Breaking News

ರಾಜ್ಯ

ಕೋವಿಡ್​​ ಪರಿಹಾರಕ್ಕಾಗಿ ಮಾಸ್ಟರ್​​ ಪ್ಲಾನ್​​; ಮೃತ ಮಹಿಳೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಆಸ್ಪತ್ರೆ ಸಿಬ್ಬಂದಿ

ಬಾಗಲಕೋಟೆ: ಕೊರೊನಾ​​​ ವೈರಸ್​ಗೆ ಬಲಿಯಾದ ಮೃತರಿಗೆ ಸರ್ಕಾರ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರ ಪಡೆಯಲು ಕಿಡಿಗೇಡಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಗಲಕೋಟೆಯಲ್ಲಿ ಎರಡು ತಿಂಗಳು ಹಿಂದೆ ತೀರಿಕೊಂಡಿದ್ದ ಮಹಿಳೆಗೆ ಈಗ ಆರ್​ಟಿಪಿಸಿಆರ್ ಪಾಸಿಟಿವ್ ರಿಪೋರ್ಟ್ ತಯಾರಿ ಮಾಡಿ ಈ ಪರಿಹಾರ ಪಡೆಯಲು ಯತ್ನಿಸಿರುವುದು ತಿಳಿದು ಬಂದಿದೆ. ರಾಜ್ಯ ಸರ್ಕಾರ ಕೊತೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಮಾಡಿದೆ. ಈ ಪರಿಹಾರವನ್ನು ಹೇಗಾದರೂ ಸರಿ ಪಡೆಯಲೇಬೇಕು ಎಂದು …

Read More »

ಗಂಡಸು ಆಗಿದ್ರೆ ಆಡಿಯೋ ರಿಲೀಸ್ ಮಾಡಲಿ” ಇಂದ್ರಜಿತ್ ಗೆ ದರ್ಶನ್ ಸವಾಲು

ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್ ಗೆ ಸವಾಲು ಹಾಕ್ತೇನೆ ನಿನ್ನೆ ಗಾಂಡು ಗಿರಿ ಅಂತ ನನ್ನ ಬಗ್ಗೆ ಆರೋಪ ಮಾಡಿದ್ದಾನೆ. ಅವನು ನಿಜವಾದ …

Read More »

ತಲೆ ತೆಗೀತೀನಿ ಎನ್ನುವ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಸರಿಯಲ್ಲ’- ರೈತ ಮುಖಂಡ

ಮೈಸೂರು: ಹೋಟೆಲ್​​​ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ನಟ ಚಾಲೆಂಜಿಂಗ್​ ಸ್ಟಾರ್​​ ದರ್ಶನ್​​​ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ. ಸಪ್ಲೇಯರ್ ಮೇಲೆ ಹಲ್ಲೆ ಮಾಡಿರುವ ನಟ ದರ್ಶನ್​​ ನಡೆ ಖಂಡನೀಯ ಎಂದಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್​​ ಮುಂದುವರೆಯುವುದು ಬೇಡ. ತಲೆ ತೆಗೀತೀನಿ ಎಂದು ಹೇಳಿಕೆ ನೀಡೋದು, …

Read More »

ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸಂಗತಿಯನ್ನು ಲಾರಿ ಚಾಲಕನಿಂದ ಬಯಲಾಗಿದೆ. ಸೀಕ್ರೇಟ್ ದಂಧೆ ಬಯಲಿಗೆ

ಬೆಂಗಳೂರು, ಜು. 17: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸಂಗತಿಯನ್ನು ಲಾರಿ ಚಾಲಕನಿಂದ ಬಯಲಾಗಿದೆ. ಪೆಟ್ರೋಲ್ ಬಂಕ್ ಗಳಿಗೆ ಇಂಧನ ಪೂರೈಕೆ ಮಾಡುವ ಟ್ಯಾಂಕರ್ ಗಳಲ್ಲಿ ಬೇಬಿ ಟ್ಯಾಂಕರ್ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಕದ್ದು ಮಾರಾಟ ಮಾಡುವ ಬಹುದೊಡ್ಡ ದಂಧೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಹಲವಾರು ವರ್ಷಗಳಿಂದ ನಡೆಯುತ್ತಿದ್ದ ಈ ದಂಧೆ ಪೆಟ್ರೋಲ್ ಬಂಕ್ ಮಾಲೀಕರನ್ನೇ ನಿದ್ದೆಗೆಡಿಸಿದೆ. ಲಾರಿ ಚಾಲಕನೊಬ್ಬ ಬಂಧನದ ವೇಳೆ ಬೇಬಿ ಟ್ಯಾಂಕರ್ ಭಯಾನಕ ದಂಧೆಯ …

Read More »

ಐಷಾರಾಮಿ ಜೀವನಕ್ಕೆ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳು: 2 ಕೋಟಿಗೂ ಅಧಿಕ ಮೌಲ್ಯದ ಹ್ಯಾಷ್ ಆಯಿಲ್ ವಶಕ್ಕೆ

