Breaking News

ರಾಜ್ಯ

60 ಸಾವಿರ ಬೆಲೆಯ ಎರಡು ಬೈಕ್ ವಶ

ಬೆಂಗಳೂರು, ಏ.3- ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ 60 ಸಾವಿರ ಬೆಲೆಯ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಶೋಯಬ್ ಫಜಲ್ (19) ಬಂಧಿತ ಆರೋಪಿ. ನಿನ್ನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಎಎಂ ರಸ್ತೆಯಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ದ್ವಿಚಕ್ರ ವಾಹನವನ್ನು ಮಾರಾಟ ಮಾಡಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿ ದ್ದಾನೆಂಬ ಮಾಹಿತಿ ಮೇರೆಗೆ ಸ್ಥಳಕ್ಕೆ …

Read More »

Zoom App ಅಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಿದ ಶ್ರೀ ಅಶೋಕ ಚಂದರಗಿ ಅವರು

ಬೆಳಗಾವಿಯ ನಡೆದಾಡುವ ಲೈಬ್ರರಿ ಎಂದೇ ಪ್ರಸಿದ್ಧರಾಗಿರುವ ಶ್ರೀ ಅಶೋಕ ಚಂದರಗಿ ಅವರಿಗೆ ಕನ್ನಡಪರ ಹೋರಾಟಗಳ ಬಗ್ಗೆ ಅಪಾರ ಜ್ಞಾನವಿದ್ದು, ಅದನ್ನಾ ಇಂದಿನ ಯುವಪೀಳಿಗೆಗೆ ಮುಟ್ಟಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಇಂದಿನ ಯುವಕರು ಕನ್ನಡಪರ ಕೆಲಸಗಳಲ್ಲಿ ಅಪಾರ ಆಸಕ್ತಿ ತೋರತ್ತಿದ್ದು, ಇದರಲ್ಲಿ ಅನೇಕರಿಗೆ ಇತಿಹಾಸದ ಬಗ್ಗೆ ಕೊಂಚ ಮಾಹಿತಿ ಕಡಿಮೆಯಿದೆ. ನಾವು ಇತಿಹಾಸ ತಿಳಿದುಕೊಳ್ಳದೇ ಇತಿಹಾಸವನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಾಳೆ ನಾವು Zoom App ಅಲ್ಲಿ ಒಂದು ಸಂವಾದ …

Read More »

ಹಳ್ಳಿಯಲ್ಲಿ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಹೊಡೆಸಿದ ಶಿಕ್ಷಕರು

ಚಿಕ್ಕಮಗಳೂರು: ಸರ್ಕಾರಿ ಶಾಲೆ ಇಂದೋ, ನಾಳೆಯೋ ಎನ್ನುತ್ತಿದೆ ಹೀಗೆ ಬಿಟ್ಟರೆ ಆಗುವುದಿಲ್ಲ ಎಂದು ಹಳ್ಳಿಗರ ಸಹಕಾರದಲ್ಲಿ ಶಿಕ್ಷಕರು ಗ್ರಾಮಸ್ಥರ ನೆರವಿನಿಂದ ಪ್ರತಿ ಮನೆಯಿಂದ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ್ದಾರೆ. ತಾಲೂಕಿನ ಗಡಿಗ್ರಾಮ ಸಿರಿಬಡಿಗೆ ಶಾಲೆಯೇ ಶಿಕ್ಷಕರಿಂದ ಮರುಜನ್ಮ ಪಡೆದ ಶಾಲೆ. 1 ರಿಂದ 7ನೇ ತರಗತಿವರೆಗಿನ ಈ ಶಾಲೆಯಲ್ಲಿ ಪ್ರಸ್ತುತ 48 ಮಕ್ಕಳಿದ್ದಾರೆ. ಕೊರೊನಾ ಬಳಿಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಸುಮಾರು 20 ಮಕ್ಕಳು ಈಗ …

Read More »

ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ: ಗೋವಿಂದ ಕಾರಜೋಳ

ಬೆಳಗಾವಿ: ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರರ್​ಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇಂದು ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ ನಡೆಯುತ್ತಿದ್ದು, ಸಭೆಗೂ ಮುನ್ನ ಮಾತನಾಡಿದರು. ಸಿಎಂ ಬಿಎಸ್​ವೈಗೆ ತಮ್ಮ ಆಡಳಿತ ಸರಿ ಅನಿಸಿದ್ರೆ ಈಶ್ವರಪ್ಪರನ್ನು ಡಿಸ್ಮಿಸ್ ಮಾಡಲಿ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ಮನೆಯ ಮುಂದೆ ಕಾರು ನಿಲ್ಲಿಸಿದ್ದ ಕಾರಿಗೆ ಒಂದೇ ದಿನ ಐದು ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಮೂಲಕ ಟೋಲ್‌ ಶುಲ್ಕ ಕಡಿತಗೊಂಡಿರುವ ಕುತೂಹಲದ ಸಂಗತಿ

ದಾವಣಗೆರೆ: ಮನೆಯ ಮುಂದೆ ಕಾರು ನಿಲ್ಲಿಸಿದ್ದ ಕಾರಿಗೆ ಒಂದೇ ದಿನ ಐದು ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಮೂಲಕ ಟೋಲ್‌ ಶುಲ್ಕ ಕಡಿತಗೊಂಡಿರುವ ಕುತೂಹಲದ ಸಂಗತಿ ವರದಿಯಾಗಿದೆ. ಒಟ್ಟಾರೆ ಏಳು ಬಾರಿ ವಿವಿಧ ಟೋಲ್‌ಗ‌ಳಲ್ಲಿ ಶುಲ್ಕ ಕಡಿತಗೊಂಡಿದೆ. ಹಾಗಾಗಿ ಕಾರಿನ ಮಾಲಕರು ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ದಾವಣಗೆರೆ ಸಮೀಪದ ಆವರಗೆರೆ ನಿವಾಸಿ, ನ್ಯಾಯವಾದಿ ಎಸ್‌. ಪರಮೇಶ್‌ ಎಂಬವರ ಇನ್ನೋವಾ ಕಾರು (ಕೆಎ-17, ಎನ್‌-6828) ಮನೆಯ ಮುಂದೆಯೇ ನಿಂತಿತ್ತು. ಆದರೂ ಮಾ.31ರ ರಾತ್ರಿ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ

ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್​ ಸೆಲ್​ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್​ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್​​ ಅಪಾರ್ಟ್​ಮೆಂಟ್​ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ …

Read More »

ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ; ಮಹಾರಾಷ್ಟ್ರ ಸಿಎಂ

ಮುಂಬೈ, ಏಪ್ರಿಲ್ 2: ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಸಿಎಂ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ ಮುಂದುವರೆದರೆ ಸರ್ಕಾರಕ್ಕೆ ಬೇರೆ ದಾರಿಯೇ ಇಲ್ಲ ಎಂದು ಹೇಳಿದ್ದು, ಬ್ರೆಜಿಲ್, ಫಿಲಿಪ್ಪೀನ್ಸ್ …

Read More »