ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಜುಲೈ 30 ರಂದು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. …
Read More »ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …
Read More »ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ,
ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ, ಬಯಲಲ್ಲೆ ಶೌಚ ಶಾಲೆ ಪ್ರಾರಂಭಗೊಂಡು ತಿಂಗಳುಗಳು ಗತಿಸಿದರು ಗ್ರಾಮೀಣ ಭಾಗದ ಬಹುತೇಕ ಶಾಲೆಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಮಕ್ಕಳ ಕಲಿಕೆಗೆ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು,, ಹೀಗೆ ಕೈಯಲ್ಲಿ ಬಾಟಲಿ ಹಿಡಿದು ನಿಂತಿರೋ ಮಕ್ಕಳು, ಶೌಚಾಲಯವಿಲ್ಲದೆ ಬಯಲಿನತ್ತ ಸಾಗುತ್ತಿರುವ ಎದೆಯತ್ತರಕ್ಕೆ ಬೆಳೆದಿರೋ ಬಾಲಕಿಯರು, ವಿದ್ಯಾಭ್ಯಾಸಕ್ಕೆ ಬಂದಿರೋ ಮಕ್ಕಳು ಮೂಲಭೂತ ಸೌಕರ್ಯ ಕೊರತೆಯಲ್ಲೇ ಶಾಲೆ ಕಲಿಯುವಂತಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮ ಪಂಚಾಯತ …
Read More »ಕೂಡಲಸಂಗಮ ಪೀಠಕ್ಕೆ ಬಿಗ್ ಹಾಕಿರುವದು ನೋವು ತಂದಿದೆ :- ಬಿ.ಎಲ್.ಪಾಟೀಲ
ಕೂಡಲಸಂಗಮ ಪೀಠಕ್ಕೆ ಬಿಗ್ ಹಾಕಿರುವದು ನೋವು ತಂದಿದೆ :- ಬಿ.ಎಲ್.ಪಾಟೀಲ ಪಂಚಮಸಾಲಿ ಸಮಾಜದ ಕೂಡಲಸಂಗಮ ಪೀಠದ ಬಿಗ್ ಹಾಕಿರುವ ಘಟನೆ ನಮ್ಮ ಸಮಾಜಕ್ಕೆ ನೋವು ತಂದಿದೆ,ನಿಮ್ಮರಾಜಕೀಯ ತಿಕಲಾಟಿಗಾಗಿ ಸಮಾಜಕ್ಕೆ ಕೆಟ್ಟು ಹೆಸರು ತರಬೇಡಿ ಎಂದು ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಬಿ.ಎಲ್.ಪಾಟೀಲ ವಿನಂತಿಸಿದರು . ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಗ್ ಹಾಕಿದವರು ಯಾರೆ ಆಗಿರಲಿ ನಿಮಗೆ ನಾವು ಕಳಕಳಿಯಿಂದ ಕೇಳಿಕೊಳ್ಳುತ್ತೇವೆ ರಾಜ್ಯದಲ್ಲಿ ಸಮಾಜ ತಲೆ …
Read More »ಇಳಕಲ್ ನಗರದಲ್ಲಿ ಗಾಂಜಾ ಘಾಟು
ಇಳಕಲ್ ನಗರದಲ್ಲಿ ಗಾಂಜಾ ಘಾಟು ಮಧ್ಯದ ಬೆಲೆ ಹೆಚ್ಚಾಗಿರುವುದರಿಂದ ಕಡಿಮೆ ಬೆಲೆಯಲ್ಲಿ ಗಾಂಜಾ ನಶೆ ಮೊರೆ ಹೋಗುತ್ತಿರುವ ಯುವಕರು 16 ರಿಂದ 25 ವಯಸ್ಸಿನ ಯುವಕರೇ ಹೆಚ್ಚಾಗಿ ಗಾಂಜಾ ಸೇವನೆ ಕಾಲೇಜು ವಿದ್ಯಾರ್ಥಿಗಳಿಗೆ ವಿತರಣೆಯಾಗುತ್ತಿದೆಯಾ ಗಾಂಜಾ ಮತ್ತು ಡ್ರಗ್ಸ್ ಪೊಲೀಸರಿಗೆ ಡ್ರಗ್ಸ್ ಪೆಡ್ಲರಗಳನ್ನೇ ಹುಡುಕುವುದೇ ಸವಾಲ್ ಗಾಂಜಾ ಮಾರುವವರ ಮನೆಗೆ ಬೆಂಕಿ ಹಚ್ಚುತ್ತೇವೆ ಎಂದ ಭೀಮ್ ಆರ್ಮಿ ಸಂಘಟನೆಯವರು ಈ ಕುರಿತು ಒಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಮಧ್ಯದ …
Read More »ಸೋರುತ್ತಿದ್ದ ಸರ್ಕಾರಿ ಕಚೇರಿಗೆ ಅಲ್ಲಿನ ಸಿಬ್ಬಂದಿಯೇ ಲಕ್ಷಾಂತರ ರೂ. ವ್ಯಯಿಸಿ ಟಿನ್ ಶೀಟ್, ಟಾರ್ಪಲ್ ಶೀಟ್ ಹಾಕಿಸಿ ದುರಸ್ತಿ ಮಾಡಿಸಿದ್ದಾರೆ.