ನಗರದಲ್ಲಿ ಖಾಕಿ ಪಡೆಯ ಡ್ರಗ್ಸ್​ ಜಾಲದ ಬೇಟೆ ಮುಂದುವರೆದಿದೆ. ಇತ್ತೀಚೆಗೆ ಹೆಚ್ಚುತ್ತಿರುವ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲಿಸ್ ಪಡೆ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಅದರ ಪರಿಣಾಮವಾಗಿ ದಿನವೂ ನಗರದಲ್ಲಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು ಮಾದಕ ವಸ್ತುಗಳ ಸಮೇತ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದಾರೆ. ಇದೇ ಮಾದರಿಯಲ್ಲಿ ಇಂದು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ …

Read More »

BIG NEWS: ಕಾಂಗ್ರೆಸ್ ಪಾಳಯದಲ್ಲಿ ಗರಿಗೆದರಿದ ಚಟುವಟಿಕೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಬುಲಾವ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈ ಶಾಸಕರ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿ ಎಲ್ ಪಿ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದ್ದಾರೆ. ದೆಹಲಿಗೆ ಬರುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಬುಲಾವ್ ನೀಡಿದ್ದು, ಹೈಕಮಾಂಡ್ ಆಹ್ವಾನದ ಮೇರೆಗೆ ಇಬ್ಬರು ನಾಯಕರು ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮುಂಬರುವ …

Read More »

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್

ಚಿಕ್ಕಮಗಳೂರು: ಕಡೂರು ತಾಲೂಕಿನ ಪಶುಸಂಗೋಪನೆ ಇಲಾಖೆ ವೈದ್ಯರು ಹಸುವಿನ ಹೊಟ್ಟೆಯಿಂದ ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆದಿದ್ದಾರೆ. 3ರಿಂದ 4 ವರ್ಷದ ಹಸುವಿಗೆ ಅನಾರೋಗ್ಯ ಸಮಸ್ಯೆ ಕಾಡಲಾರಂಭಿಸಿತು. ಅದರ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾದಂತೆ ಹೊಟ್ಟೆ ಉಬ್ಬಿದಂತೆ ಕಂಡುಬಂತು. ದೇಹದಲ್ಲಿ ನಿಶ್ಯಕ್ತಿ, ಪೌಷ್ಟಿಕಾಂಶದ ಕೊರತೆಯೂ ಕಂಡುಬಂತು ಎಂದರು. ವೈದ್ಯರ ಬಳಿಗೆ ಹೋಗಿ ತೋರಿಸಿದಾಗ ತಿಂದ ಆಹಾರ ಜೀರ್ಣವಾಗಿಲ್ಲವೆಂದು ಕಂಡುಬಂದು ವೈದ್ಯರು ಸರ್ಜರಿ ಮಾಡಲು ಮುಂದಾದರು. 4 ಗಂಟೆಗಳ ಕಾಲ ನಡೆದ …

Read More »

ರಾಜ್ಯಪಾಲರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ

ಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, “ರಾಜ್ಯಪಾಲರು ಹೊಸದಾಗಿ …

Read More »

ಸಂಚಾರಿ ವಿಜಯ್‌ ಜನ್ಮದಿನ ಇಂದು- ಅಭಿಮಾನಿಗಳಿಂದ ಸ್ಮರಣೆ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ದಿವಂಗತ ಸಂಚಾರಿ ವಿಜಯ್‌ ಅವರ ಜನ್ಮದಿನ ಇಂದು. ಅವರ ಅಭಿಮಾನಿಗಳು, ಗೆಳೆಯರು ಸಾಮಾಜಿಕ ಜಾಲತಾಣಗಳ ಮುಖಾಂತರ ವಿಜಯ್‌ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಜೂನ್‌ 12ರ ರಾತ್ರಿ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್‌ ಜೂನ್‌ 15ರಂದು ಮೃತಪಟ್ಟಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ವಿಜಯ್‌, ಅವರ ಏಳು ಅಂಗಾಂಗಳನ್ನು ದಾನ ಮಾಡಲಾಗಿತ್ತು. ನಟರಾದ ನೆನಪಿರಲಿ ಪ್ರೇಮ್‌, ಲೂಸ್‌ಮಾದ ಯೋಗೇಶ್ ತಮ್ಮ ಗೆಳೆಯನನ್ನು ಸ್ಮರಿಸಿದ್ದಾರೆ. ಐದು ಭಾಷೆಯಲ್ಲಿ …

Read More »

ರಾಜೀನಾಮೆ ವದಂತಿ ಅಪ್ಪಟ ಸುಳ್ಳು ; B.S.Y.

ಬೆಂಗಳೂರು : ತಾವು ರಾಜೀನಾಮೆ ನೀಡುವಂತೆ ಹೈಕಮಾಂಡ್ ನನಗೆ ಯಾವುದೇ ಸೂಚನೆಯನ್ನೂ ಸಹ ನೀಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಈ ಸ್ಪಷ್ಟನೆ ನೀಡುವ ಮುನ್ನ ಬಿಜೆಪಿ ಮೂಲಗಳು ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ನೀಡಿದ್ದವು. ಸಿಎಂ ಅವರು ಆರೋಗ್ಯ ಕಾರಣದಿಂದ ರಾಜೀನಾಮೆ ನೀಡುವುದಾಗಿ ಹೇಳಿದ್ದರು ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿತ್ತು. ಆದರೆ ಪಕ್ಷ ಸೂಚಿಸಿದರೆ ಮಾತ್ರವೇ ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ …

Read More »