Breaking News

ರಾಜ್ಯ

ಹೆಚ್.ಡಿ.ಕೆ. ಗೂಂಡಾರಾಜ್ ನಂತೆ ವರ್ತಿಸುತ್ತಿದ್ದಾರೆ; ಯಾವ ಬೆದರಿಕೆಗೂ ಬಗ್ಗಲ್ಲ; ಮಾಜಿ ಸಿಎಂ ವಿರುದ್ಧ ಮತ್ತೆ ಕಿಡಿಕಾರಿದ ಸಂಸದೆ

ಬೆಂಗಳೂರು: ಅಕ್ರಮ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಡಿಯೋ ಇದೆ ಬಿಡುಗಡೆ ಮಾಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಯಾವ ಆಡಿಯೋ ಇದ್ದರೂ ಈಗ್ಲೇ ಬಿಡುಗಡೆ ಮಾಡಲಿ ಚುನಾವಣೆವರೆಗೆ ಕಾಯುವುದೇಕೆ ? ಎಂದು ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಹೆಚ್.ಡಿ.ಕೆ ಅವರ ಯಾವ ಸವಾಲನ್ನಾದರೂ ನಾನು ಎದುರಿಸಲು ಸಿದ್ಧ. ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಇಲ್ಲದ ಆರೋಪ ಮಾಡುತ್ತಿದ್ದಾರೆ. ಓರ್ವ ಮಾಜಿ ಸಿಎಂ …

Read More »

ಕೆಎಸ್ಸಾರ್ಟಿಸಿ ಬಸ್​ ಟಿಕೆಟ್ ದರ ಹೆಚ್ಚುತ್ತಾ? ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು?

ಮೈಸೂರು: ಬಸ್​ ಟಿಕೆಟ್​ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕರೊನಾ ಸಂಕಷ್ಟ ಇರುವ ಕಾರಣ ಸದ್ಯಕ್ಕೆ ಬೆಲೆ ಏರಿಕೆ ಮಾಡಲ್ಲ. ಈಗಷ್ಟೇ ಅನ್‌ಲಾಕ್ ಆಗಿದೆ. ಜನರಿಗೆ ಈಗಲೂ ಬಸ್‌ನಲ್ಲಿ ಓಡಾಡಿದರೆ ಕರೊನಾ ಬರುತ್ತೆ ಅನ್ನುವ ಭಯ ಇದೆ. ಜನರಿಗೂ ಲಾಕ್‌ಡೌನ್‌ನಿಂದಾಗಿ ತೊಂದರೆ ಆಗಿದೆ. ಇಂತಹ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಇನ್ನಷ್ಟು ಸಮಸ್ಯೆ ಆಗುತ್ತೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಬಸ್​ ಟಿಕೆಟ್​ ದರ ಏರಿಕೆ ಮಾಡುತ್ತಿಲ್ಲ ಎಂದು …

Read More »

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಯತ್ನಾಳ್ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರಬೇಕು: ಬಸವರಾಜ್ ದಡೇಸಗೂರು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಹೈಕಮಾಂಡ್ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಸಿಎಂ ಆಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕೆಟ್ಟವರೊಂದಿಗೆ ಒಳ್ಳೆಯವರ ಸೇರ್ಪಡೆ – ಬಿಎಸ್‍ವೈ ವಿರುದ್ಧ ಗುಡುಗಿದ ಯತ್ನಾಳ್ ಹೈಕಮಾಂಡ್ ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಬೇಡ ಅನ್ನಲ್ಲ. ಅಲ್ಲದೇ ಕೆಲವು ಶಾಸಕರು ಟಿಕೆಟ್ ಕೊಡಲ್ಲ ಅನ್ನೋ ಭಯದಿಂದ ಮಾತನಾಡುತ್ತಿಲ್ಲ ಅಂತಾ ತಮ್ಮದೇ ಪಕ್ಷದವರ ಬಗ್ಗೆ ಕಿಡಿಕಾರಿದ್ದಾರೆ. ಅಖಿಲ ಭಾರತ ಪಂಚಮಶಾಲಿ ಮಠಾಧೀಶರ ಒಕ್ಕೂಟ ಸ್ಥಾಪನೆ ರಾಜಕೀಯ ಪ್ರೇರಿತವಾಗಿದೆ. ನಿನ್ನೆ ಸಭೆ ಸೇರಿದ್ದವರು ಪಂಚಮಶಾಲಿ ಪೀಠಾದಿಪತಿಗಳಲ್ಲ, ಅವರೆಲ್ಲ ವಿರಕ್ತ ಮಠದ ಸ್ವಾಮೀಜಿ ಎಂದು ಹೇಳಿದ್ದಾರೆ.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಹೈಕಮಾಂಡ್ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು …

Read More »

ಪೆಂಡಾಲ್ ಕೆಲಸದಲ್ಲೂ ನಂ.1,ಕುಲ ಭಾಂದವರಿಗೆ ಸಹಾಯ ಮಾಡೊದ್ರಲ್ಲೂ ನಂ.1ಬೆಳಗಾವಿಯ ಪಕ್ಕಿರಪ್ಪ ಮುರಗೋಡ..!!

