ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
Read More »ಸುಪ್ರೀಂ ಚಾಟಿ ಬಳಿಕ SSLC,PUC ಪರೀಕ್ಷೆ ಬ್ಯಾನ್ ಮಾಡಿದ ಸರ್ಕಾರ
ಅಮರಾವತಿ: ಹೆಮ್ಮಾರಿ ಸೋಂಕಿನ ಮಧ್ಯೆಯೂ ಎಸ್ ಎಸ್ ಎಲ್ ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆ ರದ್ದು ಮಾಡದ ಆಂಧ್ರ ಪ್ರದೇಶದ ಸರ್ಕಾರದ ವಿರುದ್ಧ ಸುಪ್ರೀಂ ಚಾಟಿ ಬೀಸಿದ ಬೆನ್ನಲ್ಲೇ ಸರ್ಕಾರ ಪರೀಕ್ಷೆ ಬ್ಯಾನ್ ಮಾಡಿದೆ.ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಚಾರವಾಗಿ ನಿನ್ನೆ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕೋವಿಡ್ ನಿಂದಾಗಿ ಯಾವುದೇ ಮಾರಣಾಂತಿಕ ಘಟನೆಗಳು ಸಂಭವಿಸಿದಲ್ಲಿ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. …
Read More »ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ
ನಟಿ ವಿಜಯಶಾಂತಿ ಇಂದು ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಲ್ಲುಕ್ಕುಲ್ ಈರಮ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. 1983ರಂದು ‘ಕೆರಳಿದ ಹೆಣ್ಣು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ವಿಜಯಶಾಂತಿ ತೆಲುಗು ಹಾಗೂ ತಮಿಳಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. 2006ರಂದು ಕೊನೆಯದಾಗಿ ನಟಿಸಿದ್ದ ವಿಜಯಶಾಂತಿ ಕಳೆದ ವರ್ಷ ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂದು ಸಾಮಾಜಿಕ …
Read More »ದಂಗಾಗಿಸುತ್ತೆ ಹೊಸ ಚಿತ್ರಕ್ಕೆ ನಟ ಧನುಷ್ ಪಡೆಯುತ್ತಿರುವ ʼಸಂಭಾವನೆʼ
ಕೇವಲ ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್ ಹಾಗೂ ಹಾಲಿವುಡ್ ಮಟ್ಟದಲ್ಲೂ ಮಿಂಚುತ್ತಿರುವ ನಟ ಧನುಷ್ ಮೇಲಿಂದ ಮೇಲೆ ಹಿಟ್ ಚಿತ್ರಗಳನ್ನು ಕೊಡುತ್ತಲೇ ಸಾಗಿದ್ದಾರೆ. ಸದ್ಯದ ಮಟ್ಟಿಗೆ ಬಹಳ ಬ್ಯುಸಿಯಾಗಿರುವ ಧನುಷ್ ಅವರು ಶೇಖರ್ ಕಮ್ಮುಲಾ ಜೊತೆಗೆ ನಿರ್ಮಿಸುತ್ತಿರುವ ಹೊಸ ಚಿತ್ರಕ್ಕೆ ಸಂಭಾವನೆ ರೂಪದಲ್ಲಿ 50 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದಾರೆ ಎಂದು ಲೇಟೆಸ್ಟ್ ವರದಿಯೊಂದು ತಿಳಿಸಿದೆ. ಚಿತ್ರವೊಂದಕ್ಕೆ ಧನುಷ್ ಪಡೆಯುತ್ತಿರುವ ಅತ್ಯಂತ ಹೆಚ್ಚಿನ ಸಂಭಾವನೆ ಇದಾಗಿದ್ದು, ಈ ಮೂಲಕ ತಮಿಳು …
Read More »ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್
ತುಮಕೂರು: ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದು ತಮಕೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರಕ್ಕೆ ಭೇಟಿ ನೀಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಸ್ಟೇಡಿಯಂ, ರಾಧಕೃಷ್ಣ ರಸ್ತೆ, ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಕಾಮಗಾರಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ವೀಕ್ಷಣೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕೆಲ ವ್ಯತ್ಯಾಸ ಆಗಿದೆ. ಕೆಲವೇ ದಿನದಲ್ಲಿ ಸತ್ಯಾಂಶ ಹೊರಬರಲಿದ್ದು, …
Read More »‘ಮಾಸ್ಟರ್’ ಮಾರ್ಗದಲ್ಲೇ ಸಾಗಿದ ಅಕ್ಷಯ್ ಕುಮಾರ್ ‘ಬೆಲ್ ಬಾಟಮ್’ ಸಿನಿಮಾಗೆ ಸಂಕಷ್ಟ
ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷೆಯ ಬೆಲ್ ಸಿನಿಮಾ ಬಿಡುಗಡೆ ಕಗ್ಗಂಟಾಗಿದೆ. ಚಿತ್ರದ ನಿರ್ಮಾಪಕರು ಮತ್ತು ಮಲಿಫ್ಲೆಕ್ಸ್ ನಡುವೆ ಜಟಾಪಟಿ ಸುರುವಾಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಅಂದುಕೊಂಡಂತೆ ಜುಲೈ 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಅನೌನ್ಸ್ ಮಾಡಿತ್ತು. ಬಳಿಕ ಒಟಿಟಿಯಲ್ಲಿ ಸಿನಿಮಾ ಬರಲಿ ಎಂದು ಚಿತ್ರತಂಡ ಹೇಳಿತ್ತು. ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕೂಡ ರಿಲೀಸ್ ಆಗಿ ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಅದೇ ಮಾರ್ಗವನ್ನು ಅಕ್ಷಯ್ ಕುಮಾರ್ ನಟನೆಯ …
Read More »ಮತ್ತೆ ಅಖಾಡಕ್ಕಿಳಿದ ಜೇಮ್ಸ್: ಜುಲೈ ಮೊದಲನೇ ವಾರ ಶೂಟಿಂಗ್
ಲಾಕ್ಡೌನ್ನಿಂದ ವಿಶ್ರಾಂತಿಯಲ್ಲಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯದಲ್ಲೇ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಜುಲೈ ಮೊದಲನೇ ವಾರದಿಂದ ಪವರ್ ಸ್ಟಾರ್ ಜೇಮ್ಸ್ ಸಿನಿಮಾದ ಚಿತ್ರೀಕರಣ ಆರಂಭಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ‘ಭರ್ಜರಿ’ ಚೇತನ್ ಕುಮಾರ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಬಹುಪಾಲು ಶೂಟಿಂಗ್ ಮುಗಿದಿದೆ. ಹೊಸಪೇಟೆ, ಬಳ್ಳಾರಿ ಸುತ್ತಮುತ್ತ ಚಿತ್ರೀಕರಣ ಮಾಡಿದ್ದರು. ಇದೀಗ, ಸಿನಿಮಾದ ಪ್ರಮುಖ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಸಿದ್ದತೆ …
Read More »ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ
ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …
Read More »ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ
ರಬಕವಿ-ಬನಹಟ್ಟಿ: ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿದ್ದ ಗೋದಾಮಿನ ಮೇಲೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 64,650 ರು ಮೌಲ್ಯದ 4310 ಕಿಲೋ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುಲಹಳ್ಳಿ ಗ್ರಾಮದ ಖಾಸಿಂಸಾಬ್ ಸಂತಿ ಎಂಬಾತನ ಜಮೀನಿನ ಪತ್ರಾಸ್ ಶೆಡ್ನಲ್ಲಿ ಶೇಖರಿಸಿಟ್ಟ 4310 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರಲ್ಲದೇ ಖಾಸೀಂಸಾಬ ಸಂತಿ ಹಾಗೂ ಮುಬಾರಕ ಬಾರಿಗಡ್ಡಿ ಅವರನ್ನು ಅಕ್ರಮ ಅಕ್ಕಿ …
Read More »ಬಿಜೆಪಿ ಸೇರಲು ₹10 ಲಕ್ಷ ಪಾವತಿ: ಕಲೈ ಅರಸಿ ಆರೋಪ
ಹಾಸನ: ‘ಜೆಡಿಎಸ್ ತೊರೆದು ಬಿಜೆಪಿ ಸೇರುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ತಮಗೆ ₹ 25 ಲಕ್ಷ ಆಮಿಷವೊಡ್ಡಿ, ಮುಂಗಡವಾಗಿ ₹10 ಲಕ್ಷ ನಗದು ನೀಡಿದ್ದಾರೆ’ ಎಂದು ಅರಸೀಕೆರೆ ನಗರಸಭೆ ಎರಡನೇ ವಾರ್ಡ್ ಸದಸ್ಯೆ ಕಲೈ ಅರಸಿ ಆರೋಪಿಸಿದರು. ಹತ್ತು ಲಕ್ಷ ರೂಪಾಯಿ ಹಣದ ಬಂಡಲ್ನೊಂದಿಗೆ ಶಾಸಕರಾದ ಎಚ್.ಡಿ.ರೇವಣ್ಣ, ಕೆ.ಎಂ.ಶಿವಲಿಂಗೇಗೌಡ ಜತೆ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸೇರುವಂತೆ ಒಂದು ವಾರದಿಂದ ಒತ್ತಡ ಇತ್ತು. ಶುಕ್ರವಾರ ರಾತ್ರಿ …
Read More »
Laxmi News 24×7