ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್ಎಸ್ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು. ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ …
Read More »ಭೀಕರ ಅಪಘಾತಕ್ಕೆ ಬಲಿ ಮೃತರು ಹುಕ್ಕೇರಿ ತಾಲೂಕಿನ ಬೆಲ್ಲದ-ಬಾಗೇವಾಡಿ ಗ್ರಾಮದವರು
ಅಮಾವಾಸೆ ಪೂಜೆಗೆಂದು ತೆರಳಿದ್ದ ಯುವಕರಿಬ್ಬರು ಲಾರಿಗೆ ಹಿಂದಿನಿಂದ ಬೈಕ್ ಗುದ್ದಿಸಿದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸಮೀಪದ ನಿಪ್ಪಾಣಿ -ಮುದೋಳ ರಾಜ್ಯ ಹೆದ್ದಾರಿಯಲ್ಲಿ ಕಬ್ಬೂರ ಟೋಲ್ ಗೇಟ್ ಹತ್ತಿರ ಟೋಲ್ ಹಣ ಕಟ್ಟಲು ನಿಂತಿದ್ದ ಲಾರಿಗೆ ಬೈಕ್ ಸವಾರರಿಬ್ಬರು ಹಿಂಬದಿಯಿಂದ ಗುದ್ದಿ ಅಪಘಾತವಾಗಿದೆ. ಸ್ಥಳದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಘಟನೆ ಶುಕ್ರವಾರ ರಾತ್ರಿ ೯ರ ವೇಳೆಗೆ ನಡೆದಿದೆ. ಮೃತರು ಹುಕ್ಕೇರಿ ತಾಲೂಕಿನ ಬೆಲ್ಲದ-ಬಾಗೇವಾಡಿ ಗ್ರಾಮದ ಸಿದ್ದಾರ್ಥ ಅಶೋಕ ಖೆಮಲಾಪುರೆ(೨೬) ಮತ್ತು ಪ್ರಮೋದ ಕರಿಯಪ್ಪಾ …
Read More »ದೇವರ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದ ಟಾಟಾ ಏಸ್ ಲಾರಿಗೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಹಲವರು ಗಂಭೀರ
ಹಾಸನ : ಆದಿಚುಂಚನಗಿರಿಗೆ ತೆರಳಿ, ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ, ಬೆಳ್ಳೂರು ಕ್ರಾಸ್ ಬಳಿ ಟಾಟಾ ಏಸ್ ಲಾರಿ ನಡುವೆ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಚಾಲಕ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಕೆ ಆರ್ ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯ ಜಯರಾಮೇಗೌಡ ಮತ್ತು ಅವರ ಕುಟುಂಬಸ್ಥರು ಆದಿಚುಂಚನಗಿರಿಗೆ ದೇವರ ದರ್ಶನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಟಾಟಾ …
Read More »ಪದೇ ಪದೇ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯತ್ನಾಳ್, ಈಗ ಅಮಿತ್ ಶಾ ಎದುರು ದಾಖಲೆಗಳನ್ನು ಇಟ್ಟು ದೂರು ನೀಡಲಿದ್ದಾರೆ ?
ನವ ದೆಹಲಿ (ಜುಲೈ. 10): ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ ಪಕ್ಷದ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಹಿಂತಿರುಗಿದ ನಂತರವೂ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವವನ್ನು ಬದಲಿಸಬೇಕು ಎಂದು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿಯ ಒಂದು ಬಣದ ಗುಂಪಿನ ಪ್ರಯತ್ನ ಇನ್ನೂ ನಿಂತಿಲ್ಲ. ಮೊದಲಿಗೆ ಭಾರೀ ಸದ್ದಿನೊಂದಿಗೆ ನಡೆಯುತ್ತಿದ್ದ ಕಸರತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ಸದ್ದಿಲ್ಲದೆ …
Read More »ಡಿಕೆಶಿಯವರೇ, ನೀವು ರಾಜಕಾರಣಿಯೋ- ರೌಡಿಯೋ : ಬಿಜೆಪಿ ಕಿಡಿ
ಬೆಂಗಳೂರು (ಜುಲೈ 10); ರಾಜ್ಯ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ಮೂಲಕ ಸುದ್ದಿಯಾಗಿದ್ದರು. ಡಿ.ಕೆ. ಶಿವಕುಮಾರ್ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ, ಈ ವಿಡಿಯೋವನ್ನು ರಾಷ್ಟ್ರೀಯ ಮಾಧ್ಯಮಗಳೂ ಪ್ರಸಾರ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷರ ವರ್ತನೆಯನ್ನು ಕಟುವಾಗಿ ವಿಮರ್ಶೆ ಮಾಡಿತ್ತು. ಕರ್ನಾಟಕ ಬಿಜೆಪಿ ಘಟಕ ಸಹ ಡಿಕೆ ಶಿವಕುಮಾರ್ ಅವರ ಈ …
Read More »ಶಿಕ್ಷಣ ಹಕ್ಕು ಕಾಯ್ದೆಯಡಿ ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಇದರ ಮಧ್ಯೆಯೂ ಈ ಹಿಂದಿನಂತೆ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಈಗಾಗಲೇ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಜುಲೈ 16ರ …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.
ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ. ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ. ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …
Read More »ವಿಜಯಪುರ ಕಲ್ಲು ಗಣಿಗಾರಿಕೆ ಸ್ಫೋಟಕ ಪ್ರಕರಣ ತನಿಖೆ ನಡೆಯುತ್ತಿದೆ : ನಿರಾಣಿ
ವಿಜಯಪುರ : ಗುರುವಾರ ಸಂಜೆ ವಿಜಯಪುರ ನಗರದ ಹೊರ ವಲಯದಲ್ಲಿನ ಕಲ್ಲು ಗಣಿಗಾರಿಕೆ ಯಲ್ಲಿ ನಡೆದ ಸ್ಫೋಟದ ದುರಂತದ ಕುರಿತು ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಗಣಿ- ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಶುಕ್ರವಾರ ದುರಂತ ನಡೆದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಅಲಿಯಾಬಾದ್, ಐನಾಪುರ …
Read More »ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ ,ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಸವದಿ
ವಿಜಯಪುರ: ಮಂಡ್ಯ ಅಕ್ರಮ ಗಣಿಗಾರಿಕೆ ಹಾಗೂ ಕೆ ಆರ್ ಎಸ್ ಜಲಾಶಯದ ವಿಷಯದಲ್ಲಿ ಮಾಜಿ ಸಿ.ಎಂ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ಮಧ್ತೆ ನಡೆಯುತ್ತಿರುವ ವಾಕ್ಸಮರ ಜೋರಾಗಿದೆ. ಇಬ್ಬರ ಹೇಳಿಕಗಳು ಜನರಿಗೆ ನೋಡಲು, ಕೇಳಲು ತಮಾಷೆಯಾಗಿದ್ದರೂ ಕೇಳಲು ನಮಗೆ ಸಮಯವಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಇಬ್ಬರನ್ನೂ ಕುಟುಕಿದ್ದಾರೆ. ಶುಕ್ರವಾರ ಸಂಜೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೃಷ್ಣರಾಜ ಸಾಗರ ಜಲಾಶಯದ ಕುರಿತು ಮುಖ್ಯ ಅಭಿಯಂತರರಿಂದ ಸರ್ಕಾರ ಸ್ಪಷ್ಟಿಕರಣ …
Read More »
Laxmi News 24×7