ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …
Read More »ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತದೆ: ಶಶಿಕಲಾ ಜೊಲ್ಲೆ
ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆಯೂ ನಮ್ಮ ಸರ್ಕಾರವೆ ಅಧಿಕಾರಕ್ಕೆ ಬರುತ್ತದೆ. ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತವೆ. ಅದರಂತೆ ಪಕ್ಷದಲ್ಲಿ ಏನಾದರೂ ಆಗಿರಬಹುದು. ಪಕ್ಷದ ಹಿರಿಯರು ಅವುಗಳನ್ನ …
Read More »ಇಂಧನ ಟ್ಯಾಂಕರ್ ಓಡಿಸುವ ಮಲಯಾಳಿ ಹುಡುಗಿ: ಭೇಷ್ ಎನ್ನುತ್ತಿರುವ ನೆಟ್ಟಿಗರು
ಕಳೆದ ಮೂರು ವರ್ಷಗಳಿಂದ ನಾನು ಟ್ಯಾಂಕರ್ ಲಾರಿಯನ್ನು ಓಡಿಸುತ್ತಿರುವುದನ್ನು ಯಾರೂ ನೋಡಿಲ್ಲ ಎಂಬುದನ್ನು ನನಗೆ ನಂಬಲಿಕ್ಕೇ ಆಗುವುದಿಲ್ಲ’ ಎಂದು ನಗುತ್ತಾಳೆ ಡೆಲಿಶಾ ಡೇವಿಸ್. ಕೇರಳದ ತ್ರಿಶೂರ್ ಜಿಲ್ಲೆಯ ಕಂದಸಂಕದವು ಎಂಬಲ್ಲಿನ 23 ವರ್ಷ ವಯಸ್ಸಿನ ಯುವತಿ, ಕೆಲವು ವಾರಗಳ ಹಿಂದೆ ಎರ್ನಾಕುಲಂನ ಇರುಂಪನಮ್ನ ಹಿಂದುಸ್ಥಾನ್ ಪೆಟ್ರೋಲಿಯಂ ಎಲ್ಪಿಜಿ ಪ್ಲಾಂಟ್ನಿಂದ ಮಲಪ್ಪುರಂ ಜಿಲ್ಲೆಯ ತಿರೂರ್ಗೆ ಟ್ಯಾಂಕರ್ ಓಡಿಸುವ ಮೂಲಕ ಸುದ್ದಿ ಮಾಡಿದ್ದರು. ‘ಸಾಮಾನ್ಯವಾಗಿ, ಡೀಸೆಲ್ ಅಥವಾ ಪೆಟ್ರೋಲ್ ತೆಗೆದುಕೊಂಡು ಹೋಗುವ …
Read More »ಪುಷ್ಪ ಸಿನಿಮಾ 10 ಕೆಜಿಎಫ್ಗೆ ಸಮ’; ಅಲ್ಲು ಅರ್ಜುನ್ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್ಡೇಟ್ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …
Read More »ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ
ಹಾವೇರಿ: ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಾದ ಇಸ್ಪೀಟ್, ಓಸಿ, ಗಾಂಜಾ ಎಗ್ಗಿಲ್ಲದೇ ನಡೆಯುತ್ತಿವೆ. ಕೂಡಲೇ ಅವುಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ‘ಹಾವೇರಿ ಜಿಲ್ಲೆ ನಾಡಿನ ಹೆಸರಾಂತ ಸಂತ ಶರಣರ ಹಾಗೂ ಸಾಹಿತಿಗಳ ನೆಲೆಬೀಡಾಗಿದೆ. ಇಂತಹ ನೆಲದಲ್ಲಿ ಅಕ್ರಮ ಚಟುವಟಿಕೆಗಳು …
Read More »ಮುಂಡರಗಿ: ಅಕ್ರಮ ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ
ಮುಂಡರಗಿ (ಗದಗ): ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ತಲೆಎತ್ತಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ ಸ್ವತಃ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹಾಗೂ ಎಸ್ಪಿ ಯತೀಶ್ ಎನ್. ಜಂಟಿಯಾಗಿ ಮಂಗಳವಾರ ದಾಳಿ ನಡೆಸಿದ್ದು, ಸುಮಾರು 200 ಟಿಪ್ಪರ್ಗಿಂತ ಅಧಿಕ ಮರಳು ರಾಶಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಸಿಂಗಟಾಲಕೇರಿ ಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ …
Read More »ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!
