ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಪ್ರಚಾರ ಮಾಡುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏ. 14 ಮತ್ತು 15ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಯಾಚಿಸಲಿದ್ದಾರೆ. 14ರಂದು ಮಧ್ಯಾಹ್ನ 1.15ಕ್ಕೆ ಮೂಡಲಗಿಯಲ್ಲಿ, ಸಂಜೆ 5.15ಕ್ಕೆ ಗೋಕಾಕದಲ್ಲಿ ನಡೆಯುವ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9ಕ್ಕೆ ಬೆಳಗಾವಿಗೆ ಬಂದು ತಂಗಲಿದ್ದಾರೆ. 15ರಂದು ನಗರದಲ್ಲಿ ಮುಖಂಡರ ಸರಣಿ ಸಭೆಗಳು …
Read More »ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್ 13; “ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ” ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಬಸವಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, “ಮೇ 2ರ ತನಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ” ಎಂದರು. ತಾಂತ್ರಿಕ ಸಹಲಾ ಸಮಿತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ …
Read More »ಮೋದಿ ಅಂಗಡಿಯಲ್ಲಿ ಗ್ಯಾಸ್, ಗೊಬ್ಬರ ಸೇರಿ ಎಲ್ಲವೂ ಕಡಿಮೆ ದರದಲ್ಲಿ ಸಿಗುತ್ತಿದೆ. ಆ ಅಂಗಡಿ ಎಲ್ಲಿದೆ ಎಂಬುದನ್ನು ಜನರು ಹುಡುಕಬೇಕಿದೆ’: ಸತೀಶ್ ಜಾರಕಿಹೊಳಿ
ಸವದತ್ತಿ, ಏಪ್ರಿಲ್ 12: “ಪ್ರಧಾನಿ ನರೇಂದ್ರ ಮೋದಿ ಅಂಗಡಿಯಲ್ಲಿ ಗ್ಯಾಸ್, ಗೊಬ್ಬರ ಸೇರಿ ಎಲ್ಲವೂ ಕಡಿಮೆ ದರದಲ್ಲಿ ಸಿಗುತ್ತಿದೆ. ಆ ಅಂಗಡಿ ಎಲ್ಲಿದೆ ಎಂಬುದನ್ನು ಜನರು ಹುಡುಕಬೇಕಿದೆ’ ಎಂದು ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ಮತ ಕ್ಷೇತ್ರದ ಕಡಬಿ, ಶಿವಾಪುರ, ಯರಝರ್ವಿ ಗ್ರಾಮಗಳಲ್ಲಿ ಸೋಮವಾರ ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರ ನಡೆಸಿ, ಅವರು ಮಾತನಾಡಿದರು. “ಚುನಾವಣೆಗೂ ಮೊದಲು ಬಿಜೆಪಿಯವರು, ಪೆಟ್ರೋಲ್, …
Read More »ಫ್ಲಿಪ್ ಕಾರ್ಟ್ ಹಾಗೂ ಅದಾನಿ ಗ್ರೂಪ್ ಒಪ್ಪಂದ : ಉಭಯ ಸಂಸ್ಥೆಗಳ ಮುಂದಿನ ಯೋಜನೆ ಏನು..?
ನವ ದೆಹಲಿ : ವಾಲ್ ಮಾರ್ಟ್ ಒಡೆತನದ ಫ್ಲಿಪ್ ಕಾರ್ಟ್ ಸಂಸ್ಥೆ ಅದಾನಿ ಗ್ರೂಪ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಲಾಜಿಸ್ಟಿಕ್ ಮತ್ತು ಡಾಟಾ ಸೆಂಟರ್ ಗಳ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ 2,500ಕ್ಕೂ ಹೆಚ್ಚು ಹೊಸ ಉದ್ಯೋಗಗಳನ್ನು ಸೃಷ್ಟಿಸುವ ದೃಷ್ಟಿಯಲ್ಲಿ ಉಭಯ ಸಂಸ್ಥೆಗಳು ಒಪ್ಪಂದಕ್ಕೆ ಮುಂದಾಗಿವೆ ಎಂದು ವರದಿಯಾಗಿದೆ. ಈ ಪಾಲುದಾರಿಕೆಯ ಭಾಗವಾಗಿ, ಅದಾನಿ ಲಾಜಿಸ್ಟಿಕ್ಸ್ ಮುಂಬಯಿಯಲ್ಲಿರುವ ತನ್ನ ಮುಂಬರುವ ಲಾಜಿಸ್ಟಿಕ್ಸ್ 5,34,000 ಚದರ ಅಡಿ ಪೂರೈಸುವ ಕೇಂದ್ರವನ್ನು ನಿರ್ಮಿಸಲಿದ್ದು, ಪಶ್ಚಿಮ …
Read More »ಅಂಬೇಡ್ಕರ್ ಪ್ರತಿಮೆ ಅನಾವರಣ ನಾಳೆ
ಶಿರಾ: ನಗರದ ಪ್ರವಾಸಿ ಮಂದಿರದ ಬಳಿ ಇರುವ ಉದ್ಯಾನದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯ ಅನಾವರಣವನ್ನು ಏ. 14ರಂದು ಹಮ್ಮಿಕೊಂಡಿದ್ದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. ಕಳೆದ ಎರಡು ವರ್ಷದಿಂದ ಪ್ರತಿಮೆ ಅನಾವರಣ ಯಾವಾಗ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಮಾರ್ಚ್ 26ರಂದು ‘ಅಂಬೇಡ್ಕರ್ ಪ್ರತಿಮೆ ಅನಾವರಣ ಯಾವಾಗ?’ ಎನ್ನುವ ಲೇಖನ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಬೇಡ್ಕರ್ ಜಯಂತಿಗೆ ಪ್ರತಿಮೆ ಅನಾವರಣಗೊಳಿಸಲು …
