Breaking News

ರಾಜ್ಯ

ಮಾರ್ಚ್ 22, 2020 : ಸರಿ ಒಂದು ವರ್ಷದ ಹಿಂದೆ ಈ ದಿನ ಏನಾಯಿತು ನೆನಪಿದೆಯೇ? ಇಲ್ಲಿದೆ ವೈರಲ್ ವಿಡೀಯೋ

ನವದೆಹಲಿ : ಮಾರ್ಚ್ 22, 2020 ರ ದಿನವನ್ನು ಯಾರು ಮರೆಯಲು ಸಾಧ್ಯವಿಲ್ಲ? ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಭಾರತದ ಜನತೆ ಮನೆಗಳಲ್ಲಿ ಬಂಧಿಯಾಗಿ, ನಂತರ ಸಂಜೆ ಕೊರೋನಾ ಯೋಧರಿಗೆ ಗೌರವವನ್ನು ವ್ಯಕ್ತಪಡಿಸಲು ಐದು ನಿಮಿಷಗಳ ಕಾಲ ಚಪ್ಪಾಳೆ ತಟ್ಟಿದರು. 2020ರ ಮಾರ್ಚ್ 22ರ ದಿನವನ್ನು ಜನತಾ ಕರ್ಫ್ಯೂ ಎಂದು ಕರೆಯಲಾಗುತ್ತದೆ. ಇಂದು, ಸಾರ್ವಜನಿಕ ಕರ್ಫ್ಯೂ ಆಗಿ ಒಂದು ವರ್ಷ ಕಳೆದಿದೆ. ಅನೇಕ ಮೋಜಿನ ನೆನಪುಗಳು ಜನರ …

Read More »

ದೆಹಲಿ ರೈತ ಸ್ಮಾರಕಕ್ಕೆ ಕರ್ನಾಟಕದ ಮಣ್ಣು!

ಬಳ್ಳಾರಿ: ದೆಹಲಿಯ ಮೂರು ಗಡಿಗಳಲ್ಲಿ ಏಪ್ರಿಲ್‌ನಲ್ಲಿ ನಿರ್ಮಾಣವಾಗಲಿರುವ ರೈತ ಸ್ಮಾರಕಗಳಿಗೆ ಕರ್ನಾಟಕದ ರೈತ ಹೋರಾಟಗಳ ನೆನಪಿನ ಮಣ್ಣು ಕೂಡ ಸೇರ್ಪಡೆಯಾಗಲಿದೆ. ರೈತರ ಮುಷ್ಕರವನ್ನು ಬೆಂಬಲಿಸಿ ಮಾ.5ರಿಂದ ಬಸವ ಕಲ್ಯಾಣದಿಂದ ಆರಂಭವಾಗಿರುವ ರೈತರ ಪಾದಯಾತ್ರೆಯು ಬಳ್ಳಾರಿಯಲ್ಲಿ 23ರಂದು ಸಮಾರೋಪಗೊಳ್ಳಲಿದ್ದು, ಮಾರ್ಗ ಮಧ್ಯದ 26 ಗ್ರಾಮಗಳ ಹೊಲಗಳಲ್ಲಿ ಮಣ್ಣನ್ನು ಸಂಗ್ರಹಿಸಲಾಗಿದೆ. ರೈತ ಸಂಘ, ಚಾಗನೂರು-ಸಿರಿವಾರ ಭೂ ಸಂರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದಿರುವ ಪಾದಯಾತ್ರೆಯಲ್ಲಿ ಲೇಖಕ ಸ.ರಘುನಾಥ ಪ್ರತಿ ಗ್ರಾಮದಿಂದಲೂ ಒಂದು ಹಿಡಿ …

Read More »

ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ

ರಾಯಪುರ, ಮಾ. 17: ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರವಿವಾರ ತನ್ನ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರದ ಎರಡು ಯೋಜನೆಗಳ ಅಡಿಯಲ್ಲಿ ಜಾನುವಾರು ಸಾಕುವವರು ಹಾಗೂ ರೈತರಿಗೆ ನಗದು ವಿತರಿಸಲು ಚತ್ತೀಸ್ಗಢದ …

Read More »

ಕೊರೊನಾ ಎರಡನೇ ಅಲೆ ಎದುರಿಸಲು ಹೊಸ ರೂಲ್ಸ್:ಸಚಿವ ಡಾ. ಸುಧಾಕರ್ ಘೋಷಣೆ

ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು …

Read More »

ಸಾರಿಗೆ ನೌಕರರಿಗೆ ಶೀಘ್ರ 6ನೇ ವೇತನ ಆಯೋಗದ ಸೌಲಭ್ಯ: ಲಕ್ಷ್ಮಣ ಸವದಿ ಭರವಸೆ

ಹೊಳಲ್ಕೆರೆ: ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಸೌಲಭ್ಯಗಳನ್ನು ಶೀಘ್ರವೇ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು. ತಾಲ್ಲೂಕಿನ ಬಸಾಪುರ ಗೇಟ್‌ನಲ್ಲಿ ಭಾನುವಾರ ₹ 16 ಕೋಟಿ ವೆಚ್ಚದ ಕೆಎಸ್‌ಆರ್‌ಟಿಸಿ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ₹ 9 ಕೋಟಿ ವೆಚ್ಚದ ಬಸ್ ಡಿಪೊ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೊರೊನಾ ಸಂಕಷ್ಟ ಕಾಲದಲ್ಲೂ ಸರ್ಕಾರದಿಂದ ₹ 1,900 ಕೋಟಿ ಹಣ …

Read More »

ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ತೋರಿಸು: ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲ್