ಪಕ್ಕಿರಪ್ಪ ಮುರಗೋಡ ಅಂದ್ರೆ ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬರ ಬಾಯಲ್ಲಿ ಬರೊದು ನಂ.1 ಪೆಂಡಾಲ್ ಗುತ್ತಿಗೆದಾರ ಅಂತ.ಮೇದಾರರಿಂದಲೇ ಮೇದಾರಿಕೆ ಕಲಿತು ಪೆಂಡಾಲ್ ಗುತ್ತಿಗೆದಾರರಾಗಿ, ಮೇದಾರರಿಗೆ ಹಿಂದಕ್ಕೆ ಹಾಕುತ್ತಿದ್ದ ಅನ್ಯ ಸಮಾಜದವರಿಗೆ ಪೈಪೋಟಿ ನೀಡಿ ನಂ.1 ಗುತ್ತಿಗೆದಾರ ಸ್ಥಾನ ಪಡೆಯುವಲ್ಲಿ ಕಿತ್ತೂರು ತಾಲೂಕಿನ ನಿವಾಸಿ ಪಕ್ಕಿರಪ್ಪ ಮುರಗೋಡ ಅವರು ಯಶಸ್ವಿಯಾಗಿದ್ದಾರೆ. ಸಾಕಷ್ಟು ಏಳು ಬೀಳು, ಕಷ್ಟ ನಷ್ಟಗಳನ್ನು ಅನುಭವಿಸಿ ಬೆಳಗಾವಿ ಜಿಲ್ಲೆಯಲ್ಲಿ ನಂ.1 ಗುತ್ತಿಗೆದಾರರಾಗಿ ಗುರುತಿಸಿಕೊಂಡಿದ್ದಾರೆ.ತಾವು ಗುತ್ತಿಗೆ ಹಿಡಿದ ಕೆಲಸದಲ್ಲಿ ತಾವಷ್ಟೇ ಅಲ್ಲದೆ …

Read More »

ಕಿತ್ತೂರಿನ ಅಮಾಯಕ ಮುದುಕಿಯ ಜಮೀನು ಕಿತ್ತು ಕೊಂಡ್ರ ಪ್ರಭಾವಿ ಗಳು…..? ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಹಿರಿಯ ಜೀವ…

ಕಿತ್ತೂರ: ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರ ಇಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ .ಚೆನ್ನಮನ ನಾಡಲ್ಲಿ ಇಂಥದೊಂದು ಘಟನೆ ನಡೆದದ್ದು ಎಲ್ಲರಿಗೂ ಒಂತರ ಆಶ್ಚರ್ಯ ತಂದಿದೆ. ಒಬ್ಬ ಹಿರಿಯ ಜೀವಿಯ ಆಸ್ತಿಯನ್ನ ಕೆಲವೊಂದಿಷ್ಟು ಜನ ಅವರಿಗೆ ಗೊತ್ತಾಗದಂತೆ ದಾಖಲಾತಿ ಗಳನ್ನ ತಿರುಚಿ ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ ಎಂಬ ಆರೋಪ . ಹೌದು ಕಿತ್ತೂರಿನ ನಿವಾಸಿ ಇವರು ಸ್ವಲ್ಪ ಜನ ಕಿರಾತಕ ಜನ ಇವರನ್ನ ಯಾಮಾರಿಸಿ ತಮ್ಮ ಹೆಸರಿನಲ್ಲಿ ಇವರ …

Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.

Read More »

ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …

Read More »

ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ಗದಗದ ಸಹೋದರರು ನೀರುಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು …

Read More »

ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರ್- ಸವಾರ ,ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.ಬೈಕ್‍ಗೆ ಕಾರ್ ಡಿಕ್ಕಿಯಾಗುತ್ತಿದ್ದಂತೆ ಡಿಸಿಎಂ ಪುತ್ರ ಚಿದಾನಂದ್ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿ? ಠಾಕ್ರೆ ಬಣದ ಷರತ್ತುಗಳೇನು?

ನವದೆಹಲಿ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮತ್ತೂಮ್ಮೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ನಡುವೆಯೇ ಹೊಸ ಮಾಹಿತಿಯೊಂದು ಸೋಮವಾರ ಬಹಿರಂಗವಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫ‌ಡ್ನವಿಸ್‌ ಅವರನ್ನು ಕೇಂದ್ರ ಸಂಪುಟಕ್ಕೆ ಸಚಿವರನ್ನಾಗಿ ಮಾಡಬೇಕು. ಶಿವಸೇನೆ ಬಳಿಯೇ ಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿ ವರಿಷ್ಠರಿಗೆ ಹಾಕಿದ್ದರು. ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಚರ್ಚೆಗಳ ನಡುವೆಯೇ ಇಂಥ …

Read More »