Breaking News

ರಾಜ್ಯ

ಸ್ನೇಹಿತರೊಂದಿಗೆ ಕೂಡಿ ಪ್ರೇಯಸಿ ಮೇಲೆ ಅತ್ಯಾಚಾರ: ಊರ ಹೊರಗೆ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಸಂತ್ರಸ್ತೆ

ಉತ್ತರ ಪ್ರದೇಶ: ಗರ್ಲ್ ಪ್ರೇಂಡ್ ಮೇಲೆ ಸ್ನೇಹಿತರೊಂದಿಗೆ ಸೇರಿ ಬಾಯ್ಫ್ರೆಂಡ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್ ನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗ್ರಾಮದ ಹೊರಗೆ ಬಂದು ತನ್ನನ್ನು ಭೇಟಿ ಮಾಡುವಂತೆ ಸ್ನೇಹಿತ ಫೋನ್ ಮಾಡಿದ್ದಾನೆ. ಆಕೆ ಬರುತ್ತಿದ್ದಂತೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಸಂತ್ರಸ್ತೆ ನೀಡಿರುವ ದೂರಿನ ಆಧಾರದ …

Read More »

ಹಳ್ಳಿಯ ಹುಡುಗನಿಗೆ ದೇಶದ ಅತ್ಯುನ್ನತ ಹುದ್ದೆ- ಪ್ರಜಾಪ್ರಭುತ್ವದ ಸೊಬಗು: ಕೋವಿಂದ್‌ ಬಣ್ಣನೆ

ಲಖನೌ: ಹಳ್ಳಿಯೊಂದರ ಹುಡುಗ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಗೌರವ ಸಿಗುತ್ತದೆ ಎಂದು ನಾನು ಊಹಿಸಿರಲಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೊಬಗು ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಹೇಳಿದ್ದಾರೆ. ರಾಮ್‌ನಾಥ್ ಕೋವಿಂದ್ ಅವರ ಹುಟ್ಟೂರಾದ ಕಾನ್ಪುರದ ದೇಹತ್ ಜಿಲ್ಲೆಯ ಪರೌಂಖ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇಂದು ನಾನು ಯಾವುದೇ ಸ್ಥಾನಕ್ಕೇರಿದ್ದರೂ ಕೂಡ ಅದರ ಶ್ರೇಯಸ್ಸು ಈ ಹಳ್ಳಿಯ ಮಣ್ಣು, ಈ ಪ್ರದೇಶ ಮತ್ತು ನಿಮ್ಮ ಪ್ರೀತಿ ಮತ್ತು …

Read More »

ಸಾವು ಸಂಭವಿಸಿದ 20 ನಿಮಿಷಗಳ ಬಳಿಕ ಮತ್ತೆ ಜೀವ ಪಡೆದ ವ್ಯಕ್ತಿ,ಪುನಃ ಜೀವ ಬಂದಿದ್ದಾದರೂ ಹೇಗೆ?

ಸಾವಿನ ನಂತರ ಜನರು ಎಲ್ಲಿಗೆ ಹೋಗುತ್ತಾರೆ ಮತ್ತು ಅಲ್ಲಿ ಏನಾಗುತ್ತದೆ? ಎರಡನೇ ಜನ್ಮ (Second Life) ಸಿಗುತ್ತದೆಯೇ? ಮರಣದ ನಂತರದ ಪ್ರಯಾಣವನ್ನು ಜನ್ಮ ಕರ್ಮದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆಯೇ? ಇಂತಹ ಎಲ್ಲಾ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಸುತ್ತುತ್ತಿರುತ್ತವೆ.. ಆದರೆ ಸಾವಿನ ನಂತರ ಏನಾಗುತ್ತದೆ ಎಂಬ ಪ್ರಶ್ನೆಗೆ ಇಲ್ಲಿಯವರೆಗೆ ಯಾರೂ ಉತ್ತರಿಸಲು ಸಾಧ್ಯವಾಗಿಲ್ಲ. ಈ ಪ್ರಶ್ನೆಗಳಿಗೆ ಉತ್ತರವನ್ನು ಸಾವಿನ ನಂತರ ನಮ್ಮ ನಡುವೆ ಜೀವಂತವಾಗಿ ಬರುವವನು ವ್ಯಕ್ತಿ ಮಾತ್ರ ನೀಡಬಹುದು (Life …

Read More »

ಒಬ್ಬನಿಗೆ ಅಪ್ಪ-ಅಮ್ಮನ ಬಗ್ಗೆ ಪ್ರೀತಿ, ಇನ್ನೊಬ್ಬನಿಗೆ ದ್ವೇಷ; ಇಬ್ಬರೂ ಸೇರಿ ಮಾಡಿದ್ರು ಬ್ಯಾಂಕ್ ಲೂಟಿ!

ನವದೆಹಲಿ: ಅಪ್ಪ-ಅಮ್ಮನನ್ನು ಮೆಚ್ಚಿಸುವ ಸಲುವಾಗಿ ಯುವಕನೊಬ್ಬ ಬ್ಯಾಂಕ್ ಲೂಟಿ ಮಾಡಿದ್ದು, ಆತನಿಗೆ ಅಪ್ಪ-ಅಮ್ಮನ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎಂಬ ಉದ್ದೇಶವಿದ್ದ ಇನ್ನೊಬ್ಬ ಕೈಜೋಡಿಸಿದ್ದಾನೆ. ಕೊನೆಗೆ ಇವರಿಬ್ಬರೂ ತಾವಂದುಕೊಂಡಿದ್ದನ್ನು ಮಾಡುವುದರಲ್ಲಿ ಯಶಸ್ವಿಯಾಗಿದ್ದರೂ, ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಹದಿನೆಂಟು ವರ್ಷದ ಅಜಯ್ ಬಜಾರೆ ಹಾಗೂ ಪ್ರದೀಪ್ ಠಾಕೂರ್ ಎಂಬಿಬ್ಬರು ಜೊತೆಯಾಗಿ ಈ ಲೂಟಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾರಾಷ್ಟ್ರದ ಇಂದಿರಾಗಾಂಧಿ ನಗರದ ಬರಾನಲ್ ಸ್ಕ್ವೇರ್​ನಲ್ಲಿರುವ ಕೋ-ಆಪರೇಟಿವ್ ಬ್ಯಾಂಕೊಂದರಲ್ಲಿ ಇವರಿಬ್ಬರೂ ಸೇರಿ 4.78 ಲಕ್ಷ ರೂಪಾಯಿ …

