ಧನ್ಯಾ ರಾಜೇಂದ್ರನ್ (Photo: Twitter) – ತೇಜಸ್ವಿ ಸೂರ್ಯ ಬೆಂಗಳೂರು, ಮೇ 7: ಬಿಬಿಎಂಪಿಯಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಎಂಬ ಆರೋಪದ ಬೆನ್ನಿಗೇ ನಡೆದ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ತಾನು ಕ್ಷಮೆಯಾಚಿಸಿದ್ದೇನೆ ಎಂಬ ಸುದ್ದಿಯನ್ನು ನಿರಾಕರಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ Thenewsminute.com ಸಂಪಾದಕಿ ಧನ್ಯಾ ರಾಜೇಂದ್ರನ್ ಅವರು ತಿರುಗೇಟು ನೀಡಿದ್ದು, ನಮ್ಮ ಬಳಿ ದಾಖಲೆಗಳಿವೆ ಇದೆ ಎಂದು ತಿಳಿಸಿದ್ದಾರೆ. ಬಿಬಿಎಂಪಿಯಿಂದ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂದು ಮೊದಲು …
Read More »ಕೋವಿಡ್ ಸಮಯದಲ್ಲಿ ರಾಜಕಾರಣ ಮಾಡಿದರೆ ರಕ್ತ ಕುದಿಯುತ್ತೆ: ಸುಮಲತಾ ಅಂಬರೀಶ್
ಮಂಡ್ಯ: ಕೋವಿಡ್ ಸಮಯದಲ್ಲಿ ರಾಜಕಾರಣ ಮಾಡಿದರೆ ನನಗೆ ರಕ್ತ ಕುದಿಯುತ್ತದೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಅವರು ಜಿಲ್ಲೆಯ ಶಾಸಕರ ವಿರುದ್ಧ ಹರಿಹಾಯ್ದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ತಮಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿಲ್ಲ ಎಂದು ಅರ್ಧದಲ್ಲೇ ಎದ್ದು ಹೊರ ನಡೆದ ಸುಮಲತಾ ಅಂಬರೀಶ್ ಜಾ.ದಳ ಶಾಸಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. …
Read More »ಬೆಳ್ಳಂಬೆಳಗ್ಗೆ ಹಾಲು, ಆಲ್ಕೋಹಾಲು : ಎಂಥಾ ಟೈಂ ಬಂತಪ್ಪಾ ಶಿವಾ ಎನ್ನುವ ಜನ
ಈ ಕೊರೊನಾ ಎನ್ನುವ ಮಹಾಮಾರಿ ಜನರ ಜೀವನಶೈಲಿಯನ್ನು ಅದೆಷ್ಟು ಬದಲಾಯಿಸುತ್ತಾ ಸಾಗುತ್ತಿದೆ ಎನ್ನುವುದಕ್ಕೆ ಕಳೆದ ಹದಿನಾಲ್ಕು ತಿಂಗಳಲ್ಲಿ ಹತ್ತು ಹಲವು ನಿರ್ದರ್ಶನಗಳು ನಮ್ಮ ಮುಂದಿದೆ. ಕಳೆದ ಒಂದು ವಾರದಿಂದ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಸೇರಿದಂತೆ ಅವಶ್ಯಕ ಸೇವೆಗಳನ್ನು ತೆರೆಯಲು ಮಾತ್ರ ಸರಕಾರ ಅವಕಾಶ ಕೊಟ್ಟಿದೆ. ಇದರಲ್ಲಿ, ಮದ್ಯ ಪಾರ್ಸೆಲ್ ಕೂಡಾ ಒಂದು. ಹಾಗಾದರೆ, ಮದ್ಯ ಮಾರಾಟ ಅವಶ್ಯಕ ಸೇವೆಯಡಿಯಲ್ಲಿ ಬರುತ್ತಾ ಎಂದರೆ, ಸರಕಾರಕ್ಕೆ ಇದು ಅತ್ಯವಶ್ಯಕ. …
Read More »ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ. ಶಿಲ್ಪಾ ಶೆಟ್ಟಿ ಶುಕ್ರವಾರ ಈ ವಿಷಯವನ್ನು ತನ್ನ ಅಧಿಕೃತ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತನ್ನ ತಾಯಿ ಹಾಗೂ ಅತ್ತೆಗೂ ಸೋಂಕು ತಗುಲಿರುವುದಾಗಿ 45 ವರ್ಷದ ನಟಿ ಹೇಳಿದ್ದಾರೆ. ಕಳೆದ 10 ದಿನಗಳು ತಮ್ಮ ಕುಟುಂಬಕ್ಕೆ ಸಂಕಷ್ಟದ ದಿನಗಳು. ನನ್ನ ಅತ್ತೆಗೆ …
Read More »ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ. ಶಿಲ್ಪಾ ಶೆಟ್ಟಿ ಶುಕ್ರವಾರ ಈ ವಿಷಯವನ್ನು ತನ್ನ ಅಧಿಕೃತ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತನ್ನ ತಾಯಿ ಹಾಗೂ ಅತ್ತೆಗೂ ಸೋಂಕು ತಗುಲಿರುವುದಾಗಿ 45 ವರ್ಷದ ನಟಿ ಹೇಳಿದ್ದಾರೆ. ಕಳೆದ 10 ದಿನಗಳು ತಮ್ಮ ಕುಟುಂಬಕ್ಕೆ ಸಂಕಷ್ಟದ ದಿನಗಳು. ನನ್ನ ಅತ್ತೆಗೆ …
