Breaking News

ರಾಜ್ಯ

ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೈಕತ್ತರಿಸಿ ಹತ್ಯೆ

ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಅವರು ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಬಾಲಕಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನರಗುಂದ ಪಟ್ಟಣದ ಬಾಲಕಿ ಮಾರ್ಚ್ 20 ರಂದು …

Read More »

ವಿಜಯೇಂದ್ರ ಯಾವಾಗ ಸಿಕ್ಕಿಹಾಕಿಕೊಳ್ಳುತ್ತಾರೋ ಗೊತ್ತಿಲ್ಲ: ಸಿದ್ದರಾಮಯ್ಯ

ಬೀದರ್: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 30 ಪರ್ಸೆಂಟ್ ಸರ್ಕಾರ ಆಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಬಸವಕಲ್ಯಾಣ ನಗರದ ತೇರು ಮೈದಾನದಲ್ಲಿ ಮಂಗಳವಾರ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಪರ ಪ್ರಚಾರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ನನ್ನ ನೇತೃತ್ವದ ಸರ್ಕಾರವನ್ನು ’10 ಪರ್ಸೆಂಟ್ …

Read More »

ಅತ್ಯಾಚಾರ ಎಂದಾದರೆ ‘VIDEO’ ಚಿತ್ರೀಕರಿಸಿದ್ದು ಯಾಕೆ ? : ‘CD’ ಲೇಡಿಗೆ ‘SIT’ ಅಧಿಕಾರಿಗಳ ಪ್ರಶ್ನೆ

ಬೆಂಗಳೂರು : ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 2 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ನೀಡಿದಂತ ಸಿಡಿ ಲೇಡಿಯನ್ನು, ಮುಂದಿನ ವಿಚಾರಣೆಗಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು, . ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಕರೆದೊಯ್ಯುದಂತಹ ಎಸ್ ಐಟಿ ತಂಡದ ಅಧಿಕಾರಿಗಳು, ಯುವತಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಿಡಿ …

Read More »

ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಮಂಗಳೂರು ವೆನ್ಲಾಕ್ ಆಸ್ಪತ್ರೆ ವೈದ್ಯ

ಮಂಗಳೂರು, ಮಾರ್ಚ್ 31: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ದಾಖಲಾದ ಮಹಿಳೆ ಮೇಲೆ ವೈದ್ಯರೊಬ್ಬರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದ.ಕ ಜಿಲ್ಲೆಯ ಯೆಯ್ಯಾಡಿಯ ವಸಂತಿ ಎಂಬವರನ್ನು ಅಪೆಂಡಿಕ್ಸ್ ಆಗಿರುವ ಕಾರಣಕ್ಕೆ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಅನಂತರ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಬಳಿಕ ಊಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ಮಹಿಳೆಯ ಮಕ್ಕಳು ಮಂಗಳವಾರ ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು, ವೈದ್ಯರಲ್ಲಿ …

Read More »

ಯುವತಿ ಹೇಳಿಕೆ ದಾಖಲು ; ನ್ಯಾಯಾಧೀಶರ ಮುಂದೆ ಹಾಜರು

ಬೆಂಗಳೂರು: ಇಪ್ಪತ್ತೂಂಬತ್ತು ದಿನಗಳಿಂದ ರಾಷ್ಟ್ರಾದ್ಯಂತ ಸುದ್ದಿಯಾಗಿರುವ ರಮೇಶ್‌ ಜಾರಕಿಹೊಳಿ ಅವರ ವಿವಾದಿತ ಸಿ.ಡಿ. ಪ್ರಕರಣದ ಕಣ್ಣಾಮುಚ್ಚಾಲೆ ಆಟಕ್ಕೆ ಮಂಗಳವಾರ ಬಹುತೇಕ ತೆರೆಬಿದ್ದಿದೆ. ಸಿ.ಡಿ.ಯಲ್ಲಿದ್ದಳು ಎನ್ನಲಾದ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್‌ಐಟಿ ಸಂಜೆ ವೇಳೆಗೆ ಯುವತಿಯನ್ನು ಆಡುಗೋಡಿಯಲ್ಲಿ ಇರುವ ಟೆಕ್ನಿಕಲ್‌ ಸೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿತು. ಈ ವೇಳೆ ಅವರು ರಮೇಶ್‌ ಜಾರಕಿಹೊಳಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ …

Read More »

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ನಾಳೆಯಿಂದ ಟಿವಿ, ಎಸಿ, ರೆಫ್ರಿಜರೇಟರ್ ಬೆಲೆ ಏರಿಕೆ!

