ಉತ್ತರಪ್ರದೇಶ : ಹಾಲು ಖರೀದಿ ಮಾಡಲು ಹೋದ 16 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಡೈರಿ ಮಾಲೀಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿ ಆರೋಪ ಮಾಡಿದ್ದಾಳೆ. ಸಂತ್ರಸ್ತೆ ಹಾಲು ಖರೀದಿಸಲು ಹೋದಾಗ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಈ ಹಿನ್ನಲೆ ಗಾಬರೊಗೊಂಡ ಮಾಲೀಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಆಕೆಯನ್ನ ಬಿಟ್ಟು ಕಳುಹಿಸಿದ್ದಾನೆ ಎನ್ನಲಾಗಿದೆ. ಆದ್ರೆ ಬೆದರಿಕೆ ಹೆದರದ …
Read More »ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಯುವತಿ ಸಹೋದರ
ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ಸಹೋದರ ಮತ್ತೊಂದು ಬಾಂಬ್ ಸಿಡಿಸಿದ್ದು, ನಮ್ಮ ಬಳಿ 11 ಆಡಿಯೋ ಸಾಕ್ಷ್ಯಗಳಿವೆ. ಅದರಲ್ಲಿ ಎರಡನ್ನು ಮಾತ್ರ ಈಗಗಾಲೇ ಎಸ್ ಐಟಿ ಅಧಿಕಾರಿಗಳಿಗೆ ನೀಡಿದ್ದೇವೆ ಎಂದರು. ಇನ್ನುಳಿದ 9 ಆಡಿಯೋ ಸಾಕ್ಷ್ಯಗಳನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಅದರಲ್ಲಿ ಡಿ.ಕೆ.ಶಿವಕುಮಾರ್ ಬಗ್ಗೆ ಪ್ರಸ್ತಾಪಿಸಿರುವುದೂ ಇದೆ. ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿದೆ ಎಂದು ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ …
Read More »ಎಪ್ರೀಲ್ 1: ಮೂರ್ಖರ ದಿನವಲ್ಲ, ಹೊಸತನದ ದಿನ
ಸಕಾಲಿಕ ಸಂತೋಷಕುಮಾರ್ ಮೆಹಂದಳೆ ಅಂದು 2004 ಏಪ್ರಿಲ್ 1. ಗೂಗಲ್ ಹೊಸ ಕೊಡುಗೆಯನ್ನು ಘೊಷಿಸಿತ್ತು. ಅದನ್ನು ‘ಜಗತ್ತಿನ ಅತಿ ದೊಡ್ಡ ಜೋಕ್’ ಎಂದೇ ಜಾಗತಿಕ ತಮಾಷೆಯಾಗಿ ದಾಖಲೆಯಾಗುವ ಮಟ್ಟಿಗೆ ಜನರು ಆಡಿಕೊಂಡಿದ್ದರು. ಗೂಗಲ್ ಗಿಗಾಬೈಟ್ ಸಾಮರ್ಥ್ಯದ ‘ಜೀ ಮೇಲ್’ ಎಂಬ ಅದ್ಭುತವನ್ನು ಘೊಷಿಸಿದ್ದು ಏಪ್ರಿಲ್ 1ರ ತಡರಾತ್ರಿ. ಮೊದಲ ಗಳಿಗೆಯಲ್ಲಿ ಅದನ್ನು ಟೀಕಿಸಿ, ಮಾಹಿತಿ ಹಂಚಿಕೊಂಡಿದ್ದು ಯಾಹೂ. ಜೊತೆಗೆ ಹಾಟ್ವೆುೕಲ್ ಮತ್ತು ರಿಡಿಫ್ನಲ್ಲಿ. ಕಾರಣ ಇವೆರಡೂ ಗ್ರಾಹಕರಿಗೆ ಕೊಡುತ್ತಿದ್ದುದು 2-4 …
