ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್ ಇನ್ನೋರ್ಚ ರೌಡಿ ಅನೀಸ್ ಎಂಬಾತನ …
Read More »ಡ್ರೋನ್ ಗಳಲ್ಲಿ ಔಷಧಿ ವಿತರಣೆ ಕಾರ್ಯ ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರಾರಂಭ
ಚಿಕ್ಕಬಳ್ಳಾಪುರ:ಭಾರತದಲ್ಲಿ ವೈದ್ಯಕೀಯ ಸೇವೆಗಳಿಗೆ ಬದಲಾವಣೆ ತರಲು ಸಾಬೀತುಪಡಿಸುವ ಈ ಕ್ರಮದಲ್ಲಿ, ಡ್ರೋನ್ ಮೂಲಕ ಔಷಧಿ ವಿತರಣೆಯ ಪ್ರಯೋಗವನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಶಂಬುಕಾ ನಗರದಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 40 ರಿಂದ 45 ದಿನಗಳವರೆಗೆ ಬೆಂಗಳೂರು ಮೂಲದ ಥ್ರೊಟಲ್ ಏರೋಸ್ಪೇಸ್ ಸಿಸ್ಟಮ್ಸ್ (ಟಿಎಎಸ್) ಪ್ರಯೋಗಗಳನ್ನು ನಡೆಸಲಿದೆ. ಚಿಕ್ಕಬಳ್ಳಾಪುರದಲ್ಲಿ ಈ ಪ್ರಯೋಗಕ್ಕಾಗಿ ಎರಡು ಮೆಡಿಕಾಪ್ಟರ್ ಡ್ರೋನ್ಗಳನ್ನು ಬಳಸಲಾಗುತ್ತಿದೆ.ಮೊದಲ ಡ್ರೋನ್ 15 ಕಿ.ಮೀ ವ್ಯಾಪ್ತಿಯೊಂದಿಗೆ 1 ಕೆ.ಜಿ ವರೆಗೆ ತಲುಪಿಸುವ ಸಾಮರ್ಥ್ಯವನ್ನು …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ
ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …
Read More »ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.
ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …
Read More »₹ 2 ಲಕ್ಷ ಮೌಲ್ಯದ ಮೊಬೈಲ್ಗಳು ವಶ
ಹಾವೇರಿ: ‘ತಿಳವಳ್ಳಿ ಗ್ರಾಮದ ಹರ್ಡೇಕಲ್ ಸರ್ಕಲ್ ಬಳಿ ಭಾನುವಾರ ಪೊಲೀಸರು ದಾಳಿ ನಡೆಸಿ, ₹2 ಲಕ್ಷ ಮೌಲ್ಯದ 50 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೊಬೈಲ್ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಹಾನಗಲ್ ತಾಲ್ಲೂಕು ಹುಲಗಿನಕೊಪ್ಪ ಗ್ರಾಮದ ನಿತಿನ್ ಗೌಂಡಿ ಬಂಧಿತ ಆರೋಪಿ. ಅದೇ …
Read More »ಮಹಿಳೆ ಹೆಸರಲ್ಲಿ ಅಶ್ಲೀಲ ಚಾಟಿಂಗ್ ; ಥಳಿಸಿ ಪೋಲೀಸರಿಗೆ ಒಪ್ಪಿಸಿದ ಮಹಿಳೆ
ಮಡಿಕೇರಿ : ಯುವತಿಯ ಹೆಸರನ್ನು ಹಾಕಿಕೊಂಡು ನಕಲಿ ಪ್ರೊಪೈಲ್ ಮಾಡಿ ಫೇಸ್ಬುಕ್ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್ ಮಾಡುತಿದ್ದ ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ನಂತರ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಹಾಕತ್ತೂರಿನ ಅಶ್ರಫ್ ಎಂಬ ಯುವಕ ಕಳೆದ 15 ದಿನಗಳಿಂದ ಅರುಣಾ ಎಂಬ ಯುವತಿಯ ಹೆಸರಿನ ಮೂಲಕ ಮಹಿಳೆಯೊಬ್ಬರೊಂದಿಗೆ ಅಶ್ಲೀಲವಾಗಿ ಚಾಟಿಂಗ್ ಮಾಡುತ್ತಿದ್ದ. ಮಹಿಳೆಯು ಈ ರೀತಿ ಚಾಟಿಂಗ್ ಮಾಡಬಾರದೆಂದು ಎಚ್ಚರಿಕೆ ನೀಡಿದ್ದರೂ ಈ …
Read More »ಮನೆ ದರೋಡೆ ; ಸರ್ಕಾರಿ ಶಿಕ್ಷಕ, ಗ್ರಾಪಂ ಸದಸ್ಯ ಸೇರಿ ಐವರ ಬಂಧನ
ಬಳ್ಳಾರಿ: ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ. ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು …
Read More »ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ
ತುಮಕೂರು: ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ನಾನು ಹೋರಾಟ ಮಾಡುತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪದೇಪದೆ ವಿಚಾರಣೆ ನೆಪದಲ್ಲಿ ನನಗೆ ಮಾನಸಿಕ ಕಿರುಕುಳ ನೀಡುತಿದ್ದು, ಅನೇಕ ಬಾರಿ ವಿಚಾರಣೆಗೆಂದು ಕರೆದು ಸುಳ್ಳು ಆರೋಪದಡಿ ಬಂಧಿಸಿದ್ದಾರೆ. ಹಿಂದೂ ಸಮಾಜ ನನ್ನ ಬೆಂಬಲಕ್ಕೆ ನಿಲ್ಲದಿರುವುದು ತುಂಬಾ ನೋವು ತಂದಿದೆ. ನನಗೆ ಪೊಲೀಸರ ಕಿರುಕುಳ ಸಹಿಸಲಾಗುತ್ತಿಲ್ಲ. ನನಗೆ ದಯಾಮರಣ ನೀಡಿ ಎಂದು ರಾಜ್ಯಪಾಲರಿಗೆ ಮಧುಗಿರಿಮೋದಿ ಮನವಿ ಪತ್ರ ಸಲ್ಲಿಸಿದ್ದಾರೆ. …
Read More »ಯಗಚಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
ಚಿಕ್ಕೋಡಿ, ಹಾಸನ: ಮಳೆ ಹೆಚ್ಚಾಗಿದ್ದು ಹಾಸನದಲ್ಲಿ ನದಿಭಾಗದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಚಿಕ್ಕೋಡಿಯಲ್ಲಿ ಮಳೆಯ ಪ್ರಮಾಣದಲ್ಲಿ ಅಲ್ಪ ಇಳಿಕೆಯಾಗಿದೆ. ಇ ಬೇಲೂರು, ಮೂಡಿಗೆರೆ ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೇಲೂರಿನ ಸಮೀಪದಲ್ಲಿರುವ ಯಗಚಿ ಡ್ಯಾಂ ಭರ್ತಿಯಾಗಿದೆ. ನೀರಿನ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಡ್ಯಾಂನಿಂದ ಯಾವುದೇ ಕ್ಷಣದಲ್ಲಾದರೂ ನೀರು ಬಿಡುಗಡೆ ಸಾಧ್ಯತೆಯಿದ್ದು, ಅಣೆಕಟ್ಟೆ ಕೆಳಭಾಗದ, ಯಗಚಿ ನದಿಪಾತ್ರದ ಜನರು, ರೈತರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ …
Read More »ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೋವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 …
Read More »
Laxmi News 24×7