ದಾವಣಗೆರೆ: ನಿನಗೆ ಸವಾಲು​ ಹಾಕ್ತೀನಿ.. ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಿ ನೋಡು ಅಂತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆಗೆ ಸವಾಲೆಸೆದಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ನಂತರ ನೂರಕ್ಕೆ ನೂರರಷ್ಟು ಸಿಎಂ ಬದಲಾವಣೆ ಖಚಿತ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರೇಣುಕಾಚಾರ್ಯ ಏಕವಚನದಲ್ಲೇ​​ ಯತ್ನಾಳ್​ ವಿರುದ್ಧ ಕಿಡಿಕಾರಿದ್ದಾರೆ. ​ರಾಜ್ಯದಲ್ಲಿ ಬಿಜೆಪಿಯನ್ನ ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್​. ಯಡಿಯೂರಪ್ಪನವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ …

Read More »

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಸಚಿವ ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಸ್ ಐ ಟಿ ಸಿಡಿ ತನಿಖೆಯನ್ನು ನಿಷ್ಪಕ್ಷಪಾತ, ನಿಷ್ಠುರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ …

Read More »

ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ‘ಸಿಎಂ ಬದಲಾವಣೆ, ಉ.ಕರ್ನಾಟಕ ವ್ಯಕ್ತಿ ಮುಂದಿನ ಸಿಎಂ : ಯತ್ನಾಳ್

ವಿಜಯಪುರ : ಇದೀಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಕಾವಿದೆ. ಇಂತಹ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಲೇ ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ಆದ್ರು.. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಮುಖ್ಯಮಂತ್ರಿ ಅವಕಾಶ ಇದೆ ಎಂದು ಮಾತ್ರವೇ ಗೊತ್ತಿದೆ. ಆದ್ರೇ ಅದರಲ್ಲಿ ನನ್ನ ಹೆಸರು ಇರುವ ಬಗ್ಗೆ ಖಚಿತ …

Read More »

ಬಿಎಸ್‌ಎನ್‌ಎಲ್‌ ಕಂಬವನ್ನೂ ಸೇರಿಸಿ ಕಟ್ಟಡ ನಿರ್ಮಾಣ!

ಬೆಂಗಳೂರು: ರಸ್ತೆ ಬದಿ ಇದ್ದ ಬಿಎಸ್‌ಎನ್‌ಎಲ್‌ ಕಂಬವನ್ನೇ ಸೇರಿಸಿಕೊಂಡು ಕಟ್ಟಡವೊಂದನ್ನು ಕೆ.ಜಿ.ಹಳ್ಳಿಯಲ್ಲಿ ಕಟ್ಟಲಾಗಿದೆ. ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ಈ ಚಿತ್ರ ಕಳುಹಿಸಿದ್ದಾರೆ. ಅದರ ಪ್ರಕಾರ, ಗಾಂಧಿ ರಸ್ತೆಯಲ್ಲಿ ಬಿಎಸ್‌ಎನ್‌ಎಲ್‌ ಕೇಬಲ್‌ಗಳ ಅಳವಡಿಸಿರುವ ಕಂಬ ಇದೆ. ಹೊಸದಾಗಿ ಕಟ್ಟಡ ನಿರ್ಮಿಸಿದವರು ಕಂಬವನ್ನೇ ಕಟ್ಟಡದೊಳಕ್ಕೆ ಸೇರಿಕೊಂಡಿದ್ದಾರೆ. ‘ರಸ್ತೆ ಒತ್ತುವರಿ ಮಾಡಿರುವುದಲ್ಲದೇ ಸರ್ಕಾರ ಹಾಕಿರುವ ಕಂಬವನ್ನೇ ಮನೆಯೊಳಕ್ಕೆ ಸೇರಿಸಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಶುಕ್ರವಾರ ಈ ಚಿತ್ರ ತೆಗೆಯಲಾಗಿತ್ತು. ಶನಿವಾರ ಬೆಳಿಗ್ಗೆ …

Read More »

ಕೊರೋನಾ‌ ಎರಡನೇ ಅಲೆ: ಬೆಂಗಳೂರಿನ ಈ 10 ಏರಿಯಾಗಳ ಕಡೆ ಹೋಗಲೇ ಬೇಡಿ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಬಾರಿಗೆ ಕೊರೋನಾ‌ ಸುಳಿಯಲ್ಲಿದೆ. ಇಂದು ನಗರದ ಒಂದೇ ಅಪಾರ್ಟ್ಮೆಂಟ್ ನಲ್ಲಿ ಏಳು ಪ್ರಕರಣಗಳು ಬೆಳಕಿಗೆ ಬಂದಿದೆ. ಜೊತೆಯಲ್ಲಿ ಬೆಂಗಳೂರಿನ ಈ 10 ಏರಿಯಾಗಳು ಕೊರೋನ ಹಾಟ್ ಸ್ಪಾಟ್ ಅಂತ ಬಿಬಿಎಂಪಿ ವರದಿ ಹೇಳುತ್ತಿದೆ. ಸತತ ಐದನೇ ದಿನವೂ ನಗರದಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ರಣಕೇಕೆ ಹಾಕಿದೆ. ಇದರ ಬೆನ್ನಲ್ಲೇ ನಗರದ ನಾಗಸಂಧ್ರದ ಶೋಭಾ ಅಪಾರ್ಟ್ಮೆಂಟ್ ವೊಂದರಲ್ಲೇ ಏಳು ಪ್ರಕರಣಗಳು ಪತ್ತೆಯಾಗಿದೆ. ಒಂದೇ …

Read More »