Read More »ಬ್ಯಾಂಕ್ ಗ್ರಾಹಕರೇ ಗಮನಿಸಿ.! ಸಾಲು ಸಾಲು ರಜೆ ಸೇರಿ ಈ ತಿಂಗಳು ಬರೋಬ್ಬರಿ 15 ದಿನ ಬ್ಯಾಂಕ್ ಗಳು ಬಂದ್
ನವದೆಹಲಿ: ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 15 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಸೇರಿದಂತೆ ದೇಶಾದ್ಯಂತ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಏಪ್ರಿಲ್ ತಿಂಗಳಲ್ಲಿ 15 ದಿನ ರಜೆ ಇರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಜಾದಿನಗಳ ಕ್ಯಾಲೆಂಡರ್ ತಿಳಿಸಿದೆ. ಆದರೆ, ಈ ರಜೆಗಳು ಆಯಾ ಪ್ರದೇಶ ಮತ್ತು ರಾಜ್ಯಗಳಿಗೆ ಅನ್ವಯವಾಗುವಂತೆ ಬದಲಾವಣೆಗೆ ಒಳಪಟ್ಟಿರುತ್ತವೆ ಎಂದು ಹೇಳಲಾಗಿದೆ. …
Read More »ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ
ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ …
Read More »ಕುತೂಹಲ ಮೂಡಿಸಿದ ಮಾಜಿ ಸಚಿವ ‘ರಮೇಶ್ ಜಾರಕಿಹೊಳಿ’ ಸಹೋದರರ ಮಾತುಕತೆ..!
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆ ತಮ್ಮ ಮುಂದಿನ ನಡೆ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರರು ಪರಸ್ಪರ ಚರ್ಚೆಯಲ್ಲಿ ತೊಡಗಲಿದ್ದಾರೆ. ಹೌದು, ಪ್ರಕರಣದ ಸಂಬಂಧ ತಮ್ಮ ಮುಂದಿನ ನಡೆಯ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಲಖನೌ ಜಾರಕಿಹೊಳಿ ಮಾತುಕತೆ ನಡೆಸಲಿದ್ದು, ರಮೇಶ್ ಭೇಟಿಗೆ ಸಹೋದರ ಲಖನೌ ಜಾರಕಿಹೊಳಿ ಈಗಾಗಲೇ …
Read More »ಯುವತಿಗೆ ಕೊರೊನಾ ನೆಗೆಟಿವ್ – ಧ್ವನಿ ಪರೀಕ್ಷೆ ವೇಳೆ ಯುವತಿ ಹೇಳಿದ್ದೇನು..?
ಬೆಂಗಳೂರು: ಸಿಡಿ ರಾಡಿ ಎಪಿಸೋಡ್ ಮುಂದುವರಿದಿದೆ. ಸಿಡಿ ಯುವತಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮುಕ್ತ ಅನ್ನೋ ಮೆಡಿಕಲ್ ಟೀಂ 3 ಗಂಟೆಗಳ ಕಾಲ ತಪಾಸಣೆ ನಡೆಸ್ತು. ಅತ್ಯಾಚಾರ, ಹಲ್ಲೆ, ದೇಹದ ಪರಿಶೀಲನೆ, ಮಾಸಿಕ ಖಿನ್ನತೆ ಸೇರಿದಂತೆ ಬೇರೆ ಖಾಯಿಲೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಮುಕ್ತ ತಂಡದಲ್ಲಿ ಸ್ತ್ರೀ ರೋಗ ತಜೆ, ತುರ್ತ ಚಿಕಿತ್ಸಾ ವಿಭಾಗ ವೈದ್ಯರು, ಮಾನಸಿಕ ರೋಗ ತಜ್ಞರು ಮತ್ತು ಮೆಡಿಸನ್ …
