Breaking News

ರಾಜ್ಯ

ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ …

Read More »

ಸುಶಾಂತ್‌ ಸಿಂಗ್ ಸಾವನ್ನಪ್ಪಿ 1 ವರ್ಷ ಕಳೆದರೂ ಮುಗಿದಿಲ್ಲ CBI ತನಿಖೆ; ನಿಗೂಢವಾಗಿದೆ ಸಾವಿನ ರಹಸ್ಯ!

ಮುಂಬೈ (ಜೂನ್ 14): ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಇಂದಿಗೆ ಒಂದು ವರ್ಷವಾಗಿದೆ. ಜೂನ್ 14,2020 ರಂದು ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕಳೆದ ವರ್ಷ ಬಿಹಾರ ಪೊಲೀಸರು ದಾಖಲಿಸಿದ್ದ ಕೊಲೆ ಪ್ರಕರಣವನ್ನು ವಹಿಸಿಕೊಂಡ ಸಿಬಿಐ ಇದುವರೆಗೆ ತನ್ನ ತನಿಖೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಕಳೆದ ವರ್ಷ ಆಗಸ್ಟ್‌ನಲ್ಲಿ ಬಿಹಾರ ಪೊಲೀಸರು ಪ್ರಕರಣವನ್ನು ವಹಿಸಿಕೊಂಡ ಕೂಡಲೇ ಸಿಬಿಐ ಹಲವಾರು ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿದರೂ, ಈ …

Read More »

5 ಗಂಟೆ ವಿಚಾರಣೆ ಎದುರಿಸಿದ ನರೇಶ್; ಇಂದು ಏನೆಲ್ಲಾ ನಡೀತು?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಬಹಿರಂಗ ಪ್ರಕರಣದಲ್ಲಿ ಆರೋಪಿಯಾಗಿರುವ ನರೇಶ್​ ಗೌಡನ ವಿಚಾರಣೆ ಇಂದು ಕೂಡ ನಡೆಯಿತು. ಐದು ಗಂಟೆಗಳ ಕಾಲ ನಡೆದ ಇಂದಿನ ಎಸ್‌ಐಟಿ ವಿಚಾರಣೆ ಅಂತ್ಯವಾಗಿದೆ. ಅದರಂತೆ 2ನೇ ದಿನದ ವಿಚಾರಣೆ ಮುಗಿಸಿ ವಕೀಲರೊಂದಿಗೆ ನರೇಶ್ ಗೌಡ ತೆರಳಿದ್ದಾರೆ. ಸದಾಶಿವನಗರದಲ್ಲಿ ರಮೇಶ್ ಜಾರಕಿಹೊಳಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್​​ನನ್ನ ವಿಚಾರಣೆಗೆ ಕರೆಯಲಾಗಿತ್ತು. ಅಗತ್ಯವಿದ್ದಲ್ಲಿ‌ ವಿಚಾರಣೆಗೆ ಕರೆಯುವುದಾಗಿ ಹೇಳಿ ಎಸ್‌ಐಟಿ ಅಧಿಕಾರಿಗಳ ತಂಡ ವಾಪಸ್ …

Read More »

ಉಡುಪಿ: ಜಿಲ್ಲೆಯ ತೆಂಕಪೇಟೆಯ ನಿವಾಸಿಯೊಬ್ಬರ ಮೈಗೆ ಕಬ್ಬಿಣ ಸ್ಟೀಲ್ ಇಂಡೋಲಿಯಂ ವಸ್ತುಗಳು ಅಂಟುತ್ತದೆ.

ಉಡುಪಿ: ಜಿಲ್ಲೆಯ ತೆಂಕಪೇಟೆಯ ನಿವಾಸಿಯೊಬ್ಬರ ಮೈಗೆ ಕಬ್ಬಿಣ ಸ್ಟೀಲ್ ಇಂಡೋಲಿಯಂ ವಸ್ತುಗಳು ಅಂಟುತ್ತದೆ. ಇದೊಂದು ಕೌತುಕ.. ವಿಸ್ಮಯ.. ಮೈಯ್ಯಲ್ಲಿ ಅಯಸ್ಕಾಂತೀಯ ಶಕ್ತಿಯಿದೆ. ಹೀಗಂತ ಒಂದು ವೀಡಿಯೋ ಉಡುಪಿಯಲ್ಲಿ ಶೇರ್ ಆಗುತ್ತಿದೆ. ವೈರಲ್ ಆಗುತ್ತಿರುವ ವೀಡಿಯೋದಲ್ಲಿರುವ ವ್ಯಕ್ತಿ ರಾಮದಾಸ್ ಶೆಟ್ ಎಂದು ಗುರುತಿಸಲಾಗಿದ್ದು, ಉಡುಪಿಯ ತೆಂಕಪೇಟೆ ಪೂರ್ಣಪ್ರಜ್ಞ ಕಾಲೇಜು ಸಮೀಪದವರಾಗಿದ್ದಾರೆ. ಟಿವಿಯಲ್ಲಿ ಈ ಹಿಂದೆ ಪ್ರಸಾರವಾದ ವೀಡಿಯೋಗಳನ್ನು ನೋಡಿ, ಮನೆಯಲ್ಲೇ ಇದ್ದ ರಾಮದಾಸ್ ತನ್ನನ್ನು ಪ್ರಯೋಗಕ್ಕೆ ಒಳಪಡಿಸಿದ್ದಾರೆ. ಈ ವೇಳೆ ಕೆಲವೊಂದು …