ನವದೆಹಲಿ: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಏರ್ ಕಂಡೀಷನರ್, ರೆಫ್ರಿಜರೇಟರ್, ಕೂಲರ್, ಟಿವಿಗಳ ಬೆಲೆ ಹೆಚ್ಚಿಸಲು ಕಂಪನಿಗಳು ನಿರ್ಧರಿಸಿವೆ ಎನ್ನಲಾಗಿದೆ.   ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಪನಿಗಳು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲು ಮುಂದಾಗಿವೆ. ಬಹುತೇಕ ಎಲ್ಲ ಕಂಪನಿಗಳು ಏಪ್ರಿಲ್ ನಿಂದ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿವೆ. 2021ರಲ್ಲಿ ಉಪಕರಣಗಳ ಬೆಲೆಯಲ್ಲಿ ಇದು ಎರಡನೇ ಏರಿಕೆ ಯಾಗಿದೆ. …

Read More »

ಇನ್​ಸ್ಟಾಗ್ರಾಂನಲ್ಲಿ ಹುಟ್ಟಿದ ಪ್ರೀತಿ ಮದ್ವೆ ಬಳಿಕ ಆತ್ಮಹತ್ಯೆ

ಹೈದರಾಬಾದ್​: ಪ್ರೀತಿ ಮತ್ತು ಮದುವೆ ಹೆಸರಿನಲ್ಲಿ ಪ್ರಿಯಕರನಿಂದ ಮೋಸ ಹೋದ ಯುವತಿ ತಂದೆಗೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಐಶ್ವರ್ಯಾ (25) ಮೃತ ಯುವತಿ. ಸೂರ್ಯಪೇಟ್​ ಮೂಲದ ಐಶ್ವರ್ಯಾ, ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದಳು. ಇನ್​ಸ್ಟಾಗ್ರಾಂ ಮೂಲಕ ಮಿಯಾಪುರ್​ ಮೂಲದ ಆಶಿರ್​ ಕುಮಾರ್​ (26) ಎಂಬಾತನ ಪರಿಚಯ ಆಗಿತ್ತು. ಆಶಿರ್​ ಖೈರಾತಬಾದ್​ನ ಖಾಸಗಿ ಕಂಪನಿಯ ಉದ್ಯೋಗಿ. ಸ್ನೇಹದ ಹೆಸರಿನಲ್ಲಿ ಐಶ್ವರ್ಯಾಳನ್ನು ಆಶಿರ್​ ಪರಿಚಯ ಮಾಡಿಕೊಂಡಿದ್ದಾನೆ. …

Read More »

“ಅಭಿವೃದ್ಧಿಯೇ ಬಿಜೆಪಿಯ ಮೂಲ ಮಂತ್ರ”

ಬೆಳಗಾವಿ :ಇಂದು ಬೆಳಗಾವಿಯಲ್ಲಿ, ಲೋಕಸಭಾ ಉಪಚುನಾವಣೆ ನಿಮಿತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಜಿ, ಅವರ ಮುಖ್ಯ ಉಪಸ್ಥಿತಿಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅವರ ಪರವಾಗಿ ನಡೆದ ಪ್ರಚಾರ ಸಮಾವೇಶದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ …

Read More »

ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್​ಪೋರ್ಟ್​ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ‌ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್​​ಪೋರ್ಟ್​ನ​ ಟ್ಯಾಕ್ಸಿ …

Read More »

ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ತಿದ್ದ ಗ್ಯಾಂಗ್ ಅರೆಸ್ಟ್

ಮಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಅಪ್ರಾಪ್ತ ಬಾಲಕಿಯರು ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ನಟೋರಿಯಸ್ ತಂಡ ಇದಾಗಿದ್ದು, ಮಂಗಳೂರಲ್ಲಿ ಶಾಲೆ, ಧಾರ್ಮಿಕ ಕೇಂದ್ರಗಳು, ಒಂಟಿ ಮನೆಗಳು ಹೀಗೆ ವಿವಿಧ ಕಡೆ ಹೋಗಿ ಅಪ್ರಾಪ್ತ ಬಾಲಕಿಯರನ್ನು ಪ್ರೀತಿ ಪ್ರೇಮ ಅಂತ ಪುಸಲಾಯಿಸಿ ಅವರ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಸಂಗ್ರಹಿಸಿ …

Read More »