ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,000 ರೂ. ಇದ್ದುದು ಇಂದು 48,550 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,000 ರೂ. ಇದ್ದುದು …
Read More »ಕೊರೋನಾ ಸೋಂಕಿಗೆ ‘ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್’ ಬಲಿ
ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ್ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವಿಟ್ ಮೂಲಕ ಸಂತಾಪ ಸೂಚಿಸಿರುವಂತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ …
Read More »ಬೆಳಗಾವಿ: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ
ಬೆಳಗಾವಿ: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತವಾಗಿರುವ ಘಟನೆ ತಾಲೂಕಿನ ಮುತ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದೆ. ಓವರ್ ಟೇಕ್ ಮಾಡುವ ವೇಳೆ ಮುಂಬದಿಯ ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಅಪಘಾತ ವೇಳೆ ಆಕ್ಸಿಜನ್ ಲಿಕ್ವಿಡ್ಗೆ ಹಾನಿ ಇಲ್ಲ. ಡಿಕ್ಕಿ ರಭಸಕ್ಕೆ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ, ಎಕ್ಸಲ್ ಕಟ್ ಆಗಿದೆ. ಎಕ್ಸಲ್ ಕಟ್ ಆಗಿರುವ ಹಿನ್ನೆಲೆ ಬೇರೆ ಆಕ್ಸಿಜನ್ ಟ್ಯಾಂಕರ್ ಕರೆತರಲು ಅಧಿಕಾರಿಗಳು …
Read More »ಹಳೆ ವೃತ್ತಿ ಗಾರೆ ಕೆಲಸಕ್ಕೆ ಮರಳಿದ ನಟ ಚಿಕ್ಕಣ್ಣ!
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ. ಆದರೆ ಚಿಕ್ಕಣ್ಣ …
Read More »ವೈದ್ಯರ ವಿರುದ್ಧ ಪೋಸ್ಟ್; ಕಾಮಿಡಿಯನ್ ಸುನಿಲ್ ಪಾಲ್ ವಿರುದ್ಧ ದೂರು ದಾಖಲು
ಖ್ಯಾತ ಕಮಿಡಿಯನ್ ಸುನಿಲ್ ಪಾಲ್ ವಿರುದ್ಧ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಮಿಡಿಯನ್ ಸುನಿಲ್ ಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಕೋವಿಡ್ ಸನ್ನಿವೇಶದ ಬಗ್ಗೆ ವಿಡಿಯೋ ಮಾಡಿ ಮಾತನಾಡುತ್ತಾ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ರಾಕ್ಷಸರು, ಕಳ್ಳರು ಎಂದು ಕರೆದಿದ್ದರು. ಇದೇ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ‘ಕೋವಿಡ್ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಂದ ಹಣ ಕೀಳುತ್ತಿದ್ದಾರೆ. ಬಿಳಿ ಬಟ್ಟೆ ಧರಿಸಿದ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. …
Read More »ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಗಂಭೀರ ಚರ್ಚೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಫಿಕ್ಸ್?
ಜನತಾ ಕರ್ಫ್ಯೂ ವಿಫಲವಾಗಿದೆ ಎಂದು ಸಚಿವರು, ಆರೋಗ್ಯ ತಜ್ಞರು ಹೇಳಿಕೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಿಎಸ್ ವೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಅಧಿಕ ಕೊರೊನಾ ಸಾವು …
Read More »ಕೋವಿಡ್-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯದ ಕರ್ಫ್ಯೂ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ. ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು. ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, …
Read More »1 ಕೋಟಿ ಮಂದಿಗೆ ಲಸಿಕೆ! : ಲಸಿಕೆ ಪಡೆದವರಲ್ಲಿ ಸ್ತ್ರೀಯರೇ ಹೆಚ್ಚು
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಂದು ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ. ಅಭಿಯಾನದಲ್ಲಿ ಒಟ್ಟು 84.6 ಲಕ್ಷ ಮಂದಿ ಲಸಿಕೆ ಪಡೆದಿದ್ದು, 18.5 ಲಕ್ಷ ಮಂದಿ ಎರಡೂ ಡೋಸ್ ಪೂರ್ಣಗೊಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭವಾಗಿ 110 ದಿನಗಳಾಗಿವೆ. ಗುರುವಾರದ ಅಂತ್ಯಕ್ಕೆ ಒಟ್ಟು 84.6 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಈ ಪೈಕಿ 18.5 ಲಕ್ಷ ಮಂದಿ 2ನೇ ಡೋಸ್ ಪೂರ್ಣಗೊಳಿಸಿದ್ದಾರೆ. ಒಟ್ಟು 1,03,01,805 ಡೋಸ್ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ …
Read More »ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲಿ ಬಿಸಿಯೂಟದ ಬದಲು ಪಡಿತರ ವಿತರಣೆ!
ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …
Read More »ಆಕ್ಸಿಜನ್ ಸಮಸ್ಯೆಯಿಂದ ಬೀದರ್ನಲ್ಲಿ ವ್ಯಕ್ತಿ ಸಾವು
ಬೀದರ್: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ. ಅಬ್ದುಲ್ ಮನ್ನಾನ್ ಸೇಠ್(63) ಆಕ್ಸಿಜನ ಸಿಗದೆ ಇಂದು ಸಾವನ್ನಪ್ಪಿದ್ದಾರೆ. ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಿಬಿಎಸ್ ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಮುಗಿದರು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯ ಮಹಾ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಆಕ್ಸಿಜನ್ ವ್ಯವಸ್ಥೆಮಾಡಿ 13 …
Read More »
Laxmi News 24×7