Read More »

ಸ್ಟಾರ್ ಪೊಲೀಸರ ಚೇಸ್ಟೇ ಜಾಸ್ತಿಯಾಗಿದೆ : ಡಿ.ಕೆ.ಶಿವಕುಮಾರ್

ಕೆಆರ್ ಪುರ, ಜೂ.14 : ಸ್ಟಾರ್ ಪೊಲೀಸರ ಚೇಸ್ಟೇ ಜಾಸ್ತಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸರ ವಿರುದ್ಧ ಹರಿಹಾಯ್ದರು. ರಾಮಮೂರ್ತಿನಗರ ವಾರ್ಡ್ ನ ಕಲ್ಕೆರೆಯಲ್ಲಿ ರೇಷನ್ ಕಿಟ್ ಗಳನ್ನು ವಿತರಸಿ ಅವರು ಮಾತನಾಡಿದರು. ಒಳ್ಳೆಯ ಪೊಲೀಸರು ಇದ್ದಾರೆ ಕಾನ್ಸ್ ಟೇಬಲ್ ಗಳು ಪಾಪ ಏನೂ ಮಾಡೋದಿಲ್ಲ ಆದರೆ ಸ್ಟಾರ್ ಗಳನ್ನು ಹಾಕಿಕೊಂಡವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುತ್ತಾರೆ ಎಂದು ಆರೋಪಿಸಿದರು. ಜನರ ಕಷ್ಟಗಳಿಗೆ ಸ್ಪಂದನೆ ಮಾಡುವುದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ವತಿಯಿಂದ …

Read More »

ಎಂಟು ಮಕ್ಕಳ ತಂದೆಗೆ ನೆರೆಮನೆಯಾಕೆ ಮೇಲೆ ಕಣ್ಣು, ತೋಟದಲ್ಲಿ ಕೈ ಹಿಡಿದು ಎಳೆದು ಹೆಣವಾದ

ಬಾಗಲಕೋಟೆ: ರಾತ್ರಿ ಪ್ರಶಾಂತವಾಗಿದ್ದ ಬಾದಾಮಿ ತಾಲೂಕಿನ ನೆರನೂರು ಗ್ರಾಮ ಬೆಳಗ್ಗೆ ಅಷ್ಟ್ರಲ್ಲಿ ದಂಗಾಗಿತ್ತು. ಪೊಲೀಸರ ಎಂಟ್ರಿ ಆಗಿತ್ತು. ಗ್ರಾಮಸ್ಥರೆಲ್ಲಾ ಒಂದ್ಕಡೆ ಸೇರಿ ಆತಂಕದಿಂದ ನೋಡ್ತಿದ್ರು. ಅಷ್ಟಕ್ಕೂ ನೆರನೂರು ಗ್ರಾಮದಲ್ಲಿ ಇಂತಹ ಸನ್ನಿವೇಶ ಸೃಷ್ಟಿಯಾಗಲು ಕಾರಣ ಇದೇ ಊರಿನ ಲಕ್ಷ್ಮಣ. ಲಕ್ಷ್ಮಣನಿಗೆ ರೇಣುಕಾ ಅನ್ನೋರ ಜತೆ ಮದ್ವೆಯಾಗಿತ್ತು. ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಏಳು ಹೆಣ್ಣು ಮಕ್ಕಳು, ಒಂದು ಗಂಡು ಮಗುವಿದೆ. ಆದ್ರೂ ಇದೇ ಊರಿನ ಮತ್ತೊಬ್ಬಳು ರೇಣುಕಾ ಅನ್ನೋಳ ಜೊತೆ ಅನೈತಿಕ …

Read More »

