ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದೇನು? ಎಂಬುದು ಹೆತ್ತವರಿಗೆ ದೊಡ್ಡ ಸವಾಲು.ಆದರೆ ಹೆತ್ತವರು ಹಾಗೂ ವಿದ್ಯಾರ್ಥಿಗಳು ಸೃಜನಶೀಲವಾದ ಪ್ರಾಯೋಗಿಕ ಶಿಕ್ಷಣದ ಆಯ್ಕೆ ಮಾಡಿದಲ್ಲಿ ಸ್ವಾವಲಂಬಿ ಬದುಕು, ನಿರಂತರ ಜೀವನೋತ್ಸಾಹದ ಶಿಕ್ಷಣ, ಅಂಕಗಳ ಪ್ರಾಧಾನ್ಯದಿಂದ ಹೊರತಾದ, ಸಾಂಪ್ರದಾಯಿಕ ಶಿಕ್ಷಣದ ಸಮಾಜದ ನಡುವೆ ವೈಯಕ್ತಿಕವಾಗಿ ಸಾಧಿಸುವ, ಗುರುತಿಸಿಕೊಳ್ಳುವ ಸೃಜನಾತ್ಮಕವಾದ ಜೀವನ ರೂಪಿಸಿಕೊಳ್ಳುವಲ್ಲಿ ದೇಶಾತೀತ, ಭಾಷಾತೀತ ಚಿತ್ರಕಲಾ ಶಿಕ್ಷಣ ಭರವಸೆಯನ್ನು ಮೂಡಿಸಬಲ್ಲದು. ಬೇರೆ ಎಲ್ಲ ಕೋರ್ಸ್ಗಳಲ್ಲಿ ಇಂತಿಷ್ಟೇ ಅಂಕಗಳು ಹಾಗೂ ಇಂತಹ ದರ್ಜೆ ಗಳಿಸಲೇಬೇಕಾದುದು ಅನಿವಾರ್ಯವಾಗಿದ್ದರೆ …
Read More »ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …
Read More »ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …
Read More »ಮಹಾರಾಷ್ಟ್ರದಲ್ಲಿ ‘ಮಹಾ’ ಪ್ರವಾಹ – ಸೂಕ್ಷ್ಮ ಪ್ರದೇಶಗಳಲ್ಲಿನ ಜನರ ಸ್ಥಳಾಂತರ..!
ಮುಂಬೈ : ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ.. ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ …
Read More »ಭಾರಿ ಮಳೆ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ಪುಣೆ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಸ್ತೆಗಳು ಜಲಾವೃತಗೊಂಡಿರುವುದರಿಂದ, ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕೊಲ್ಹಾಪುರದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲೆಯ ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿನ ಸಂಚಾರ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಕೊಲ್ಹಾಪುರದ ಜಿಲ್ಲಾ …
Read More »ಖಾನಾಪುರದ ಕೆಎಸ್ಆರ್ಪಿ ಮೈದಾನಕ್ಕೂ ನೀರು; ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಸುತ್ತ ಜಲಾವೃತ
ಬೆಳಗಾವಿ: ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಖಾನಾಪುರ ಪಟ್ಟಣಕ್ಕೆ ಮಲಪ್ರಭಾ ನದಿ ನೀರು (Heavy Rain) ನುಗ್ಗುತ್ತಿದೆ. ಇದರಿಂದಾಗಿ ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಖಾನಾಪುರ ಪಟ್ಟಣದ ಹೊರವಲಯದ ಮೀನಿನ ಮಾರುಕಟ್ಟೆಗೆ ನೀರು ನುಗ್ಗಿದೆ. ಅಲ್ಲದೆ ಪಟ್ಟಣದ ಕೆಎಸ್ಆರ್ಪಿ ತರಬೇತಿ ಕೇಂದ್ರದ ಮೈದಾನಕ್ಕೆ ನೀರು ನುಗ್ಗಿದ್ದು, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶ …
Read More »ವಿಜಯಪುರ: ಆಲಮಟ್ಟಿ ಜಲಾಶಯದಿಂದ 2.5 ಲಕ್ಷ ಕ್ಯೂಸೆಕ್ ನೀರು ನದಿಗೆ
ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಶುಕ್ರವಾರ ಮಧ್ಯಾಹ್ನ 1ರಿಂದ ಜಲಾಶಯದ 24 ಗೇಟ್ಗಳನ್ನು ತೆಗೆದು ಕೃಷ್ಣಾ ನದಿಗೆ 2.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಒಳಹರಿವನ್ನು ಪರಿಗಣಿಸಿ ಸಂಜೆ ವೇಳೆಗೆ 3 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುವುದು ಎಂದು ಆಲಮಟ್ಟಿ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದ್ದಾರೆ. ಜಲಾಶಯದ ಕೆಳಭಾಗದ …
Read More »ಬಾಲಿವುಡ್ ನ ‘ಬ್ಯಾಡ್ ಬಾಯ್’ ಮದುವೆನೇ ಆಗಿಲ್ಲ ಅನ್ನೋದು ದೊಡ್ಡ ಸುಳ್ಳಾ..? ದುಬೈನಲ್ಲಿದ್ದಾರಾ ಪತ್ನಿ – ಮಗಳು..?
