ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ” ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423.00 ಕೋಟಿ ಅನುದಾನದಲ್ಲಿ ದೇಶದ ಎರಡನೇ …
Read More »ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…
ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ… ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ …
Read More »ಬಹುಭಾಷಾ ಚಿತ್ರನಟಿ ಬಿ.ಸರೋಜಾದೇವಿ ಇನ್ನಿಲ್ಲ…
ಬಹುಭಾಷಾ ಚಿತ್ರನಟಿ ಬಿ.ಸರೋಜಾದೇವಿ ಇನ್ನಿಲ್ಲ… ಅಭಿನಯ ಸರಸ್ವತಿ ಖ್ಯಾತಿಯ ಬಿ.ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಪ್ರಿಯ ತಾರೆ ವಿಧಿವಶರಾಗಿದ್ದು, ಸಂತಾಪ ವ್ಯಕ್ತವಾಗುತ್ತಿದೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ …
Read More »ವಿಮಲ್ ಫೌಂಡೇಶನ್’ನ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ಅದ್ಧೂರಿ ಚಾಲನೆ
ವಿಮಲ್ ಫೌಂಡೇಶನ್’ನ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ಅದ್ಧೂರಿ ಚಾಲನೆ ಬೆಳಗಾವಿ | ವಿಮಲ್ ಫೌಂಡೇಶನ್ ಆಯೋಜಿಸಿರುವ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ ನ ಉದ್ಘಾಟನೆಯು ಒಳಾಂಗಣ ಅಕಾಡೆಮಿಯಲ್ಲಿ ಬಹಳ ಉತ್ಸಾಹದಿಂದ ನಡೆಯಿತು. ವಿಮಲ್ ಫೌಂಡೇಶನ್ ಅಧ್ಯಕ್ಷ ಕಿರಣ್ ಜಾಧವ್, ಕುಲದೀಪ್ ಮೋರೆ ಮತ್ತು ಹೇಮಂತ್ ಲೆಂಗಡೆ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದು, ಮುಂದಿನ ಎರಡು ದಿನಗಳಲ್ಲಿ ತೀವ್ರ ಹೋರಾಟ ನಡೆಯಲಿದೆ. ವಿಜೇತ ಮತ್ತು …
Read More »ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ
ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ ಹೈದ್ರಾಬಾದಿನಲ್ಲಿ ನಡೆದ ಅನಕು ಶಾಸನ ಸಭೆ ಸ್ಪರ್ಧೆಯಲ್ಲಿ ಸಂಜನಾ ಪಾಟೀಲ ಭಾಗವಹಿಸಿ ಅತ್ಯುತ್ತಮ ಅಣುಕು ಶಾಸಕಿಯಾಗಿ ತೆಲಂಗಾಣ ರಾಜ್ಯಪಾಲರ ಗೌರವಕ್ಕೆ ಪಾತ್ರರಾಗಿದ್ದಾಳೆ ಇತ್ತೀಚೆಗೆ ತೆಲಂಗಾಣ ರಾಜ್ಯದ ಹೈದ್ರಾಬಾದನಲ್ಲಿ ಅಂಡರ್ ಏಟೀನ್ ವರ್ಲ್ಡ್ ನ್ಯಾಶನಲ್ ಆರ್ಗನೈಸೇಷನ್ ನಿಂದ ೧೦ ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಣುಕು ಶಾಸನ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ …
Read More »ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್
ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜಾನಪದ ಗಾಯಕ ಮಾರುತಿ ಲಕ್ಕೆ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ಅವರ ತಂದೆ ನೀಡಿದ ದೂರಿನ ಮೇರೆಗೆ ರಾಯಬಾಗ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಾದ ಸಿದ್ರಾಮನಿ ಮತ್ತು ಆಕಾಶ ಪೂಜಾರಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. …
Read More »ಶಾಲಾ ಮಗುವಿನ ಬಿಸಿಯೂಟಕ್ಕೆ ₹12, ಬೀದಿನಾಯಿಗೆ ₹22′: ಬಿಬಿಎಂಪಿ ‘ಚಿಕನ್ ಬಿರಿಯಾನಿ’ ಯೋಜನೆಗೆ ತೀವ್ರ ಟೀಕೆ
ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಚಿಕನ್ ಬಿರಿಯಾನಿ ಊಟ ನೀಡಲು ಉದ್ದೇಶಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಯೋಜನೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಯೋಜನೆಯ ಸ್ವರೂಪ, ಖರ್ಚು, ಅನುಷ್ಠಾನ ಮತ್ತು ಆದ್ಯತೆಯ ಬಗ್ಗೆ ಜನರು ಪ್ರಶ್ನೆ ಎತ್ತಿದ್ದಾರೆ. ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳು ಬೀದಿ ನಾಯಿ ರಕ್ಷಣೆಗೆ ಹೊಸ ಯೋಜನೆಯ ರೂಪಿಸುವುದಾಗಿ ಘೋಷಿಸಿದ್ದರು. ಅದರಂತೆ ನಗರದಲ್ಲಿನ ಆಯ್ದ ಬೀದಿನಾಯಿಗಳಿಗೆ ಚಿಕನ್ ಬಿರಿಯಾನಿ ಊಟ ನೀಡಲಾಗುವುದು ಎಂದು ತಿಳಿಸಿದ್ದರು. ಈಗಾಗಲೇ ನಾಯಿಗಳ ಉಪಟಳ, …
Read More »ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಿಗಂದೂರು ಸೇತುವೆಯನ್ನು ಇಂದು ಬೆಳಗ್ಗೆ ಉದ್ಘಾಟಿಸಲಿದ್ದಾರೆ
ಶಿವಮೊಗ್ಗ: ದೇಶದ ಅತಿ ಉದ್ದದ ಎರಡನೇ ಕೇಬಲ್ ಸೇತುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ಸೇತುವೆಯನ್ನು ಇಂದು (ಜು.14) ಕೇಂದ್ರದ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಬಹುನಿರೀಕ್ಷಿತ ಈ ಸೇತುವೆಯು ಶರಾವತಿ ದ್ವೀಪದ ಜನರ ದಶಕಗಳ ಬೇಡಿಕೆಯಾಗಿತ್ತು. 2010ರಲ್ಲಿ ಪ್ರಾರಂಭವಾದ ಸೇತುವೆಯು 2025ರಲ್ಲಿ ಮುಕ್ತಾಯವಾಗಿದೆ. ಸೇತುವೆಗೆ ಸುಮಾರು 423.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಸಾಗರ ಪಟ್ಟಣದಿಂದ ಹೊಸನಗರ ತಾಲೂಕಿನ ಮರಕುಟುಕದ ತನಕ ಗ್ರಾಮೀಣ …
Read More »ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿ: ಇನ್ನೊಂದು ದಿನ ನಿಗದಿಗೆ ಕೋರಿ ಕೇಂದ್ರ ಸಚಿವ ಗಡ್ಕರಿಗೆ ಸಿಎಂ ಪತ್ರ
ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಮುಂಗಡವಾಗಿ ನನಗೆ ಮಾಹಿತಿ ನೀಡಿಲ್ಲ. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡಿ, ಇನ್ನೊಂದು ದಿನ ನಿಗದಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸೋಮವಾರ (ಜುಲೈ 14) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ. ಆದರೆ, …
Read More »ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ
ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ, ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ವೇಳೆ ರಾಜ್ಯಸಭಾ ಸದಸ್ಯ ಶ್ರೀ …
Read More »
Laxmi News 24×7