ಕಲಬುರಗಿ: ಮಳೆಯಿಂದ ಸೋರುತ್ತಿದ್ದ ಸರ್ಕಾರಿ ಕಚೇರಿಯನ್ನು ಸ್ವತಃ ಇಲಾಖೆಯ ಸಿಬ್ಬಂದಿಯೇ ತಮ್ಮ ಜೇಬಿನಿಂದ ಹಣ ಹಾಕಿ ದುರಸ್ತಿ ಕೈಗೊಂಡಿದ್ದು, ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿರುವ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಿಬ್ಬಂದಿಯೇ ಹಣ ಸಂಗ್ರಹಿಸಿ ದುರಸ್ತಿ ಮಾಡಿ ಗಮನ ಸೆಳೆದಿದ್ದಾರೆ. 6 ಲಕ್ಷ ರೂ. ಹಣ ಸಂಗ್ರಹಿಸಿ ರಿಪೇರಿ: ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮಳೆ ಬಂದರೆ ನೀರು ಸೋರಿಕೆಯಾಗಿ ಸಿಬ್ಬಂದಿಯು ಪರದಾಡುವಂತಹ ಸ್ಥಿತಿ …
Read More »ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ –
ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ* *ಬೆಂಗಳೂರು* : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ …
Read More »ಏರೋಸ್ಪೇಸ್ ಅನ್ಯ ರಾಜ್ಯದ ಪಾಲಾಗಬಾರದು, ಉತ್ತರ ಕರ್ನಾಟಕದಲ್ಲಿ ಪಾರ್ಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅರವಿಂದ ಬೆಲ್ಲದ ಸಿಎಂಗೆ ಪತ್ರ
ಏರೋಸ್ಪೇಸ್ ಅನ್ಯ ರಾಜ್ಯದ ಪಾಲಾಗಬಾರದು, ಉತ್ತರ ಕರ್ನಾಟಕದಲ್ಲಿ ಪಾರ್ಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅರವಿಂದ ಬೆಲ್ಲದ ಸಿಎಂಗೆ ಪತ್ರ ಧಾರವಾಡ- ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಮೀಸಲಿಟ್ಟಿದ್ದ 1,777 ಎಕರೆ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ರೈತರಿಗೆ ನೆರವಾಗುವಂತೆ ತಾವು ಕೈಗೊಂಡ ನಿರ್ಧಾರ ಸ್ವಾಗತಾರ್ಹ. ಈ ಏರೋ ಸ್ಪೇಸ್ ಪಾರ್ಕ ನಿರ್ಮಾಣವನ್ನು ಉತ್ತರ ಕರ್ನಾಟಕದಲ್ಲಿ ಮಾಡಬೇಕು ಎಂದು ವಿಪಕ್ಷ ಉಪನಾಯಕ ಅರವಿಂದ …
Read More »ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆ
ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಜಿಲ್ಲೆಯಲ್ಲಿ ಇನ್ನಷ್ಟು ಬಸ್ಗಳನ್ನು ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು. ಈ …
Read More »ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿಗೆ ಸಿದ್ಧರಾಮಯ್ಯ ಕೊಡುಗೆ ಶೂನ್ಯ; ನಿಖಿಲ್ ಕುಮಾರಸ್ವಾಮಿ ಬಾದಾಮಿಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ
ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿಗೆ ಸಿದ್ಧರಾಮಯ್ಯ ಕೊಡುಗೆ ಶೂನ್ಯ; ನಿಖಿಲ್ ಕುಮಾರಸ್ವಾಮಿ ಬಾದಾಮಿಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಶೂನ್ಯ ಎಂದು ಜೆಡಿಎಸ್ ಯುವ ಘಟಕ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಗುರುವಾರ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ …
Read More »
Laxmi News 24×7