Breaking News

ರಾಜ್ಯ

ಎಸ್‌ಎಂಎಸ್‌ನಲ್ಲಿ ಲಸಿಕೆ ಮಾಹಿತಿ!

ಕೋವಿಡ್‌-19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೋವಿಡ್‌ ಲಸಿಕೆ ಪಡೆಯಲು ಜನರು ಮುಗಿಬೀಳುತ್ತಿದ್ದಾರೆ. ಆದರೆ ಲಸಿಕೆ ಪಡೆಯುವ ಸಮಯ ಲಭ್ಯತೆ ಕಂಡುಕೊಳ್ಳುವ ಬಗ್ಗೆ ಹಲವರಿಗೆ ತಿಳಿವಳಿಕೆ ಇಲ್ಲ. ಇದನ್ನು ನೀಗಿಸಲೆಂದೇ VaccinateMe.in ಆಯಪ್ ಕನ್ನಡ ಸೇರಿದಂತೆ ಭಾರತದ 11 ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಈ ಆಯಪ್‌ ಬಳಸಿ ಲಸಿಕೆ ಪಡೆಯುವ ಸಮಯ ಕಂಡುಕೊಳ್ಳಬಹುದು. ಒಂದು ವೇಳೆ ಸದ್ಯದ ಮಟ್ಟಿಗೆ ಲಸಿಕೆ ಪಡೆಯುವ ಸಮಯ ಲಭ್ಯವಿಲ್ಲದಿದ್ದಲ್ಲಿ, ಸೈನ್‌ಅಪ್ ಮಾಡಿಕೊಂಡಲ್ಲಿ …

Read More »

ಮೇ 26ರಿಂದ ಭಾರತದಲ್ಲಿ ಫೇಸ್‌ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಮ್ ನಿಷೇಧ?

ನಿಯಮಗಳನ್ನು ಪಾಲಿಸಲು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಿಗೆ ನೀಡಿದ ೩ ತಿಂಗಳ ಅವಧಿ ಮುಗಿದಿದೆ ! ಭಾರತದಲ್ಲಿ ವ್ಯವಹಾರ ಮಾಡುವಾಗ ಭಾರತದ ನಿಯಮಗಳನ್ನು ಪಾಲಿಸದ ಸಂಸ್ಥೆಗಳನ್ನು ಭಾರತ ಸರಕಾರವು ಈಗ ನಿಷೇಧಿಸಬೇಕು ! ನವ ದೆಹಲಿ – ನಾವು ಮಾಹಿತಿ ಮತ್ತು ತಂತ್ರಜ್ಞಾನದ ನಿಯಮಗಳನ್ನು ಪಾಲಿಸುತ್ತೇವೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ; ಆದರೆ ಕೆಲವು ಸೂತ್ರಗಳ ಬಗ್ಗೆ ಚರ್ಚೆಯಾಗುವುದು ಸಹ ಅವಶ್ಯಕವೇ ಆಗಿದೆ. ಇದಕ್ಕಾಗಿ ನಾವು ನಮ್ಮ …

Read More »

ಅರ್ಧಕ್ಕೆ ನಿಂತಿದ್ದ ಐಪಿಎಲ್ 2021 ಆವೃತ್ತಿ ಮುಂದುವರಿಕೆ: ಬಿಸಿಸಿಐ

ನವದೆಹಲಿ : ಐಪಿಎಲ್ ಪ್ರಿಯರಿಗೆ ಇಲ್ಲಿದೆ ಒಂದು ಸಂತೋಷದ ಸುದ್ದಿ. ಕೊರೋನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಐಪಿಎಲ್ 2021 ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ . 2021 ರ ಸೆಪ್ಟೆಂಬರ್ 18 ಅಥವಾ 19 ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು, ಮೂರು ವಾರಗಳ ಕಾಲ ನಡೆಯಲಿದೆ . ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ . ಈ …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ:  ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.೨೭ ರಿಂದ ೭ ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ ೧.೫೦ ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »

ಬ್ಲಾಕ್ ಫಂಗಸ್ – ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ

ಹಾಸನ: ಕೊರೊನಾ ಎರಡನೇ ಅಲೆ ನಡುವೆ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಮುಖ್ಯಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.   ಹಾಸನದಲ್ಲಿ ಮಾತನಾಡಿದ ರವಿಕುಮಾರ್, ಬ್ಲ್ಯಾಕ್ ಫಂಗಸ್ ಗೆ ಔಷಧ ಬಂದಿದೆ. ರಾಜ್ಯದ ಜನತೆ ಆತಂಕ್ಕೀಡಾಗುವ ಅಗತ್ಯವಿಲ್ಲ. ಮೆಡಿಕಲ್ ಕಾಲೇಜುಗಳಿರುವ ಕಡೆಗಳಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳನ್ನು ಅಲ್ಲಿಯೇ ಚಿಕಿತ್ಸೆಗೊಳಪಡಿಸಲಾಗುವುದು. ಅಂತಹ ಸೋಂಕಿತರನ್ನು ಬೇರೆಡೆ ಶಿಫ್ಟ್ ಮಾಡುವಂತಿಲ್ಲ ಎಂದು ಸರ್ಕಾರದಿಂದ ಆದೇಶ …

