ಬೆಂಗಳೂರು: ಸಿಡಿ ಲೇಡಿಯ ಮತ್ತೊಂದು ಆಡಿಯೋ ಸಂಜೆ ವೇಳೆಗೆ ಫುಲ್ ವೈರಲ್ ಆಗಿದೆ. ಸಂಬಂಧಿಕರ ಜೊತೆ ಮಾತಾಡಿದ್ದಾಳೆ ಎನ್ನಲಾಗಿದೆ. ಆ ಆಡಿಯೋದಲ್ಲಿ ಚಿನ್ನಿ..ಡಿ ಕೆ ಶಿವಕುಮಾರ್ ಅವರನ್ನ ಮೀಟ್ ಮಾಡೋಕೆ ಬಂದಿದ್ದೀನಿ ಎಂದಿದ್ದಾಳೆ. ಈ ಆಡಿಯೋ ಸಂಬಂಧ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, ಡಿ ಕೆ ಶಿವಕುಮಾರ್ ಅವರ ಹೆಸರನ್ನು ಒಂದು ಸಲ ತೆಗೆದಾಕ್ಷಣ ಅಪರಾಧಿಯಾಗಲ್ಲ ಎಂದಿದ್ದಾರೆ. ಇಂದು ಸದಾಶಿವನಗರ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ನಾನೀಗ …
Read More »ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗದು: ಸತೀಶ ಜಾರಕಿಹೊಳಿ
ಬೆಳಗಾವಿ: ‘ನನ್ನ ವಿರುದ್ಧ ಯಾರೂ ಷಡ್ಯಂತ್ರ ಮಾಡಲಾಗುವುದಿಲ್ಲ. ಹೀಗಾಗಿ, ಯಮಕನಮರಡಿ ಕ್ಷೇತ್ರದ ಜನರು ಹಾಗೂ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಅಲ್ಲಿನ ಶಾಸಕ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ, ತಾವು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಜನಾಭಿಪ್ರಾಯ ಆಲಿಸಲು ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ‘ಹಾಗೊಂದು ವೇಳೆ ಯಾರದರೂ ನನ್ನ ವಿರುದ್ಧ ಷಡ್ಯಂತ್ರ …
Read More »ಪುದುಚೇರಿಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನು ಭರವಸೆ?
ಪುದುಚೇರಿ: ಪುದುಚೇರಿ ವಿಧಾನಸಭೆಗೆ ಬಿಜೆಪಿಯ ಪ್ರಣಾಳಿಕೆ, ‘ಬೆಸ್ಟ್ (BEST) ಪುದುಚೇರಿ’ ಅನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು. ಕೆ.ಜಿ. ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಜವಳಿ ಉದ್ದಿಮೆಗಳನ್ನು ಪುನರಾರಂಭಿಸುವುದು, ಜವಳಿ ಪಾರ್ಕ್ ಆರಂಭ ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಪುದುಚೇರಿಯನ್ನು ವ್ಯಾಪಾರ (B), ಶಿಕ್ಷಣ (E), ಅಧ್ಯಾತ್ಮ (S) ಹಾಗೂ ಪ್ರವಾಸೋದ್ಯಮ (T) ಕೇಂದ್ರವಾಗಿಸುವ ಭರವಸೆಯನ್ನು ನೀಡಲಾಗಿದೆ. …
Read More »ಸಿಡಿ ಲೇಡಿಯ ಆಡಿಯೋ ವೈರಲ್: ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಇಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಇದೆ. ಸಂಜೆ 4-6 ರೊಳಗೆ ಬಿಡುಗಡೆಯಾಗಲಿದೆ …
Read More »‘CD’ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ : ಸತೀಶ್ ಜಾರಕಿಹೊಳಿ
ಏ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಇದೊಂದು ಅವಕಾಶ ನಮಗೆ ಸಿಕ್ಕಿದೆ. ಯಮಕನಮರಡಿ ಕ್ಷೇತ್ರದ ಜನರು ಈಗ ಬೆಂಬಲ ನೀಡಿದ್ದಾರೆ ಎಂದು ಸತೀಶ್ ಹೇಳಿದ್ದಾರೆ,.ಸಿಡಿ ಪ್ರಕರಣ ಪ್ರಸ್ತಾಪದಿಂದ ಲಾಭ ಆಗಲಿದೆ ಎಂದು ಅನಿಸಲ್ಲ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯವನ್ನು ಮುಂದಿಟ್ಟುಕೊಂಡು ಚುನಾವಣೆ …
