ಬೆಂಗಳೂರು: ಕಳೆದ 15 ವರ್ಷಗಳಲ್ಲಿ ಬೆಂಗಳೂರು ಕೇಂದ್ರ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ ಸುಮಾರು 11 ಮಂದಿ ಕೈದಿಗಳು ಪೆರೋಲ್ ನೆಪದಲ್ಲಿ ಹೊರಹೋದವರು ಇದುವರೆಗೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಂಬಂಧ ಪ್ರಕರಣ ಪ್ರಕರಣ ದಾಖಲಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. ಕೊಲೆ, ಸುಲಿಗೆ, ಕೊಲೆ ಯತ್ನ, ದರೋಡೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳು ಪೆರೋಲ್ …
Read More »ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು
ದಾವಣಗೆರೆ: ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆಯ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ 16 ಪ್ರಕರಣಗಳನ್ನುದಾಖಲಿಸಿ, 2,800 ರೂ. ದಂಡ ಸಂಗ್ರಹಿಸಿದೆ. ತಂಡವು ಜಗಳೂರು ತಾಲೂಕಿನ ಬಿದರಕೆರೆಯಹೋಟೆಲ್, ಬಾರ್, ಪಾನ್ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನುಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಪ್ರಾಥಮಿಕ ಆರೋಗ್ಯ …
Read More »ಶಾಸಕಾಂಗ ಸಭೆ ರದ್ದು ಮಾಡಿ, ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ ಸಿಎಂ ಬಿಎಸ್ ವೈ!
ಬೆಂಗಳೂರು: ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬೆಂಗಳೂರಿಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಜುಲೈ 26 ಕ್ಕೆ ಶಾಸಕಾಂಗ ಸಭೆ ಕರೆದಿರುವುದಾಗಿ ಈ ಹಿಂದೆ ತಿಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತಮ್ಮ ಯೋಜನೆಯನ್ನು ದಿಢೀರ್ ಬದಲಿಸಿದ್ದಾರೆ. ಜುಲೈ 26ಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷವಾಗುತ್ತದೆ. ಸದ್ಯ ಶಾಸಕಾಂಗ ಸಭೆಯನ್ನು ರದ್ದು ಮಾಡಿರುವ ಸಿಎಂ ಬಿಎಸ್ ವೈ ಜುಲೈ 25 ರಂದು ಸಂಜೆ ಪಕ್ಷದ …
Read More »ಡ್ರೋನ್ ನಿಯಂತ್ರಣಕ್ಕೆ ಸ್ವದೇಶಿ ವ್ಯವಸ್ಥೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ
ಹೊಸದಿಲ್ಲಿ: ಜಮ್ಮು ವಿಮಾನ ನಿಲ್ದಾಣದ ವಾಯುನೆಲೆಯ ಮೇಲೆ ಪಾಕ್ ಪ್ರಾಯೋಜಿತ ಡ್ರೋನ್ ದಾಳಿಯನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸ್ವದೇಶಿ ಡ್ರೋನ್ ಪ್ರತಿರೋಧ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. “ರುಸ್ತುಮ್ಜಿ ಸ್ಮಾರಕ ಉಪನ್ಯಾಸ’ದಲ್ಲಿ ಮಾತನಾಡಿದ ಅಮಿತ್ ಶಾ, ಡಿಆರ್ಡಿಒ ಅಥವಾ ಇತರ ಸಂಸ್ಥೆಗಳು ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆಗುವವರೆಗೆ ದೇಶಕ್ಕೆ ಸ್ವತಂತ್ರ ರಕ್ಷಣ ನೀತಿ ಇರಲಿಲ್ಲ. ಮೋದಿ ಚುಕ್ಕಾಣಿ ವಹಿಸಿದ ಬಳಿಕ …
Read More »ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿ
ವಿಜಯಪುರ – ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ವಿಜಯಪುರದ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ದೇಹಗಳು ಛಿದ್ರವಾಗಿ ಬಿದ್ದಿದ್ದವು. ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ಎಚ್.ಹುದ್ದಾರ (58) ಮತ್ತು ಸಹಶಿಕ್ಷಕ ಸಂಗನಗೌಡ ಪಾಟೀಲ ಮೃತರಾದವರು. ವಿಜಯಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ …
Read More »ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …
Read More »ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …
Read More »ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್
ಬೆಂಗಳೂರು: ವೇತನಕ್ಕಾಗಿ ಕಾಯುತ್ತಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರದಿಂದ ಜೂನ್ ತಿಂಗಳ ವೇತನಕ್ಕಾಗಿ ಒಟ್ಟು 323 ಕೋಟಿ ಊ ಹಣ ಬಿಡುಗಡೆ ಮಾಡಲಾಗಿದೆ. ಕೆ ಎಸ್ ಆರ್ ಟಿಸಿ ಗೆ 101 ಕೋಟಿ, ಬಿಎಂಇಸಿಗೆ 98 ಕೋಟಿ, ವಾಯುವ್ಯ ಸಾರಿಗೆಗೆ 66 ಕೋಟಿ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ 58 ಕೋಟಿ ಸೇರಿ ಒಟ್ಟು 323 ಕೋಟಿ ಬಿಡಿಗಡೆ ಮಾಡಲಾಗಿದೆ. ಸಾರಿಗೆ ಇಲಾಖೆ ನಾಲ್ಕು ನಿಗಮಗಳ ಸಿಬ್ಬಂದಿಗಳ …
Read More »ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್ಲೈನ್ ಕಂಪನಿ: ಗೋವಿಂದ ಕಾರಜೋಳ
ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ …
Read More »ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು
ದಾವಣಗೆರೆ: ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆಯ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ 16 ಪ್ರಕರಣಗಳನ್ನುದಾಖಲಿಸಿ, 2,800 ರೂ. ದಂಡ ಸಂಗ್ರಹಿಸಿದೆ. ತಂಡವು ಜಗಳೂರು ತಾಲೂಕಿನ ಬಿದರಕೆರೆಯಹೋಟೆಲ್, ಬಾರ್, ಪಾನ್ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನುಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಪ್ರಾಥಮಿಕ ಆರೋಗ್ಯ …
Read More »
Laxmi News 24×7