Breaking News

ರಾಜ್ಯ

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಬೆಳಗಾವಿ ಜಿಲ್ಲಾ ಪೋಲಿಸ್, ಬೈಲಹೊಂಗಲ ಉಪ ವಿಭಾಗದ ನಂದಗಡದ ಪೋಲಿಸ್ ಠಾಣೆಯವತಿಯಿಂದ ಮನೆ -ಮನೆಗೆ ಪೋಲಿಸ್-2025 ಕಾರ್ಯಕ್ರಮ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಸುಮಾರು ಒಂದುನೂರಾ ಒಂದು ಹಳ್ಳಿಗಳ ಸಮಾವೇಶ ಇರುವ ನಂದಗಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಿಎಸ್ಐ ಸಪಾಟೆ ಅವರು ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ …

Read More »

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಹತ್ತಿಸಿ ಬಚಾವ ಆದ ವಾಹನ ಚಾಲಕ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಹತ್ತಿಸಿ ಬಚಾವ ಆದ ವಾಹನ ಚಾಲಕ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಹತ್ತಿರ ಬಡೇಕ್ಕೊಳ್ಳಮಠದ ಬಳಿ ನಡೆದ ಘಟನೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ನಡೆದ ಘಟನೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಡಿವೈಡರ ಮೇಲೆ ಹತ್ತಿದ ಟಾಟಾ ಇನ್ಟ್ರಾ ಎನ್ನವ ವಾಹನ. ಕಳೆದ ತಿಂಗಳಿಂದ ಒಂದೇ ಸ್ಥಳದಲ್ಲಿ ಸರಣಿ ಅಪಘಾತದಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿತ್ತು. ಅಪಘಾತವ ತಡೆಯಲಿಕೆ ಪೊಲೀಸ್ …

Read More »

2003ರರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ತಾಯಿ ಎಸ್ಪಿ ಕಚೇರಿಗೆ ಆಗಮಿಸಿ ದೂರು ನೀಡಿದ್ದಾರೆ.

ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು …

Read More »

ಹಣ ವಸೂಲಿ ಆರೋಪ ಪ್ರಕರಣ: ಲೋಕಾಯುಕ್ತರ ವಿಚಾರಣೆ ಎದುರಿಸಿದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಶಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ದಾಳಿ ಬೆದರಿಕೆಯೊಡ್ಡಿ, ಲಕ್ಷಾಂತರ ರೂಪಾಯಿ ವಸೂಲಿ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಐಪಿಎಸ್ ಅಧಿಕಾರಿ ಶ್ರೀನಾಥ್ ಮಹದೇವ ಜೋಶಿ​ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಪ್ರಕರಣ ಸಂಬಂಧ ಮಂಗಳವಾರ ವಿಚಾರಣೆ ಹಾಜರಾಗುವಂತೆ ಶ್ರೀನಾಥ್ ಜೋಶಿ​ ಅವರಿಗೆ ತನಿಖಾಧಿಕಾರಿಯಾಗಿರುವ ಡಿವೈಎಸ್​​​ಪಿ ತಿಪ್ಪೇಸ್ವಾಮಿ ಅವರು ನೋಟಿಸ್ ಜಾರಿ ಮಾಡಿದ್ದರು. ಇದರಂತೆ, ಮಂಗಳವಾರ ಬೆಳಗ್ಗೆ ಹಾಜರಾಗಿ ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಪ್ರಕರಣದಲ್ಲಿ ಬಂಧಿತರಾದ ನಿಂಗಪ್ಪ …

Read More »

ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ..

ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ.. ಯುವ ಶಕ್ತಿ – ಕಾಂಗ್ರೆಸ್ ಶಕ್ತಿಯಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ಗಟ್ಟಿ ಮಾಡಿದಾಗಲೇ ಬದಲಾವಣೆ ಸಾಧ್ಯ ಎಂದು ಪಕ್ಷದ ಬಲವರ್ಧನೆ ಕುರಿತಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ವೇಳೆ ನೂತನವಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕಿನ ಎಲ್ಲ ಪದಾಧಿಕಾರಿಗಳು, …

Read More »

ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ..

ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ.. ಈ ವೇಳೆ ಗ್ರಾಮದ ಮುಖಂಡರು, ಗ್ರಾ.ಪಂ. ಸದಸ್ಯರು, ಎಸ್ ಡಿಎಂಸಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ. 1. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿ.ಎಚ್.ಪಿ.ಎಸ್ ಮಸರಗುಪ್ಪಿ ಉರ್ದು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ …

Read More »

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಕೊಯ್ನಾ ಜಲಾಶಯ 105 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ್ದು, ಸದ್ಯ 76 ಟಿಎಂಸಿ ಭರ್ತಿಯಾಗಿದೆ. ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡಲಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪಂಚ ನದಿಗಳಲ್ಲಿ ನೀರಿನಮಟ್ಟ ಇಳಿಕೆ: ಮಹಾರಾಷ್ಟ್ರದಲ್ಲಿ ಹಾಗೂ ಚಿಕ್ಕೋಡಿ – ನಿಪ್ಪಾಣಿ ತಾಲೂಕಿನಲ್ಲಿ …

Read More »

ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು

ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹಳೆ ಶಿಷ್ಯ ಸುಶೀಲ ಕಾಳೆ ಮೇಲೆ ನಿನ್ನೆ ಹಾಡು ಹಗಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಆರೋಪಿಗಳು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಪರಾರಿ ಆಗುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿದೆ. ಬೈಕ್‌ನಲ್ಲಿ ಪರಾರಿ ಆಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು …

Read More »

ಹೇಮರಡ್ಡಿ ಮಲ್ಲಮ್ಮ ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ರಂಗಭೂಮಿಗೆ ಸಾವಿಲ್ಲ ಎಂಬುದು ಸಾಬೀತು ಎಂದ ಬಸವರಾಜ ಜಗಜಂಪಿ

ಹೇಮರಡ್ಡಿ ಮಲ್ಲಮ್ಮ ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ರಂಗಭೂಮಿಗೆ ಸಾವಿಲ್ಲ ಎಂಬುದು ಸಾಬೀತು ಎಂದ ಬಸವರಾಜ ಜಗಜಂಪಿ ಬೆಳಗಾವಿ: ರಂಗಸೃಷ್ಟಿ ತಂಡದವರಿಂದ ಬೆಳಗಾವಿಯಲ್ಲಿ ನಡೆದ ಇಳೆಯ ಬೆಳಕು (ಸಾಧ್ವಿ ಹೇಮರಡ್ಡಿ ಮಲ್ಲಮ್ಮ) ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರನ್ನು ನೋಡಿದರೆ ರಂಗಭೂಮಿಗೆ ಸಾವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಹಿರಿಯ ವಿಧ್ವಾಂಸ, ನಿವೃತ್ತ ಪ್ರಾಚಾರ್ಯ ಡಾ.ಬಸವರಾಜ ಜಗಜಂಪಿ ಹೇಳಿದ್ದಾರೆ. ಶನಿವಾರ ಕನ್ನಡಭವನದಲ್ಲಿ ನಡೆದ ನಾಟಕದ ಮಧ್ಯೆ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …

Read More »

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು…

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು… ಬೆಳಗಾವಿಯ ವಕೀಲರ ಸಂಘವು 150ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಇಂದು 150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿಯ ವಕೀಲರ ಸಮುದಾಯ ಭವನದ ಸಭಾಂಗಣದ 2ನೇ ಮಹಡಿಯಲ್ಲಿ ಬೆಳಗಾವಿಯ ವಕೀಲರ ಸಂಘದ150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್. …

Read More »