ಕಲಬುರಗಿ: ಸರ್ಕಾರಿ ವೈದ್ಯರೊಬ್ಬರು ಸಾರ್ವಜನಿಕ ಸೇವೆಗೆ ಹಾಜರಾಗದೆ ತಮ್ಮ ಖಾಸಗಿ ಕ್ಲಿನಿಕ್ನಲ್ಲಿ ಕಾರ್ಯ ನಿರ್ವಸುತ್ತಿದ್ದಾಗ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಡಾ.ಸಂಗಮೇಶ ಟಕ್ಕಳಕಿ ಎಂಬುವವರೇ ಖಾಸಗಿ ಕ್ಲಿನಿಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ವೈದ್ಯ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಎಲುಬು ಮತ್ತು ಕೀಲು ತಜ್ಞರಾದ ಡಾ.ಸಂಗಮೇಶ ಟಕ್ಕಳಕಿ ಮೇ 25ರಿಂದ ಸರ್ಕಾರಿ ಕೆಲಸಕ್ಕೆ ಅನಧಿಕೃತವಾಗಿ ಗೈರು ಆಗಿದ್ದರು. ಈ ಸಂಬಂಧ ಮೇಲಾಧಿಕಾರಿಗಳು ದೂರವಾಣಿ …
Read More »ಚಿಕ್ಕಪ್ಪನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ, ಬೆದರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಸಂಬಂಧಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಪಿ ಬಿ.ಸಿ. ರೋಡ್ ಸಮೀಪದ ಭಂಡಾರಿ ಬೆಟ್ಟುವಿನಲ್ಲಿ ಘಟನೆ ನಡೆದಿದೆ. ತನ್ನ ಪತ್ನಿಯ ಅಕ್ಕನ ಮಗಳ ಮೇಲೆ ನಿರಂತರ ಆರೋಪಿ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಅಜ್ಜಿಯ ಮನೆಯಲ್ಲಿ ವಿದ್ಯಾರ್ಥಿನಿ ವಾಸವಾಗಿದ್ದು, ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ …
Read More »ನಿರಾಶ್ರಿತರ ಕೇಂದ್ರದಲ್ಲಿ ಆರತಕ್ಷರತೆ – ಜನಮೆಚ್ಚುಗೆ
ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮರಿಯಮ್ಮನಹಳ್ಳಿಯ ಚಿರಂಜೀವಿ(23) ಈ ರೀತಿ ಹೈಡ್ರಾಮಾ ಸೃಷ್ಠಿಸಿದ ಯುವಕ. ನಿಶ್ಚಯವಾಗಿದ್ದ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಪೋಷಕರಿಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ್ದಾನೆ. ಅಣ್ಣನ ಮದುವೆಯಾದ ನಂತರ ನಿನಗೆ ಮದುವೆ ಮಾಡುವುದಾಗಿ ಪೋಷಕರು ಹೇಳಿದರೂ ಕೇಳದ ಆತ ಮೊಬೈಲ್ ಟವರ್ ಏರಿ ಕುಳಿತಿದ್ದು, …
Read More »ಗೋಕಾಕ ಡೆವಲಪರ್ಸ್ ಕಡೆಯಿಂದ ಉಚಿತ ವೀಲ್ ಚೆರ್ ವಿತರಣೆ
ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್ಚೇರ್ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.
Read More »
Laxmi News 24×7