Read More »Old Is Gold : ನಿಮ್ಮ ಬಳಿ ಈ ʼ1 ರೂಪಾಯಿ ನೋಟಿದ್ಯಾʼ? ಲಾಟರಿ ಹೊಡೀತು ಅನ್ಕೊಳ್ಳಿ, ನೀವು ʼಲಕ್ಷಾಧಿಪತಿʼಯಾಗೋದು ಪಕ್ಕಾ
ನವದೆಹಲಿ: ನಿಮಗೆ ಹಳೆಯ ನಾಣ್ಯ, ನೋಟುಗಳನ್ನ ಕೂಡಿಡುವ ಆಭ್ಯಾಸವಿದ್ಯಾ? ಹಾಗಾದ್ರೆ, ಈ ಆಭ್ಯಾಸವೇ ನಿಮ್ಮನ್ನ ಶ್ರೀಮಂತರನ್ನಾಗಿಸ್ಬೋದು. ಹೌದು, ಹಳೆಯ ನಾಣ್ಯಗಳಿದ ಸಧ್ಯ ಬಂಗಾರದ ಬೆಲೆ ಸಿಕ್ತಿದ್ದು, ಲಕ್ಷ, ಕೋಟಿಗಳಲ್ಲಿ ಖರೀದಿಸ್ತಿದ್ದಾರೆ. ಅದ್ರಂತೆ, ಸಧ್ಯ ಹಳೆಯ ಒಂದು ರೂಪಾಯಿ ನೋಟಿಗೆ ಬಂಪರ್ ಬೆಲೆ ಬಂದಿದೆ. ಹೌದು, ಈ ಹಳೆಯ ಒಂದು ರೂಪಾಯಿ ನೋಟಿನ ಬೆಲೆ ಸುಮಾರು 45,000 ರೂಪಾಯಿ ಆಗಿದ್ದು, ಆಸಕ್ತ ವ್ಯಕ್ತಿಗಳು ಆನ್ ಲೈನ್ ನಲ್ಲಿ ಖರೀದಿಸಬಹುದು. ನಮ್ಮಲ್ಲಿ ಅನೇಕರು …
Read More »ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್’ ಕೊರೋನಾ ಸೋಂಕಿಗೆ ಬಲಿ
ದೆಹಲಿ : ನಗರ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ ರಾಜನ್ ಅವರು ಶುಕ್ರವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಯಿಂದಾಗಿ ನಿಧನರಾದರು. ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ಅವರನ್ನು ಏಪ್ರಿಲ್ 26 ರಂದು ಏಮ್ಸ್ ಗೆ ದಾಖಲಿಸಲಾಯಿತು. …
Read More »ಬೆಳಗಾವಿ: ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ
ಬೆಳಗಾವಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದಲ್ಲಿ ನಡೆಯುತ್ತಿದ್ದ ವ್ಯಾಪಾರ-ವಹಿವಾಟು ವೇಳೆ ಜನದಟ್ಟಣೆ ಆಗುತ್ತಿದೆ ಎಂಬ ನೆಪವೊಡ್ಡಿ ಇಡೀ ಮಾರುಕಟ್ಟೆಯನ್ನೇ ಇಕ್ಕಟ್ಟಾದ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದರಿಂದ ಇಲ್ಲಿಯೂ ಜನದಟ್ಟಣೆಗೆ ಮತ್ತಷ್ಟು ಆಸ್ಪದ ನೀಡಿದಂತಾಗಿದೆ. ಇತ್ತ ಹಗ್ಗ ಹರಿಯಲಿಲ್ಲ, ಹಾವು ಸಾಯಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅತಿ ದೊಡ್ಡ ಆವರಣ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿಯ ಎಪಿಎಂಸಿ ಆವರಣದಲ್ಲಿ ನಿತ್ಯವೂ ಸಗಟು ತರಕಾರಿ ಮಾರುಕಟ್ಟೆ ನಡೆಯುತ್ತಿದೆ. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ …
Read More »ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!
ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …
Read More »ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸರು ಮುಂಬೈನಿಂದ ವರ್ಗಾವಣೆ!
ಮುಂಬೈ: ಎನ್ ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರ ಎಡಿಜಿ ಅವರು ಈ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಈ …
Read More »
Laxmi News 24×7