Breaking News

ರಾಜ್ಯ

ರಾಜ್ಯದಲ್ಲಿ ಎರಡು ವರ್ಷ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ : ಗೋವಿಂದ ಕಾರಜೋಳ

ಕುಷ್ಟಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೇಯೇ ಇಲ್ಲ. ಮುಂದಿನ ಎರಡು ವರ್ಷಗಳವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಆಗಿರುತ್ತಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರವು ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಕುಷ್ಟಗಿಯ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಕುಷ್ಟಗಿ ತಾಲೂಕಿನ ಮಾಜಿ ದೇವದಾಸಿಯರಿಗೆ ಜಮೀನಿನ ಖರೀದಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ. ಬದಲಾವಣೆಯ ನಂತರ ಬಂದು ಕೇಳಿದರೆ …

Read More »

ಮಾಜಿ ಸಚಿವ ಪರಮೇಶ್ವರ ನಾಯ್ಕ ಸಹೋದರನ ಬಂಧನ

ವಿಜಯನಗರ, ಜುಲೈ 04; ಮಾಜಿ ಸಚಿವ, ಹೂವಿನಹಡಗಲಿ ಶಾಸಕ‌ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ. ಟಿ. ​ಪರಮೇಶ್ವರ ನಾಯ್ಕ ಸಹೋದರ ಪಿ. ಟಿ. ಶಿವಾಜಿ ನಾಯ್ಕ ಬಂಧಿಸಲಾಗಿದೆ. ವೃದ್ಧನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಜೂನ್ 29ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಕ್ಷ್ಮೀಪುರ ತಾಂಡದಲ್ಲಿ ಮನೆಯ ಜಾಗದ ಕ್ಷುಲ್ಲಕ ವಿಚಾರವಾಗಿ ಶರಣ ನಾಯ್ಕ …

Read More »

ರಫೇಲ್‌ ಬಗ್ಗೆ ತನಿಖೆಗೆ ಮೋದಿ ಸರ್ಕಾರ ಸಿದ್ದವೇಕಿಲ್ಲ: ರಾಹುಲ್‌ ಪ್ರಶ್ನೆ

ನವದೆಹಲಿ, ಜು.04: ಸದಾ ಕೇಂದ್ರ ಸರ್ಕಾರದ ವಿರುದ್ದ ಟ್ವಿಟ್ಟರ್‌ ಮೂಲಕ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಮತ್ತೆ ರಫೇಲ್‌ ಒಪ್ಪಂದದ ಬಗ್ಗೆ ಜೆಪಿಸಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನಿಖೆಗೆ ಏಕೆ ಸಿದ್ಧವಾಗಿಲ್ಲ ಎಂದು ಟ್ವಿಟ್ಟರ್‌ನಲ್ಲಿ ಪೋಲ್‌ ಮೂಲಕ ಸಮೀಕ್ಷೆ ನಡೆಸಿದ್ದಾರೆ. ಭಾರತದೊಂದಿಗಿನ 59,000 ಕೋಟಿ ರೂ. ರಫೇಲ್‌ ಫೈಟರ್ ಜೆಟ್ ಒಪ್ಪಂದದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ ಹಾಗೂ ಭಾರತದ …

Read More »

ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….

ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …

Read More »

ಟೀಂ ಇಂಡಿಯಾ ಹುಡುಗರಿಗೆ ನೋ ರೆಸ್ಟ್: ಟ್ರೈನಿಂಗ್ ಶುರು ಮಾಡಿದ ದ್ರಾವಿಡ್

ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಕೋಚ್ ರಾಹುಲ್ ದ್ರಾವಿಡ್ ಕ್ವಾರಂಟೈನ್ ಮುಗಿದ ಬೆನ್ನಲ್ಲೇ ತರಬೇತಿ ಶುರು ಮಾಡಿದ್ದಾರೆ. ಲಂಕಾದಲ್ಲಿ ಕಾಲಿಟ್ಟ ಶಿಖರ್ ಧವನ್ ನೇತೃತ್ವದ ಕ್ರಿಕೆಟಿಗರು ಮೂರು ದಿನಗಳ ಕಾಲ ನಿಯಮದಂತೆ ಕ್ವಾರಂಟೈನ್ ಗೊಳಗಾಗಿದ್ದರು. ಅದಾದ ಬಳಿಕ ತಡಮಾಡದೇ ದ್ರಾವಿಡ್ ತಮ್ಮ ಹುಡುಗರೊಂದಿಗೆ ಅಂಗಣಕ್ಕಿಳದಿದ್ದಾರೆ. ಜುಲೈ 13 ರಿಂದ ಸರಣಿ ಆರಂಭವಾಗಲಿದ್ದು, ಒಂದು ವಾರ ಮೊದಲೇ ದ್ರಾವಿಡ್ ದೈಹಿಕ ವ್ಯಾಯಾಮ ಮಾಡಿಸಿ ಯುವ ಕ್ರಿಕೆಟಿಗರನ್ನು ಸಿದ್ಧಗೊಳಿಸಿದ್ದಾರೆ. ಇನ್ನು, ದ್ರಾವಿಡ್ …

