್ರತಿಷ್ಠಿತ ಖರಗ್ಪುರ ಕಾಲೇಜಿಗೆ ಗೋಮಟೇಶ್ ಶಾಲೆಯ ವಿದ್ಯಾರ್ಥಿ ಆಯ್ಕೆ… ಗೋಮಟೇಶ್ ವಿದ್ಯಾಪೀಠದ ವತಿಯಿಂದ ಸತ್ಕಾರ… ಬೆಳಗಾವಿಯ ಗೋಮಟೇಶ ವಿದ್ಯಾಪೀಠದ ಗೋಮಟೇಶ ಪ್ರೌಢಶಾಲೆಯ ವಿದ್ಯಾರ್ಥಿ ಮಂಜುನಾಥ ರೇವಣಕರಗೆ ದೇಶದ ಪ್ರತಿಷ್ಠಿತ ಕಾಲೇಜ್ ಖರಗ್ಪುರದಲ್ಲಿ ಪ್ರವೇಶ ದೊರೆತಿದ್ದು, ಸಂಸ್ಥೆಯೂ ಸತ್ಕರಿಸಿ ಅಭಿನಂದಿಸಿದೆ. ಧೀರಜ್ ಮಂಜುನಾಥ ರೇವಣಕರ ಶಾಲಾ ದಿನಗಳಲ್ಲಿ INSPIRE AWARD ಪಡೆದು ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದನು, ರೋಟರಿ ಕ್ಲಬ್ ವತಿಯಿಂದ ಕೊಡಲ್ಪಡುವ 2023ರ BEST STUDENT ಮತ್ತು …
Read More »ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಭು ಬಖ್ರು
ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಭು ಬಖ್ರು ದೆಹಲಿ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಯಾಗಿದ್ದ ವಿಭು ಬಖ್ರು ಅವರು ಇಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾತ್ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಇವರನ್ನು …
Read More »ಒಂದೂವರೆ ತಿಂಗಳಲ್ಲೇ ಹಾಳಾದ ರಸ್ತೆ! ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ
ಒಂದೂವರೆ ತಿಂಗಳಲ್ಲೇ ಹಾಳಾದ ರಸ್ತೆ! ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಒಂದೂವರೆ ತಿಂಗಳ ಹಿಂದೆ ಮಾತ್ರ ಡಾಂಬರೀಕರಣಗೊಂಡ ಖಾನಾಪೂರ – ಹಳಿಯಾಳ ರಾಜ್ಯ ಹೆದ್ದಾರಿ ಮಧ್ಯದ ಬೇಕವಾಡ – ಬೀಡಿ ಮಾರ್ಗದ ರಸ್ತೆ ಹಾಳಾಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಯ ಮೇಲ್ಭಾಗದಲ್ಲಿ ತೆಗ್ಗುಗಳು ಬಿದ್ದಿದ್ದು, ಹಲವೆಡೆ ಡಾಂಬರ್ ಕಿತ್ತು ಹೋಗಿದೆ. ಇಂತಹ ಕಳಪೆಮಟ್ಟದ ಕಾಮಗಾರಿಯು ಸಾರ್ವಜನಿಕ ಹಣದ ದುರುಪಯೋಗದ ಅನುಮಾನ ಮೂಡಿಸಿದೆ. “ಅಂತಹ ಕೆಲಸ ಮಾಡುವದಕ್ಕಿಂತ ಮಾಡದೇ ಇದ್ದೇ ಒಳಿತು” …
Read More »ಬೆಳಗಾವಿಗೆ ಲಗ್ಗೆ ಇಟ್ಟ ವೋಲ್ಟಾಜ್ ಶೋರೂಂ… ಟಾಟಾ ಕಂಪನಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ…
