Breaking News

ರಾಜ್ಯ

ಮಾನಸಿಕ ಅಸ್ವಸ್ಥನ ಲಾಕಪ್ ಡೆತ್- ಎಂಟು ಪೊಲೀಸರು ಅಮಾನತು

ಮಡಿಕೇರಿ: ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್ ಡಿಸೋಜ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ತಪ್ಪಿತಸ್ಥ ಹೆಡ್ ಕಾನ್‍ಸ್ಟೇಬಲ್ ಸೇರಿ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತುಗೊಳಿಸಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಪ್ರವೀಣ್ ಪವಾರ್ ತಿಳಿಸಿದ್ದಾರೆ.   ಶನಿವಾರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭ ಘಟನೆ ನಡೆದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮದವರಿಗೆ ಮಾಹಿತಿ …

Read More »

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಮೈತ್ರಿ ಅಗತ್ಯವಿದೆ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

ಮುಂಬೈ: 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ “ಮಹಾಮೈತ್ರಿ” ರಚಿಸುವ ಅವಶ್ಯಕತೆಯಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ. ಕಿಶೋರ್ ಅವರು ಮುಂಬೈನ ನಿವಾಸದಲ್ಲಿ ಶುಕ್ರವಾರ ಪವಾರ್ ಅವರನ್ನು ಭೇಟಿಯಾಗಿದ್ದು, ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ …

Read More »

ಕೋವಿಡ್‌: ಕರ್ನಾಟಕದಲ್ಲಿ 42 ಮಕ್ಕಳು ಅನಾಥ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ. ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್‌, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, …

Read More »

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಬನಹಟ್ಟಿ: ತೈಲ ಬೆಲೆ ಹಾಗೂ ಅದರ ಉತ್ಪನ್ನಗಳ ಬೆಲೆಗಳ ಏರಿಕೆಯಿಂದಾಗಿ ದೇಶದ ರೈತರು, ವ್ಯಾಪಾರಸ್ಥರು ಕೂಲಿ ಕಾರ್ಮಿಕರು ದಾರುಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಇವರೆಲ್ಲರ ಮೇಲೆ ಕಾಳಜಿ ಇಲ್ಲ. ಕೇಂದ್ರ ಸರ್ಕಾರದವರು ಸೇವಕರಲ್ಲ, ಅವರು ವ್ಯಾಪಾರಿಗಳು. ಅವರು ಜನರ ರಕ್ತ ಹೀರುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವೆ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರರಾದ ಉಮಾಶ್ರೀ ಆರೋಪಿಸಿದರು. ಅವರು ಶನಿವಾರ ಬನಹಟ್ಟಿಯ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ …

Read More »

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು …

Read More »

ಸಾಲುಮರದ ತಿಮ್ಮಕ್ಕ ಪುರಸ್ಕಾರಗಳ ಮ್ಯೂಸಿಯಂಗೆ ಚಿಂತನೆ

XMINEWSಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರಿಗೆ ಸಿಕ್ಕಿರುವ ಪುರಸ್ಕಾರಗಳ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಸ್ಥಾಪಿಸಲು ಸಾಗರೋತ್ತರ ಕನ್ನಡಿಗರ ಒಕ್ಕೂಟ ಮುಂದೆ ಬಂದಿದೆ. ಪರಿಸರ ದಿನಾಚರಣೆ ಅಂಗವಾಗಿ ಸಾಗರೋತ್ತರ ಕನ್ನಡಿಗರು ಆಯೋಜಿಸಿದ್ದ ಆನ್‌ಲೈನ್ ಸಂವಾದ ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರ ಮನವಿ ಮೇರೆಗೆ, ಮ್ಯೂಸಿಯಂ ಸ್ಥಾಪಿಸಲು ಒಕ್ಕೂಟದ ಸದಸ್ಯರು ಮುಂದಿನ ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಸೌದಿ ಅರೇಬಿಯಾದಲ್ಲಿರುವ ಒಕ್ಕೂಟದ ಕಾರ್ಯದರ್ಶಿ ರವಿ ಮಹಾದೇವ ಭರವಸೆ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ತಿಮ್ಮಕ್ಕ, ತಮ್ಮ ಪರಿಸರ …

Read More »

