Breaking News
Home / ರಾಜ್ಯ (page 2371)

ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ  ಅಲ್ಪಸಂಖ್ಯಾತರ ಸಂಕಷ್ಟಗಳ ಪರಿಹಾರಕ್ಕಾಗಿ ಪೌರತ್ವ ತಿದ್ದುಪಡಿ ವಿಧೇಯಕ ಅನುಷ್ಠಾನ/ ದೇಶದ ಸಮಗ್ರ ಹಿತ ದೃಷ್ಠಿಯಿಂದ ಈ ವಿಧೇಯಕವನ್ನು ಭಾರತೀಯರೆಲ್ಲರೂ ಒಪ್ಪಿಕೊಳ್ಳಬೇಕಾಗಿದೆ/“ಪೌರತ್ವ ತಿದ್ದುಪಡಿ ಕಾಯ್ದೆ”ಯ ಅಭಿಯಾನದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ,ಈ ದಿಸೆಯಲ್ಲಿ ಪ್ರತಿ ಮನೆ ಮನೆಗೆ ಹೋಗಿ ಜನರಲ್ಲಿ ಪೌರತ್ವ ಬಗ್ಗೆತಿಳುವಳಿಕೆ ಮೂಡಿಸಬೇಕು, ದೇಶದ ಹಿತದೃಷ್ಠಿಯಿಂದ ಕೇಂದ್ರ …

Read More »

ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ

  ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ 15 ತಿಂಗಳ ಬಾಕಿ ಪ್ರೊತ್ಸಾಹ ಧನವನ್ನು ಪಾವತಿಸಬೇಕು ಅಲ್ಲಿಯವರೆಗೂ ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ವಿವಿಧ ಬೇಡಿಕೆಗಳಲ್ಲಿ ಒಂದಾದ ಎಂ.ಸಿ.ಟಿಎಸ್ ಪ್ರೊತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಕೂಡಲೇ ನಮ್ಮಬೇಡಿಕೆಗಳನ್ನು ಈಡೇರಿಸಬೇಕು. ನಮ್ಮನ್ನು ಕೆಲಸದಿಂದ ತೆಗೆಯುವ ಬೆದರಿಕೆ ಹಾಕುವುದನ್ನು ಕೈಬಿಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತರ …

Read More »

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …

Read More »

ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ

ಬೆಳಗಾವಿ: ನಿರ್ದಿಷ್ಟ ಪಕ್ಷ ಹಾಗೂ ಸಮುದಾಯವನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‍ನ ಕಾರ್ಯಕರ್ತರು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮನಬಂದಂತೆ ಮಾತನಾಡಿದ್ದಾರೆ. ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆಸಿದ ಜಾಗೃತಿ ಸಭೆಯಲ್ಲಿ …

Read More »

ವಾಲ್ಮೀಕಿ ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ:ಪ್ರಸನ್ನಾನಂದ ಪುರಿ ಸ್ವಾಮೀಜಿ

ಸಿ. ಎಂ. ಬಿಎಸ್​ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …

Read More »

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆ.8ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾಹಿತಿ ನೀಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆ.8ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಾ ಅವರು, ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಸ್ಥಾನಗಳಿದ್ದು, ಫೆಬ್ರವರಿ 8 ರಂದು ಮತದಾನ ನಡೆಯಲಿದ್ದರೆ, ಫೆಬ್ರವರಿ 11 ರಂದು ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ನೀತಿ ಸಂವಿತೆ ಜಾರಿಯಾಗಿದೆ ಎಂದರು. ಒಟ್ಟು 1,46,92,136 ಜನರು ಮತದಾನದ ಹಕ್ಕು ಹೊಂದಿದ್ದಾರೆ. 13,750 ಮತಗಟ್ಟೆಗಳಲ್ಲಿ ಮತದಾನ …

Read More »

ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ.

  ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ. ಜೆಎನ್ ಯು ಅಲ್ಲಿ ನಡೆದ ಘಟನೆಯನ್ನು ಬಿಜೆಪಿ ಪಾರ್ಟಿ ತೀವ್ರವಾಗಿ ಖಂಡಸುತ್ತದೆ. ಬಿಜೆಪಿ ಈ ಘಟನೆಯ ಬಗ್ಗೆ ತನಿಖೆ ಕೈಗೊಳ್ಳುತ್ತೆ. ಜೆಎಮ್ ಯು ನಲ್ಲಿ ನಡೆಯುತ್ತಿರುವ ಉಳಿದ ಘಟನೆ ಬಗ್ಗೆ ಸಮಾಜ ಹಾಗೂ ಮಾಧ್ಯಮ ಜಾಗೃತಿ ಮೂಡಿಸಬೇಕಿದೆ. ಜೆಎನ್ ಯು ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ …

Read More »

ಅಭಿಮಾನಿಗಳಿಂದ ಶಾಸಕರಿಗೆ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ; ಮಕ್ಕಳಿಗೆ ಸೇಬು ವಿತರಣೆ..

