ಕಾರವಾರ(ಉತ್ತರಕನ್ನಡ): ಉತ್ತರಕನ್ನಡದ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಮಹಾದುರಂತವೊಂದಕ್ಕೆ (ಜು.16) ಇಂದಿಗೆ ಒಂದು ವರ್ಷವಾಗಿದೆ. ಆದರೆ ದುರಂತದ ಬಳಿಕ ಸ್ವತಃ ಮುಖ್ಯಮಂತ್ರಿಯೇ ಬಂದು ಪರಿಶೀಲಿಸಿದ್ದರು. ಇಂದಿಗೂ ಗುಡ್ಡ ಕುಸಿತ ಅರೆಬರೆಯಾಗಿ ನಿರಾಶ್ರಿತರಿಗೂ ಸೂರು ದೊರೆಯದೇ ಕಣ್ಣೀರ ಗೋಳು ಮುಂದುವರಿದಿದೆ. ಹೌದು ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಬೃಹತ್ ಗುಡ್ಡ ಕುಸಿತಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಈ ದುರಂತವು ಉತ್ತರಕನ್ನಡದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ಉಳಿದಿದೆ. ಘಟನೆ …
Read More »ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್
ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ. ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು …
Read More »ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರೊಂದಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಪಕ್ಷದ ಭವಿಷ್ಯವನ್ನು ರೂಪಿಸುವ ಶಕ್ತಿ ಯುವಕರಲ್ಲಿದೆ. ಎಲ್ಲರೂ ಒಂದಾಗಿ, ಶಕ್ತಿಯಾಗಿ ಮುನ್ನಡೆಯಬೇಕು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಈ ವೇಳೆ ಕಿತ್ತೂರು ಹಾಗೂ ನೇಸರಗಿ ಬ್ಲಾಕ್ ಗಳಿಗೆ ನೂತನವಾಗಿ ಆಯ್ಕೆಯಾದ ಯುವ ಕಾಂಗ್ರೆಸ್ ಎಲ್ಲ ಪದಾಧಿಕಾರಿಗಳಿಗೆ ಸನ್ಮಾನಿಸಿದರು ಸಭೆಯಲ್ಲಿ …
Read More »ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು! ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ …
Read More »ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಸಮಯಕ್ಕೆ ಬಾರದ ಬಸ್ ವಿದ್ಯಾರ್ಥಿಗಳೆಲ್ಲ ಠುಸ್ ಮಕ್ಕಳ ದಿನನಿತ್ಯದ ಗೋಳನ್ನು ನೋಡಿದ ಪಾಲಕರ ಮನಸ್ಸು ಕಸ್ ರೋಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಪಾಲಕರದಿಂದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಗೆ ಬ್ರೇಕ್ ಈ ಬೆಳಗಾವಿ ತಾಲೂಕಿನ ಕೊಂಡಸಕಪ್ಪ ಗ್ರಾಮಕ್ಕೆ ಬಸ್ ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಏಕಾಏಕಿ ಬುಧವಾರ ತಮ್ಮೂರಿಗೆ ಬಸ್ …
Read More »ಗಡಿಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ… ಅಕ್ಟೋಬರ್ ಮೊದಲ ವಾರದಲ್ಲಿ ಎಂ.ಇ.ಎಸ್. ಪ್ರತಿಭಟನೆ
ಗಡಿಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ… ಅಕ್ಟೋಬರ್ ಮೊದಲ ವಾರದಲ್ಲಿ ಎಂ.ಇ.ಎಸ್. ಪ್ರತಿಭಟನೆ ಗಡಿಭಾಗದಲ್ಲಿ ಶೇ.15ಕ್ಕಿಂತ ಹೆಚ್ಚು ಅನ್ಯ ಭಾಷಿಕರಿರುವಾಗಲೂ ಕನ್ನಡ ಕಡ್ಡಾಯ ಆದೇಶ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಆಗಸ್ಟ್ ಮೊದಲವಾರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಗುವುದೆಂದು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಇಂದು ಬೆಳಗಾವಿಯ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಮಾಜಿ ಶಾಸಕ ಮನೋಹರ್ ಕಿಣೇಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿಭಾಗದಲ್ಲಿ ಕನ್ನಡ ಕಡ್ಡಾಯ, …
Read More »ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್
ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಕಳೆದ ನಾಲ್ಕು ದಿನದ ಹಿಂದೆಯೇ …
Read More »ಕರ್ನಾಟಕದ ಶಾಲೆಗಳಲ್ಲಿ U ಶೇಪ್ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ: ಸಚಿವ ಮಧು ಬಂಗಾರಪ್ಪಗೆ ಪತ್ರ
ಬೆಂಗಳೂರು, ಜುಲೈ 16: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು (U-shaped seating arrangement) ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ (Karnataka) ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. …
Read More »ಧಾರವಾಡ ಜಿಲ್ಲೆಯ ನೂತನ ಎಸ್ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್ಪಿ ಗೋಪಾಲ್ ಬ್ಯಾಕೋಡ್ರಿಂದ ಅಧಿಕಾರ ಹಸ್ತಾಂತರ.
ಧಾರವಾಡ ಜಿಲ್ಲೆಯ ನೂತನ ಎಸ್ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್ಪಿ ಗೋಪಾಲ್ ಬ್ಯಾಕೋಡ್ರಿಂದ ಅಧಿಕಾರ ಹಸ್ತಾಂತರ. 2018ನೇ ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ್ ಆರ್ಯ ಅವರು ಈಗ ಧಾರವಾಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ನಿರ್ಗಮಿತ ಎಸ್ಪಿ ಗೋಪಾಲ್ ಬ್ಯಾಕೋಡ್ ಅವರು ಅಧಿಕಾರ ಹಸ್ತಾಂತರ ಮಾಡಿದರು. ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರು, 2018ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ …
Read More »ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು
ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಬೆಳಗಾವಿ ಜಿಲ್ಲಾ ಪೋಲಿಸ್, ಬೈಲಹೊಂಗಲ ಉಪ ವಿಭಾಗದ ನಂದಗಡದ ಪೋಲಿಸ್ ಠಾಣೆಯವತಿಯಿಂದ ಮನೆ -ಮನೆಗೆ ಪೋಲಿಸ್-2025 ಕಾರ್ಯಕ್ರಮ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಸುಮಾರು ಒಂದುನೂರಾ ಒಂದು ಹಳ್ಳಿಗಳ ಸಮಾವೇಶ ಇರುವ ನಂದಗಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಿಎಸ್ಐ ಸಪಾಟೆ ಅವರು ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ …
Read More »
Laxmi News 24×7