ಪಣಜಿ: ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಗೋವಾದಲ್ಲಿ ಲಾಕ್ಡೌನ್ ತೆರವುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ. ಆದರೆ ಕೋವಿಡ್-19 ನಿರ್ಬಂಧಗಳು ಇನ್ನೂ ಒಂದು ವಾರ ಮುಂದುವರೆಯಲಿದೆ. ಲಾಕ್ಡೌನ್ ಎಂದು ಹೆಸರಿಸದೆಯೇ ಗೋವಾ ಸರ್ಕಾರ ಲಾಕ್ಡೌನ್ ಮುಂದುವರೆಸಿದೆ. ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಾವಂತ್- ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಿಸುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕಠಿಣ ನಿರ್ಬಂಧವನ್ನು ಮುಂದುವರೆಸಲಾಗುವುದು. ಮೇ 3ರ ಬೆಳಿಗ್ಗೆ 6 ಗಂಟೆಗೆ …
Read More »ಫೇಸ್ಬುಕ್ನಲ್ಲಿ ಪರಿಚಯ ಮಾಡ್ಕೊಂಡು ವಿಡಿಯೋ ಕಾಲ್ನಲ್ಲಿ ನೀಚ ಕೃತ್ಯ :ಈ ಕಿಲಾಡಿ ಲೇಡಿ ಇಂದ ಹುಷಾರಾಗಿರಿ….
ನಲ್ಗೊಂಡ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು, ನಂಬಿಸಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಕಿಲಾಡಿ ಲೇಡಿಯನ್ನು ನಲ್ಗೊಂಡ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಆರೋಪಿಯನ್ನು ತೆಲಂಗಾಣದ ಖಮ್ಮಮ್ ಜಿಲ್ಲೆಯ ಸತ್ತುಪಲ್ಲಿ ನಿವಾಸಿ ಪಂತಂಗಿ ಮಹೇಶ್ವರಿ ಅಲಿಯಾಸ್ ಧರಣಿ ರೆಡ್ಡಿ ಎಂದು ಗುರುತಿಸಲಾಗಿದೆ. ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯಳಾಗಿರುವ ಮಹೇಶ್ವರಿ, ಅನೇಕ ಯುವಕರಿಗೆ ಮದುವೆ ಹೆಸರಿನಲ್ಲಿ ನಂಬಿಸಿ ಹಣ ಪಡೆದುಕೊಂಡು ವಂಚನೆ ಮಾಡಿದ್ದಾಳೆ. ಇತ್ತೀಗೆಚೆ ಈಕೆ ಹೈದರಾಬಾದ್ನ ಕೊಂಪಲ್ಲಿ ಮೂಲದ …
Read More »ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದ ಭಾರತೀಯ ಸ್ಟೇಟ್ ಬ್ಯಾಂಕ್
ಭಾರತೀಯ ಸ್ಟೇಟ್ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದೆ. ಮೇ 17 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ. ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ವಯೋಮಿತಿ 20 ರಿಂದ 28ರೊಳಗಿರಬೇಕು. ಆನ್ಲೈನ್ ಮೂಲಕವೇ ಪ್ರಿಲಿಮ್ನರಿ ಮತ್ತು ಮುಖ್ಯ ಪರೀಕ್ಷೆ ನಡೆಯುತ್ತದೆ. ಅರ್ಹ ಆಸಕ್ತರು ಎಸ್ ಬಿ ಐನ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. 