Breaking News
Home / ರಾಜ್ಯ (page 2362)

ರಾಜ್ಯ

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …

Read More »

ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿಶಿವಾಜಿನಗರ ಇಂದು ಸಂಪೂರ್ಣ ಸ್ತಬ್ಧ……

ಬೆಂಗಳೂರು, ಜ.21- ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿ ಬೆಂಗಳೂರಿನ ಪ್ರಮುಖ ವಾಣಿಜ್ಯ ಚಟುವಟಿಕೆ ಕೇಂದ್ರವಾದ ಶಿವಾಜಿನಗರ ಇಂದು ಸಂಪೂರ್ಣ ಸ್ತಬ್ಧವಾಗಿತ್ತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳು, ಫುಟ್‍ಪಾತ್ ವ್ಯಾಪಾರಿಗಳು ತಮ್ಮ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಬಂದ್‍ಗೆ ಬೆಂಬಲ ನೀಡಿದ್ದರು. ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕಂಟೋನ್ಮೆಂಟ್‍ನ 9 ಮಾರುಕಟ್ಟೆಗಳು ಬಂದ್‍ನಿಂದ ಬಿಕೋ ಎನ್ನುತ್ತಿದ್ದವು. ನಾಲಾ ವೆಜಿಟೆಬಲ್ ಮಾರ್ಕೆಟ್, ಈವಿನಿಂಗ್ ಬಜಾರ್, ಗುಜರಿ ಮಾರುಕಟ್ಟೆ, ಬಂಡಿಮೋಟಾ ಮಾರ್ಕೆಟ್, ಸ್ಟೀಫನ್ ಸ್ಟೋರ್, ಸೆಂಟ್ರಲ್ ಸ್ಟ್ರೀಟ್ …

Read More »

ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಸೂಪರ್‍ ಸ್ಟಾರ್ ರಜನಿಕಾಂತ್

ಚೆನ್ನೈ, ಜ.21- ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ವಿರುದ್ಧ ಹೇಳಿಕೆ ನೀಡಿ ಅವರ ವರ್ಚಸ್ಸಿಗೆ ಧಕ್ಕೆ ತಂದಿರುವ ಸೂಪರ್‍ ಸ್ಟಾರ್ ರಜನಿಕಾಂತ್ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದ ದ್ರಾವಿಡರ್ ವಿದುತಲೈ ಕಳಗಂ ಸಂಘಟನೆಯ ಸದಸ್ಯರಿಗೆ ರಜನಿ ತಮ್ಮ ಶೈಲಿಯಲ್ಲೇ ಜವಾಬು ನೀಡಿರುವುದೇ ಅಲ್ಲದೆ ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಜನಿ ಅವರು ಸಮಾರಂಭವೊಂದರಲ್ಲಿ 1971ರಲ್ಲಿ ಸಮಾಜ ದಲ್ಲಿನ ಮೌಢ್ಯತೆ ನಿರ್ಮೂಲನೆ ಯನ್ನು ಹೋಗಲಾಡಿಸಲು ಪೆರಿಯಾರ್ ಅವರು ಸಾಕಷ್ಟು …

Read More »

ಯಮಕನಮರಡಿ ವೈ.ವಿ.ಎಸ್ ಶಾಲಾ ಆವರಣದಲ್ಲಿ ನೃತ್ಯೋತ್ಸವ…..

ಯಮಕನಮರಡಿ ವೈ.ವಿ.ಎಸ್ ಶಾಲಾ ಆವರಣದಲ್ಲಿ ಯ.ವಿ ಸಂಘದ ಪೂರ್ವ-ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವತಿಯಿಂದ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಾಗೂ ಅವರು ಅತ್ಯಂತ ಗೌರವದಿಂದ ಮಾಡಿದ ಸನ್ಮಾನವನ್ನು ಪ್ರೀತಿಯಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ. ಬಿ. ಹಂಜಿ, ಉಪಾಧ್ಯಕ್ಷರಾದ ಶ್ರೀ ರಾಮಗೊಂಡಾ …

Read More »

ಜನ ಸಂಪರ್ಕ ಸಭೆ 20-01-2020 ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ರವಿ ಡಿ ಚೆನ್ನಣ್ಣನವರ್,

ಜನ ಸಂಪರ್ಕ ಸಭೆ 20-01-2020 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ರವಿ ಡಿ ಚೆನ್ನಣ್ಣನವರ್, ಐ.ಪಿ.ಎಸ್, ರವರು ಇಂದು ನಂದಗುಡಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು ಸಾರ್ವಜನಿಕರು ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಟ್ರಾಫಿಕ್ ಸಮಸ್ಯೆ ಮತ್ತು ಗಾಂಜಾ ಹಾವಳಿ ಬಗ್ಗೆ ದೂರಿದರು ಸ್ಥಳದಲ್ಲೇ ಉಪಸ್ಥಿತರಿದ್ದ ಪಿ.ಎಸ್.ಐ ಮತ್ತು ಸಿ.ಪಿ.ಐ ರವರಿಂದ ಸಮಸ್ಯೆಯ ಪರಿಹಾರದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡಿದರು, ಹಾಗೆಯೇ ಜಿಲ್ಲೆಯ ಹೆಚ್ಚುವರಿ ಅಧೀಕ್ಷಕರಾದ …

Read More »