ಬೆಳಗಾವಿಗೆ ಲಗ್ಗೆ ಇಟ್ಟ ವೋಲ್ಟಾಜ್ ಶೋರೂಂ… ಟಾಟಾ ಕಂಪನಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ… ಎಕ್ಸಕ್ಲೂಸಿವ್ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಬೆಳಗಾವಿಗರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಒಂದೇ ಸೂರಿನಡಿ ನೀಡಲು ಪ್ರಪ್ರಥಮವಾಗಿ ಟಾಟಾ ಕಂಪನಿಯ ಉತ್ಪನ್ನಗಳನ್ನು ಬೆಳಗಾವಿಗರಿಗೆ ನೀಡಲು ವೋಲ್ಟಾಜ್ ಶೋರೂಂ ಈಗ ಕುಂದಾನಗರಿಗೆ ಲಗ್ಗೆ ಇಟ್ಟಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ಹೌದು, ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಕಂಪನಿಯೂ ಈಗ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿಯೂ …
Read More »ಇಂದು ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಇಂದು ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More ».5 ದಶಕಗಳಿಂದ ಹಿನ್ನೀರಿನ ಸಂಪರ್ಕ ಕೊಂಡಿಯಾಗಿದ್ದ ಲಾಂಚ್ ಸೇವೆ ಬಂದ್
ಶಿವಮೊಗ್ಗ: ಶರಾವತಿ ಹಿನ್ನೀರಿನ ದ್ವೀಪದ ಜನರ ಆರೇಳು ದಶಕಗಳ ಕನಸು ಸೇತುವೆ ಆಗಿತ್ತು. ಸೇತುವೆ ಉದ್ಘಾಟನೆ ಆಗಿ, ಸೇತುವೆ ಮೇಲೆ ಓಡಾಟದಿಂದ ಜನರ ಕನಸು ಈಗ ನನಸಾಗಿದೆ. ಆದರೆ, ಕಳೆದ ಐದೂವರೆ ದಶಕಳಿಂದ ಜನರ ಓಡಾಟದ ಪ್ರಮುಖ ಸಂಪರ್ಕಕೊಂಡಿಯಾಗಿದ್ದ ಲಾಂಚ್ಗಳ ಓಡಾಟ ಸ್ಥಗಿತವಾಗಿದೆ. ಇದರಿಂದ ಲಾಂಚ್ ಗಳು ನೇಪಥ್ಯಕ್ಕೆ ಸಾಗುವ ದಾರಿಯಲ್ಲಿದೆ ಎನ್ನಬಹುದು. ಲಾಂಚ್ ಸೇವೆ ಪ್ರಾರಂಭವಾಗಿದ್ದು: 1969 ರಲ್ಲಿ ಶರಾವತಿ ಹಿನ್ಜೀರಿಗೆ ಲಾಂಚ್ ಸೇವೆಗೆ ಬಂದವು. 1962 ರಲ್ಲಿ ಶರಾವತಿ ನದಿಗೆ …
Read More »ಕೆಲಸ ಮಾಡ್ರಿ ಅಂದ್ರೆ ನೆಪ ಹೇಳ್ತೀರಲ್ರಿ, ನಿಮಗೆ ನಾಚಿಕೆ ಆಗಲ್ವಾ?: ಅಧಿಕಾರಿಗಳಿಗೆ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ಭೂ ಸುರಕ್ಷಾ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಆದರೆ, ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರ್ವಕವಾಗಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಸುರಕ್ಷಾ ಯೋಜನೆಯ ಅಡಿ ಭೂ ದಾಖಲೆಗಳು ಡಿಜಿಟಲೀಕರಣಗೊಳ್ಳುವ ಪ್ರಕ್ರಿಯೆ ಇಡೀ ರಾಜ್ಯದಲ್ಲೇ ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳು ಕೆಟ್ಟ ದಾಖಲೆ ಹೊಂದಿದ್ದು, ಈ ಸಂಬಂಧ ಇಂದು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸಿ, ತಹಶೀಲ್ದಾರ್, ಡೆಪ್ಯೂಟಿ …
Read More »ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More »
Laxmi News 24×7