ಪತಿ ಜೊತೆ ಕಿರಿಕ್: 4 ವರ್ಷದ ಮಗನೊಂದಿಗೆ ನೂರು ಕಿ.ಮೀ ನಡೆದ ತಾಯಿ

ದಾವಣಗೆರೆ, ಜೂನ್ 12: ಪತಿಯೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಸುಮಾರು ನೂರಕ್ಕೂ ಹೆಚ್ಚು ಕಿಲೋಮೀಟರ್‌ವರೆಗೆ ನಾಲ್ಕು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ಕಾಲ್ನಡಿಗೆಯಲ್ಲಿ ಬಂದ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದ ನಾಗರತ್ನ ಅವರೇ ತನ್ನ ಪುಟ್ಟ ಮಗುವಿನೊಂದಿಗೆ ನಡೆದುಕೊಂಡು ಬಂದ ಮಹಿಳೆಯಾಗಿದ್ದಾಳೆ. ನಂತರ ದಾವಣಗೆರೆಯ ಕೆಟಿಜೆ ನಗರ ಪೊಲೀಸರು ಮಹಿಳೆಗೆ ತನ್ನ ಮಗುವಿನೊಂದಿಗೆ ಕಾರಿನಲ್ಲಿ ಹೋಗಲು ಅನುವು ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ಹಿನ್ನೆಲೆ ಶಿವಮೊಗ್ಗದ …

Read More »

ಊರು-ಕೇರಿ’ ಬಿಟ್ಟು ತೆರಳಿದ ಡಾ. ಸಿದ್ದಲಿಂಗಯ್ಯ: ಬೆಂಗಳೂರಿನ ಕಲಾಗ್ರಾಮದಲ್ಲಿ ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

ಬೆಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ನಿಧನರಾದ ದಲಿತ ಸಾಹಿತಿ, ಕವಿ ಡಾ ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಬೌದ್ಧ ಧರ್ಮದ ಸಂಪ್ರದಾಯದಂತೆ ಬೆಂಗಳೂರಿನ ಕಲಾ ಗ್ರಾಮದಲ್ಲಿ ನೆರವೇರಿತು. ಕಲಾಗ್ರಾಮದಲ್ಲಿ ಡಾ ಯು ಆರ್ ಅನಂತ ಮೂರ್ತಿಯವರ ಸಮಾಧಿ ಪಕ್ಕ ಡಾ ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಕೋವಿಡ್-19 ನಿರ್ಬಂಧಗಳ ನಡುವೆ ಕುಟುಂಬಸ್ಥರು, ಸಮೀಪದ ಬಂಧುಗಳು, ಗಣ್ಯರು ಅಂತ್ಯಕ್ರಿಯೆ ವೇಳೆ ಹಾಜರಿದ್ದರು. ಸಮಾಜದಲ್ಲಿ ಹೋರಾಟದ ಕಿಚ್ಚನ್ನು …

Read More »

ಮತ್ತೆ ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ : ಆನ್ ಲೈನ್ ಅಭಿಯಾನ ಶುರು

ಮೈಸೂರು : ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಜಿಲ್ಲಾಧಿಕಾರಿಯಾಗಿ ಮರಳಬೇಕೆಂಬ ಅಭಿಯಾನ ಶುರುವಾಗಿದೆ . ಚೇಂಜ್ ಆರ್ಗ್ ಎಂಬ ಸಂಸ್ಥೆ ರೋಹಿಣಿ ಸಿಂಧೂರಿಯವರನ್ನು ಮರಳಿ ಜಿಲ್ಲಾಧಿಕಾರಿಯಾಗಿ ಮಾಡಬೇಕೆಂದು ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಎಂಬ ಆನ್ ಲೈನ್ ಅಭಿಯಾನ ಶುರು ಮಾಡಿದೆ . ಇದಕ್ಕೆ ಸಾಕಷ್ಟು ಜನ ಕೈಜೋಡಿಸಿದ್ದಾರೆ ಚೇಂಜ್ ಆರ್ಗ್ ಸಂಸ್ಥೆ ಈ ಸಹಿ ಅಭಿಯಾನವನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಗೆ ತಲುಪಿಸಿದೆ . ರೋಹಿಣಿ …

Read More »

ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ …

Read More »