ಆಂಧ್ರ ಪ್ರದೇಶ : ಕೋವಿಡ್ ಎರಡನೇ ಅಲೆ ಮತ್ತೊಂದು ಬಾರಿ ಕರುಣಾಜನಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕು ರಣಕೇಕೆ ಹಾಕುತ್ತಿದ್ದರೆ, ಬಡಜನರು ಅಸಹಾಯಕತೆಯ ನೋಟ ಬೀರುತ್ತ ಜೀವನ ಸಾಗಿಸುತ್ತಿದ್ದಾರೆ. ಇದೀಗ ಆಂಧ್ರ ಪ್ರದೇಶದಲ್ಲಿ ಆಯಂಬುಲೆನ್ಸ್ ಸಿಗದಿದ್ದರಿಂದ ಕೋವಿಡ್ ರೋಗಿಯ ಶವವನ್ನು ಬೈಕ್ ಮೇಲೆ ಸಾಗಿಸಿರುವ ಮನಕಲಕುವಂತಹ ಘಟನೆ ನಡೆದಿದೆ. ಆಂಧ್ರದ ಶ್ರೀಕಾಕುಲಂ ಜಿಲ್ಲೆಯ ಮಂದಾಸ್ ಮಂಡಲ್ ಎಂಬ ಗ್ರಾಮ ಈ ಘಟನೆಗೆ ಸಾಕ್ಷಿಯಾಗಿದೆ. ಈ ಗ್ರಾಮದ 50 ವರ್ಷದ …
Read More »ಬೆಡ್ ಗಾಗಿ ರಾತ್ರಿ ಇಡೀ ಪರದಾಡಿದ ಕೋವಿಡ್ ಸೋಂಕಿತ, ಕುಳಿತ ಚೇರ್ ನಲ್ಲೇ ಸಾವು
ಬೆಂಗಳೂರು : ನಗರದಲ್ಲಿ ಕೊರೋನಾ ಸೋಂಕಿತರಿಗೆ ಬೆಡ್ ಸಿಗದ ಪರಿಸ್ಥಿತಿ ಮುಂದುವರೆದಿದೆ. ಕೊರೋನಾ ಸೋಂಕಿತ ತಂದೆಗೆ ಚಿಕಿತ್ಸೆ ಕೊಡಿಸೋದಕ್ಕಾಗಿ ರಾತ್ರಿಯಿಡೀ ಪರದಾಡಿದ್ರೂ, ಬೆಡ್ ಸಿಗದೇ ಬೆಳಗಾಗೋ ವೇಳೆಗೆ ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಯಲಹಂಕದ 62 ವರ್ಷದ ವ್ಯಕ್ತಿಗೆ ಕೊರೋನಾ ತಗುಲಿತ್ತು. ಇಂತಹ ತಂದೆಗೆ ಚಿಕಿತ್ಸೆಗಾಗಿ ಐಸಿಯು ಬೆಡ್ ಅವಶ್ಯಕತೆ ಇತ್ತು. ರಾತ್ರಿಯಿಡೀ ಪರದಾಡಿದ್ರೂ ಚಿಕಿತ್ಸೆಗಾಗಿ ಬೆಡ್ ಸಿಕ್ಕಿಲ್ಲ. ಯಲಹಂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚೇರಿನಲ್ಲೇ ಕುಳಿತು, ಆಕ್ಸಿಜನ್ ಹಾಕಿಸಿಕೊಂಡು ನರಳಾಡುತ್ತಿದ್ದಂತ …
Read More »ಪಂಜಾಬ್ ವಿರುದ್ಧ 5 ವಿಕೆಟ್ಗಳಿಂದ ಗೆದ್ದ ಕೆಕೆಆರ್..!