Read More »

ರಾಧೇ ಪೈರಸಿ ಮಾಡಿದ್ರೆ ವಾಟ್ಸಾಪ್ ರದ್ದುಗೊಳಿಸಿ: ದೆಹಲಿ ಹೈ ಕೋರ್ಟ್

ಸಲ್ಮಾನ್ ಖಾನ್ ನಟನೆಯ ರಾಧೇ ಸಿನಿಮಾ ಇತ್ತೀಚಿಗಷ್ಟೆ ತೆರೆಕಂಡಿತ್ತು. ಲಾಕ್‌ಡೌನ್ ಕಾರಣದಿಂದ ಚಿತ್ರಮಂದಿರಗಳು ತೆರೆದಿಲ್ಲ. ಹಾಗಾಗಿ, ಒಟಿಟಿಯಲ್ಲಿ ರಾಧೇ ಸಿನಿಮಾ ಬಿಡುಗಡೆಯಾಗಿತ್ತು. ರಿಲೀಸ್ ಆದ ದಿನವೇ ರಾಧೇ ಚಿತ್ರಕ್ಕೆ ಪೈರಸಿ ಕಾಟ ಎದುರಾಯಿತು. ರಾಧೇ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು ಒಂದು ಕಡೆಯಾದರೆ, ಸಿನಿಮಾ ಪೈರಸಿಯಾಗಿದ್ದು ಸಹಜವಾಗಿ ತಯಾರಕರಿಗೆ ತಲೆಬಿಸಿ ಹೆಚ್ಚಿಸಿತು. ಹಾಗಾಗಿ, ಪೈರಸಿ ಹರಡಿಸುವವರ ವಿರುದ್ಧ ನಿರ್ಮಾಪಕರು ಹೈ ಕೋರ್ಟ್ ಮೊರೆ ಹೋದರು. ಈ ಅರ್ಜಿ ವಿಚಾರಣೆ ಮಾಡಿದ ದೆಹಲಿ …

Read More »

ಸಾವಿನಲ್ಲೂ ಒಂದಾದ ದಂಪತಿ

ಬಳ್ಳಾರಿ: ಪತಿ ಸಾವನ್ನಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಪಂ ವ್ಯಾಪ್ತಿಯಾ ಅಪ್ಪೇನಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರ, ಅಂಗಡಿ ವಾಮದೇವಮ್ಮ(60) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ವರ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಅಂಗಡಿ ವಾಮದೇವಮ್ಮ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಕಳೆದ ಒಂದು ವಾರದ ಹಿಂದ ಪರಮೇಶ್ವರಗೆ ಕೊರೊನಾ ಸೋಂಕು ತಗುಲಿರುವುದು …

Read More »

ಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ ಕೂಡ ಇತ್ತು. ಇಷ್ಟು ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ ಬೆನ್ನಲ್ಲೇ ಮಾಜಿ ಕ್ರಿಕೆಟ್ ಆಟಗಾರ್ತಿ ಶ್ರಾವಂತಿ ನಾಯ್ಡು ತಾಯಿಯ ಚಿಕಿತ್ಸೆಗೆ ಹಣದ ಕೊರತೆ ಉಂಟಾದಾಗ ವಿರಾಟ್ ಕೊಹ್ಲಿ 6.67 ಲಕ್ಷ ರೂಪಾಯಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದರು. …

Read More »

ನೀರಿನಲ್ಲೂ ಪತ್ತೆಯಾದ ಕೋವಿಡ್ ವೈರಸ್​​​!

ಲಖನೌ : ಕೋವಿಡ್​ ಎರಡನೇ ಅಲೆಗೆ ಸಿಲುಕಿ ದೇಶಕ್ಕೆ ದೇಶವೇ ತತ್ತರಿಸಿರುವ ನಡುವೆ, ಈಗ ಇನ್ನೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ನೀರಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿರುವುದಾಗಿ ತಜ್ಞರು ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್​ ಮೆಡಿಕಲ್ ರಿಸರ್ಚ್ ( ಐಸಿಎಂಆರ್​) ಮತ್ತು ವಿಶ್ವ ಆರೋಗ್ಯ ಸಂಸ್ಥೆ ( ಡಬ್ಲ್ಯುಹೆಚ್​ಒ ) ಜಂಟಿಯಾಗಿ ಕೊಳಚೆ ನೀರಿನಲ್ಲಿ ವೈರಸ್ ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು.ಇದಕ್ಕಾಗಿ ಉತ್ತರ ಪ್ರದೇಶದ ಕೆಲ ಭಾಗಗಳಿಂದ ಕೊಳಚೆ ನೀರು …

Read More »