Read More »

ಸ್ಟಾರ್ ದಂಪತಿ ನಡುವಿನ ಬ್ಯಾಟಿಂಗ್ ಆಟದಲ್ಲಿ ಗೆದ್ದವರ್ಯಾರು..?

ನಟಿ ಅನುಷ್ಕಾ ಹಾಗೂ ವಿರಾಟ್ ಕೊಹ್ಲಿ ದಂಪತಿಯನ್ನ ನೋಡೋದೆ ಒಂದು ಖುಷಿ. ಅದರಲ್ಲೂ ಅವರಿಬ್ಬರ ಆಟಗಳು ಮನರಂಜನೆ ನೀಡುತ್ವೆ. ಅನುಷ್ಕಾ ಆಗಾಗ ವಿರಾಟ್ ಕೊಹ್ಲಿಯನ್ನ ರೇಗಿಸ್ತಾ ಇರ್ತಾರೆ. ಒಬ್ಬರಿಗೊಬ್ಬರು ಕಾಳೆದುಕೊಳ್ತಾ ಇರ್ತಾರೆ. ಆದ್ರೆ ಇದೀಗ ಇಬ್ಬರ ನಡುವೆ ಬ್ಯಾಟಿಂಗ್ ಪಂದ್ಯವೊಂದು ನಡೆದಿದೆ. ಅದರಲ್ಲಿ ಗೆದ್ದವರ್ಯಾರು ಗೊತ್ತಾ..? ಎರಡು ಬೆರಳಲ್ಲಿ ಬ್ಯಾಟ್ ಹಿಡಿದು ಬ್ಯಾಲೆನ್ಸ್ ಮಾಡುವ ಪಂದ್ಯವದು.‌ ವಿರಾಟ್ ಕೊಹ್ಲಿ ಒಂದು ಕಡೆ ಹಿಡಿದ್ರೆ, ಮತ್ತೊಂದು ಕಡೆ ಅನುಷ್ಕಾ ಶರ್ಮಾ. ಆದ್ರೆ …

Read More »

ಐಎಎಸ್, ಐಪಿಎಸ್ ಅಧಿಕಾರಿಗಳ ಮಧ್ಯೆ ವಾರ್: ಫೇಸ್ ಬುಕ್ ನಲ್ಲಿ ತಾರಕಕ್ಕೇರಿದ ರೂಪಾ, ರೋಹಿಣಿ ಸಿಂಧೂರಿ ನಡುವೆ ಫೈಟ್

ಬೆಂಗಳೂರು : ಐಎಎಸ್, ಐಪಿಎಸ್ ಅಧಿಕಾರಿಗಳ ಮಧ್ಯೆ ವಾರ್ ಮುಂದುವರೆದಿದೆ. ಫೇಸ್ ಬುಕ್ ನಲ್ಲಿ ರೂಪ ಹಾಗೂ ರೋಹಿಣಿ ಸಿಂಧೂರಿ ಮಧ್ಯೆ ಫೈಟ್ ತಾರಕಕ್ಕೇರಿದೆ. ರೂಪಾ ಹಾಕುವ ಫೇಸ್ ಬುಕ್ ಪೋಸ್ಟ್ ಬಗ್ಗೆ ರೋಹಿಣಿ ಸಿಂಧೂರಿ ಪತಿ ಕೆಟ್ಟದಾಗಿ ಟ್ರೋಲ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.. ಈ ಕುರಿತು ಅಪರಿಚಿತ ವ್ಯಕ್ತಿಯಿಂದ ಡಿ.ರೂಪಾಗೆ ಮಾಹಿತಿ ಬಂದಿದೆ. ಫೇಸ್ ಬುಕ್ ನಲ್ಲಿ ರೋಹಿಣಿ ಸಿಂಧೂರಿ ಬಗ್ಗೆ ಯಾವುದೇ ಪೋಸ್ಟ್ ಹಾಕಬೇಡಿ.. …

Read More »