750 ರೂ ಅರ್ಜಿ ಶುಲ್ಕವಿದ್ದು, ಮೀಸಲಾತಿಯಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,990 …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನೈರುತ್ಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಮೈಸೂರು ; ಉದ್ಯೋಗಾಕಾಂಕ್ಷಿಗಳಿಗೆ ನೈರುತ್ಯ ರೈಲ್ವೆಯ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ ವೈದ್ಯರು -ಎಂಬಿಬಿಎಸ್, ಡಿಎನ್ ಬಿ 2 ಹುದ್ದೆ ವೈದ್ಯರು-ಎಂಬಿಬಿಎಸ್ 12 ಹುದ್ದೆ ನರ್ಸಿಂಗ್-ಬಿಎಸ್ಸಿ ನರ್ಸಿಂಗ್ 19 ಹುದ್ದೆ ಫಾರ್ಮಾಸಿಸ್ಟ್-ಫಾರ್ಮಸಿ ಡಿಪ್ಲೋಮಾ 2 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. …
Read More »ಪದೇ ಪದೇ ಜಿಲ್ಲೆಯವರನ್ನು ಬಿಟ್ಟು ಬೇರೆಯವರಿಗೆ ಉಸ್ತುವಾರಿ ನೀಡುತ್ತಿರುವುದರಿಂದ ಈಗಿರುವ ಸಚಿವರ ಬಗೆಗೆ ಜನರಲ್ಲಿ ತಪ್ಪು ಕಲ್ಪನೆ ಮೂಡುತ್ತಿದೆ.: ರಮೇಶ ಕತ್ತಿ
ಸಂಕೇಶ್ವರ : ಬೆಳಗಾವಿ ಜಿಲ್ಲೆಯಲ್ಲಿ ಮೂವರು ಸಚಿವರು, ಓರ್ವ ಉಪಮುಖ್ಯಮಂತ್ರಿ ಇದ್ದರೂ ಬೇರೆ ಜಿಲ್ಲೆಯವರಿಗೆ ಬೆಳಗಾವಿ ಉಸ್ತುವಾರಿ ಸಚಿವ ಸ್ಥಾನ ನೀಡಿರುವುದು ಜಿಲ್ಲೆಯ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ ಎಂದು ಮಾಜಿ ಸಂಸದ ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಹಿರಿಯರಾದ ಗೋವಿಂದ ಕಾರಜೋಳ ಅವರ ಬಗೆಗೆ ವಯಕ್ತಿಕವಾಗಿ ಯಾವುದೇ ಅಪಸ್ವರವಿಲ್ಲ. ಆದರೆ ಬೆಳಗಾವಿ ಜಿಲ್ಲೆ ರಾಜ್ಯದ ಅತಿದೊಡ್ಡ ಜಿಲ್ಲೆಯಾಗಿದ್ದು, …
Read More »ಬಿಜೆಪಿ ಗೆಲುವಿನ ಅಂತರಕ್ಕಿಂತ ನೋಟಾಗೆ ಹೆಚ್ಚು ಮತಗಳು – ಶೇ.42.56ರಷ್ಟು ಮತ ಪಡೆದ ಕಾಂಗ್ರೆಸ್
ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಯಶಸ್ವಿಯಾದ್ರೆ, ಕಾಂಗ್ರೆಸ್ ವೀರೋಚಿತ ಸೋಲು ಕಂಡಿದೆ. ಬಿಜೆಪಿ ಗೆಲುವಿನ ಅಂತರ ನೋಟಾಗೆ ಬಿದ್ದ ಮತಗಳಿಂತ ಕಡಿಮೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 5,240 ಮತಗಳ ಅಂತರದಿಂದ ಕಾಂಗ್ರೆಸ್ಸಿನ ಸತೀಶ್ ಜಾರಕಿಹೊಳಿ ವಿರುದ್ಧ ಗೆದ್ದಿದ್ದಾರೆ. ಆದ್ರೆ ಬೆಳಗಾವಿ ಲೋಕಸಭಾ ಕ್ಷೇತ್ರದ 10,631 ಜನರು ನೋಟಾಗೆ ಮತ ಚಲಾಯಿಸಿದ್ದಾರೆ. ಸತೀಶ್ ಜಾರಕಿಹೊಳಿ ಶೇ.42.56 ಮತ್ತು ಮಂಗಳಾ ಅಂಗಡಿ ಶೇ.43.07ರಷ್ಟು ಮತ ಗಳಿಸಿದ್ದಾರೆ. ಬಿಜೆಪಿ …
Read More »ಸೋತು ಗೆದ್ದ ಸಾಹುಕಾರ