ಅಹಮದಾಬಾದ್: ಉತ್ತಮ ಬೌಲಿಂಗ್ ಪ್ರದರ್ಶನ, ರಾಹುಲ್ ತ್ರಿಪಾಠಿ ಹಾಗೂ ನಾಯಕ ಇಯಾನ್ ಮೋರ್ಗಾನ್ ಅಬ್ಬರದ ಬ್ಯಾಟಿಂಗ್ನಿಂದ ಪಂಜಾಬ್ ಕಿಂಗ್ಸ್ಅ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 5 ವಿಕೆಟ್ಗಳಿಂದ ಗೆಲುವು ದಾಖಲಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 124 ರನ್ಗಳ ಗುರಿ ನೀಡಿತ್ತು. ಈ ಸಾಧಾರಣ ಟಾರ್ಗೆಟ್ ಗುರಿ ಬೆನ್ನಟ್ಟಿದ ಕೆಕೆಆರ್ 20 ಎಸೆತಗಳು ಬಾಕಿ ಇರುವಂತೆ 5 …
Read More »ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು
ಬಾಗಲಕೋಟೆ : ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೊರೊನಾ ದಾಳಿ ಇಟ್ಟಿದ್ದು, ಓರ್ವ ಸಿಬ್ಬಂದಿ ಸೇರಿ 40 ಜನರಿಗೆ ದೃಢಪಟ್ಟಿದೆ. ಜೈಲಿನಲ್ಲಿದ್ದ 39 ವಿಚಾರಣಾಧೀನ ಖೈದಿಗಳಿಗೆ ಹಾಗೂ ಓರ್ವ ಜೈಲಿನ ಸಿಬ್ಬಂದಿಗೂ ಕೊರೊನಾ ತಗುಲಿದೆ. ಎಪ್ರಿಲ್ 24 ರಂದು ಓರ್ವ ಖೈದಿಗೆ ಕೋವಿಡ್ ದೃಢವಾಗಿತ್ತು. ಆ ಹಿನ್ನೆಲೆ ಖೈದಿಗಳು ,ಸಿಬ್ಬಂದಿ ಸೇರಿದಂತೆ 200 ಜನರ ಟೆಸ್ಟ್ ಮಾಡಲಾಗಿತ್ತು. ಕೋವಿಡ್ ಹೇಗೆ ಬಂತು ಯಾವ ಮೂಲದಿಂದ ಬಂತು ಎಂದು ಆರೋಗ್ಯ ಇಲಾಖೆ …
Read More »ತಾಯಿ ನಿಧನಕ್ಕೆ ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯಿಂದ ವೈದ್ಯರ ಮೇಲೆ ಹಲ್ಲೆ..!
ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್ ಇನ್ಸ್ಪೆಕ್ಟರ್ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್ರಾಜ್ನ ಸ್ವರೂಪ್ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯ 72 ವರ್ಷದ ತಾಯಿ ಸಾವಿಗೀಡಾಗಿದ್ದದಾರೆ. ಇದರಿಂದ ಆಕ್ರೋಶಗೊಂಡ ಜುಲ್ಫೀಕರ್ ಅಲಿ ಹಾಗೂ ಆತನ ಸಹೋದರ ವೈದ್ಯರ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದು ಆರೋಪಿಸಿದ್ದಾರೆ. ಇಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡಲು ಆರಂಭಿಸಿದ್ದಾರೆ. ಇದಕ್ಕೆ ವೈದ್ಯರು ತಡೆ ಒಡ್ಡುತ್ತಿದ್ದಂತೆಯೇ …
Read More »VTU’ನ ಎಲ್ಲಾ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಅಧಿಕೃತ ಮಾಹಿತಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ 14 ದಿನ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಮಾಹಿತಿ ನೀಡಿದೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಿ ವಿಟಿಯು ಆದೇಶ ಹೊರಡಿಸಿದೆ. ನಾಳೆ ಸಂಜೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೊನಾ ಕರ್ಪ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ. …
Read More »ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ
ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ …
Read More »ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್
ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು …
Read More »ಕುಟುಂಬದ 18 ಜನರಿಗೆ ಸೋಂಕು ತಗುಲಿತ್ತು, ಇಂಥ ರೋಗ ವೈರಿಗಳಿಗೂ ಬರಬಾರದು:ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ನಿರ್ಲಕ್ಷ್ಯ ಮಾಡಿದ್ದರಿಂದ ನಮ್ಮ ಮನೆಯಲ್ಲಿ ಹದಿನೆಂಟು ಜನ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢವಾಗಿತ್ತು. ದೇವರ ದಯೆಯಿಂದ ಎಲ್ಲರೂ ಗುಣಮುಖರಾಗಿದ್ದೇವೆ. ಕೊರೊನಾ ಬಗ್ಗೆ ನಾವೂ ನಿರ್ಲಕ್ಷ್ಯ ಮಾಡಿದ್ದೆವು. ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕೊರೊನಾ ಸೂೀಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು. ಕೋವಿಡ್ ವಾರಿಯರ್ಸ್ ದೇವರಾಗಿ ನಮ್ಮ ಕಣ್ಣಿಗೆ ಕಾಣಿಸುತ್ತಿದ್ದಾರೆ. …
Read More »ನಾಳೆ ರಾತ್ರಿಯಿಂದ ‘ಕರ್ನಾಟಕ 14 ದಿನ ಲಾಕ್ ಡೌನ್’ – ಏನು ಇರುತ್ತದೆ? ಏನು ಇರೋಲ್ಲ? ಇಲ್ಲಿದೆ ಮಾಹಿತಿ
ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್ಡೌನ್’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …
Read More »
Laxmi News 24×7