ನಾವು ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ: ಎಚ್. ವಿಶ್ವನಾಥ್

ಮೈಸೂರು: ಸಿದ್ದರಾಮಯ್ಯರನ್ನು ಜೆಡಿಎಸ್‌ ನಿಂದ ಕಿತ್ತೆಸೆದಾಗ ಇದೇ ಡಿ ಕೆ ಶಿವಕುಮಾರ್, ನಾನು, ಎಸ್.ಎಂ.ಕೃಷ್ಣ ಎಲ್ಲಾ ಸೇರಿ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದೆವು‌. ಅವಾಗ ಸಿ ದ್ದರಾಮಯ್ಯ ಬಂದರೆ ಪ್ರಳಯವಾಗುತ್ತದೆ ಎಂದು ಯಾರಾದರೂ ಹೇಳಿದ್ದರಾ? ನಾವೆಲ್ಲ ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಡಿ.ಕೆ. ಶಿವಕುಮಾರ್ ಒಬ್ಬ ಸಂಘಟನಾ ಚತುರ. ಆದರೆ ಅವರು ಕರೆದಾಕ್ಷಣ …

Read More »

ಬಾಯಿ ಮುಚ್ಚಿದರೆ ಸರಿ- ಚಕ್ರವರ್ತಿಗೆ ಪ್ರಿಯಾಂಕಾ ಅವಾಜ್

ಬಿಗ್‍ಬಾಸ್ ಮನೆಲಿ ಸೈಲೆಂಟ್ ಆಗಿದ್ದ ಪ್ರಿಯಾಂಕ ತಿಮ್ಮೇಶ್ ಇದೀಗ ಜೋರು ಧ್ವನಿಯಲ್ಲಿ ಚಕ್ರವರ್ತಿ ಅವರಿಗೆ ಅವಾಜ್ ಹಾಕಿದ್ದಾರೆ. ಬಿಗ್‍ಬಾಸ್ ಮನೆಯಲ್ಲಿ ಜಗಳದ ಬೆಂಕಿ ಹೊತ್ತಿ ಉರಿಯುತ್ತಿದೆ. ಅವರು ನೇರವಾಗಿಲ್ಲ. ನಾಟಕೀಯ, ಸ್ಕೋಪ್ ತಗೆದುಕೂಳ್ಳುತ್ತಿದ್ದೀಯಾ? ಎಂದು ನನಗೆ ಹೇಗೆ ಹೇಳುತ್ತಿರುತ್ತಿರಾ ಎಂದು ಪ್ರಿಯಾಂಕಾ ಸುದೀಪ್ ಮುಂದೆ ಹೇಳಿಕೊಂಡಿದ್ದರು. ಕಟ್ಟೆಪಂಚಾಯ್ತಿಯಲ್ಲಿ ಈ ವಿಷಯನ್ನು ಇತ್ಯರ್ಥಮಾಡಿ ಸುದೀಪ್ ರಾಜಿ ಮಾಡಿದ್ದರು. ಈ ಹಿಂದೆ ಚಕ್ರವರ್ತಿ ಮತ್ತು, ಪ್ರಿಯಾಂಕಾ ನಡುವೆ ಹಲವು ಸಣ್ಣ ಸಣ್ಣ ವಿಚಾರಗಳಿಗೆ …

Read More »

ಧಾರವಾಡದಲ್ಲಿ ರಕ್ತದ ಕೊರತೆ- ಗರ್ಭಿಣಿಯರಿಗೂ ಸಿಗುತ್ತಿಲ್ಲ ಬ್ಲಡ್

ಧಾರವಾಡ: ಜಿಲ್ಲೆಯಲ್ಲಿ ಯಾವುದೇ ಬ್ಲಡ್ ಬ್ಯಾಂಕ್ ಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಉತ್ತರ ಸಿಗುತ್ತಿದ್ದು, ಬಹುತೇಕ ಬ್ಲಡ್ ಬ್ಯಾಂಕ್ ಗಳು ದಾನಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಭರದಲ್ಲಿ ಯುವ ಜನತೆ ರಕ್ತ ದಾನ ಮಾಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವುದಕ್ಕೆ ಶುರು ಮಾಡಿದ ಬಳಿಕ ಜಿಲ್ಲೆಯಲ್ಲಿ ತೀರಾ ರಕ್ತದ ಕೊರತೆ ಉದ್ಭವಿಸಿದೆಯಂತೆ. ಮುಖ್ಯವಾಗಿ ರಕ್ತದಾನ ಮಾಡುವವರು ಇದೇ ವಯೋಮಾನದವರಾಗಿರುವ ಕಾರಣ ಈಗ ಲಸಿಕೆಯೇ …

Read More »