ಬೆಲೆ ಏರಿಕೆ ವಿರೋಧಿಸಿ ಒಲೆ ಹೊತ್ತಿಸಿ ಪ್ರತಿಭಟನೆ. ಗ್ಯಾಸ್ ಸಿಲಿಂಡರ್ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಒಲೆ ಹತ್ತಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು. ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ದೀಪಾ ನಾಗರಾಜ್ ಗೌರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬದನೆಕಾಯಿ, ಉಳ್ಳಾಗಡ್ಡಿ, …
Read More »ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೈ ತಪ್ಪಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹೈಕಮಾಂಡ್ ಲಿಂಗಾಯತ ಹಾಗೂ ಉತ್ತರ ಕರ್ನಾಟಕ ಭಾಗದವರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾ ಚಾತುರ್ಯದ ದೃಷ್ಟಿಯಿಂದ ಡಿ.ಕೆ.ಶಿವಕುಮಾರ್ಗೆ ಕೆಪಿಸಿಸಿ ಸಾರಥ್ಯ ವಹಿಸಲು …
Read More »ರಾಜಕೀಯ ಲಾಭಕ್ಕಾಗಿ ಪರಿಶಿಷ್ಟರ ಪಟ್ಟಿಯಲ್ಲಿ ಬೇರೆ ಜಾತಿಗಳನ್ನ ಸೇರಿಸಿದರೂ ಮೀಸಲಾತಿ ಹೆಚ್ಚಿಸಿ:ಶಾಸಕ ಸತೀಶ ಜಾರಕಿಹೊಳಿ
ರಾಜಕೀಯ ಲಾಭಕ್ಕಾಗಿ ಪರಿಶಿಷ್ಟರ ಪಟ್ಟಿಯಲ್ಲಿ ಬೇರೆ ಜಾತಿಗಳನ್ನ ಸೇರಿಸಿದರೂ ಮೀಸಲಾತಿ ಹೆಚ್ಚಿಸಿ:ಶಾಸಕ ಸತೀಶ ಜಾರಕಿಹೊಳಿ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ತಮ್ಮ ರಾಜಕೀಯ ಲಾಭಕ್ಕಾಗಿ ಬೇರೆ ಬೇರೆ ಜಾತಿಗಳನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸುತ್ತವೆ.ಆದರೆ ಅದಕ್ಕೆ ಅನುಗುಣವಾಗಿ ಅಲ್ಲಿರುವ ಮೀಸಲಾತಿ ಪ್ರಮಾಣ ಏರಿಕೆ ಮಾಡುವುದಿಲ್ಲ ಇದರಿಂದ ಪರಿಶಿಷ್ಟರಿಗೆ ನಿರಂತರ ಸಮಸ್ಯೆ ಉಂಟಾಗುತ್ತಿದೆ ಆದ್ದರಿಂದ ರಾಜಕೀಯ ಪಕ್ಷಗಳು ಯಾವುದೇ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಲ್ಲಿ ಸೇರಿಸಿದರೆ ಅಲ್ಲಿರುವ ಜಾತಿಗಳ …
Read More »ನಕಲಿ ಲೋಕಾಯುಕ್ತನ ಬಂಧನ
ಬಾಗಲಕೋಟೆ: ಜಮಖಂಡಿಯಲ್ಲಿ ನಕಲಿ ಲೋಕಾಯುಕ್ತನ ಬಂಧನ ಅಧಿಕಾರಿಗಳಿಗೆ ತಾನೇ ಕರೆ ಮಾಡಿ ಕಛೇರಿಗಳಿಗೆ ಭೇಟಿ ನೀಡಿ ಸಾಹೇಬರ ಆಪ್ತ ನಾನು ನಿಮಗೆ ಕರೆ ಮಾಡಿ ಹೇಳಿದ್ದಾರಂತೆ ನನಗೆ ಕಳಿಸಿದ್ದಾರೆ ಮುಂದಿನ ವ್ಯವಸ್ಥೆ ಮಾಡಿ ಎಂದು ಹೇಳಿ ವಂಚಿಸಿ ಮೋಸ ಮಾಡುತ್ತಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ . ನಗರದ ರಮಾನಿವಾಸ ನಿರೀಕ್ಷಣಾ ಮಂದಿರ ಹತ್ತಿರ ನಕಲಿ ಲೋಕಾಯುಕ್ತ ಅಧಿಕಾರಯಾದ ರಾಯಬಾಗ ತಾಲ್ಲೂಕಿನ ಹಾರೂಗೆರಿಯ (ಅಪ್ಪು ) ಆಪಯ್ಯಾ. ಬಸಯ್ಯ. …
Read More »ಒಗ್ಗಟ್ಟಿನಿಂದ ಹೋರಾಡಲು KAS ನೊಂದ ಅಭ್ಯರ್ಥಿಗಳ ನಿರ್ಧಾರ; ಜ.12 ಕ್ಕೆ ಪತ್ರಿಕಾಗೋಷ್ಠಿ…!!