ಗೋಕಾಕ: ಬೆಳಗಾವಿ ಇದೊಂದು ದೊಡ್ಡ ಜಿಲ್ಲೆ ಇಲ್ಲಿ 18 ವಿಧಾನಸಭಾ ಹಾಗೂ ಎರಡು ಲೋಕಸಭಾ ಕ್ಷೇತ್ರ ಗಳನ್ನ ಹೊಂದಿದ ದೊಡ್ಡ ಜಿಲ್ಲೆ . ಇಲ್ಲಿ ಜಾರಕಿಹೊಳಿ ಅಂದ್ರೆ ಒಂದು ಶಕ್ತಿ ಬೆಳಗಾವಿಯ ಜನತೆಯ ಜನಪ್ರಿಯ ನಾಯಕರು ಯಾವದೇ ಸರ್ಕಾರ ಇರಲಿ ಎಲ್ಲಿಯಾದರೂ ಜಾರಕಿಹೊಳಿ ಸಹೋದರರು ಇದ್ದೆ ಇರತಾರೆ. ಇನ್ನು ಇವತ್ತಿನ ವಿಷಯಕ್ಕೆ ಬರೋದಾದರೆ ದಿವಂಗತ ಶ್ರೀ ಸುರೇಶ್ ಅಂಗಡಿಯವರ ನಿಧನದ ನಂತರ ಬೆಳಗಾವಿಯಲ್ಲಿ ಲೋಕಸಭಾ ಉಪ ಚುನಾವಣೆ ಮಾಡಲು ನಿರ್ಧಾರ …
Read More »ಕಿರುತೆರೆ ನಟ ಅನಿರುದ್ಧ್ ಆರೋಗ್ಯ ಸ್ಥಿತಿ ಗಂಭೀರ: ಶೀಘ್ರ ಚೇತರಿಕೆಗೆ ಹಾರೈಸಿ ಎಂದ ಪತ್ನಿ
ಹಿಂದಿ ಕಿರುತೆರೆಯ ಖ್ಯಾತ ನಟ ಅನಿರುದ್ಧ್ ದೇವ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪತಿ ಶೀಘ್ರ ಚೇತರಿಕೆ ಹಾರೈಸಿ ಎಂದು ಪತ್ನಿ ಶುಭಿ ಅಹುಜಾ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪತಿ ಅನುರುದ್ಧ್ ಭೋಪಾಲ್ ಆಸ್ಪತ್ರೆಗೆ ಅನಿರುದ್ಧ ದಾಖಲಾಗಿದ್ದು, ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆಂದು ಅಹುಜಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ನಾನು ನನ್ನ 2 ತಿಂಗಳ …
Read More »ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್
ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ. ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ …
Read More »ದ್ರಾವಿಡ ನಾಡಿನಲ್ಲಿ ಸ್ಟಾಲಿನ್ ಓಟ ಜೋರು: ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್
ಚೆನ್ನೈ: ಕರುಣಾನಿಧಿ- ಜಯಲಲಿತಾ ಇಲ್ಲದೆ ನಡೆದ ಮೊದಲ ತಮಿಳುನಾಡು ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. 234 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಟಾಲಿನ್ ನೇತೃತ್ವದ ಡಿಎಂಕೆ ಮುನ್ನಡೆ ಸಾಧಿಸಿದೆ. ಇದುವರೆಗಿನ ಮತ ಎಣಿಕೆಯಲ್ಲಿ ಡಿಎಂಕೆ ಮೈತ್ರಿಕೂಟ 141 ಸ್ಥಾನ, ಎಐಎಡಿಎಂಕೆ ಕೂಟ 87 ಸ್ಥಾನ, ಇತರರು ಆರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ಅಧಿಕಾರ ಪಡೆಯಬೇಕಾದರೆ 118 ಸ್ಥಾನಗಳನ್ನು ಗೆಲ್ಲಬೇಕು. ಡಿಎಂಕೆ ಪಕ್ಷದ ಗೆಲುವು ಬಹುತೇಕ ಖಚಿತವಾಗುತ್ತಿದ್ದು, ಎಂ.ಕೆ.ಸ್ಟಾಲಿನ್ …
Read More »
Laxmi News 24×7