  ಬಾಕ್ಸ್ : ಏಳಪಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ರಮೇಶ ಜಾರಕಿಹೊಳಿ/ಅಭಿಮಾನಿಗಳಿಂದ ಸೇಬಿನ ಹಾರ ಹಾಕಿ ಗ್ರಾಮಕ್ಕೆ ಸ್ವಾಗತ/ಹಾರಕ್ಕೆ ಬಳಸಿದ ಹಣ್ಣುಗಳು ವಸತಿ ಶಾಲೆ ಮಕ್ಕಳಿಗೆ ವಿತರಣೆ ಕೆಲ ದಿನಗಳ ಹಿಂದೆ ಗೋಕಾಕ ಮತಕ್ಷೇತ್ರದ ಏಳಪಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳು ಸೇಬಿನ ಹಾರ ಹಾಕಿ ಸ್ವಾಗತಿಸಿ ಗ್ರಾಮಕ್ಕೆ ಅದ್ದೂರಿಯಾಗಿ ಬರಮಾಡಿಕೊಂಡಿದ್ದರು.ನಂತರ ಭವ್ಯ ಮೆರವಣಿಗೆ ಮೂಲಕ ಗ್ರಾಮದ ದೇವಸ್ಥಾನ ಗಳಿಗೆ ಭೇಟಿ ನೀಡಿದ …

Read More »

ಬೆಳಗಾವಿ ನಗರದಲ್ಲಿ ಪ್ಲಾಸ್ಟಿಕ್ ಖರೀಧಿಸಿದ್ರೆ,ಮಾರಿದ್ರೆ ಹುಷಾರ್

ಬೆಳಗಾವಿಯಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಖರೀಧಿಸಿದ್ರೆ,ಮಾರಿದ್ರೆ ಹುಷಾರ್….!!! ಬೆಳಗಾವಿ- ಬೆಳಗಾವಿ ನಗರದಲ್ಲಿ ಪ್ಲಾಸ್ಟಿಕ್ ಖರೀದಿ ,ಮತ್ತು ಮಾರಾಟಕ್ಕೆ ಬ್ರೆಕ್ ಹಾಕಲು ಇಬ್ಬರಿಗೂ ದಂಡ ವಿಧಿಸಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಸಮರ್ಪಕವಾಗಿ ಜಾರಿಗೆ ತರುತ್ತೇವೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕಣದ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಅಡಿ ಅವರು ಎಚ್ಚರಿಕೆ ನೀಡಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಭೆ ನಡೆಸಿ ಇದಾದಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿದ ಅವರು ಬೆಳಗಾವಿ ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ …

Read More »

ಶಿವಪುರಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನಿದ್ದೆಗೆಡಿಸುತ್ತಿರುವ ಕರಡಿ:

ಶಿವಪುರಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನಿದ್ದೆಗೆಡಿಸುತ್ತಿರುವ ಕರಡಿ:ನಿದ್ರಿಸುತ್ತಿರುವ ಅರಣ್ಯ ಇಲಾಖೆ <-> ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಷ೯ದಿಂದ ಕರಡಿ ಕಾಣಿಸಿಕೊಳ್ಳೋ ಮೂಲಕ ಗ್ರಾಮಸ್ಥರ ರೈತರ ನಿದ್ದೆಗೆಡಿಸುತ್ತಿದೆ.ಆದರೆ ಅರಣ್ಯ ಇಲಾಖೆ ಕರಡಿ ಹಿಡಿಯದೇ ನಿದ್ರೆಗೆ ಜಾರಿದೆ ಎಂದು ಗ್ರಾಮಗಳ ಗ್ರಾಮಸ್ಥರು. ರೈತರು.ಹಿರಿಯರು.ಸಂಘಟನೆಗಳಿಂದ ಇಲಾಖೆ ನಿಲ೯ಕ್ಷ್ಯವಿರುದ್ಧ ತೀವ್ರ ಆಕ್ರೋಶ ವೆಕ್ತವಾಗಿದೆ.ಕೈವಲ್ಯಾಪುರ ಗ್ರಾಮದ ದುರುಗಪ್ಪ.ಹೆಗ್ಡಾಳು.ಸಾಸಲಾವಡ.ಬಿ.ಬಿ.ತಾಂಡ.ಶಿವಪುರ.ಜಂಗಮಸೋವೇನಹಳ್ಳಿ ಗಳಲ್ಲಿಯ ರೈತರು ಕರಡಿದಾಳಿಗೊಳಗಾಗಿ ಖಾಯಂ ಅಂಗಹೂನರಾಗಿದ್ದಾರೆ.ಕೆಲವರಿಗೆ ಪರಿಹಾರವೂ ದೊರಕಿಲ್ಲ ರೈತರಿಗೆ ರೈತರ ಫಲಗಳಿಗೆ ಸೂಕ್ತ …

Read More »