Read More »ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿ ವಿಸ್ತರಿಸಿದ ಸರಕಾರ
ಬೆಂಗಳೂರು, ಎ.12: ಸಾರಿಗೆ ನೌಕರರು ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎ.15ರೊಳಗಾಗಿ …
Read More »ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ: ಈಶ್ವರಪ್ಪ
ಧಾರವಾಡ: ನೋಟು ಕೌಂಟಿಂಗ್ ಮಷಿನ್ ಇಟ್ಟುಕೊಳ್ಳುವದರಲ್ಲಿ ತಪ್ಪಿಲ್ಲ, ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಹುಚ್ಚರ ರೀತಿಯಲ್ಲಿ ಮಾತನಾಡುವುದು ಶೋಭೆ ತರಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ವ್ಯಾಪಾರ ಮಾಡುವವರ ಮನೆಯಲ್ಲಿ ನೋಟು ಕೌಂಟಿಂಗ್ ಮಷಿನ್ ಇರುತ್ತದೆ. ಇದನ್ನು ಹೊರತು ನೋಟು ಪ್ರಿಂಟ್ ಮಷಿನ್ ಇಲ್ಲವಲ್ಲಾ ಎಂದರು. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿ ಬಂದವರು. ಹೀಗಾಗಿ ಏನೇನೂ ಮಾತನಾಡುತ್ತಾರೆ. …
Read More »ಮಸ್ಕಿಯಲ್ಲಿ ಮಾಜಿ ಶಾಸಕ ಎನ್.ಎಸ್.ನಂದೀಶ್ ಹಣ ಹಂಚಿಕೆ
ರಾಯಚೂರು: ಮಸ್ಕಿ ಉಪ ಚುನಾವಣಾ ಸಮರ ದಿನೇ ದಿನೇ ರಂಗೇರುತ್ತಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮತ ನೀಡುವಂತೆ ಬಿಜೆಪಿ ಮಾಜಿ ಶಾಸಕ ಎನ್.ಎಸ್. ನಂದೀಶ್ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿದವರ ಹಾಗೂ ಹಣ ಪಡೆದವರ ವಿರುದ್ಧ ಮಸ್ಕಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಅಮಿತ್, ಚಿಟ್ಟಿಬಾಬು, ಹಣ ಪಡೆದ ವೃದ್ದೆ ತಾಯಮ್ಮ ಮೂವರನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. …
Read More »ಬಾಲಚಂದ್ರ ಜಾರಕಿಹೊಳಿ ಉಪಚುನಾವಣಾ ಅಖಾಡಕ್ಕೆ ,ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್
ಬೆಳಗಾವಿ: ಕೆಲಸದ ಒತ್ತಡಗಳಿಂದಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಿರಲಿಲ್ಲ. ಇಂದಿನಿಂದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಮಂಗಳಾ ಅಂಗಡಿ ಪರ ಪ್ರಚಾರ ನಡೆಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಇಂದು ವರದಿಯಲ್ಲಿ ಏನು ಬರಲಿದೆ ಎಂಬುದನ್ನು ನೋಡಿಕೊಂಡು ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧರಿಸುತ್ತಾರೆ. ಬೆಳಗಾವಿ ಕ್ಷೇತ್ರದಿಂದ ಮಂಗಲಾ ಅಂಗಡಿಯವರನ್ನು ಗೆಲ್ಲಿಸಿ ಸಂಸತ್ …
Read More »ಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಲೇಡಿ ಹೇಳಿಕೆ ಯುಟರ್ನ್, ಏನಿದರ ಸತ್ಯಾಸತ್ಯತೆ?
ಬೆಂಗಳೂರು, ಏಪ್ರಿಲ್ 12: ಕೊರೋನಾ ಎರಡನೇ ಅಲೆ ಹಾಗೂ ಸಾರಿಗೆ ನೌಕರರ ಮುಷ್ಕರದ ಗದ್ದಲದೊಳಗೆ ಕಣ್ಮರೆಯಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸೋಮವಾರ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಸಿಡಿ ಸಂತ್ರಸ್ತ ಯುವತಿ “ಸಿಡಿ ಪ್ರಕರಣದ ವಾಸ್ತವವನ್ನು ಎಸ್ಐಟಿ ಅಧಿಕಾರಿಗಳ ಮುಂದೆ ಬಿಚ್ಚಿಡಲು ಕೇಳಿಕೊಂಡಿದ್ದಾಳೆ ಎಂಬ ವಿಷಯ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿದೆ. ಸಿಡಿ ಲೇಡಿ ನಿಜವಾಗಿಯೂ ಉಲ್ಟಾ ಹೊಡೆದಿದ್ದಾಳಾ ? ಅಥವಾ ಮುಂದೆ ಯು ಟರ್ನ್ ಹೊಡೆಯಲಿದ್ದಾಳಾ ? ಒಂದು …
Read More »
Laxmi News 24×7