Read More »

ಹದಿನೇಳು ದಿನಗಳ ಅಂತರದಲ್ಲಿ ಮದುವೆಯಾದ ಇಬ್ಬರು ಹೆಣ್ಣುಮಕ್ಕಳು ಗಂಡನ ಮನೆಯಲ್ಲಿ ಸಾವು!

ಹಾಸನ: ಅದೊಂದು ಬಡಕುಟುಂಬ. ಆದರೆ ಅವರ ಸಂಸಾರದಲ್ಲಿ ಸುಖ, ಸಂತೋಷಕ್ಕೇನು ಕಡಿಮೆಯಿರಲಿಲ್ಲ. ತಂದೆ – ತಾಯಿ ಕೂಲಿ ಮಾಡಿ ತಮ್ಮ ನಾಲ್ಕು ಹೆಣ್ಣು ಮಕ್ಕಳಿಗೆ ಯಾವುದಕ್ಕೂ ಕೊರತೆಯಾಗದಂತೆ ಸಾಕುತ್ತಿದ್ದರು. ಆದರೆ ಆ ಸುಂದರ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಒಂದೇ ತಿಂಗಳಲ್ಲಿ ಮದುವೆಯಾಗಿದ್ದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಇಡೀ ಕುಟುಂಬದ ಕಣ್ಣೀರಿನಲ್ಲಿ ಮುಳುಗಿದೆ. ಹಾಗಾದ್ರೆ ಆ ಕುಟುಂಬದಲ್ಲಿ ಅಂತಹದ್ದು ಏನಾಯಿತು. ‌ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು ಹೇಗೆ ಈ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ನಡೆಸಲು ಅನುಮತಿ: ಜಿಲ್ಲಾಧಿಕಾರಿ

ಮಂಗಳೂರು: ಕೋವಿಡ್‌ ಮಾರ್ಗಸೂಚಿ ಪಾಲನೆಯೊಂದಿಗೆ ಛತ್ರ, ಹೊಟೇಲ್‌, ರೆಸಾರ್ಟ್‌, ಸಭಾಂಗಣಗಳಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಂದಿನಿಂದ ಜಿಲ್ಲೆಯಾದ್ಯಂತ ಅವಕಾಶ ಕಲ್ಪಿಸಲಾಗಿದೆ. ಆದರೆ, 40ಕ್ಕಿಂತ ಹೆಚ್ಚು ಜನರು ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ,ವಿ. ಆದೇಶ ನೀಡಿದ್ದಾರೆ. ಮದುವೆ ನಡೆಸುವವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಸ್ಥೆಯ ಮುಖ್ಯಾಧಿಕಾರಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ಸಂಬಂಧಪಟ್ಟ ಅಧಿಕಾರಿ 40 ಜನರ ಹೆಸರು …

Read More »

ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ 8 ವರ್ಷದ ಬಾಲಕಿ

ಹಾವೇರಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಗುಂಡಗಟ್ಟಿ ಗ್ರಾಮದ ಕುಮಾರ ಗುಡದಳ್ಳಿ ಹಾಗೂ ಪೂರ್ಣಿಮಾ ದಂಪತಿಯ ಮಗಳಾದ 8 ವರ್ಷದ ನಮ್ರತಾ ಕುಮಾರ ಗುಡದಳ್ಳಿ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ನಮ್ರತಾ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆ ಅಕ್ಕಿಆಲೂರಿನಲ್ಲಿ ಓದುತ್ತಿದ್ದಾಳೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ತನ್ನ ಹೆಸರನ್ನು ದಾಖಲಿಸಲು ಹಲವರು ವಿಷಯಗಳಲ್ಲಿ ಪ್ರಾವಿಣ್ಯತೆ ಪಡೆದಿದ್ದಾಳೆ. 28 ರಾಜ್ಯಗಳು ಅವುಗಳ ರಾಜಧಾನಿಗಳು, 9 …

Read More »

‘ಕಬ್ಜ’ ನ್ಯೂ ಲುಕ್ ರಿಲೀಸ್ : ಉಪ್ಪಿ-ಕಿಚ್ಚನ ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟರಾಗಿ ಅಭಿನಯಿಸುತ್ತಿರುವ ಹಾಗೂ ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಹೊಸ ಪೋಸ್ಟರ್ ಇಂದು ( ಜೂನ್ 27) ಬಿಡುಗಡೆಯಾಗಿದೆ. ‘ಐ ಲವ್ ಯು’ ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು ಕಾಂಬಿನೇಶನ್ ನಲ್ಲಿ ‘ಕಬ್ಜ’ ಸಿನಿಮಾ ರೆಡಿಯಾಗುತ್ತಿದೆ. ಭೂಗತ ಲೋಕದ ಕಥಾಹಂದರ ಹೊಂದಿರುವ ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ …

Read More »

ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ …

Read More »

ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ ಸಸಿ ನೆಡುವ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಚಾಲನೆ

ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ. ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ …

Read More »