ಸಗಟು ಹಣದುಬ್ಬರ ದಾಖಲೆ ಮಟ್ಟ ಶೇ.12.94ಕ್ಕೆ ಏರಿಕೆ

ನವದೆಹಲಿ: ಸಗಟು ಮಾರಾಟ ದರ ಆಧರಿಸಿದ ಹಣದುಬ್ಬರ ಸೂಚ್ಯಂಕವು (ಡಬ್ಲ್ಯುಪಿಐ) ಮತ್ತೆ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಶೇ.10.49ಕ್ಕೆ ತಲುಪಿದೆ. ಹಾಲಿ ಪರಿಸ್ಥಿತಿಗೆ ತಯಾರಾದ ಉತ್ಪನ್ನಗಳು ಹಾಗೂ ತೈಲ ಬೆಲೆಯಲ್ಲಿ ಆದ ಹೆಚ್ಚಳ ಹಣದುಬ್ಬರವೇ ಈ ಏರಿಕೆಗೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಏಪ್ರಿಲ್ ನಲ್ಲಿ ಸಗಟು ಹಣದುಬ್ಬರ ಪ್ರಮಾಣವು ಶೇ 10.49ರಷ್ಟಿತ್ತು. ಹಿಂದಿನ ವರ್ಷದ ಮೇ ತಿಂಗಳಿನಲ್ಲಿ ಇದು ಶೇ (-)3.37ರಷ್ಟಾಗಿತ್ತು. ಸಗಟು …

Read More »

ಸಂಚಾರಿ ವಿಜಯ್ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವೆ: ಡಿಸಿಎಂ ಅಶ್ವಥ ನಾರಾಯಣ

ಬೆಂಗಳೂರು: ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ. ಸದ್ಯ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ನ್ಯೂರೋ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಉಸಿರಾಟವನ್ನೂ ನಿಲ್ಲಿಸಿದ್ದಾರೆ, ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಸಂಪೂರ್ಣವಾಗಿ ಜೀವ ರಕ್ಷಕದ …

Read More »

ಸಂಚಾರಿ ವಿಜಯ್‌ ಸತ್ತಿಲ್ಲ, ಆಸ್ಪತ್ರೆ ವೈದ್ಯರಿಂದ ಸ್ಪಷ್ಟೀಕರಣ

ಬೆಂಗಳೂರು: ಸಂಚಾರಿ ವಿಜಯ್‌ ಸತ್ತಿಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಂತ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಅರುಣ್‌ ನಾಯ್ಕ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಸಂಚಾರಿ ವಿಜಯ್‌ ಸಹೋದರ) ಸಿದ್ದೇಶ್ವರ್‌ ಅವರು ನಮ್ಮ ಅಣ್ಣ (ಸಂಚಾರಿ ವಿಜಯ್‌) ಅವರನ್ನು ಜೀವಂತವಾಗಿ ಇಡುವ ನಿಟ್ಟಿನಲ್ಲಿ ಅವರ ಅಂಗಾಗಳ ದಾನಕ್ಕೆ ಮುಂದಾಗಿದ್ದೇವೆ, ಅವರು ನಮ್ಮೊಂದಿಗೆ ಇಲ್ಲ ಅಂತ ಹೇಳುವುದಕ್ಕೆ ಬೇಸರವಾಗುತ್ತಿದೆ ಅಂತ ಹೇಳಿದ್ದರು.   ಈ ನಡುವೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಆಪೋಲೋ …

Read More »

ಸರ್ಕಾರದ ಧನಸಹಾಯ ಪಡೆಯಲು ಬ್ರ್ಯಾಡ್ಜ್ ಲೈಸೆನ್ಸ್​​ಗಾಗಿ ಸಾವಿರಾರು ಆಟೋ ಚಾಲಕರ ಪರದಾಟ

ಗದಗ: ಆಟೋ ಚಾಲಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಧನಸಹಾಯ ಪಡೆಯಲು ಗದಗನಲ್ಲಿ ಸಾವಿರಾರು ಆಟೋ ಚಾಲಕರು ಪರದಾಟ ನಡೆಸಿದ್ದಾರೆ. ಧನಸಹಾಯ ಪಡೆಯಲು ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲವು ಟೆಕ್ನಿಕಲ್ ಸಮಸ್ಯೆ ಉಂಟಾಗಿದೆ. ಧನಸಹಾಯ ಪಡೆಯಲು ಅರ್ಜಿ ಹಾಕಿದರೆ ಅದು ಬ್ರ್ಯಾಡ್ಜ್ ಲೈಸೆನ್ಸ್ ಕೇಳ್ತಿದೆ. ಇದರಿಂದ ಜಿಲ್ಲಾಧಿಕಾರಿಗಳು ಬ್ರ್ಯಾಡ್ಜ್ ಲೈಸೆನ್ಸ್ ಪಡೆಯಲು ಎರಡು ದಿನಗಳ ಕಾಲ ಮಾತ್ರ ಅವಕಾಶ ಕೊಟ್ಟಿದ್ದರು. ಆದ್ರೆ ಎರಡು ದಿನದಲ್ಲಿ ಕೆಲವೇ ಕೆಲವು ಜನರಿಗೆ ಲೈಸೆನ್ಸ್ …

Read More »