Read More »ಸಂತ್ರಸ್ತೆ ಎಸ್ಐಟಿ ಎದುರು ಹಾಜರಾಗಲಿ: ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಹಾಜರಾಗಿ ತನ್ನ ಹೇಳಿಕೆ ದಾಖಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು. ಶುಕ್ರವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಯುವತಿ ಮರೆಯಾಗಿದ್ದುಕೊಂಡು ವಿಡಿಯೊ ಹೇಳಿಕೆ ಬಿಡುಗಡೆ ಮಾಡುವ ಬದಲಿಗೆ ನೇರವಾಗಿ ಎಸ್ಐಟಿ ಎದುರು ಹಾಜರಾಗಲಿ. ಅಲ್ಲಿ …
Read More »ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ
ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …
Read More »ಎಲೆಕ್ಟೊರಲ್ ಬಾಂಡ್ಗಳ ವಿರುದ್ಧ ತಡೆಯಾಜ್ಞೆ ಇಲ್ಲ : ಸುಪ್ರೀಂ ಕೋರ್ಟ್
ನವದೆಹಲಿ : ಕಳೆದ ಮೂರು ವರ್ಷಗಳಂತೆ ಈ ಬಾರಿಯೂ ಏಪ್ರಿಲ್ನಲ್ಲಿ ಎಲೆಕ್ಟೊರಲ್ ಬಾಂಡ್ಗಳ ಖರೀದಿಗೆ ಅವಕಾಶ ಲಭಿಸಲಿದೆ. ಏಕೆಂದರೆ ದೇಶದ ಕೆಲವೆಡೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾಂಡ್ಗಳ ಮಾರಾಟವನ್ನು ತಡೆಹಿಡಿಯಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ರಾಜಕೀಯ ಪಕ್ಷಗಳು ಹಣ ಸಂಗ್ರಹಿಸಲು ಅನುಕೂಲವಾಗುವಂತೆ ನರೇಂದ್ರ ಮೋದಿ ಸರ್ಕಾರವು ಜನವರಿ 2018 ರಲ್ಲಿ ಎಲೆಕ್ಟೊರಲ್ ಬಾಂಡ್ ಸ್ಕೀಮ್ಅನ್ನು ಜಾರಿಗೊಳಿಸಿತ್ತು. ವ್ಯಕ್ತಿಗಳು ಅಥವಾ ಕಂಪೆನಿಗಳು ಈ …
Read More »ಬೆತ್ತಲೆ ಪ್ರದರ್ಶನ ಮಾಡೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ!
ರಮೇಶ್ ಜಾರಕಿಹೊಳಿ ಖಾಸಗಿ ವಿಡಿಯೋದಲ್ಲಿ ಕಾಣಿಸಿಕೊಂಡಿರೋ ಯುವತಿ ದೂರು ಕೊಡಲು ಮುಂದಾಗಿರೋ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಮಾತನಾಡಿ, ‘ದೂರು ಕೊಡೋದು ದೊಡ್ಡ ವಿಚಾರವಲ್ಲ. ಜಗತ್ತಿನ ಮುಂದೆ ಬೆತ್ತಲೆ ಪ್ರದರ್ಶನ ಮಾಡೋಕೆ ರೆಡಿ ಇರೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ. ಆಕೆ ಸಂತ್ರಸ್ತೆ ಅನ್ನೋದಾದ್ರೆ ಆವತ್ತೇ ದೂರು ಕೊಡಬೇಕಿತ್ತು. ಇದೆಲ್ಲಾ ಷಡ್ಯಂತ್ರ ಅಂತ ನಾನು ಮೊದಲೇ ಹೇಳಿಲ್ವಾ.. ನಾನು ಎಲ್ಲದಕ್ಕೂ ಮೆಂಟಲಿ ಪ್ರಿಪೇರ್ ಆಗಿದ್ದೀನಿ. ರೇಪ್ ಕೇಸ್ ಬೇಕಿದ್ರೆ ಹಾಕಲಿ. ಈ …
Read More »ಪ್ರಿಯತಮೆಗೆ ಪ್ರೇಮ ನಿವೇದನೆ ಮಾಡಲು 2.5 ಕಿ.ಮೀ ರಸ್ತೆ ಪೂರ್ತಿ ‘I Love You, I Miss You’ ಎಂದು ಬರೆದ ಪಾಗಲ್ ಪ್ರೇಮಿ
ಕೊಲ್ಹಾಪುರ: ಸಣ್ಣ ಪುಟ್ಟ ವಿಚಾರಗಳಿಂದ ಸಂಗಾತಿಯನ್ನು ಸೆಳೆಯುವುದು ಅಥವಾ ಪ್ರೀತಿಯನ್ನು ವಿಶೇಷವಾಗಿ ಹೇಳುವ ಮೂಲಕ ಸಂಗಾತಿಯ ಮುಖದಲ್ಲಿ ಮಂದಹಾಸವನ್ನು ತರಿಸಲು ಪರದಾಡುವ ಪ್ರೇಮಿಗಳನ್ನು ನಾವು ನೋಡಿದ್ದೇವೆ. ಆದರೆ ಮಹಾರಾಷ್ಟ್ರದ ಕೊಲ್ಲಾಪುರದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಬಗ್ಗೆ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಹೋಗಿ ವ್ಯಕ್ತಿಯೊಬ್ಬ ಸಿನಿಮಾದಲ್ಲಿ ಮಾಡುವಂತೆ ಮಾಡಿದ್ದಾನೆ. ಶಿರೋಲ್ ತಾಲೂಕಿನ ಧರಂಗುಟಿ ಗ್ರಾಮದ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮದ ಮುಖ್ಯ ರಸ್ತೆಯಲ್ಲಿ 2.5 ಕಿ.ಮೀ.ದೂರದವರೆಗೆ ಪೈಂಟ್ ನಿಂದ ‘ಐ ಲವ್ ಯೂ’ …
Read More »
Laxmi News 24×7