 ಸೊಲ್ಲಾಪುರದ ಮಹಾನಗರದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ

”ಟಿಇಟಿ ತಪ್ಪಾಗಿ ಪ್ರಕಟವಾದ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆಗಳು” ಸೊಲ್ಲಾಪುರದ ಮತ್ತೆ ಮಹಾನಗರದಲ್ಲಿ ಕನ್ನಡಿಗರಿಗೆ ಅವಮಾನ 1 ರಲ್ಲಿ 30 ಅಂಕ ಮತ್ತು ಪೇಪರ್ 2 ರಲ್ಲಿ 30 ಅಂಕ ಹೀಗೆ ಒಟ್ಟು 60 ಅಂಕಗಳ ಕನ್ನಡ ಭಾಷೆಯ ಪ್ರಶ್ನೆಗಳು ತಪ್ಪಾಗಿ ಪ್ರಕಟಗೊಂಡಿದ್ದು ರಿಂದ ಮರುಪರೀಕ್ಷೆ ಹೌದು ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹುದ್ದೆಗಾಗಿ ರವಿವಾರ ನಡೆದ ಶಿಕ್ಷಕರ ಅಹ೯ತಾ ಪರೀಕ್ಷೆ (ಟಿಇಟಿ) ಯಲ್ಲಿ ಪೇಪರ್ 1ಯಲ್ಲಿ ಪೇಪರ್ …

Read More »

ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ.

ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ. ಐಮಂಗಲ ಗೇಟ್​​ ಬಳಿ ಬಸ್​ ಬರುತ್ತಿರುವಾಗ …

Read More »

ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 6 ತಿಂಗಳುಗಳಿಂದವೈದ್ಯಾಧಿಕಾರಿಗೈರು

ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 6 ತಿಂಗಳುಗಳಿಂದ ಹೆಚ್ಚಾಗಿ ಗೈರು ಇರುವ ವೈದ್ಯಾಧಿಕಾರಿ ಸುಜಾತಾ ಕಿನಗಿ ನಿರ್ಲಕ್ಷ್ಯತನದಿಂದ ಯಡವಟ್ಟು ಮಾಡಿಕೊಂಡಿದ್ದಾರೆ.   ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 6 ತಿಂಗಳುಗಳಿಂದ ಹೆಚ್ಚಾಗಿ ಗೈರು ಇರುವ ವೈದ್ಯಾಧಿಕಾರಿ ಸುಜಾತಾ ಕಿನಗಿ ನಿರ್ಲಕ್ಷ್ಯತನದಿಂದ ಯಡವಟ್ಟು ಮಾಡಿಕೊಂಡಿದ್ದಾರೆ. ಅದೆನಪ್ಪ ಅಂದರೆ ಸರ್ಕಾರಿ ಹುದ್ದೆಗೆ ವೈದ್ಯಕೀಯ ಪ್ರಮಾಣ ಪತ್ರ ತರಲು ಒಬ್ಬ ಸ್ಥಳಿಯ ಯುವಕ …

Read More »

ಸಿದ್ದರಾಮಯ್ಯರನ್ನು ಮೂಲೆ ಗುಂಪು ಮಾಡಲು ಕಾಂಗ್ರೆಸ್‌ನಲ್ಲಿ ಮಾಸ್ಟರ್ ಪ್ಲಾನ್

ಬೆಂಗಳೂರು, ಜ.21-ಸಮನ್ವಯ ಸಮಿತಿ ರಚನೆ, ಕಾರ್ಯಾಧ್ಯಕ್ಷರ ನೇಮಕಕ್ಕೆ ವಿರೋಧ, ಶಾಸಕಾಂಗ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನ ಬೇರೆ ಬೇರೆ ಮಾಡುವುದು ಸೇರಿದಂತೆ ಹಲವಾರು ಗೊಂದಲಗಳನ್ನು ಸೃಷ್ಟಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂಲೆ ಗುಂಪು ಮಾಡುವ ಪ್ರಯತ್ನ ಕಾಂಗ್ರೆಸ್‍ನಲ್ಲಿ ವ್ಯಾಪಕವಾಗಿ ನಡೆದಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿ ಮುಂದುವರೆಯಲು ಆಸಕ್ತಿ ಹೊಂದಿದ್ದಾರೆ. ವಿಪಕ್ಷ ಸ್ಥಾನ ಮತ್ತು ಶಾಸಕಾಂಗ ಪಕ್ಷ ನಾಯಕ ಸ್ಥಾನ ಎರಡೂ ಒಬ್ಬ …

Read More »

ಸಿದ್ದರಾಮಯ್ಯಗೆ ಎಚ್.ಕೆ.ಪಾಟೀಲ್ ಟಾಂಗ್, ಸಿಎಲ್‍ಪಿ-ವಿಪಕ್ಷ ನಾಯಕ ಸ್ಥಾನ ಬೇರ್ಪಡಿಸಲು ಸಲಹೆ

ಬೆಂಗಳೂರು, ಜ.21- ಶಾಸಕಾಂಗ ಪಕ್ಷದ ಹಾಗೂ ವಿರೋಧ ಪಕ್ಷದ ನಾಯಕ ಈ ಎರಡೂ ಸ್ಥಾನಗಳನ್ನು ಪ್ರತ್ಯೇಕಗೊಳಿಸಬೇಕೆಂದು ಹೇಳುವ ಮೂಲಕ ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಯುಪಿಎ ಅವಧಿಯಿಂದಲೂ ಸಂಸತ್‍ನಲ್ಲಿ ವಿಪಕ್ಷ ನಾಯಕ ಸ್ಥಾನ ಮತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿವೆ. ಮಹಾರಾಷ್ಟ್ರದಲ್ಲಿ ಇದೇ ರೀತಿ ಎರಡು ಹುದ್ದೆಗಳನ್ನು ಬೇರ್ಪಡಿಸಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಎರಡು ಹುದ್ದೆಗಳು …

Read More »