ಒಗ್ಗಟ್ಟಿನಿಂದ ಹೋರಾಡಲು KAS ನೊಂದ ಅಭ್ಯರ್ಥಿಗಳ ನಿರ್ಧಾರ; ಜ.12 ಕ್ಕೆ ಪತ್ರಿಕಾಗೋಷ್ಠಿ…!! ಕೆಎಎಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಡೀ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆಗ್ರಹಿಸಿ ಎಲ್ಲ ನೊಂದ ಅಭ್ಯರ್ಥಿಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲು ಜನೇವರಿ 12 ರಂದು ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲು ನಿರ್ಧರಿಸಿದರು. ಕೆಎಎಸ್ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ …
Read More »ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದೆ
ಮೂಡಲಗಿ : ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದ್ದು, ರೈತರ ಆರ್ಥಿಕಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಉದ್ಧಾರವೇ ನಮ್ಮ ಕೆಎಂಎಫ್ ಗುರಿಯಾಗಿದೆ ಎಂದು ಹೇಳಿದರು. ರೈತರಿಗಾಗಿ ಕರ್ನಾಟಕ ಹಾಲು ಮಹಾಮಂಡಳಿ ಮುಂದಿನ ದಿನಗಳಲ್ಲಿ …
Read More »KAS ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಹೊರಗುಳಿದ ನೊಂದ ಅಭ್ಯರ್ಥಿಗಳ ಸಭೆ ಆಯೋಜನೆ
ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚುವ ಮೂಲಕ 2015 ನೇ ಸಾಲಿನ 428 ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು,ಈಗಾಗಲೇ 262 ಅಭ್ಯರ್ಥಿಗಳು ಕೆಪಿಎಸ್ ಸಿ ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.ಹಾಗೂ ಪಟ್ಟಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಸಿದ್ದತೆ ನಡೆಸಿದ್ದಾರೆಂದು ತಿಳಿದುಬಂದಿದೆ.ಇನ್ನು ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಪಾರದರ್ಶಕವಾಗಿ ನಡೆದಿಲ್ಲ ಎಂದು ನೊಂದ ಅಭ್ಯರ್ಥಿಗಳು …
Read More »ಕಾರ್ಮಿಕ ನೀತಿ ವಿರೋಧಿಸಿ ಕೆಪಿಸಿಸಿ ಕಾರ್ಮಿಕ ಘಟಕ ಪ್ರತಿಭಟನೆ..!!
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ರಸ್ತೆಗಿಳಿದ ಕೆಪಿಸಿಸಿ ಕಾರ್ಮಿಕ ಘಟಕ/ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ಜನ/ವೇತನ ಹೆಚ್ಚಳ ಮಾಡುವಂತೆ ಆಗ್ರಹ. ಕೇಂದ್ರ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಬೆಳಗಾವಿಯ ಕರ್ನಾಟಕ ಪ್ರಾದೇಶಿಕ ಕಾಂಗ್ರೇಸ್ನ ಕಾರ್ಮಿಕ ಘಟಕ ವತಿಯಿಂದ ಬೆಳಗಾವಿ ನಗರದಲ್ಲಿ ಭುದುವಾರ ದಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರುಗಡೆ ಜಮಾಯಿಸಿದ್ದ ಕಾಂಗ್ರೇಸ್ ಕಾರ್ಮಿಕ ಘಟಕ ಮುಖಂಡರು ಕೇಂದ್ರ ಸರಕಾರದ …
Read More »ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!!
ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!! ಗೋಕಾಕನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆ ಆಯೋಜನೆ/ಅಂಬಿರಾವ್ ಪಾಟೀಲ ನೀಡಿದ್ರು ಸಭೆಗೆ ಚಾಲನೆ/ ಕಾಯ್ದೆ ಬಗ್ಗೆ ತಿಳುವಳಿಕೆ ನೀಡಿದ ನ್ಯಾಯವಾದಿಗಳು ಮಂಗಳವಾರ ದಂದು ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಧುರೀಣರಾದ ಶ್ರೀ ಅಂಬಿರಾವ್ ಪಾಟೀಲ,ಭಾಜಪ …
Read More »ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!
ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!! ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ …
Read More »