Breaking News
Home / ರಾಜ್ಯ (page 2396)

ರಾಜ್ಯ

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

  ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ …

Read More »

ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.

ಬೆಳಗಾವಿ: ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು. ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಾದ ಲಕ್ಷ್ಮಣ ಸವದಿ ಅವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ …

Read More »

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಮುಖ್ಯ ಅತಿಥಿ

ನವದೆಹಲಿ, ಜ.24-ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ. ಅವರು ಇಂದಿನಿಂದ ಇದೇ 27ರವರೆಗೆ ಭಾರತ ಪ್ರವಾಸ ಕೈಗೊಂಡಿದ್ದು, ದೆಹಲಿಯ ರಾಜ್‍ಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ಬೋಲ್ಸನಾರೊ ಅವರ ಜೊತೆಗೆ ಅವರ ಸಂಪುಟದ 8 ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ವರು ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳ ನಿಯೋಗ ಭಾರತಕ್ಕೆ ಆಗಮಿಸಿದ್ದಾರೆ. ಬ್ರೆಜಿಲ್‍ನ ಅಧ್ಯಕ್ಷರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಾಗುತ್ತಿರುವುದು ಇದು ಮೂರನೇ ಸಲ. …

Read More »

ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.

ಬೆಂಗಳೂರು,ಜ.23-ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಉದ್ಯಮಿಗಳನ್ನು ಆಕರ್ಷಿಸಲು ಸ್ವಿಡ್ಜಲ್ರ್ಯಾಂಡ್‍ನ ದಾವೋಸ್‍ಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ನಾಳೆ ನಗರಕ್ಕೆ ಹಿಂದಿರುಗಲಿದೆ. ನಾಳೆ ಬೆಳಗ್ಗೆ ದಾವೋಸ್‍ನಿಂದ ರಸ್ತೆಮೂಲಕ ಜೂರಿಚ್‍ಗೆ ಆಗಮಿಸಿ ಅಲ್ಲಿಂದ ದುಬೈಗೆ ಬಂದು ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಈ ಬಾರಿ ರಾಜ್ಯ ನಿಯೋಗಕ್ಕೆ ಕೆಲವು ಉದ್ಯಮಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 2ನೇ …

Read More »

ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ

ಮೂಡಲಗಿ : ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ.ಬಿ. ಆರ್.ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು. ಅವರು ಬುಧವಾರ ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ ಸಲುವಾಗಿ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಇದೇ ಭಾನುವಾರ …

Read More »

ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು: ಡಿಸಿಎಂ ಅಶ್ವತ್ಥ ನಾರಾಯಣ್

  ಮೈಸೂರು, ಜ.23- ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ನಗರದ ವೈದ್ಯಕೀಯ ಮಹಿಳಾ ಯುಜಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯ ಆವರಣದಲ್ಲಿಂದು ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ …

Read More »

ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ ಎಂದಿದ್ದಾನೆ.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಪೊಲೀಸರ ಮುಂದೆ ಶರಣಾಗಿದ್ದು, ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಇದರ ಬೆನ್ನಲ್ಲೇ ಆತನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದ ಬೆನ್ನಲ್ಲೇ ಅಂದು ಮಧ್ಯಾಹ್ನ 2.30ಕ್ಕೆ ಇಂಡಿಗೋ ವಿಮಾನ ಸಂಸ್ಥೆಯ ಮ್ಯಾನೇಜರ್​ಗೆ ಅನಾಮಧೇಯ ಕರೆಯೊಂದು ಬಂದಿತ್ತು. ಮಂಗಳೂರಿನಿಂದ ಹೈದರಾಬಾದ್​ಗೆ ತೆರಳುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿ ಬೆದರಿಕೆಯೊಡ್ಡಿದ್ದ. ವಿಷಯ …

Read More »

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …

Read More »

ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿಶಿವಾಜಿನಗರ ಇಂದು ಸಂಪೂರ್ಣ ಸ್ತಬ್ಧ……

ಬೆಂಗಳೂರು, ಜ.21- ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿ ಬೆಂಗಳೂರಿನ ಪ್ರಮುಖ ವಾಣಿಜ್ಯ ಚಟುವಟಿಕೆ ಕೇಂದ್ರವಾದ ಶಿವಾಜಿನಗರ ಇಂದು ಸಂಪೂರ್ಣ ಸ್ತಬ್ಧವಾಗಿತ್ತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳು, ಫುಟ್‍ಪಾತ್ ವ್ಯಾಪಾರಿಗಳು ತಮ್ಮ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಬಂದ್‍ಗೆ ಬೆಂಬಲ ನೀಡಿದ್ದರು. ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕಂಟೋನ್ಮೆಂಟ್‍ನ 9 ಮಾರುಕಟ್ಟೆಗಳು ಬಂದ್‍ನಿಂದ ಬಿಕೋ ಎನ್ನುತ್ತಿದ್ದವು. ನಾಲಾ ವೆಜಿಟೆಬಲ್ ಮಾರ್ಕೆಟ್, ಈವಿನಿಂಗ್ ಬಜಾರ್, ಗುಜರಿ ಮಾರುಕಟ್ಟೆ, ಬಂಡಿಮೋಟಾ ಮಾರ್ಕೆಟ್, ಸ್ಟೀಫನ್ ಸ್ಟೋರ್, ಸೆಂಟ್ರಲ್ ಸ್ಟ್ರೀಟ್ …

Read More »

ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಸೂಪರ್‍ ಸ್ಟಾರ್ ರಜನಿಕಾಂತ್

ಚೆನ್ನೈ, ಜ.21- ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ವಿರುದ್ಧ ಹೇಳಿಕೆ ನೀಡಿ ಅವರ ವರ್ಚಸ್ಸಿಗೆ ಧಕ್ಕೆ ತಂದಿರುವ ಸೂಪರ್‍ ಸ್ಟಾರ್ ರಜನಿಕಾಂತ್ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದ ದ್ರಾವಿಡರ್ ವಿದುತಲೈ ಕಳಗಂ ಸಂಘಟನೆಯ ಸದಸ್ಯರಿಗೆ ರಜನಿ ತಮ್ಮ ಶೈಲಿಯಲ್ಲೇ ಜವಾಬು ನೀಡಿರುವುದೇ ಅಲ್ಲದೆ ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಜನಿ ಅವರು ಸಮಾರಂಭವೊಂದರಲ್ಲಿ 1971ರಲ್ಲಿ ಸಮಾಜ ದಲ್ಲಿನ ಮೌಢ್ಯತೆ ನಿರ್ಮೂಲನೆ ಯನ್ನು ಹೋಗಲಾಡಿಸಲು ಪೆರಿಯಾರ್ ಅವರು ಸಾಕಷ್ಟು …

Read More »