Read More »ಯಡಿಯೂರಪ್ಪನವ್ರೇ, ರಾಜಿನಾಮೆ ನೀಡಿ.. ಇಲ್ಲವೇ ಈಶ್ವರಪ್ಪನ್ನ ಸಂಪುಟದಿಂದ ವಜಾ ಮಾಡಿ: ಡಿ.ಕೆ ಶಿವಕುಮಾರ್
ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ …
Read More »ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ,ಪೆಟ್ರೋಲ್, ಡೀಸೆಲ್ ಎಲ್ ಪಿಜಿ 10 ರೂ ಕಡಿತ
ನವದೆಹಲಿ, ಮಾ.31 : ಕಳೆದ ಕೆಲವು ದಿನಗಳಿಂದ ಹೆಚ್ಚಳವಾಗುತ್ತಿದ್ದ ಪ್ರತಿ ಸಿಲಿಂಡರ್ ಬೆಲೆ ಅದರಲ್ಲಿಯೂ ಗೃಹ ಬಳಕೆಯ ಸಿಲಿಂಡರ್ 10 ರೂಪಾಯಿ ಕಡಿಮೆಯಾಗಿಲಿದೆ. ಕಳೆದ ಕೆಲ ತಿಂಗಳಿನಿಂದ ನಿತ್ಯ ಏರಿಕೆಯಾಗುತ್ತಿದ್ದ ಬೆಲೆ ಏರಿಕೆ ಇಳಿಕೆಯಾಗುವುದರಿಂದ ತುಸು ನೆಮ್ಮದಿಯ ನಿಟ್ಟಿಸಿರುವ ಬಿಡುವಂತಾಗಿದೆ. ಪ್ರತಿ ಸಿಲಿಂಡರ್ ಬೆಲೆಯನ್ನು ನಾಳೆಯಿಂದ 10 ರೂಪಾಯಿ ಕಡಿತ ಮಾಡುವ ನಿರ್ಧಾರವನ್ನು ಭಾರತೀಯ ತೈಲ ನಿಗಮ ಖಚಿತ ಪಡಿಸಿದೆ ಜನವರಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 819 ರೂಪಾಯಿಗೆ …
Read More »ದೇಶದ ಜನತೆಗೆ ಮತ್ತೊಂದು ‘ಬಿಗ್ ಶಾಕ್’: ಇಂದಿನಿಂದ ಔಷಧಿಗಳ ಬೆಲೆ ಹೆಚ್ಚಳ.!
ನವದೆಹಲಿ: ಗ್ಯಾಸ್, ಪೆಟ್ರೋಲ್, ಸೇರಿದಂತೆ ದಿನ ಬಳಕೆಯ ವಸ್ತುಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಳವಾಗುತ್ತಿದ್ದು, ಈ ನಡುವೆ ಇನ್ನೊಂದು ಬೆಲೆ ಏರಿಕೆಯ ಬಿಸಿ ದೇಶದ ಜನರನ್ನು ತಟ್ಟಲಿದೆ. ಹೌದು, ನೋವು ನಿವಾರಕಗಳು, ಆಂಟಿಇನ್ಫೆಕ್ಟಿವ್ಸ್, ಕಾರ್ಡಿಯಾಕ್ ಮತ್ತು ಆಂಟಿಬಯಾಟಿಕ್ಗಳು ಸೇರಿದಂತೆ ಅಗತ್ಯ ಔಷಧಿಗಳ ಬೆಲೆಗಳು ಏಪ್ರಿಲ್ನಿಂದ ಅಂದ್ರೆ ಇಂದಿನಿಂದ ಏರಿಕೆಯಾಗಬಹುದು ಎನ್ನಲಾಗಿದೆ. ಬೆಲೆ ಹೆಚ್ಚಳಕ್ಕೆ ಮೂಲ ಕಾರಣ ಡಬ್ಲ್ಯುಪಿಐ ಅಧಿಸೂಚನೆಯಲ್ಲಿನ ವಾರ್ಷಿಕ ಬದಲಾವಣೆಯು 2020 ಕ್ಕೆ 0.5 ಪ್ರತಿಶತದಷ್ಟು ಕೆಲಸ ಮಾಡುತ್ತದೆ ಎಂದು …
Read More »
Laxmi News 24×7