ಬಾಲಿವುಡ್ ನ ಬ್ಯಾಡ್ ಬಾಯ್, ಸುಲ್ತಾನ , ಬಿ ಟೌನ್ ನ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ ಎಂದೆಲ್ಲಾ ಕರೆಸಿಕೊಳ್ಳುವ ಸಲ್ಮಾನ್ ಖಾನ್ ಗೆ ಈಗ 55 ವರ್ಷ. ಆದ್ರೂ ಮದುವೆಯಾಗಿಲ್ಲ. ಸಲ್ಮಾನ್ ಖಾನ್ ಏಕೆ ಮದುವೆ ಆಗಿಲ್ಲ ಎಂಬ ಪ್ರಶ್ನೆ ಆಗಾಗ ಕೇಳಿ ಬರ್ತಾನೆ ಇದೆ. ಹಲವು ನಟಿಯರ ಜೊತೆಗೆ ಸಲ್ಮಾನ್ ಖಾನ್ ಹೆಸರು ಕೂಡ ಕೇಳಿ ಬರುತ್ತಿರುತ್ತೆ.. ಆದ್ರೆ ಇದೀಗ ಶಾಕಿಂಗ್ ವಿಚಾರವೊಂದು ತಿಳಿದುಬಂದಿದೆ.. ಹೌದು.. ಸಲ್ಮಾನ್ ಗೆ …
Read More »ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ದಾಳಿ ಮಾಡಿದಾಗ 70 ನೀಲಿ ಚಿತ್ರಗಳು ಸಿಕ್ಕವೂ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ದಾಳಿ ಮಾಡಿದಾಗ 70 ನೀಲಿ ಚಿತ್ರಗಳು ಸಿಕ್ಕವೂ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಮಾಜಿ ಆಪ್ತ ಸಹಾಯಕ ಉಮೇಶ್ ಕಾಮತ್ ಇತರೆ ಪ್ರೊಡಕ್ಷನ್ ಹೌಸ್ನೊಂದಿಗೆ ಸೇರಿಕೊಂಡು ಈ 70 ನೀಲಿ ಚಿತ್ರಗಳನ್ನು ಮಾಡಿದ್ದರು ಎನ್ನಲಾಗಿದೆ. ನೀಲಿ ಚಿತ್ರಗಳ ತಯಾರಿಕೆಯಿಂದ ಇದುವರೆಗೆ ಸುಮಾರು 7.5ಕೋಟಿ ರೂಪಾಯಿಗಳಿಗೂ ಅಧಿಕ ಹಣ ತನ್ನ ವಿವಿಧ ಖಾತೆಗಳಿಗೆ …
Read More »ಅರವಿಂದ್ ಬೆಲ್ಲದ್ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ ; ರಾಜ್ಯ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಕ್ಷಣಕ್ಕೊಂದು ಸ್ವರೂಪ ಪಡೆದುಕೊಳ್ತಿದ್ದು, ಇದೀಗ ಮತ್ತೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕಾಶಿ ವಿಶ್ವನಾಥನ ಭೇಟಿಗೆ ತೆರಳಿರುವ ಬೆಲ್ಲದ್, ಅಲ್ಲಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಸದ್ಯ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಬೆಲ್ಲದ್ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಲ್ಲದ್ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಮಾಡಲಾಗುತ್ತದೆ ಅನ್ನೋ …
Read More »
Laxmi News 24×7